Category: ಇತರೆ

ಇತರೆ

ಕೋವಿಡ್-19,ಆತ್ಮಾವಲೋಕನ

ಸುರೇಶ್ ಎನ್.ಶಿಕಾರಿಪುರ ಕೋವಿಡ್ -೧೯ ಆತ್ಮಾವಲೋಕನದ ಅದೃಶ್ಯ ದೂತ. ತೊಂಬತ್ತರ ದಶಕದಿಂದ ಇಲ್ಲಿಯ ವರೆಗೆ ಅಂದರೆ ಸುಮಾರು ಮೂವತ್ತು ವರ್ಷಗಳಿಂದ ಈ ದೇಶದಲ್ಲಿ ಮಂದಿರ – ಮಸೀದಿಗಾಗಿ ನಡೆದ ಕಲಹ ಕಿತ್ತಾಟ ಹೋರಾಟ ರಾಜಕೀಯ ಈಗ ಫಲ ನೀಡುತ್ತಿದೆ. ಬಿತ್ತಿದ್ದೇ ಬೆಳೆಯುವುದು. ಜ್ಞಾನವನ್ನು ಬಿತ್ತಿದರೆ ಜ್ಞಾನ ಅಜ್ಞಾನವನ್ನು ಬಿತ್ತಿದರೆ ಅಜ್ಞಾನ. ಈ ದೇಶದ ಬಹುದೊಡ್ಡ ಯುವ ಸಮುದಾಯವನ್ನು ಮಂದಿರ ನಿರ್ನಾಮ ಮತ್ತು ನಿರ್ಮಾಣಕ್ಕೆ ಹುರಿದುಂಬಿಸಿ ನಾನಾ ಬಗೆಯ ಧಾರ್ಮಿಕ ತಳಹದಿಯ ಸಂಘಟನೆಗಳನ್ನು ಕಟ್ಟಿ ಹಿಂದೂ ರಾಷ್ಟ್ರ ನಿರ್ಮಾಣದ […]

ಹಾಸ್ಯ

ಮದಿರಾ ಪ್ರಿಯರ ಹಳವಂಡಗಳು ಗೌರಿ.ಚಂದ್ರಕೇಸರಿ      ಸಾವಿನಂತಹ ಘೋರಾತಿ ಘೋರ ಪರಿಸ್ಥಿತಿಯಲ್ಲೂ ತಮಾಷೆಗಳನ್ನು ಹುಟ್ಟು ಹಾಕಬಲ್ಲಂತಹ ಎದೆಗಾರಿಕೆ, ಹಾಸ್ಯ ಪ್ರಜ್ಞೆ ಇರುವುದು ನಮ್ಮ ಜನರಿಗೇನೇ ಎಂಬುದು ನನ್ನ ಅಭಿಪ್ರಾಯ. ಕಳೆದ ವರ್ಷ ಬಂದು ಹೋದ ಜಲ ಪ್ರಳಯ, ಈಗಿನ ಕೊರೋನಾದ ಬಗ್ಗೆ ದಿನಕ್ಕೆ ನೂರಾರು ಟಿಕ್ ಟಾಕ್, ಟ್ರೋಲುಗಳು ಬಂದು ಬೀಳುತ್ತವೆ ಮುಖ ಪುಸ್ತಕ, ವಾಟ್ಸಾಪ್ನಲ್ಲಿ. ನೊಂದು ಬೆಂದ ಮನಸುಗಳಿಗೆ ಇವುಗಳಿಂದ ಸ್ವಲ್ಪವಾದರೂ ಉಪಶಮನ ದೊರೆಯುವುದಂತೂ ಹೌದು.      ಕೊರೋನಾದ ರುದ್ರ ತಾಂಡವಕ್ಕೆ ಕಡಿವಾಣ ಹಾಕಲು ಲಾಕ್ […]

ಕಾವ್ಯ ಕುರಿತು

ಕಬ್ಬಿಗರ ಅಬ್ಬಿ-೧ ಮಹಾದೇವ ಕಾನತ್ತಿಲ ಹ್ಞಾ, ಹೀಗೆ ಬನ್ನಿ!, ತೋಟದ ಮಧ್ಯೆ ನಡೆಯೋಣ, ನೋಡಿದಿರಾ, ಎಷ್ಟೊಂದು ಹೂವು ಹಣ್ಣುಗಳು,ಈ ತೋಟದಲ್ಲಿ!. ಅಲ್ನೋಡಿ, ಗುಡ್ಡದಿಂದ ಹರಿದು ಬರುವ ನೀರ ಧಾರೆ! ತೋಟದ ಬದಿಯಲ್ಲಿ ಎತ್ತರದ ಕಲ್ಲು ಬಂಡೆಯ ತುದಿಯಿಂದ ಜಾರಿ ಧಾರೆ ಧಾರೆಯಾಗಿ ಬೀಳುತ್ತಿದೆಯಲ್ಲ, ಅದೇ ಅಬ್ಬಿ! ಇದೇನು ಸಾಧಾರಣ ಅಬ್ಬಿ ಅಂದುಕೊಂಡಿರಾ! ಇದು ಕಬ್ಬಿಗರ ಅಬ್ಬಿ..ಈ ಅಬ್ಬಿಯ ಧಾರೆಗೆ ತಲೆ ಕೊಟ್ಟು, ಎದೆ ಬಿಚ್ಚಿ ನಿಂತು ನೋಡಿ!. ನೀವೂ ಕಾವ್ಯವಾಗುತ್ತೀರಿ, ಕಾವ್ಯ ನಿಮ್ಮಿಂದ ಹರಿಯುತ್ತೆ. ‌ನೀವು ಯಾವುದು, […]

ಪ್ರಸ್ತುತ

ಗುರು-ಶಿಷ್ಯ ಸಂಬಂದ ಪ್ರಜ್ಞಾ ಮತ್ತಿಹಳ್ಳಿ ಕೇವಲ ತರಗತಿಯ ನಾಕು ಗೋಡೆಗಳ ನಡುವೆ ವೇಳಾಪಟ್ಟಿಯ ಚೌಕಗಳ ಮಧ್ಯದಲ್ಲಿ ಸಿಲೆಬಸ್ ಎಂಬ ಅಕ್ಷರದ ಅಂಗಡಿ ಇಟ್ಟುಕೊಂಡ ಇವತ್ತಿನ ಗುರು, ಅಕ್ವೇರಿಯಂನ ಮೀನಿನಂತೆ ಅಸಹಾಯಕನಾಗಿದ್ದಾನೆ. ಅವನಿಗೆ ಸಮಯಮಿತಿ ಹಾಗೂ ವಿಷಯಮಿತಿ. ದಿನಕ್ಕೊಂದೊಂದೇ ಗುಳಿಗೆ ಆಹಾರ ನುಂಗಿ ಗಾಜಿನ ಗೋಡೆಗೆ ಮೂತಿ ಗುದ್ದುತ್ತ ಬುಳುಕ್ ಬುಳುಕ್ ಮುಳುಗುತ್ತಿದ್ದಾನೆ.  ಗುರು-ಶಿಷ್ಯರು ಈ ಚರಾಚರದ ಎಲ್ಲ ಎಲ್ಲೆಗಳನ್ನು ಮೀರಿ ಬೆಳೆಯಬಲ್ಲ ಸಂಬಂಧವನ್ನು ಹೊಂದಿರುತ್ತಾರೆ. ತರಗತಿಯ ಕರಿಹಲಗೆಯ ಮೇಲೆ ಬಿಳಿ ಸೀಮೆ ಸುಣ್ಣಕ್ಕೆ ನೋವಾಗದಂತೆ ಭೂಮಿಯ ಚಿತ್ರ […]

ಕಾವ್ಯ ವಿಶ್ಲೇಷಣೆ

ಟಿ . ಎಸ್. ಏಲಿಯಟ್ ನ ಕವನ “ಜೆ.ಆಲ್ಫ್ರೆಡ್  ಪ್ರುಫ಼್ರಾಕ್ ನ ಪ್ರೇಮ ಗೀತೆ “ ಆಂಗ್ಲ ಸಾಹಿತ್ಯದಲ್ಲಿ ಸ೦ತೃಪ್ತಿಯ ( ಸ್ಯಾಚುರೇಶನ್ ಪಾಯಿ೦ಟ್ ) ಎಲ್ಲೆಯನ್ನು ಮೀರಿ ಏಕತಾನವಾಗುತ್ತಿದ್ದ ರೊಮ್ಯಾಂಟಿಕ್ ಕಾವ್ಯ ಪ್ರಕಾರವನ್ನು ಸ೦ಪೂರ್ಣವಾಗಿ ನಿರಾಕರಿಸಿ ಮಾಡರ್ನಿಸಂನ ಹಾದಿಯಲ್ಲಿ ಸಾಗುತ್ತಾ ಜಗತ್ತಿನ ಸಾಹಿತ್ಯಕ್ಕೇ ಒಂದು ಹೊಸ ತಿರುವನ್ನು ತಂದುಕೊಟ್ಟದ್ದು ಟಿ.ಏಸ್.ಏಲಿಯಟ್. ಅವನಿಗೆ ಬೆಂಬಲವಾಗಿ ನಿ೦ತವನು ಎಜ಼್ರಾಪೌ೦ಡ್. ಏಲಿಯಟ್ ನ ಪ್ರಾರಂಭಿಕ ಕವನಗಳಲ್ಲಿ ಪ್ರಸಿದ್ಧವಾದ ಒಂದು ಕವನ “ಜೆ.ಆಲ್ಫ್ರೆಡ್ ಪ್ರುಫ್ರಾಕ್ ನ ಪ್ರೇಮ ಗೀತೆ ( ಲವ್ […]

ಲಹರಿ

ಹಾಡುಗಳು ಹೀಗೆ…. ಜಿ.ಲೋಕೇಶ್ ಈ ಬದುಕಿನ ಒತ್ತಡಗಳನ್ನು ನಿಭಾಯಿಸುವವರು ತಾವು ಅದರಿಂದ ಮುಕ್ತರಾಗಲು ತಾವು ತಾವಾಗಿಯೇ ಇರಲು ಹಲವು ದಾರಿಗಳನ್ನು ಕಂಡುಕೊಳ್ಳುತ್ತಾರೆ.ಅದರಲ್ಲಿ ಸಂಗೀತವಂತು ಮನಸ್ಸಿಗೆ ಹಬ್ಬ ನೀಡುವ ಬೆಳಕು.ಹಾಡುಗಳನ್ನು ಗುನುಗುತ್ತಾ ಅವುಗಳೊಡನೆ ದಿನ ದೂಡುವ ಎಷ್ಟೋ ಮನಸ್ಸುಗಳಿವೆ. ಕೆಲವು ಹಾಡುಗಳಂತು ಎಷ್ಟು ಕಾಡುತ್ತವೆ ಅಂದರೆ ಬಹುಶಃ ಅವು ನಮ್ಮ ಬದುಕಿನುದ್ದಕ್ಕೂ ಜೊತೆಗೆ ಇದ್ದು ಬಿಡುತ್ತವೆ.ನಮ್ಮೊಂದಿಗೆ, ನಮ್ಮೊಡನೆ,ನಮ್ಮ ಜೀವನದ ಘಟನೆಗಳೊಡನೆ ತಳಕು ಹಾಕಿಕೊಂಡಿರುತ್ತವೆ.ಅದರಲ್ಲಿ ಪ್ರೇಮಿಗಳಿಗಂತು ಹಾಡುಗಳು ವರದಾನ. ಅಂತಹ ಪ್ರೇಮಿ ಹೀಗೆ ತನ್ನ ಜೀವನವನ್ನು ತನ್ನ ಪ್ರಿಯತಮೆಗಾಗಿ ಮೀಸಲಿಡಬಹುದು. […]

ಶಿಶು ಗೀತೆ

ಪುಟ್ಟನ ಮನೆ ತೇಜಾವತಿ ಹೆಚ್.ಡಿ. ಒಮ್ಮೆ ಪುಟ್ಟಅಮ್ಮನೊಡನೆಸಾಗರ ನೋಡಲೋದರಾಶಿ ರಾಶಿಉಸುಕು ಕಂಡುಕುಣಿದು ಕುಣಿದು ಹಿಗ್ಗಿದ || ಪುಟ್ಟ ನುಣುಪುಉಸುಕಿನಲ್ಲಿಚಂದ ಮನೆಯ ಕಟ್ಟಿದಅಲೆಯು ಬಂದುಕೊಚ್ಚಿ ಹೊಯ್ದುಅಮ್ಮಾ! ಎಂದು ಕೂಗಿದ || ಅಮ್ಮ ಬಂದುಹೇಳು ಕಂದಏಕೆ ಅಳುವೆ ಎನ್ನಲುನೋವಿನಿಂದಉರುಳಿ ಬಿದ್ದಮನೆಯ ತೋರಿ ಹಲುಬಿದ || ಕೇಳು ಮಗನೆಏಕೆ ಅಳುವೆಮರಳ ಮನೆಯು ಕ್ಷಣಿಕವುನೀನು ಕಟ್ಟುಮನದ ಮನೆಯಆತ್ಮ ಛಲವು ಜೊತೆಗಿದೆ || ಒಡನೆ ಪುಟ್ಟಎದ್ದು ನಿಂತುಅಮ್ಮನಪ್ಪಿ ಹೇಳಿದಬಿಡೆನು ನಾನುನಿನ್ನ ಮಾತಒಪ್ಪಿಕೊಂಡೆ ಎಂದನು || ಮಗನ ನುಡಿಯಕೇಳಿ ಅಮ್ಮಪ್ರೀತಿ ಧಾರೆ ಎರೆದಳುಮಿಂದ ಪುಟ್ಟಮಡಿಲ ಸುಖದಿಹೊಸತು […]

ಪ್ರಬಂಧ

ಸ್ವಚ್ಛ ಭಾರತ ನಂದಿನಿ ಹೆದ್ದುರ್ಗ ಇದು ಸುಮಾರು ಮುವ್ವತ್ತು-ಮುವ್ವತ್ತೈದು ವರ್ಷಗಳ ಹಿಂದಿನ ಮಾತು.ಆಗೆಲ್ಲಾ ಹಳ್ಳಿಗೊಂದು ಪ್ರಾಥಮಿಕ ಶಾಲೆ ಇರುತ್ತಿದ್ದೇ ಹೆಚ್ಚು . ಇನ್ನೂ ಶೌಚಾಲಯ, ಬಿಸಿಯೂಟ ಕನಸಲ್ಲೂ ಯೋಚಿಸುವ ಹಾಗಿಲ್ಲ.ನಾವು ಮೂರೂ ಮಕ್ಕಳು ನಾಲ್ಕನೆ ತರಗತಿ ಮುಗಿದಾಗ ಹತ್ತು ಕಿಮಿ ಆಚೆ ಇರುವ ಸಣ್ಣ ಪಟ್ಟಣಕ್ಕೆ ಮಿಡಲ್ ಸ್ಕೂಲ್ ಗೆ ಹೊಗುತ್ತಿದ್ದೇವೆ.ನಾವು ಮಾತ್ರವಲ್ಲ..ಪ್ರತಿ ಜಿಲ್ಲೆಯ ಸಣ್ಣಸಣ್ಣ ಹಳ್ಳಿಗಳಮಕ್ಕಳದ್ದೂ ಇದೇ ಪಾಡು.ಆಗೆಲ್ಲಾ ದಾರಿಯಲ್ಲಿ ಅವಸರವಾದರೆ ಗಂಡು ಹುಡುಗರನ್ನ ಕಾವಲಿಗೆ ನಿಲ್ಲಿಸಿ ನಾವು ಪಕ್ಕದ ಕಾಫಿ ತೋಟದಲ್ಲಿ ನೀರಾವರಿ ಮುಗಿಸಿ […]

ಇತರೆ

ಮರುಕ ಹುಟ್ಟುತ್ತದೆ ವಿದ್ಯಾ ಶ್ರೀ ಎಸ್ ಅಡೂರ್ ಕೆಲವು ಸಮಯದ ಹಿಂದೆ ನಾನು ಪಟ್ಟಣದಲ್ಲಿರುವ ನನ್ನ ಗೆಳತಿಯ ಮನೆಗೆ ಹೋಗಿದ್ದೆ. ಬಾಲ್ಯದ ಗೆಳತಿ.ನಾನು ಮದುವೆಯಾಗಿ ಒಂದು ಹಳ್ಳಿಯಿಂದ ಇನ್ನೊಂದು ಹಳ್ಳಿಗೆ ಶಿಫ್ಟ್ ಆಗಿದ್ದರೆ, ಆಕೆಯೋ ನನ್ನೊಂದಿಗೆ ಹಳ್ಳಿಯಲ್ಲಿ ನನ್ನೆಲ್ಲ ತುಂಟತನಗಳಿಗೆ ಜತೆಯಾಗಿದ್ದವಳು, ಮದುವೆಯಾಗಿ ಮಹಾನಗರವನ್ನು ಸೇರಿ “ಸಿಟಿವಂತ“ಳಾಗಿದ್ದಳು. ಅನೇಕ ವರ್ಷಗಳಿಂದ ಭೇಟಿಯಾಗಿರದಿದ್ದ ನನಗೆ ಮಜಬೂತು ಖಾತರ‍್ದಾರಿಯ ಪ್ಲಾನ್ಮಾಡಿಕೊಂಡಿದ್ದಳು.ಆತ್ಮೀಯತೆಯಿಂದ ನನ್ನನ್ನು ಬರಮಾಡಿಕೊಂಡು ಮಾತಿನಲ್ಲಿ ಮೈಮರೆತಿದ್ದವಳು ಅಚಾನಕ್ಕಾಗಿ ನಾಲಿಗೆ ಕಚ್ಚಿಕೊಂಡು ತನ್ನ ಏಳೆಂಟು ವರ್ಶದ ಮಗಳನ್ನು ಬಳಿಗೆ ಕರೆದು ಕಿವಿಯಲ್ಲಿ […]

ಪ್ರಸ್ತುತ

ಮತ್ತೆ ಕಾಣಬಲ್ಲೆವೇ ಆ ದಿನಗಳನು..? ಮಲ್ಲಿಕಾರ್ಜುನ ಕಡಕೋಳ ದುರಿತಕಾಲ ಎಂಬ ಪದ ನಾವೆಲ್ಲ ಬರಹಗಳಲ್ಲಿ ಸೂಕ್ಷ್ಮತೆಯಿಂದ ಬಳಕೆ ಮಾಡಿದ ಪರಿಚಯವಿತ್ತು. ಪ್ರಸ್ತುತ ನಾವು ಅನುಭವಿಸುತ್ತಿರುವ ಖರೇ, ಖರೇ ದುರಿತಕಾಲದ ಈ ದಿನಗಳಿಗೆ ಕೊನೆಯೆಂಬುದು ಯಾವಾಗ ಎಂಬ ದುಗುಡ ನಮ್ಮನ್ನೀಗ ಘೋರವಾಗಿ ಬಾಧಿಸುತ್ತಿದೆ. ಅಷ್ಟಕ್ಕೂ ಕೊರೊನಾದ ಈ ಕಾಲಘಟ್ಟಕ್ಕೆ ಕೊನೆಯೆಂಬುದು ಇದೆಯೋ, ಇಲ್ಲವೋ ಎಂಬ ಕ್ರೂರ ಆತಂಕ. ಹಗಲು ರಾತ್ರಿಗಳೆನ್ನದೇ ಕಿವಿ, ಕಣ್ಣು, ಬಾಯಿ, ಮೂಗು, ಮನಗಳ ತುಂಬೆಲ್ಲ ಸೋಂಕಿತರು, ಶಂಕಿತರು, ರೆಡ್ ಝೋನ್, ಎಲ್ಲೋ ಝೋನ್, ಪೋಲಿಸರು, […]

Back To Top