Category: ಇತರೆ

ಇತರೆ

ಚಿರತೆ ಮತ್ತು ಸ್ನಾಕ್ಸ್

ಹೌದು ನಾಳೆ ಹೋಗೊದು ಫಿಕ್ಸ್..ಮನೆಯಲ್ಲಿ ಬೇಡ ಅಂದಿದ್ದಾರೆ…ಬುತ್ತಿ ಸಿಗೊಲ್ಲ…ಎಲ್ಲಾರೂ ದುಡ್ಡಿದ್ದಷ್ಟು ಸ್ನಾö್ಯಕ್ಸು ತೊಗೊಂಡುಬಿಡಿ..ಆದರೆ ಅಲ್ಲಿ ಎಲ್ಲಿಯೂ ಒಗೆಯೊ ಹಾಗಿಲ್ಲ. ತಿಂದಿದ್ದು ನಿಮ್ಮ ನಿಮ್ಮಲ್ಲೆ ಇಟ್ಟುಕೊಬೇಕು” ಎಂದ ರಾಜು

‘ನಾನೇನು ನನ್ನ ಲಾಭಕ್ಕೆ ಆ ಪ್ರಾಣಿಗಳನ್ನು ಸಾಕಿದೆನಾ? ನೀವು ನಮಗಾಗಿ ಎಷ್ಟೊಂದು ಕಷ್ಟಪಡುತ್ತೀರಿ. ಅದಕ್ಕೆ ನನ್ನಿಂದಲೂ ಸ್ವಲ್ಪ ಸಹಾಯವಾಗಲಿ ಅಂತ ಯೋಚಿಸಿದೆ. ಹೀಗಿರುವಾಗ ಇಂಥ ಪರಿಸ್ಥಿತಿಯಲ್ಲಿ ತಾಳ್ಮೆಗೆಟ್ಟರೇನು ಬಂತು…?’ ಎಂದು ಅಳುತ್ತ ಹೇಳಿ ಧುರಧುರನೇ ಒಳಕ್ಕೆ ನಡೆದಳು.

ಸ್ವಾತಂತ್ರ ಮತ್ತು ಸಮಾನತೆಯ ಗಾಂಧೀಜಿಯ ದೃಷ್ಟಿಕೋನ

ಗಾಂಧೀಜಿ ಮಾನವವತಾವಾದಿಗಳು ಎಲ್ಲ ಜೀವಿಗಳ ಬಗ್ಗೆ ಕಾಳಜಿಯನ್ನೂ ಹೊಂದಿದ್ದರು. ವೈರಿಯನ್ನು ಪ್ರೀತಿಸುವುದು ಎಂಬ ಗುಜರಾತಿ ಗಾದೆಮಾತಿನ ಪ್ರಭಾವ ಅವರ ಮೇಲೆ ಇತ್ತು. ವಿಶ್ವ ಮಾನವರೆಲ್ಲ ಒಂದು. ವಿಶ್ವವೆಲ್ಲ ಒಂದು ಎಂಬ ಅವರ ವೈಚಾರಿಕತೆ ಗ್ರೀನ್ ಮತ್ತು ಬೊಸಂಕ್ಯೂಟ್ (ಃosಚಿಟಿqueಣ) ಅವರನ್ನು ಹೋಲುತ್ತದೆ ಎಂದು ಹೇಳುವರು.

ತಲಿಮೇಟು ಆಲಿಯಾಸ್ ಹೆಲ್ಮೇಟು

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಸಂಬಂಧಿತ ಅಪಘಾತದಿಂದ ಪ್ರತಿನಿತ್ಯ ಒಬ್ಬ ವ್ಯಕ್ತಿ ಸಾವಿಗೀಡಾಗುತ್ತಿದ್ದಾನೆ. ದ್ವಿಚಕ್ರ ವಾಹನದ ಅಪಘಾತದಿಂದ ಮರಣಿಸುವ ನಾಲ್ವರಲ್ಲಿ ಒಬ್ಬರು ಹಿಂಬದಿ ಸವಾರರಾಗಿರುತ್ತಾರೆ.‌ ಪ್ರತಿವರ್ಷ 1.2 ಮಿಲಿಯನ್ ಜನರು ರಸ್ತೆ ಅಪಘಾತಗಳಲ್ಲಿ ಮರಣಿಸುತ್ತಾರೆ ಮತ್ತು ಲಕ್ಷಾಂತರ ಮಂದಿ ಗಾಯಗೊಳ್ಳುತ್ತಾರೆ ಮತ್ತು ವಿಕಲತೆ ಹೊಂದುತ್ತಿದ್ದಾರೆ.

ಚಮಚಾಯಣ…

ಆಗೆಲ್ಲ ನಾವು ಬೇಸಿಗೆ ರಜೆಯಲ್ಲಿ ಸಾಮಾನ್ಯವಾಗಿ ಇರುತ್ತಿದ್ದ ಮದುವೆ ಸೀಸನ್ ನಲ್ಲಿ ನಮ್ಮಜ್ಜಿಊರಲ್ಲೇ ಇರುತ್ತಿದ್ದದ್ದು ಹೆಚ್ಚು.ಅಮ್ಮನ ತಮ್ಮ ತಂಗಿಯರು,ಕಸಿನ್ ಗಳು ಒಂದು ಗಾಡಿ ಜನ ಇದ್ರು.ಅವರೆಲ್ಲರ ಮದುವೆ ಆಗಿದ್ದು ಅಜ್ಜಿ ಮನೆಯಂಗಳದಲ್ಲೇ. ಹೇಗಿದ್ರೂ ಮನೆ ಅಂಗಳ ದೊಡ್ಡದಾಗಿ ಇರುತ್ತಿತ್ತು,

‘ಖಂಡಿತಾ ಜಾಗ್ರತೆ ಮಾಡುತ್ತೇವೆ ನಾರಾಯಣಣ್ಣ. ಇನ್ನು ಮುಂದೆ ನಮ್ಮಿಂದ ಯಾರೀಗೂ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳುತ್ತೇವೆ!’ ಎಂದು ಗೋಪಾಲನೂ ಭರವಸೆ ನೀಡಿದ. ಆಗ ನಾರಾಯಣರು ಸುಮಿತ್ರಮ್ಮನತ್ತ ತಿರುಗಿ, ‘ಇದಕ್ಕೇನಂತೀರಿ ಸುಮಿತ್ರಮ್ಮಾ ಆಗಬಹುದಲ್ಲ…?’ ಎಂದು ನಗುತ್ತ ಪ್ರಶ್ನಿಸಿದರು.

ಮಹಿಳೆ- ಸಂಸ್ಕೃತಿ- ಸಂಸ್ಕಾರ- ವಿರೋಧದ ಪರಿಣಾಮಗಳು

ಆದರೆ ಕೆಲವೊಮ್ಮೆ ಮಹಿಳೆಯೆ ಅಸಂಗತ ವ್ಯವಸ್ಥೆಯಲ್ಲಿ ಭಾಗಿಯಾಗಿ ತಾನೂ ಪರೋಕ್ಷವಾಗಿ ತನಗರಿವಿಲ್ಲದೆ ಅನಾರೋಗ್ಯಕರ ಕಟ್ಟಳೆಗಳನ್ನು ಸ್ಪರ್ಧಿಸಲು ಹೊರಡುತ್ತಾಳೆ ಎನ್ನುವ ಆರೋಪವೊ, ತಕರಾರೊ ಇದೆ. ಈ ವಿಷಯವನ್ನಿಡಿದು ಇಣುಕಿ ನೋಡಲು ಹೊರಟರೆ ಅಲ್ಲಿ ಕಾಣಬರುವ ವಿವಿಧಾಂಶಗಳೇ ಬೇರೆ

“ಮಾತು ಮತ್ತು ನಾವು”

ಮಾತುಗಳು ಮನಸ್ಸಿನ ಮಿಲನಕ್ಕೆ ನಾಂದಿ ಆಗಬೇಕು, ನಮ್ಮ ಮಾತು ಅನ್ಯರ ಅಭಿವೃದ್ಧಿಗೆ ಸಹಾಯಕವಾಗಿ ರಬೇಕು ಹಾಗೇನೆ ಸಂದರ್ಭಗಳನ್ನುಸರಿಸಿ ಮಾತನ್ನು ಇತಿಮಿತಿಯಾಗಿ ಬಳಸಿದರೆ ನಮಗೆ ಮಾತ್ರವಲ್ಲ ನಮ್ಮ ಸುತ್ತಮುತ್ತಲಿನ ವರೆಗೂ ಸಹಾಯವಾದೀತು ಅಲ್ಲವೇ?!

Back To Top