Category: ಇತರೆ

ಇತರೆ

ಪಟ ಗಾಳಿಯಲಿ ಹಾರಿ

ಕೆಲವು ದಶಕಗಳ ಹಿಂದೆ ಆಷಾಢಮಾಸದಲ್ಲಿ ತಲೆಯೆತ್ತಿದರೆ “ ಜಿಗಿ ಜಿಗಿಯುತ ಪಟ ಗಾಳಿಯಲಿ ತೇಲಿ ಬಾನಲ್ಲಿ ಹಾರಾಡುತ್ತಿದ್ದ ಪಟಗಳು ಕಾಣುತ್ತಿದ್ದವು ನಮ್ಮ ಹಳೇ ಮೈಸೂರು ಪ್ರದೇಶದ ಊರು, ಕೇರಿ, ಹಳ್ಳಿ ಹಾಡಿಗಳಲ್ಲಿ. ಈಗ ಅವೆಲ್ಲಾ ಮರೆಯಾಗಿವೆ

ಅಷ್ಟು ಕೇಳಿದ ಸುಮಿತ್ರಮ್ಮನಿಗೆ ವಿಸ್ಮಯವಾಯಿತು. ‘ಅಯ್ಯೋ ದೇವರೇ, ಇವರ ಶಕ್ತಿಯೇ…!’ ಎಂದುಕೊಂಡವರು ಗುರೂಜಿಯ ಮೇಲೆ ಇನ್ನಷ್ಟು ಗೌರವ ತಳೆದು, ‘ಹೌದು ಹೌದು ಗುರೂಜೀ…ಅದೊಂದು ಘಟನೆಯಲ್ಲಿ ನಾವಿಬ್ಬರೂ ಅರೆಜೀವವಾಗಿ ಬಿಟ್ಟಿದ್ದೆವು!’ ಎಂದರು ನೋವಿನಿಂದ.

ಸಂಬಂಧಗಳು_ ಒಲವು, ಪ್ರೀತಿ ಪರಿಶುದ್ಧತೆ

ಸ್ನೇಹಕ್ಕೆ ಆಡಂಬರ ಅಡ್ಡಿಯಾಗಬಾರದು. ಪ್ರೀತಿ ಷರತ್ತುಗಳಿಗೆ ಒಳಪಡಬಾರದು. ಸಂಬಂಧಗಳು ಲೆಕ್ಕಾಚಾರದ ಹಣಿಯ ಮೇಲೆ ನಿಲ್ಲಬಾರದು. ನಿಷ್ಕಲ್ಮಷ ನಿಸ್ವಾರ್ಥ ಗೆಳೆತನದಿಂದ ಜೀವನದ ಮಹತ್ವ ಎಷ್ಟು ಎತ್ತರಕ್ಕೆ ಏರುತ್ತದಲ್ಲವೇ??

ಸೋಮಾರಿತನದ ಸುಖ

ಆಗೆಲ್ಲ ಮನೆಗಳಲ್ಲಿ ಒಂದೇ ಒಂದು ಹಂಡೆ ಒಲೆಯ,ನೀರಿನ ತೊಟ್ಟಿಯ ಬಚ್ಚಲು ಮನೆ ಇರ್ತಾ ಇದ್ದದ್ದು.ಮನೆಯಿಂದ ಹೊರಗೆ ಒಂದು ಶೌಚಾಲಯ.ಈಗ ಬಚ್ಚಲು,ಶೌಚಗಳೆಲ್ಲ ಮಲಗುವ ಕೋಣೆಯ ಒಳಗೇ ಸೇರಿಕೊಂಡು ಬಿಟ್ಟಿವೆ.ಮನೆಯಲ್ಲಿ ಎಷ್ಟು ರೂಂಗಳಿವೆಯೋ ಅಷ್ಟು ಅಟ್ಯಚ್ಡ್ ಬಾತ್ ರೂಮ್ ಗಳು. ಅಷ್ಟೂ ತೊಳೆಯಲು ಮತ್ತಷ್ಟು ವಿಷಗಳು.

ಮೊದಲ ಮಳೆಯ ಜಿನುಗು

ಸುರಿಯುತ್ತಿದ್ದ ಮಳೆಯೊಂದು ಯಾವುದೋ ಅಡ್ಡ ಗಾಳಿಯ ನೆವಕೆ ಹಾರಿಯೇ ಬಿಟ್ಟಿತು. ಅವಳ ಸಂಬಂಧಿಗಳು ಊರು ಖಾಲಿ ಮಾಡಿ ಆ ಊರ ನೆಂಟಸ್ತಿಕೆ ತಪ್ಪಿ ಹೋಯಿತು. ಅವ ಓದಲಿಕ್ಕೆ ಮತ್ತೆಲ್ಲಿಗೋ ಹೋದ.ದಾರಿಗಳು ಹೇಳದೆ ಕೇಳದೆ ದಾರಿ ಬದಲಿಸಿದವು.

ದಾರಾವಾಹಿ ಆವರ್ತನ ಅದ್ಯಾಯ-25 ಸುಮಿತ್ರಮ್ಮನ ಭಯಭಕ್ತಿಯ ಪ್ರಾರ್ಥನೆಗೆ ಒಲಿದು ನಾಗರಹಾವು ಮಾಯವಾದುದು (ವಾಸ್ತವದಲ್ಲಿ  ಆ ಹಾವು ಅವರೆಲ್ಲರ ಕಣ್ಣು ತಪ್ಪಿಸಿ ಹೊರಗೆ ಹೊರಟು ಹೋದುದು) ವಠಾರದವರಿಗೆಲ್ಲ ವಿಸ್ಮಯವನ್ನು ತರಿಸಿತು! ಜೊತೆಗೆ ಸುಮಿತ್ರಮ್ಮನ ಮೇಲೆ ಅವರೆಲ್ಲರಲ್ಲಿ ಆವರೆಗೆ ಇದ್ದಂಥ ಅಸಹನೆ, ಅಸಡ್ಡೆಗಳೂ ತುಸು ಮರೆಯಾಗಿ ಅದರ ಬದಲಿಗೆ ಯರ್ರಾಬಿರ್ರಿ ಗೌರವಾದರಗಳು ಮೂಡಿಬಿಟ್ಟವು. ಇತ್ತ ತಮ್ಮ ಪ್ರಾರ್ಥನೆಗೆ ಬೆಲೆಕೊಟ್ಟು ನಾಗದೇವನು ಹೊರಟು ಹೋದುದು ಸುಮಿತ್ರಮ್ಮನನ್ನೂ ರೋಮಾಂಚನಗೊಳಿಸಿತು. ಅದೇ ಕಾರಣದಿಂದ ಅವರಲ್ಲಿ ನಾಗರಹಾವಿನ ಬಗ್ಗೆ ಸ್ವಲ್ಪ ಧೈರ್ಯವೂ ಹುಟ್ಟಿತು. ಆದರೆ ಲಕ್ಷ್ಮಣಯ್ಯನ […]

ಜೀವ ಪ್ರಕೃತಿ-ಜೀವನ

ನಮ್ಮ ಮೆದುಳು ಹೆಚ್ಚು ಸಂಕೀರ್ಣವಾದದ್ದು. ಪ್ರಕೃತಿಯಿಂದ ನಮಗೆ ನೀಡಲ್ಪಟ್ಟ ವಿಶೇಷ ಕೊಡುಗೆಗಳಾದ ಬುದ್ಧಿ, ಯೋಚನೆ ಹಾಗೂ ವಾಚನಾ ಶಕ್ತಿಯನ್ನು ಪಡೆದಿರುವ ನಾವು ಉಳಿದ ಪ್ರಾಣಿಗಳಿಗಿಂತ ಭಿನ್ನ. ನಮ್ಮ ಹಿರಿಯರು ಅದನ್ನು ಚೆನ್ನಾಗಿ ಕಂಡುಕೊಂಡಿದ್ದರು .ನಾವು ಪ್ರಕೃತಿಯಿಂದ ದೂರ ಸಾಗುತ್ತಿದ್ದೇವೆ.

ಕಣ; ಒಕ್ಕಲು ಸಂಸ್ಕೃತಿಯ ತಾಣ

ಇನ್ನು ಕಣದಲ್ಲಿ ಬಳಕೆಯಾಗುವ ಸಾಮಾನ್ಯ ಸಲಕರಣೆಗಳಿಗೆ ಮತ್ತು ತಿನ್ನುವ ತಿನಿಸುಗಳಿಗೂ ವಿಶೇಷ ಅಭಿದಾನಗಳನ್ನೇ ನೀಡಲಾಗಿದೆ. ಉದಾಹರಣೆಗೆ, ಊಟ-ಕವಳ, ರೊಟ್ಟಿ-ಕಜ್ಜಾಯ, ಕಾಳುಗಳು-ರಜ, ಕುಡುಗೋಲು-ಬಸವ, ಪೊರಕೆ-ಚವರ, ಮೊರ-ಕೊಂಗ, ವಂದರಿ-ಬಂಡಿ, ಗಾಳಿ-ವಾಸುದೇವ ಇತ್ಯಾದಿ. ಕಣದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ವಿಶಿಷ್ಟ ಹೆಸರುಗಳನ್ನೇ ಬಳಸಬೇಕು. ಕಣದಲ್ಲಿ ಯಾವುದೇ ಕಾರಣಕ್ಕೂ ಚಪ್ಪಲಿ ಬಳಕೆ ನಿಷಿದ್ಧ

ಕ್ಷಿಣೀಸುತ್ತಿದೆ ಮೌಲ್ಯ ಗಳ ನೆಲೆ

ಕವಿ ಕುವೆಂಪು ಹೇಳುವಂತೆ”ಮಗು ಹುಟ್ಟುತ್ತ ವಿಶ್ವಮಾನವ, ಬೆಳೆಯುತ್ತ ಅಲ್ಪಮಾನವ ಅವನನ್ನು ಮತ್ತೆ ವಿಶ್ವಮಾನವನನ್ನಾಗಿಸುವ ಮುಖ್ಯ ಕಾರ್ಯ ಶಿಕ್ಷಣದ್ದಾಗಿದೆ”ಎಂಬಂತೆ ಮಕ್ಕಳ ಶಿಕ್ಷಣದ ಪ್ರಾರಂಭಿಕ ಹಂತದಿಂದಲೆ ಗಮನ ನೀಡಿದರೆ ಅವರ ಭವಿಷ್ಯ ಮೌಲ್ಯಗಳ ನೆಲೆಯಲ್ಲಿ ಯಶಸ್ವಿಯಾಗಲು ಸಾಧ್ಯ ಅಲ್ಲವೇ?

Back To Top