Category: ಇತರೆ

ಇತರೆ

ಕರ್ತವ್ಯಕ್ಕೆ ಬೇಕು ಪ್ರೀತಿಯ ಕೀಲೆಣ್ಣೆ

ಕರ್ತವ್ಯದ ಬೀಜ ಬಿತ್ತಿ ಜೀವನದ ಪರಮೋಚ್ಛ ಗುರಿಯಾದ ಮುಕ್ತಿಯ ಬೆಳೆಯನ್ನು ಬೆಳೆಯಬಹುದು.. ಅದಕ್ಕಾಗಿ ಕರ್ತವ್ಯಪರತೆಗೆ ಮನದ ಭೂಮಿಯನ್ನು ಹಸನು ಮಾಡಿ. ಹದಗೊಳಿಸಬೇಕು. ಕರ್ತವ್ಯಪರತೆಯು ಸಾಧಕರ ಎದೆಗಿಳಿದಿರುವ ಫಲವಾಗಿಯೇ ಅಮೂಲ್ಯ ಮಾನವ ಜೀವನದ ಮೌಲ್ಯವನ್ನು ಎತ್ತಿ ಹಿಡಿಯಲು ಸಾಧ್ಯವಾಗಿದೆ ಅಲ್ಲವೇ

ಇನ್ನು ಕರ್ನಾಟಕದ ವಿಷಯಕ್ಕೆ ಬಂದರೆ, ಕಾಂಗ್ರೇಸ್ ಮತ್ತು ಬಿ.ಜೆ.ಪಿ.ಹೊರತಾಗಿ ಕನ್ನಡಿಗರ ಹಿತಾಸಕ್ತಿಗಳನ್ನು ಕಾಯಬಲ್ಲಂತಹ ಪ್ರಾದೇಶಿಕ ರಾಜಕೀಯ ಪಕ್ಷವೊಂದು ಬೇಕೆಂದು ಕನ್ನಡಿಗರು ಬಯಸುವುದರಲ್ಲಿ ತಪ್ಪೇನೂ ಇಲ್ಲ.

ಒಂದು ನೆನಪು

ಆದರೆ ಕೆಲವು ದೊಡ್ಡಗಂಟಲಿನ ಮುಗ್ದ ಗುಗ್ಗುಗಳು ಮುಂದೆ ಸಾಹಿತ್ಯ ಕಂಟಕರಾಗಿ ಪರಿವರ್ತನೆಯಾದದ್ದು ನಮ್ಮ ಸಹವಾಸದಿಂದಲೇ. ಅವರು ಸಿದ್ದಾಂತಗಳಿಂದ ಚಿತ್ತಾಗಿ ಹುಚ್ಚುಚ್ಚಾಗಿ ಕುಣಿದು ವಿಕಟವಿಟ ಗಣದಂತೆ ಮೆರೆವಾಗಲೆ ನಮ್ಮ ಕವಿ ಹೊರಗೆ ಬಂದು ಪ್ರಸನ್ನ ಚಿತ್ತರಾಗಿ ಈ ಕೃತಿ ಬರೆದಿದ್ದಾರೆ.

ಇಂದು ವಿಮಾನ ನಿಲ್ದಾಣದಲ್ಲಿ ನಾನು, ವೈಶಾಲಿ, ವೆಂಕಟೇಶ, ಶ್ರೀನಿವಾಸ, ರಾಜೇಶ ಹಾಗೂ ಶ್ರೀನಾಥ ಬೆಂಗಳೂರಿನ ವಿಮಾನಕ್ಕಾಗಿ ಕಾಯುತ್ತಿದ್ದೇವೆ. ವಿಮಾನ ಹೊರಡುವುದು ಆರು ಗಂಟೆ ತಡವಾಗಿದ್ದರಿಂದ ನಿಮ್ಮೊಂದಿಗೆ ನನ್ನ ಈ ಕತೆಯನ್ನು ಬರೆದು ಹಂಚಿಕೊಳ್ಳಲು ಸಾಧ್ಯವಾಯಿತು. ವಿಮಾನ ತಡವಾಗಿದ್ದೂ ಗೋವಿಂದನ ದಯೆಯೇ ಎಂಬುದು ನನ್ನ ನಂಬಿಕೆ. ಇಲ್ಲಾ ಅಂದ್ರೆ ನನ್ನ ಕತೆ ನಿಮ್ಮೊಂದಿಗೆ ಹೇಳೋಕ್ಕೆ ಸಮಯ ಎಲ್ಲಿ ಸಿಕ್ತಾ ಇತ್ತು ಹೇಳಿ. ಸರಿ ಹಾಗಾದ್ರೇ, ಮತ್ತೇ ಬೆಂಗಳೂರಿನಲ್ಲಿ ಸಿಗೋಣವೇ………..

ಡಾ.ಸಿದ್ಧಲಿಂಗಯ್ಯನವರೊಡನೆ

ಕನಕಪುರ ತಾಲ್ಲೂಕಿನಲ್ಲಿ ದಲಿತರಿಗಾದ ಅನ್ಯಾಯವನ್ನು ಮೊದಲಬಾರಿಗೆ ಸದನದಲ್ಲಿ ದನಿ ಎತ್ತಿದ್ದೆ ನಾನು. ನಾನು ಮಾತಾಡಿದ ನಂತರ ಅಲ್ಲಿನ ದಲಿತರಿಗೆ ನ್ಯಾಯ ದೊರಕಿತು. ನಾನು ಏನೆನು ಕೆಲಸ ಮಾಡಿದ್ದೇನೆ ಎನ್ನುವುದನ್ನ ನೀವು ಸಿದ್ಧಲಿಂಗಯ್ಯನವರ ಸದನದ ಭಾಷಣಗಳು ಪುಸ್ತಕಗಳನ್ನೊಮ್ಮೆ ತಿರುವಿ ಹಾಕಿ ಗೊತ್ತಾಗುತ್ತೆ. ನೀವು ಮುಖ್ಯವಾಗಿ ಗಮನಿಸಬೇಕಿರುವುದು ನಾವು ಅಧಿಕಾರದಿಂದ ಆಚೆ ನಿಂತು ಮಾತಾಡಿದರೆ ಪ್ರಯೋಜನವಿಲ್ಲ. ಒಳಗೆ ನಿಂತರೆ ಮಾತ್ರ ಏನಾದರು ಮಾಡಲು ಸಾಧ್ಯ.

ಕ್ರಾಂತಿಯ ಕಿಡಿ‌ ನಂದಿತು

ಅವರ ಕವಿತೆಗಳನ್ನು ಓದಿದವರು ಮಾತ್ರ ‌ಇಂದಿಗೂ ಕ್ರಾಂತಿಕಾರಿ ಆಗುತ್ತಾರೆ, ವ್ಯವಸ್ಥೆಯ ಅನ್ಯಾಯದ ವಿರುದ್ಧ ಸಿಡಿದು ನಿಲ್ಲುತ್ತಾರೆ. ಅದೇ ಸಿದ್ದಲಿಂಗಯ್ಯನವರ ಕಾವ್ಯದ ಶಕ್ತಿ. ಕನ್ನಡ ಸಾಹಿತ್ಯ ಅಧ್ಯಯನ ದಲ್ಲಿ ಸಿದ್ಧಲಿಂಗಯ್ಯ ನವರನ್ನು ಕಡೆಗಣಿಸುವಂತಿಲ್ಲ.‌ಹಾಗೆ ಅವರ ಬರಹ ಕನ್ನಡಿಗರನ್ನು ‌ಸದಾ ಜಾಗೃತ‌ಸ್ಥಿತಿಯಲ್ಲಿಟ್ಟಿರುತ್ತದೆ. ಹೋರಾಟದ ಹಾದಿಗೆ ಸಾವಿರಾರು ನದಿಗಳನ್ನು ಕರೆ ತರುತ್ತದೆ .

ಈಗ ಏಕನಾಥರು ಹತೋಟಿಗೆ ಬಂದರು. ‘ಆದರೆ ನಮಗೀಗ ಅಂಜನದಲ್ಲಿ ಇನ್ನಷ್ಟು ಸಂಗತಿಗಳು ಕಂಡು ಬಂದಿವೆ ಮಾರಾಯಾ ಅದನ್ನೂ ಹೇಳುತ್ತೇವೆ ಕೇಳು!’ ಎಂದರು ಗಂಭೀರವಾಗಿ. ಅಷ್ಟು ಕೇಳಿದ ಶಂಕರನ ಚಡಪಡಿಕೆ ಇಮ್ಮಡಿಯಾಗಿ ಏಕನಾಥರ ಮೇಲೆ ಅವನಲ್ಲಿ ಅಸಹನೆ ಹುಟ್ಟಿತು. ಆದರೆ ಅದರ ನಡುವೆಯೂ ‘ಅದೇನಿರಬಹುದು…?’ ಎಂಬ ಆಸಕ್ತಿಯೂ ಕೆರಳಿತು. ‘ಹೌದಾ ಗುರೂಜಿ, ಏನದು ಹೇಳಿ…?’ ಎಂದ ಅವರನ್ನೇ ದಿಟ್ಟಿಸುತ್ತ.

ನಾನೂ ಇಡ್ಲಿ ಮಾಡಿದೆ.

ನಂತರ ಮನೆಗೆ ಬಂದು ಇಡ್ಲಿ ಚೆನ್ನಾಗಿ ಆಗಲೇಬೇಕು ಅನ್ನೋ ನಿರೀಕ್ಷೆ ಹಠ ಇಲ್ಲದೆ,ಚೆನ್ನಾಗಿ ಆಗಲಿ ಎಂದು ಆಶಿಸುತ್ತಾ ಸಮಾಧಾನದಿಂದ ಮಾಡಿದೆ.ಇಡ್ಲಿ ತಿಂದ ನನ್ನ ಮಕ್ಕಳು”ಅಮ್ಮ,ಇಡ್ಲಿ ಇವತ್ತು ಸೂಪರ್ ಆಗಿದೆ”ಎಂದು ಕೋರಸ್ ನಲ್ಲಿ ಕಿರುಚಿಕೊಂಡರು

ಹೀಗೆ ಹೋದವಳು ಕಾವ್ಯವಾಗಿ, ಕಥೆಯಾಗಿ, ಒಟ್ಟಾರೆ ಬರೆಹವಾಗಿ ಗೆಳೆಯ ರವಿ ಬೆಳಗೆರೆಯ ಹಸಿರು ಲಂಗದ ಹುಡುಗಿಯಂತೆ ಕಲ್ಪನೆಯ ಬರಹಕೆ ವಸ್ತುವಾಗಿ ಕಾಡುತ್ತಿದ್ದವಳು ಆಕಸ್ಮಿಕವಾಗಿ ಗಜಲ್ ನ ಆತ್ಮಸಖಿ ರೂಪದಲಿ ಮತ್ತೆ ಬಾಳ ಸಖಿಯಾಗಿ, ಜೊತೆಗಾತಿಯಾಗಿ ಪ್ರತಕ್ಷವಾಗಿ ಬಿಟ್ಟಳು. ಅವಳೀಗ ಗೆಳೆಯನ ನಿಜದ ಸಂಗಾತಿ.ಅಪಾರ ಪ್ರೇಮ ನೀಡಿದ್ದಾಳೆ.ಅವನ ಬೇಕು ಬೇಡ, ಪ್ರಗತಿ, ಪ್ರೋತ್ಸಾಹ ನೀಡಿ ಆತ ಎಲ್ಲಾ ರೀತಿಯಲ್ಲಿ ಬೆಳೆಯಲು ಸಹಕರಿಸಿ ಖುಷಿ ಪಡುವಳು.ಅವಳು ಮುಂದಿನ ಗಜಲ್ ಅಂತೆ ಹೊನ್ನಸಿರಿ ಯ ಏನೆಲ್ಲಾ ಆಗಿದ್ದಾಳೆ.ಅವಳು ಹೀಗಿದಾಳೆ ಗೆಳೆಯನಲ್ಲಿ.ಈ ಕೆಳಗಿನ ಗಜಲಂತೆ.

ವಾಕಿಂಗ್..

ಇನ್ನು 10 ನಿಮಿಷದ ದಾರಿಯಲ್ಲಿರುವ ಅಕ್ಕನ ಮನೆಯಲ್ಲಿದ್ದ ಎಂಟು ತಿಂಗಳ ಮರಿ ಡೋರ , ಕೆಲ ತಿಂಗಳ ಹಿಂದೆ ಅನಾರೋಗ್ಯ ದಿಂದ ಇಹಲೋಕ ತ್ಯಜಿಸಿದ್ದಳು. ಡೋರಗೆ ಡ್ರಿಪ್ ಹಾಕಿ ಮಲಗಿ ಸಿದ್ದಾಗ, ಸೋನು ಅವಳ‌ ಪಕ್ಕನೇ ಇರುತ್ತಿದ್ದ. ಈಗಲೂ ವಾರಕ್ಕೊಮ್ಮೆಯಾದರೂ ಅಕ್ಕನ‌ ಮನೆ ತನಕ ವಾಕಿಂಗ್ ಹೋಗಿ ಡೋರ ಳ ಹುಡುಕಾಡಿ ಮನೆಯವರನ್ನೆಲ್ಲ ಕರುಣಾಪೂರಿತ ಕಣ್ಣು ಗಳಿಂದ ನೋಡಿ ಸುಮ್ಮನೆ ಹೊರಹೋಗುತ್ತಾನೆ.

Back To Top