Category: ಇತರೆ

ಇತರೆ

‘ಅಯ್ಯೋ, ನೀವು ಇಷ್ಟೆಲ್ಲ ಕಥೆ ಹೇಳಿದ ಮೇಲೆ ಇನ್ನು ಬೇರೇನು ನಿರ್ಧರಿಸಲಿಕ್ಕಾಗುತ್ತದೆ ಗುರೂಜಿ? ಹೇಗೆ ಹೇಳುತ್ತೀರೋ ಹಾಗೆ ಮಾಡುವ. ಆದರೂ ಒಂದು ಮಾತು ನೋಡಿ, ಇನ್ನು ಮುಂದೆ ನೀವೂ ನನ್ನೊಟ್ಟಿಗಿದ್ದುಕೊಂಡು ಸಹಕರಿಸುತ್ತೀರಿ ಎಂದಾದರೆ ಮಾತ್ರ ನಾನೂ ಈ ವಿಷಯದಲ್ಲಿ ಮುಂದುವರೆಯುತ್ತೇನೆ!’ ಎಂದೆನ್ನುತ್ತ ಅವರನ್ನು ಮೆಚ್ಚಿಸುವ ವಿನಯತೆ ನಟಿಸಿದ.

ಉತ್ತರ ಕರ್ನಾಟಕದ ಸಡಗರದ ಹಬ್ಬ ಕಾರಹುಣ್ಣಿಮೆ

ಹೀಗೆ ಮಳೆ ಬೆಳೆ ತಿಳಿಸುವ ಮುಂಭವಿಷ್ಯದ ಹಬ್ಬವಾಗಿದೆ ಕಾರಹುಣ್ಣಿಮೆ

“ಬೆರಳ ತುದಿಯಲ್ಲೇ ಇದೆ ಭದ್ರತೆ “

ಬಡತನ,ನೋವು,ಹತಾಶೆ, ಅವಮಾನಗಳ ನಡುವೆ ಬದುಕು ಕಟ್ಟಿ ಕೊಟ್ಟ ಮತ್ತು ಬದುಕಲು ಕಲಿಸಿದ, ಬೆರಳ ತುದಿಯಲ್ಲೇ ಭದ್ರ ಭಾವ ಕೊಡುವುದು ಕೇವಲ ಅಪ್ಪನಿಂದ ಮಾತ್ರ ಸಾಧ್ಯ

ಹೀಗಿದ್ದರು ನನ್ನಪ್ಪ…!

ನನ್ನಪ್ಪನೆಂದರೆ ಊರಿನವರೆಲ್ಲರಿಗೂ ಅಕ್ಕರೆ. ತಮ್ಮ ಸುತ್ತಮುತ್ತಲಿನ ಜನರೊಂದಿಗೆ ಅವರಿದ್ದ ರೀತಿಯೇ ಹಾಗೆ. ನೋವು ಮಾಡಿದವರಿಗೂ ಕೇಡು ಬಯಸುತ್ತಿರಲಿಲ್ಲ. ಅವರು ಲಾಭ ನಷ್ಟಗಳ ಬಗ್ಗೆ ಲೆಕ್ಕಾಚಾರವನ್ನು ಇಟ್ಟುಕೊಳ್ಳದೆ, ಜೀವನದ ವಾಸ್ತವತೆಯನ್ನು ಅರಿತುಕೊಂಡವರು.

ತನ್ನ ಕೋಳಿಗಳು ಸುಮಿತ್ರಮ್ಮನ ಅಂಗಳದಲ್ಲಿ ಹರಡಿದ ಕೊಳಕನ್ನು ತೊಳೆದುಕೊಟ್ಟ ರಾಧಾ ಅವುಗಳ ಮೇಲೆ ಬೇಸರಗೊಂಡು ಮನೆಗೆ ಹೊರಟಳು. ಅವಳ ಸ್ವಚ್ಛತಾ ಅಭಿಯಾನ ಮುಗಿಯುವವರೆಗೆ ತಮ್ಮ ಆವರಣದ ಹೊರಗೆಯೇ ನಿಂತುಕೊಂಡು ಗಮನಿಸುತ್ತಿದ್ದ ಸುಮಿತ್ರಮ್ಮನಿಗೆ ಅವಳು ಹೊರಟು ಹೋಗುತ್ತಲೇ ರಪ್ಪನೆ ಒಂದು ವಿಷಯವು ನೆನಪಾಯಿತು.

ಕರ್ತವ್ಯಕ್ಕೆ ಬೇಕು ಪ್ರೀತಿಯ ಕೀಲೆಣ್ಣೆ

ಕರ್ತವ್ಯದ ಬೀಜ ಬಿತ್ತಿ ಜೀವನದ ಪರಮೋಚ್ಛ ಗುರಿಯಾದ ಮುಕ್ತಿಯ ಬೆಳೆಯನ್ನು ಬೆಳೆಯಬಹುದು.. ಅದಕ್ಕಾಗಿ ಕರ್ತವ್ಯಪರತೆಗೆ ಮನದ ಭೂಮಿಯನ್ನು ಹಸನು ಮಾಡಿ. ಹದಗೊಳಿಸಬೇಕು. ಕರ್ತವ್ಯಪರತೆಯು ಸಾಧಕರ ಎದೆಗಿಳಿದಿರುವ ಫಲವಾಗಿಯೇ ಅಮೂಲ್ಯ ಮಾನವ ಜೀವನದ ಮೌಲ್ಯವನ್ನು ಎತ್ತಿ ಹಿಡಿಯಲು ಸಾಧ್ಯವಾಗಿದೆ ಅಲ್ಲವೇ

ಇನ್ನು ಕರ್ನಾಟಕದ ವಿಷಯಕ್ಕೆ ಬಂದರೆ, ಕಾಂಗ್ರೇಸ್ ಮತ್ತು ಬಿ.ಜೆ.ಪಿ.ಹೊರತಾಗಿ ಕನ್ನಡಿಗರ ಹಿತಾಸಕ್ತಿಗಳನ್ನು ಕಾಯಬಲ್ಲಂತಹ ಪ್ರಾದೇಶಿಕ ರಾಜಕೀಯ ಪಕ್ಷವೊಂದು ಬೇಕೆಂದು ಕನ್ನಡಿಗರು ಬಯಸುವುದರಲ್ಲಿ ತಪ್ಪೇನೂ ಇಲ್ಲ.

ಒಂದು ನೆನಪು

ಆದರೆ ಕೆಲವು ದೊಡ್ಡಗಂಟಲಿನ ಮುಗ್ದ ಗುಗ್ಗುಗಳು ಮುಂದೆ ಸಾಹಿತ್ಯ ಕಂಟಕರಾಗಿ ಪರಿವರ್ತನೆಯಾದದ್ದು ನಮ್ಮ ಸಹವಾಸದಿಂದಲೇ. ಅವರು ಸಿದ್ದಾಂತಗಳಿಂದ ಚಿತ್ತಾಗಿ ಹುಚ್ಚುಚ್ಚಾಗಿ ಕುಣಿದು ವಿಕಟವಿಟ ಗಣದಂತೆ ಮೆರೆವಾಗಲೆ ನಮ್ಮ ಕವಿ ಹೊರಗೆ ಬಂದು ಪ್ರಸನ್ನ ಚಿತ್ತರಾಗಿ ಈ ಕೃತಿ ಬರೆದಿದ್ದಾರೆ.

ಇಂದು ವಿಮಾನ ನಿಲ್ದಾಣದಲ್ಲಿ ನಾನು, ವೈಶಾಲಿ, ವೆಂಕಟೇಶ, ಶ್ರೀನಿವಾಸ, ರಾಜೇಶ ಹಾಗೂ ಶ್ರೀನಾಥ ಬೆಂಗಳೂರಿನ ವಿಮಾನಕ್ಕಾಗಿ ಕಾಯುತ್ತಿದ್ದೇವೆ. ವಿಮಾನ ಹೊರಡುವುದು ಆರು ಗಂಟೆ ತಡವಾಗಿದ್ದರಿಂದ ನಿಮ್ಮೊಂದಿಗೆ ನನ್ನ ಈ ಕತೆಯನ್ನು ಬರೆದು ಹಂಚಿಕೊಳ್ಳಲು ಸಾಧ್ಯವಾಯಿತು. ವಿಮಾನ ತಡವಾಗಿದ್ದೂ ಗೋವಿಂದನ ದಯೆಯೇ ಎಂಬುದು ನನ್ನ ನಂಬಿಕೆ. ಇಲ್ಲಾ ಅಂದ್ರೆ ನನ್ನ ಕತೆ ನಿಮ್ಮೊಂದಿಗೆ ಹೇಳೋಕ್ಕೆ ಸಮಯ ಎಲ್ಲಿ ಸಿಕ್ತಾ ಇತ್ತು ಹೇಳಿ. ಸರಿ ಹಾಗಾದ್ರೇ, ಮತ್ತೇ ಬೆಂಗಳೂರಿನಲ್ಲಿ ಸಿಗೋಣವೇ………..

ಡಾ.ಸಿದ್ಧಲಿಂಗಯ್ಯನವರೊಡನೆ

ಕನಕಪುರ ತಾಲ್ಲೂಕಿನಲ್ಲಿ ದಲಿತರಿಗಾದ ಅನ್ಯಾಯವನ್ನು ಮೊದಲಬಾರಿಗೆ ಸದನದಲ್ಲಿ ದನಿ ಎತ್ತಿದ್ದೆ ನಾನು. ನಾನು ಮಾತಾಡಿದ ನಂತರ ಅಲ್ಲಿನ ದಲಿತರಿಗೆ ನ್ಯಾಯ ದೊರಕಿತು. ನಾನು ಏನೆನು ಕೆಲಸ ಮಾಡಿದ್ದೇನೆ ಎನ್ನುವುದನ್ನ ನೀವು ಸಿದ್ಧಲಿಂಗಯ್ಯನವರ ಸದನದ ಭಾಷಣಗಳು ಪುಸ್ತಕಗಳನ್ನೊಮ್ಮೆ ತಿರುವಿ ಹಾಕಿ ಗೊತ್ತಾಗುತ್ತೆ. ನೀವು ಮುಖ್ಯವಾಗಿ ಗಮನಿಸಬೇಕಿರುವುದು ನಾವು ಅಧಿಕಾರದಿಂದ ಆಚೆ ನಿಂತು ಮಾತಾಡಿದರೆ ಪ್ರಯೋಜನವಿಲ್ಲ. ಒಳಗೆ ನಿಂತರೆ ಮಾತ್ರ ಏನಾದರು ಮಾಡಲು ಸಾಧ್ಯ.

Back To Top