Category: ಇತರೆ

ಇತರೆ

ಲೇಖನ ಗೃಹಿಣಿ ಮತ್ತು ಸಾಹಿತ್ಯ ಜ್ಯೋತಿ  ಡಿ.ಬೊಮ್ಮಾ ಪ್ರಾಚೀನಕಾಲದಿಂದಲೂ ಸ್ತ್ರೀ ಎರಡನೆ ದರ್ಜೆಯ ಪ್ರಜೆ ಎಂದು ಗುರುತಿಸಲ್ಪಟ್ಟವಳು. ಪುರುಷ ಮೇಲು ಸ್ತ್ರೀ ಕೀಳು ಎಂಬ ಭಾವನೆಯಿಂದ  ಸ್ತ್ರೀ ಯು ಶಿಕ್ಷಣದಿಂದ ವಂಚಿತಳಾಗಿದ್ದಳು. ಹಾಗಾಗಿ ಸ್ತ್ರೀ ಯು ಸಾಹಿತ್ಯ ರಚನೆಯಲ್ಲಿ ಹಿಂದೆ ಬಿದ್ದಳು.  ಮೊಟ್ಟಮೊದಲ ಸಾಹಿತ್ಯ ರಚಿಸಿರುವದು ಹನ್ನೆರಡನೆ ಶತಮಾನದ ವಚನಗಾರ್ತಿಯರು . ಎರಡನೆಯ ಹಂತ ದೇಶದ ಸ್ವತಂತ್ರ ಚಳುವಳಿಗಳ ಸಂದರ್ಭದಲ್ಲಿ. ಹನ್ನೆರಡನೆಯ ಶತಮಾನದ ವಚನಗಾರ್ತಿಯರು ತಮ್ಮ ವಚನಗಳ ಮೂಲಕ ಸಮಾಜದ ಬದಲಾವಣೆಗೆ ಪ್ರಯತ್ನಿಸಿದರು.ಸಾಮಾಜಿಕ ಸ್ವಾತಂತ್ರ್ಯ ಅಂದೋಲನ ರಚಿಸಿದರು. […]

೨೦೨೦ ರಲ್ಲಿ ಪ್ರಕಟವಾದ ಸಿದ್ದರಾಮಹೊನ್ಕಲ್ ವಿರಚಿತ ಹೊನ್ನಮಹಲ್ ಗಜಲ್ ಸಂಕಲನಕ್ಕೆ ಕಲ್ಯಾಣ ಕರ್ನಾಟಕದ ಕನ್ನಡನಾಡು ಲೇಖಕ ಓದುಗರ ಸಹಕಾರ ಸಂಘ ಕೊಡಮಾಡುವ ಸಹಸ್ರಾರು ವಿದ್ಯಾರ್ಥಿಗಳ ನೆಚ್ಚಿನ ಪ್ರಾಂಶುಪಾಲರಾಗಿ ಕಲಬುರ್ಗಿ ಭಾಗದಲ್ಲಿ ಜನಜನಿತರಾಗಿದ್ದ ಪ್ರೊ.ಎಸ್.ವಿ. ಮೇಳಕುಂದಿ ಸ್ಮಾರಕ ಕಾವ್ಯ ಪ್ರಶಸ್ತಿ

ಧಾರಾವಾಹಿ ಆವರ್ತನ ಅದ್ಯಾಯ-47 ತಂಗವೇಲುವಿನೊಂದಿಗೆ ಬಂಡೆಯ ಸಮೂಹವನ್ನು ನೋಡುತ್ತ ಕೊರಕಲು ದಾರಿಯಲ್ಲಿ ಫರ್ಲಾಂಗು ಮುಂದೆ ಸಾಗಿದ ಶಂಕರನಿಗೆ ಆ ರಸ್ತೆಯ ಅಂತ್ಯದಿಂದ ಸುಮಾರು ನೂರು ಗಜ ದೂರದಲ್ಲಿ ಎರಡು, ಮೂರು ಶತಮಾನಗಳಷ್ಟು ಹಳೆಯದಾದ ತುಂಡುಪ್ಪರಿಗೆಯ ಮನೆಯೊಂದು ಕಾಣಿಸಿತು. ಅದನ್ನು ಕಂಡ ತಂಗವೇಲು, ‘ಸಂಗರಣ್ಣ ಅದೇ ಮನೆ ಸುಘೇಂದ್ರಯ್ಯನವರ್ದು…!’ ಎಂದು ಗೆಲುವಿನಿಂದ ತೋರಿಸಿದ. ಆದ್ದರಿಂದ ಶಂಕರ ಅಲ್ಲೇ ಒಂದು ಕಡೆ ಕಾರು ನಿಲ್ಲಿಸಿ ಇಳಿದವನು ಕಾರನ್ನೊಮ್ಮೆ ಬೇಸರದಿಂದ ದಿಟ್ಟಸಿದ. ತನ್ನ ಹೊಚ್ಚ ಹೊಸ ಕಾರು ಆ ಕೊರಕಲು ರಸ್ತೆಯ […]

ಸರಣಿ ಬರಹ ಅಂಬೇಡ್ಕರ್ ಓದು ಎಡ್ವಿನ್ ಆರ್.ಎ.ಸೆಲಿಗ್ಮನ್ ಶಿಷ್ಯ ಅಂಬೇಡ್ಕರ್        ಎಡ್ವಿನ್ ಆರ್.ಎ.ಸೆಲಿಗ್ಮನ್ ರವರು ಅಂದಿನ ಕಾಲದ ವಿಶ್ವವಿಖ್ಯಾತ ಆರ್ಥಿಕ ತಜ್ಞರಾಗಿದ್ದರು. ಅಂಬೇಡ್ಕರರು ಅವರ ಅಚ್ಚುಮೆಚ್ಚಿನ ಶಿಷ್ಯರಾದರು. ಎಷ್ಟು ಅಚ್ಚುಮೆಚ್ಚಿನ ಶಿಷ್ಯರೆಂದರೆ ಪ್ರೊ. ಸೆಲಿಗ್ಮನರು ಯಾವುದೆ ವರ್ಗದ ಕೊಠಡಿಯಲ್ಲಿ ಬೋಧಿಸುತ್ತಿರಲಿ ಅಲ್ಲಿ ಅವರ ಬೊಧನೆ ಆಲಿಸಲು ಅಂಬೇಡ್ಕರರು ಹಾಜರಿರುತ್ತಿದ್ದರು. ಒಂದು ವಿಷಯದ ಬಗ್ಗೆ ಆಳವಾದ ಅಧ್ಯಯನ ಮಾಡಿ ಅದರ ಬಗ್ಗೆ ಚಿಂತನೆ ಮಾಡಿದಾಗ ಸಂಶೋದನೆಯ ಸರಳ ವಿಧಾನ ಯಾವುದೆಂಬುದು ತಿಳಿಯುವುದು ಎಂದು ಅಂಬೇಡ್ಕರರಿಗೆ  ಸಂಶೋದನೆಯ ಸರಳ […]

ಧಾರಾವಾಹಿ ಆವರ್ತನ ಅದ್ಯಾಯ-46 .ಆವತ್ತು ದೇವರಕಾಡಿನಲ್ಲಿ ನೆರೆದ ಭಕ್ತಾದಿಗಳೆದುರು ತಮ್ಮ ಚಮತ್ಕಾರವನ್ನು ಪ್ರದರ್ಶಿಸಿ ಜೀರ್ಣೋದ್ಧಾರಕ್ಕೆ ನಾಂದಿ ಹಾಡಿ ಬಂದಿದ್ದ ಗುರೂಜಿಯವರು ಅಲ್ಲಿನ ನಾಗ ಭವನ ನಿರ್ಮಾಣದ ಕಾಮಗಾರಿಯನ್ನು ಶಂಕರನಿಗೆ ಒಪ್ಪಿಸಲು ಇಚ್ಛಿದರು. ಆದ್ದರಿಂದ ಅಂದು ಬೆಳಿಗ್ಗೆ ಅವನನ್ನು ತಮ್ಮ ಬಂಗಲೆಗೆ ಬರಹೇಳಿದರು. ಗುರೂಜಿಯವರು ದೇವರಕಾಡಿನ ದೊಡ್ಡ ಪ್ರಾಜೆಕ್ಟ್‍ನ್ನು ಕೈಗೆತ್ತಿಕೊಂಡಿರುವುದು ಶಂಕರನಿಗೂ ಗೊತ್ತಿತ್ತು. ಅಲ್ಲದೇ ಅದರ ಕೆಲಸವನ್ನು ಅವರು ತನಗೇ ಕೊಡುತ್ತಾರೆಂಬುದೂ ಅವನಿಗೆ ಖಚಿತವಿತ್ತು. ಹಾಗಾಗಿ,‘ಶಂಕರಾ ನಿನ್ನ ಹತ್ತಿರ ಒಂದು ಮುಖ್ಯ ವಿಷಯ ಮಾತಾಡಲಿಕ್ಕಿದೆ ಮಾರಾಯಾ, ಬೇಗ ಬಂದುಬಿಡು!’ […]

‘ಅಂಬಿಕಾತನಯದತ್ತ’ಮುಂಬೈಯಲ್ಲೊಂದುಅಪರೂಪದರಂಗರೂಪಕ.

‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ರಚನೆ: ಡಾ. ವರದರಾಜಚಂದ್ರಗಿರಿಮತ್ತುಸಾ.ದಯಾ ಪ್ರಸ್ತುತಿ : ಕನ್ನಡಕಲಾಕೇಂದ್ರ, ಮುಂಬೈ. ಸಮಯ- ಸಂರ‍್ಭ, ನವಿಮುಂಬಯಿಕನ್ನಡಸಂಘ, ವಾಶಿ, ನವಿಮುಂಬಯಿ , ಮೊನ್ನೆದಿನಆಯೋಜಿಸಿದರ‍್ನಾಟಕರಾಜ್ಯೋತ್ಸವಕರ‍್ಯಕ್ರಮದಂದು ರೂಪಕದಲ್ಲಿ ನೃತ್ಯರೂಪಕ, ಸಂಗೀತರೂಪಕ ಇರುವಂತೆ, ಕಾವ್ಯವಾಚನ-ಗಾಯನ- ನಟನೆಯ ಮೂಲಕ ‘ರಂಗರೂಪಕ’ವನ್ನು ಸಾಧ್ಯವಾಗಿಸಿ ಸಾದರಪಡಿಸಿದವರು ಕಳೆದ ಮೂರು ದಶಕಗಳಿಂದ ಮುಂಬಯಿನ ಕನ್ನಡ ತುಳು ರಂಗಭೂಮಿಯಲ್ಲಿ ಗಂಭೀರವಾಗಿ ತಮ್ಮನ್ನು ತೊಡಗಿಸಿಕೊಂಡಿರುವಸೃಜನಶೀಲ ನಾಟಕಕಾರ, ನಟ, ನಿರ‍್ದೇಶಕ, ಕವಿಮಿತ್ರ ಸಾ.ದಯಾ ಎಂಬ ಸರಳ ವಿರಳ ಸಹೃದಯಿ. ಹಿನ್ನೆಲೆ ಸಂಗೀತ ಸರ್ವ   ಹೊಣೆ ಹೊತ್ತು ತಮ್ಮ […]

ಸಿಲ್ಕ್ ಸ್ಮಿತಾ ಜನ್ಮದಿನಕ್ಕೆ ಸಂಗಾತಿ ಶುಭಾಶಯ ಹಾಗೂ ಚಿರ ನೆನಪು

ಭಾರತೀಯ ಸಿನಿಮಾ ರಂಗದ ಅಪ್ರತಿಮ ಪ್ರತಿಭಾವಂತ ನಟಿಯಲ್ಲೊಬ್ಬರಾದ
ಸಿಲ್ಕ್ ಸ್ಮಿತಾ ಬದುಕಿದ್ದಿದ್ದರೆ ಇವತ್ತಿಗೆ ಅರವತ್ತೊಂದು ವರ್ಷಗಳಾಗುತ್ತಿದ್ದವು.

ತೆರೆಯ ಮೇಲೆ ಪುರುಷ ಪ್ರಧಾನ ವ್ಯವಸ್ಥೆಯ ಉಗ್ರ ಸಮರ್ಥಕ ಸ್ತ್ರೀ ಪಾತ್ರಗಳ ಕೋಪ, ದ್ವೇಷವನ್ನು ಸಹಿಸಿಕೊಂಡು ಅವಮಾನದಿಂದ ಏಕಾಂಗಿಯಾಗಿ ಮರೆಯಾಗುತ್ತಿದ್ದ ಸ್ಮಿತ ನಿಜ ಜೀವನದಲ್ಲೂ ಅದೇ ರೀತಿಯ ಏಕಾಂಗಿತನಕ್ಕೆ ಬಲಿಯಾದವರು.

ಈ ಅಪ್ರತಿಮ ಪ್ರತಿಭಾವಂತೆ, ಸುಂದರಿ, ಹೃದಯವಂತ ಕಲಾವಿದೆಯನ್ನು ಭಾರತದ ಚಿತ್ರರಂಗ stereotypical characters ಗಳಲ್ಲೆ ಕಳೆದು ಹಾಕಿತು. ಒಂಟಿಯಾಗಿಸಿತು.

ಬೇರೆ ಜನಪ್ರಿಯ ನಟಿಯರಾಗಿದ್ದರೆ ಅರವತ್ತು ತುಂಬಿದ ಕಾರಣಕ್ಕೆ ಶುಭಾಶಯಗಳ ಹೊಳೆಯೆ ಹರಿದಿರುತ್ತಿತ್ತು.
ಸಿಲ್ಕ್ ಸ್ಮಿತಾ ಅವರಿಗೆ ಶುಭಾಶಯಗಳನ್ನು ಹೇಳುವುದಕ್ಕೂ ಹಿಂದು ಮುಂದು ನೋಡುವ ಮಡಿವಂತ ಸಮಾಜದಲ್ಲಿ ಇವತ್ತಿಗೂ ನಾವಿದ್ದೇವೆ.

ಆದರೆ ಆಕೆ ಇವೆಲ್ಲವನ್ನು ಮೀರಿ ಹೋಗಿ ಅಮರರಾಗಿದ್ದಾರೆ.


ಎಲ್.ಎಚ್.ಲಕ್ಷ್ಮಿನಾರಾಯಣ

ಧಾರಾವಾಹಿ ಆವರ್ತನ ಅದ್ಯಾಯ-45 ಡಾ. ನರಹರಿಯು ಗೋಪಾಲನನ್ನು ಆಸ್ಪತ್ರೆಗೆ ಕರೆದೊಯ್ದ ಬಳಿಕ ಅಲ್ಲಿಂದ ಹೊರಟ ಸುಮಿತ್ರಮ್ಮನ ತಲೆಯಲ್ಲಿ ತಮ್ಮ ಮನೆಯ ದಾರಿಯುದ್ದಕ್ಕೂ ನರಹರಿಯ ಮಾತುಗಳೇ ತಿರುಗುತ್ತಿದ್ದವು. ಯಾವುದನ್ನು ನಂಬಬೇಕು? ಯಾರನ್ನು ನಂಬಬೇಕು? ಈ ನರಹರಿ ಹೇಳುವ ಮಾತಿನಲ್ಲೂ ಸತ್ಯವಿದೆ ಎಂದುಕೊಂಡರೆ ಗುರೂಜಿಯವರ ವೇದಾಂತವು ಬೇರೊಂದು ಕಥೆಯನ್ನು ಹೇಳುತ್ತದೆಯಲ್ಲ! ಇವುಗಳಲ್ಲಿ ಯಾವುದು ಸರಿ, ಯಾವುದು ಸತ್ಯ? ಇಂಥ ಹತ್ತು ಹಲವು ನಂಬಿಕೆಗಳು ಹಾಗು ಪೂಜೆ, ಪುನಸ್ಕಾರಗಳ ವಿಚಾರಗಳಲ್ಲಾಗಲೀ ಅಥವಾ ಕುಟುಂಬದ, ಸಾಮಾಜದ ಯಾವುದೇ ವಿಷಯಗಳಲ್ಲಾಗಲೀ ಗಂಡಸರಿಗಿಂತ ಹೆಂಗಸರೇ ಯಾಕೆ […]

ಸಿರಿವೆನ್ನಲ ಸೀತಾರಾಮ ಶಾಸ್ತ್ರಿ ನೆನಪಿಗೆ.

ಶ್ರೀಸಿರಿವೆನ್ನಲ‌ ಸೀತಾರಾಮಶಾಸ್ತ್ರಿಯವರುತೆಲುಗಿನಖ್ಯಾತಚಲನಚಿತ್ರಗೀತೆರಚನಾಕಾರರು. ಇವರು೩೦-೧೧-೨೦೨೧ರಂದುಮರಣಿಸಿದರು. ಈಸಂತಾಪದಸಂದರ್ಭದಲ್ಲಿಅವರಿಗೆಅವರದೇಗೀತೆಯಅನುವಾದದಮೂಲಕಸಂಗಾತಿ ಪತ್ರಿಕೆಶ್ರದ್ಧಾಂಜಲಿಅರ್ಪಿಸುತ್ತದೆ

Back To Top