Category: ಇತರೆ

ಇತರೆ

ಸಂಗಾತಿ ಬರಹಗಾರರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ-2021

ಸಂಗಾತಿಯ ಇಬ್ಬರು ಬರಹಗಾರರಿಗೆ 2021 ನೇ ಸಾಲಿನ ರಾಜ್ಯಮಟ್ಟದ ಕಾವ್ಯ ಮಾಣಿಕ್ಯ ಪ್ರಶಸ್ತಿ ದೊರಕಿದ್ದು ಪತ್ರಿಕೆ ಅವರಿಗೆಅಭಿನಂದನೆ ಸಲ್ಲಿಸುತ್ತದೆ

ಸರಣಿ ಬರಹ ಅಂಬೇಡ್ಕರ್ ಓದು ಭಾಗ-2 ಬಾಲ್ಯ ಮಧ್ಯಾಹ್ನದ ಬಿಸಿಲಿನಲ್ಲೊಮ್ಮೆ ಅತೀವ ಬಾಯಾರಿಕೆಯಾಗಿ ಸಾರ್ವಜನಿಕ ನಲ್ಲಿ ತಿರುಗಿಸಿ ನೀರು ಕುಡಿದಾಗ ಸವರ್ಣೀಯರಿಂದ ಮೈಲಿಗೆ ಮಾಡಿದನೆಂದು ಬೈಗುಳ ತಿಂದು ಹೊಡೆಯಿಸಿ ಕೊಂಡಿದ್ದು, ತನ್ನ ರೇಷ್ಮೆಯಂತ ತೆಲೆಗೂದಲನ್ನು ಕತ್ತರಿಸಲು ಕ್ಷೌರಿಕನು ನಿರಾಕರಿಸಿದಾಗ ಭೀಮನ ಮನಸ್ಸು ಜರ್ಜಿತವಾಗಿ ಚಿಂತಿತವಾಗುತಿತ್ತು. ಹಿರಿಯ ಅಕ್ಕನೆ ಭೀಮನ ತೆಲೆಗೂದಲನ್ನು ಕತ್ತರಿಸುತ್ತಿದ್ದಳು ಅದೇ ಹಿಂದು ದೇವರಗಳನ್ನು ಪೂಜಿಸಿದರು, ಅದೇ ಹಿಂದು ಹಬ್ಬ ಹರಿದಿನಗಳನ್ನು ಆಚರಿಸಿದರೂ, ಅದೇ ಹಿಂದು ಹೆಸರುಗಳನ್ನಿಟ್ಟುಕೊಂಡರೂ ಸವರ್ಣೀಯರು, ಹೀಗೇಕೆ ನಮ್ಮನ್ನು ಕೀಳಾಗಿ ನಡೆಸಿಕೊಳ್ಳುತ್ತಾರೆ, ಮುಟ್ಟಿದೆಲ್ಲ, […]

ಸ್ವರ ವ್ಯಂಜನಳಿಗೆ ಒಂದೇ ಮಣೆ, ಕ-ನಾದ ಕೀಲಿಮಣೆ

ಸ್ವರ ವ್ಯಂಜನಳಿಗೆ ಒಂದೇ ಮಣೆ, ಕ-ನಾದ ಕೀಲಿಮಣೆ ಸರೋಜಾ ಪ್ರಭಾಕರ್ ʻಕ-ನಾದ ಫೋನೆಟಿಕ್ಸ್‌ ಪ್ರೈ. ಲಿ.ʼ ಇದು ಕರ್ನಾಟಕ ಸ್ಟಾರ್ಟ್‌ ಅಪ್‌ ಅಡಿಯಲ್ಲಿನ ಒಂದು ಪುಟ್ಟ ಕಂಪೆನಿ. ಫೋನೆಟಿಕ್ಸ್‌ ಎಂದರೆ ಧ್ವನಿಶಾಸ್ತ್ರ, ಸ್ವರಶಾಸ್ತ್ರ, ಭಾಷಾಧ್ವನಿ ಶಾಸ್ತ್ರ ಎನ್ನುವ ಅರ್ಥವಿದೆ. ಈ ಪುಟ್ಟ ಕಂಪೆನಿಯ ಮುಂದೆಯೂ ಭಾರತೀಯ ಭಾಷೆ ಮತ್ತು ಲಿಪಿಯ ಅಳಿವು, ಉಳಿವು ಬೆಳವಣಿಗೆಯ ಮಹದಾಸೆಯಿದೆ, ಸವಾಲೂ ಇದೆ. ʻಕನ್ನಡ ಅನ್ನ ನೀಡುವ ಭಾಷೆ ಅಲ್ಲʼ ಎನ್ನುವ ಮಾತನ್ನು ಸುಳ್ಳಾಗಿಸಿ, ಭಾರತೀಯ ಭಾಷೆಗೆ ತಂತ್ರಜ್ಞಾನದ ಸ್ಪರ್ಶ ನೀಡುವ […]

ಸುಭಾಷಿತಗಳ ಸ್ವಾರಸ್ಯ

ಲೇಖನ ಸಂಗಾತಿ  ಸುಭಾಷಿತಗಳ ಸ್ವಾರಸ್ಯ ಎಂ. ಆರ್. ಅನಸೂಯ ಬಾಲ್ಯದಲ್ಲಿ ಅವಳು ಮನೆಯ ಹಿರಿಯರು ತಮ್ಮ ಮಾತು  ಕತೆಗಳಲ್ಲಿ ಸಮಯಾನುಸಾರ ಬಳಸುತ್ತಿದ್ದ ಗಾದೆಗಳನ್ನು  ಕೇಳಿಸಿಕೊಂಡೇ  ಬೆಳೆದವಳು. ಹೀಗಾಗಿಯೇ ನೂರಾರು  ಗಾದೆಗಳು ಅವಳ ನಾಲಿಗೆಯ ತುದಿಯಲ್ಲಿದ್ದವು. ಅವಳ ಹಿರಿಯರು ಅನಕ್ಷರಸ್ಥರಾದರೂ ಸಹ ಅವರ ನಾಲಿಗೆಯ ಮೇಲೆ ಸರಾಗವಾಗಿ ಬಳಸಲ್ಪಡುತ್ತಿದ್ದ ಗಾದೆಗಳ ಕುರಿತ ಮೆಚ್ಚುಗೆಯ ಜೊತೆಯಲ್ಲೇ ಹಿರಿಯರ ಸಂದರ್ಭೋಚಿತ ಗಾದೆಗಳ ಬಳಕೆಯ ವಾಕ್ಚಾತುರ್ಯಕ್ಕೆ ಬೆರಗಾಗುತ್ತಿದ್ದಳು ಗಾದೆಗಳಂತೆ ಸರ್ವಜ್ಞನ ಹಾಗೂ ಬಸವಣ್ಣನ ವಚನಗಳು ನಮ್ಮ ನಾಡಾಡಿಗಳ ಮಾತುಕತೆಗಳ ನಡುವೆ  ನುಸುಳಲು  ಕಾರಣ […]

ಅಭಿನಂದನೆಗಳು

ಅಭಿನಂದನೆಗಳು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದೇವಿಕೊಪ್ಪ ಸರ್ಕಾರಿ ಪ್ರೌಢಶಾಲೆ ಯಲ್ಲಿ ಹಿಂದಿ ಭಾಷಾ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿರುವ ನಿರ್ಮಲಾ ಶೆಟ್ಟರ ನಮ್ಮ ಸಂಗಾತಿ ಪತ್ರಿಕೆಯ ಬರಹಗಾರರೂ ಆಗಿದ್ದಾರೆ.ಅವರ 2020 ರಲ್ಲಿ ಪ್ರಕಟವಾದ ಸರಹದ್ದುಗಳಿಲ್ಲದ ಭೂಮಿಯ ಕನಸು ಕೃತಿಗೆ ಈ ಮೊದಲೇ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಮುದ್ದಣ ರತ್ನಾಕರವರ್ಣಿ ಅನಾಮಿಕ ದತ್ತಿ ಬಹುಮಾನ ಸಂದಿರುತ್ತದೆ. ಈಗ ಸೇಡಂನಿಂದ ಕೊಡಮಾಡುವ ಅಮ್ಮ ಪ್ರಶಸ್ತಿಯು ಲಭಿಸಿದ್ದು, ಇದೇ ತಿಂಗಳು 26ನೇ ದಿನಾಂಕ ದಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.ಈ […]

ಧಾರಾವಾಹಿ ಆವರ್ತನ ಅದ್ಯಾಯ-42 ಏಕನಾಥ ಗುರೂಜಿಯವರ ಪ್ರಖ್ಯಾತಿ ಬಹಳ ಬೇಗನೇ ತಮ್ಮೂರನ್ನು ದಾಟಿ ದೂರ ದೂರದ ಊರು, ನಗರಗಳಿಗೂ ಹಬ್ಬಿತು. ಹಾಗಾಗಿ ಮುಂದೆ ಈಶ್ವರಪುರದ ಸುತ್ತಮುತ್ತದ ಕೆಲವು ಜಿಲ್ಲೆಗಳ ಹಲವಾರು ಬೃಹತ್ ನಾಗಬನಗಳು ಇವರಿಂದಲೇ ಜೀರ್ಣೋದ್ಧಾರಗೊಳ್ಳಲು ಕ್ಷಣಗಣನೆಯಲ್ಲಿದ್ದವು. ಅವನ್ನೆಲ್ಲ ಆದಷ್ಟು ಬೇಗ ಮುಗಿಸಿಬಿಡಬೇಕೆಂಬ ಆತುರ ಅವರಲ್ಲಿತ್ತು. ಆದರೆ ತಮ್ಮ ಯಶಸ್ಸನ್ನು ಮೆಚ್ಚಿ ಆಗಾಗ ಹರಿದು ಬರುವ ಅಭಿನಂದನೆ ಮತ್ತು ಪ್ರಶಸ್ತಿ ಪುರಸ್ಕಾರಗಳಂಥ ಪ್ರತಿಷ್ಠಿತ ಸಮಾರಂಭಗಳು ಹಾಗೂ ಅವುಗಳ ನಡುವೆ ತಮ್ಮ ಜೀವನೋಪಾಯದ ಧಾರ್ಮಿಕ ಚಟುವಟಿಕೆಗಳೆಲ್ಲವೂ ಕೂಡಿ ಆ […]

ಸರಣಿ ಬರಹ ಅಂಬೇಡ್ಕರ್ ಓದು ಬಾಲ್ಯ ಭಾಗ-ಒಂದು ಭಾರತದಲ್ಲಿ ಶತಶತಮಾನಗಳಿಂದ ಐದನೇ ಒಂದು ಭಾಗದಷ್ಟು ಜನರನ್ನು ಶೂದ್ರರೆಂದು, ಅಸ್ಪೃಶ್ಯರೆಂದು, ಅಂತ್ಯಜರೆಂದು, ಅಪವಿತ್ರರೆಂದು, ಅವರ್ಣಿಯರೆಂದು ಮಲಿನರೆಂದು ಊರ ಹೊರಗೆ ಪಶುವಿಗಿಂತ ಕೀಳಾಗಿ ಅಮಾನವೀಯ ಜೀವನ ಸಾಗಿಸುತ್ತಾ ಸವರ್ಣೀಯರಿಂದ ತುಳಿಯಲ್ಪಟ್ಟ ಸಮುದಾಯವೆ ನಿಮ್ನ ವರ್ಗದ ಜನ, ಋಗ್ವೇದದ ಪುರುಷ ಸೂಕ್ತದಲ್ಲಿ ವರ್ಣಿಸಿದಂತೆ ಪುರುಷನೆಂಬಾತನ ಮುಖದಿಂದ ಬ್ರಾಹ್ಮಣರು, ಬಾಹುಗಳಿಂದ ಕ್ಷತ್ರೀಯರು, ತೊಡೆಯಿಂದ ವೈಶ್ಯರು ಮತ್ತು ಪಾದದಿಂದ ಶೂದ್ರರು ಜನಿಸಿದರೆಂದು ಜನರನ್ನು ವರ್ಗಿಕರಿಸಿ ಶೂದ್ರರನ್ನು ಇನ್ನು ನಿಮ್ನಕರಿಸಿ ಚಂಡಾಲರನ್ನು ಅಸ್ಪೃಶ್ಯರೆಂದು ಅತ್ಯಂತ ಹೀನ […]

ಸೋಮಣ್ಣನ ಸಂಕಟಗಳು

ಹಾಸ್ಯ ಲೇಖನ ಸೋಮಣ್ಣನ ಸಂಕಟಗಳು ಸೋಮಣ್ಣ ನಮ್ಮ ಮನೆಗೆ ಹಾಲು ಹಾಕಲು ಬರುತ್ತಾರೆ.ಮನೆ ಕಡೆ ಹೊಲ,ಗದ್ದೆ ,ತೋಟ ಅಂತ ಜಮೀನು ಕೂಡ ಚೆನ್ನಾಗಿದೆ.ಒಂದಷ್ಟು ಮನೆ ಕಟ್ಟಿ ಬಾಡಿಗೆ ಕೂಡ ಕೊಟ್ಟಿದ್ದಾರೆ.ಇಷ್ಟು ಆದಾಯ ಸಾಲದು ಅಂತ ಡೈರಿ ಏಜೆನ್ಸಿ ಕೂಡ ತೊಗೊಂಡು ಮನೆ ಮನೆಗೆ ಹಾಲು ಹಾಕುತ್ತಾರೆ.ಒಟ್ಟಾರೆಯಾಗಿ ಮನೆ ಕಡೆ ಚೆನ್ನಾಗಿದ್ದಾರೆ. ಸೋಮಣ್ಣ ಒಳ್ಳೆ ಹಸನ್ಮುಖ ವ್ಯಕ್ತಿ.ಹಾಲು ಕೊಡಲು ಬಂದಾಗ ,ನನಗೆ ರಜೆಯಿದ್ದ ದಿನವಾಗಿ, ಒಂದಷ್ಟು ಬಿಡುವಿದ್ದರೆ ಒಂದು ನಾಲ್ಕು ಕಷ್ಟ ಸುಖದ ಮಾತನಾಡಿ ಹೋಗುತ್ತಾರೆ.ಅಂತಹ ಒಂದು ದಿನ […]

ಪಕ್ಷಿಗಳೋ… ಪಕ್ಷಿವೀಕ್ಷಕರೋ

ಲೇಖನ ಪಕ್ಷಿಗಳೋ… ಪಕ್ಷಿವೀಕ್ಷಕರೋ ಸಂಧ್ಯಾ ಕೋಟೇಶ್ವರ “ಸರ್ ಸರ್,  ನನ್ನ ಫೋಟೋನೂ ತೆಗೀರಿ ಸರ್.  ಮೇಡಂ,  ನಾನು ಪ್ರತಿದಿನದ  ಹಾಗೇ ಇವತ್ತೂ ತುಂಬಾ ಕಲರ್ ಫುಲ್ ಆಗಿ ಬಂದಿದೀನಿ. ನನ್ನ ಫೋಟೋ ತೆಗೀರಿ.  ಇವಾಗ ತಿರುಗಿ ನಿಲ್ಲುತ್ತೇನೆ.  ಈ ಕಡೆ ಕ್ಲಿಕ್ ಮಾಡಿ”.  ಹೀಗೇ ಬೇಡಿಕೆಗಳ ಪಟ್ಟಿ ಮುಗಿಯದಷ್ಟು.  ಎಷ್ಟು ಫೋಟೋ ಹೊಡೆದರೂ ಹೊಡೆಯುವವರಿಗೆ ಬೇಜಾರಾಗುತ್ತಿಲ್ಲ.  ಹೊಡೆಸಿಕೊಳ್ಳುವವರಿಗಂತೂ ಒಂದು ಚೂರು ಮುಲಾಜಿಲ್ಲ.  ಇದು ಯಾವ ಸ್ಟುಡಿಯೋ ಅಂದುಕೊಳ್ತಾ ಇದ್ದೀರಾ?  ಚಳಿಗಾಲ ಬಂತೆಂದರೆ ಸಾಕು,  ಫೋಟೋಗಾಗಿ ಬೇಡಿಕೆ ಇಡುವವರು […]

ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ

ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ   ಒಬ್ಬ ಮನುಷ್ಯ ಸಮಾಜಮುಖಿಯಾಗಿ ಚಿಂತಿಸಲು ಒಂದು ಕಾರಣ, ಘಟನೆ ಆತನೊಳಗೆ ಅಡಗಿರುತ್ತದೆ. ಪ್ರತಿಯೊಬ್ಬ ಮನುಷ್ಯನು ಶಿಕ್ಷಣವಂತನಾಗಬೇಕು, ಯಾರೂ ಕೂಡ ಶಿಕ್ಷಣದಿಂದ ವಂಚಿತನಾಗಬಾರದು ಎಂದು ಶಿಕ್ಷಣಕ್ಕಾಗಿಯೇ ದುಡಿಯುತ್ತ ಅದರ ಸೇವೆಯಲ್ಲಿಯೇ ನಿರತರಾಗಿರುವ ಹರೇಕಳ ಹಾಜಬ್ಬರು ಸರ್ಕಾರಕ್ಕಲ್ಲದೆ ಜನ ಸಾಮಾನ್ಯರಿಗೂ ಮಾದರಿ. ಮಂಗಳೂರು ತಾಲ್ಲೂಕಿನ ಹರೇಕಳ ಗ್ರಾಮದವರಾದ ಹಾಜಬ್ಬರು ತೀರಾ ಹಿಂದುಳಿದ ಗ್ರಾಮೀಣ ಪ್ರದೇಶದವರು. ಬೀದಿಬದಿಯಲ್ಲಿ ಬುಟ್ಟಿಯೊತ್ತು ಕಿತ್ತಲೆ ಹಣ್ಣನ್ನು ಮಾರಿ ಅದರಿಂದಲೇ ತಮ್ಮ ಕುಟುಂಬದ ಜೀವನ ನಡೆಸುವ ಕಾಯಕ […]

Back To Top