Category: ಇತರೆ

ಇತರೆ

ನುಡಿ ಕಾರಣ

ಧನ ಸಂಪತ್ತು ಕೆಲವರಿಗೆ ಇರಬಹುದು,ಕೆಲವರಿಗೆ ಇರಲಿಕ್ಕಿಲ್ಲ.ಒಬ್ಬನು ಸಿರಿವಂತ ನಾಗಬೇಕಾದರೆ ಒಬ್ಬ ಬಡವನಾಗುತ್ತಾನೆ.( ರಾಜಕಾರಣಿ ಶ್ರೀಮಂತನಾದಾಗ,ಆದಾಯ ಕರ ಸಲ್ಲಿಸುವವನು ಬಡವನಾಗುವುದು

ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ

ಲೇಖನ ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ ಅಂಜಲಿ ರಾಮಣ್ಣ ಅವತ್ತು ನನಗೆ 18 ತುಂಬಿದ ಮಾರನೆಯ ದಿನವೇ ಮತದಾರ ಗುರುತಿನ ಚೀಟಿ ಮಾಡಿಸಿಕೊಟ್ಟರು ನನ್ನ ತಂದೆ. ಇದೊಂದೇ  ಗುರುತಿಗಾಗಿ 18 ಆಗುವುದನ್ನೇ ಕಾಯುತ್ತಿದ್ದೆ. ಆಗ ತಿಳಿದೇ ಇರಲಿಲ್ಲ ಕಾಲ ಮತ್ತು ಹರೆಯ ಇಬ್ಬರದ್ದೂ ಗಳಸ್ಯ ಕಂಠಸ್ಯ ಜೋಡಿ ಎಂದು ಮತ್ತು ಅವರುಗಳ ಬಂಡಿಗೆ ರಿವರ್ಸ ಗೇರ್ ಇರುವುದಿಲ್ಲ ಎಂದು. ಕೈಯಲ್ಲಿ ವೋಟರ್ಸ್ ಐಡಿ ಇತ್ತು, ಮತ ಹಾಕಲೇ ಬೇಕು ಎನ್ನುವ ಹಠವೂ ಜೊತೆಯಾಗಿತ್ತು. ಆದರೇನು ಮಾಡುವುದು ಆಗ […]

ದಾರಾವಾಹಿ- ಅದ್ಯಾಯ-11 ಅದೃಷ್ಟದಿಂದಲೋ, ದೈವಕೃಪೆಯಿಂದಲೋ ಮನುಷ್ಯನಿಗೆ ದೊರಕುವ ಸುಖ ಸಂಪತ್ತು ಕೆಲವೊಮ್ಮೆ ಅವನನ್ನು ಎಂಥ ಕಾರ್ಯಕ್ಕಾದರೂ ಪ್ರೇರೇಪಿಸಬಲ್ಲದು ಎಂಬುದಕ್ಕೆ ಸಂತಾನಪ್ಪ ಕಿಲ್ಲೆಯೇ ಸಾಕ್ಷಿಯಾಗುತ್ತಾನೆ. ಅವನು ತನ್ನ ದಿಢೀರ್ ಶ್ರೀಮಂತಿಕೆಯಿಂದಲೂ, ಗಂಡಸುತನದ ಕೊಬ್ಬಿನಿಂದಲೂ ಮಸಣದ ಗುಡ್ಡೆಯ, ತನಗಿಂತ ಇಪ್ಪತ್ತು ವರ್ಷ ಕಿರಿಯಳಾದ ದ್ಯಾವಮ್ಮ ಎಂಬ ಹುಡುಗಿಯನ್ನು ಒಲಿಸಿ ತನ್ನವಳನ್ನಾಗಿಸಿಕೊಂಡ ವಿಷಯವು ಅವಳ ಪ್ರಿಯಕರ ಪರಮೇಶನಿಗೆ ತಿಳಿದುಬಿಟ್ಟಿತು. ಪರಮೇಶ ದ್ಯಾವಮ್ಮಳನ್ನು ಪ್ರಾಣಕ್ಕಿಂತ ಮಿಗಿಲಾಗಿ ಪ್ರೀತಿಸುತ್ತಿದ್ದವನು ಕಂಗಾಲಾಗಿಬಿಟ್ಟ. ಸಂತಾನಪ್ಪ ತನ್ನ ಹುಡುಗಿಯನ್ನು ಯಾವತ್ತು ಮರುಳು ಮಾಡಿ ಬಗಲಿಗೆಳೆದುಕೊಂಡನೋ ಆವತ್ತಿನಿಂದ ಪರಮೇಶನಿಗೆ ಜೀವನದಲ್ಲಿ […]

ಬಿಸಿಲ ನೆಲ ಕಂಡ ಬೆಳದಿಂಗಳ ಚೇತನ

ನೀ ಹೋದ ಮರುದಿನ ಮತ್ತ ನಂ ಬದುಕು ಮದಲಿನಂಗ ಆಗ್ಯಾದೋ ಬಾಬಾಸಾಹೇಬ!
ನಿನ್ನಂಗ ನುಡಿವಾಂವಾ,ಕಳ ಕಳಿಯ
ಪಡುವಂವ ಬರಲಿಲ್ಲೋ ಒಬ್ಬ!!
ಚನ್ನಣ್ಣ ವಾಲೀಕಾರ

ನೆನೆವುದೆನ್ನ ಮನಂ : ಕೆಲವು ಮಾತುಗಳು

ವಿಶೇಷ ಲೇಖನ ಪಂಪನ ಕುರಿತಾದ ವಿಶೇಷ ಲೇಖನ ಆರ್.ದಿಲೀಪ್ ಕುಮಾರ್ ನೆನೆವುದೆನ್ನ ಮನಂ : ಕೆಲವು ಮಾತುಗಳು ವಿಕ್ರಮಾರ್ಜುನ ವಿಜಯ (ಪಂಪಭಾರತ) ಕೃತಿಯ ನಾಲ್ಕನೇ ಆಶ್ವಾಸದ ಮೂವತ್ತನೇ ಪ್ರಖ್ಯಾತ ಪದ್ಯವು ಇದಾಗಿದೆ. ಈ ಪದ್ಯದ ಬಗೆಗೆ ಬೆಳ್ಳಾವೆ ವೆಂಕಟನಾರಾಯಣಪ್ಪನವರಿಂದ ಇತ್ತೀಚಿನವರವರೆಗೂ ಮಾಡಿರುವ ವಿಮರ್ಶೆ ಮತ್ತು ವ್ಯಾಖ್ಯಾನಗಳ ಅಧ್ಯಯನವೇ ಬಹಳ ವಿಸ್ತಾರವಾದದ್ದಾಗಿದೆ. ಕನ್ನಡನಾಡಿನ ಬನವಾಸಿಯ ನೆಲವು ಆಂಧ್ರನಾಡಿನಲ್ಲಿ ಕುಳಿತಿರುವ ಕವಿಯ ನೆನಪಿನಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿರುವ ಕಾರಣದಿಂದ ಅವನ ಮೇಲೆ ಬೀರಿರುವ ಪರಿಣಾಮದ ಪ್ರತಿಫಲವೇ ಈ ಪದ್ಯದ ಆವಿರ್ಭಾವಕ್ಕೆ […]

ದಾರಾವಾಹಿ ಅದ್ಯಾಯ-10 ಸಂತಾನಪ್ಪನ ಶ್ರೀಮಂತಿಕೆಯನ್ನು ಕಂಡು ಶಂಕರ ಬೆಕ್ಕಸ ಬೆರಗಾಗಿದ್ದ! ಹಿಂದೊಮ್ಮೆ ತನ್ನೊಂದಿಗೆ ಮೂರುಕಾಸಿಗೆ ದುಡಿಯುತ್ತಿದ್ದಂಥ ಆ ಗಂಡ, ಹೆಂಡತಿ ಒಮ್ಮೆ ಹೇಳದೆ ಕೇಳದೆ ಓಡಿ ಹೋಗಿದ್ದು ಮಾತ್ರವಲ್ಲದೇ ತನ್ನ ಬದ್ಧ ವೈರಿ ರಘುಪತಿಯೊಂದಿಗೆ ಸೇರಿಕೊಂಡಿದ್ದನ್ನು ತಿಳಿದು ಅವರ ಮೇಲೆ ವಿಪರೀತ ಕುಪಿತನಾಗಿದ್ದ. ಆದರೆ ರಘುಪತಿಯೊಂದಿಗೆ ಮರಳಿ ಜಗಳವಾಡಲು ಅವನಿಗೆ ಧೈರ್ಯವಿರಲಿಲ್ಲ. ಆದ್ದರಿಂದ ತಾನು ಮನಸ್ಸು ಮಾಡಿದರೆ ಸಂತಾನಪ್ಪನಂಥ ಸಾವಿರ ಕೂಲಿಯಾಳುಗಳನ್ನು ಉತ್ತರ ಕರ್ನಾಟಕದಿಂದಲ್ಲದೇ ಉತ್ತರ ಭಾರತದಿಂದಲೂ ತರಿಸಿಕೊಳ್ಳಬಲ್ಲೆ! ಎಂದು ತನ್ನನ್ನು ತಾನೇ ಸಮಾಧಾನಿಸಿಕೊಂಡವನು ತನ್ನನ್ನು ತೊರೆದು […]

ಮಹಿಳೆ ಎಷ್ಟು ಸುರಕ್ಷಿತಳು?

ಹೆಣ್ಣು ಎಂಬ ಕಾರಣಕ್ಕೆ ಆಕೆ ಮನೆಯಿಂದ ಹೊರಗೆ ಹೋಗುವುದನ್ನು ಮತ್ತು ದೂರದ ಊರುಗಳಿಗೆ ಪಯಣಿಸುವುದನ್ನು ನಿರ್ಬಂಧಿಸಲಾಗುತ್ತದೆ. ಸಂಪ್ರದಾಯವಾದಿಗಳು ಶಾಲೆಗೆ ಹೋಗದಂತೆ ತಡೆಯುತ್ತಿದ್ದಾರೆ. ದಾಖಲಾದ ಹೆಣ್ಣು ಮಕ್ಕಳು ವಿವಿಧ ಕಾರಣಗಳಿಂದ ಶಾಲೆಯಿಂದ ಹೊರಗುಳಿಯುತ್ತಾರೆ.

ಮೊನ್ನೆ ಇಡ್ಲಿ ದಿನ ಅಂತೆ!

ಎಲ್ಲಾರಿಗೂ ಒಂದೊಂದು ದಿನ ಬರುತ್ತೆ. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅಂದ ಹಾಗೆ ಮೊನ್ನೆ ಇಡ್ಲಿ ದಿನ ಇತ್ತಂತೆ.

ಪರಿಷತ್ತಿಗೆ ಚುನಾವಣೆ

ವಿಶೇಷ ಲೇಖನ ಕನ್ನಡ ಘಟಾನುಘಟಿಗಳ ಪ್ರಚಾರ ಶುರು..! ಕನ್ನಡ ನಾಡು-ನುಡಿ, ನೆಲ-ಜಲ, ಸಂಸ್ಕøತಿಯ ಉಳಿವು ಹಾಗೂ ಕನ್ನಡತನದ ಸಾಕಾರದ ಮೂಲಧ್ಯೇಯದೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇಚ್ಛಾಶಕ್ತಿಯೊಂದಿಗೆ ಉದಯಿಸಿದ್ದೇ ಕನ್ನಡ ಸಾಹಿತ್ಯ ಪರಿಷತ್. ಪರಿಷತ್ತಿನ ಆರಂಭ ಕಾಲದಿಂದಲೂ 1940 ರವರೆಗೂ ಅಧ್ಯಕ್ಷರನ್ನು ಅವರ ಸಾಹಿತ್ಯ, ಕನ್ನಡ ನಾಡು-ನುಡಿಯ ಬಗೆಗಿನ ಸೇವೆ, ಬದ್ಧತೆಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತಿತ್ತು. ಆ ನಂತರವೇ ಪರಿಷತ್ತಿಗೂ ಚುನಾವಣೆಯ ಪದ್ಧತಿ ಜಾರಿಗೊಂಡಿತು. ತಿರುಮಲೆ ತಾತಾಚಾರ್ಯ ಶರ್ಮ, ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಮೂರ್ತಿರಾವ್, ಜಿ.ವೆಂಕಟಸುಬ್ಬಯ್ಯ, […]

ಬಣ್ಣಗಳ ದಂಡು

ಲಹರಿ ಬಣ್ಣಗಳ ದಂಡು ಶಿವಲೀಲಾ ಹುಣಸಗಿ ಹೇಗೆ ಹೇಳಲಿ ಮನದ ತಳಮಳವ ಸಖಾ.ಬಲ್ಲೆ ನೀನು ನನ್ನಂತರಂಗವ.ನಿನ್ನ ಕಾಣುವ ಕೌತುಕಕೇ ಮೋಡಗಳು ತೊರಣ ಕಟ್ಟಿದಂತೆ ಇಳೆಯತ್ತ ಬಾಗಿವೆ.ಮಿಂಚುಗಳು ಆಗಾಗ ಹೃದಯ ಕಂಪನ ಮಾಡಿ ನಸುನಕ್ಕಿವೆ.ಹನಿಗಳೋ ಮದಿರೆಯಗುಂಗಿನಲಿ ಅವಿತು ನನ್ನ ತಣಿಸಲು ತವಕಿಸು ತಿವೆ.ಬಾನಿಗೆಲ್ಲ ಹಣತೆ ಹಚ್ಚಿ ನನ್ನಾಗಮನಕೆ ಕಾದಂತಿದೆ. ಪ್ರೀತಿ ತುಂಬಿದ ಹೃದಯವ ಬೊಗಸೆಯಲ್ಲಿ ಹಿಡಿದು ನಿಂ ತಂತೆ.ನಯನಗಳ ಪ್ರತಿಬಿಂಬಕೆ ನಿನೊಂದೆ ಉತ್ತರ ಸಖಾ.ನಿನ್ನ ಪ್ರೇಮದ ಶರವೇಗಕೆ ಎದೆಗೂಡು ತಲ್ಲಣಿಸಿದೆ. ನಿನ್ನಧರದ ಅಬ್ಬರಕೆ ಜೇನಹನಿಗಳು ತೊಟ್ಟಿಕ್ಕುತ್ತಿವೆ. ಜಾತಕ ಪಕ್ಷಿಯಂತೆ […]

Back To Top