Category: ಇತರೆ

ಇತರೆ

ಹಾಲು ಎಲ್ಲಿ ಕೊಳ್ಳುವುದು?

ಅಪರೂಪಕ್ಕೊಮ್ಮೆ ಹಸುಕರು ಹಾಕಿದಾಗ ಗಿಣ್ಣು ಹಾಲು ಉಚಿತವಾಗಿ ವರ್ತನೆಯವರು ಕೊಡುತ್ತಿದ್ದರು.ಮನೆಯ ಕ್ಯಾಲೆಂಡರ್ ನಲ್ಲಿ ನೆಂಟರು ಬಂದಾಗ ಹೆಚ್ಚಿಗೆ ತೊಗೊಂಡ ಹಾಲಿನ ಲೆಕ್ಕ ಗುರುತಿಸುವ ಕೆಲಸ ಮಕ್ಕಳಿಗೆ.ತಿಂಗಳ ಕೊನೆಗೆ ಲೆಕ್ಕ ಹಾಕಿ ಚುಕ್ತಾ ಮಾಡಿದರಾಯಿತು.

ತನ್ನಿಂದಲೇ ಜೀವ-ಜೀವನ ಸಾಗಿಸುವವರು ತಪ್ಪು ಮಾಡಿದಾಗ ತಿದ್ದಿಕೊಳ್ಳದಿದ್ದರೆ ಅವನ ಮಾತು ಕೇಳದಿದ್ದರೆ ಮನುಷ್ಯ ಯಾವ ಕೆಳಹಂತಕ್ಕಾದರೂ ಪಿಶಾಚಿಯಾದರೂ ಸರಿ ಹಿಂಜರಿಯಲ್ಲ ಅಂತ ಸಾರಾಳ ಕಥೆಯು ಒಂದು ಪಾಠವಾಗಲಿದೆ ಎಂದರೂ ತಪ್ಪಾಗಲಾರದು.

ಬೆಂಗಾಡಾದ ಬದುಕಿನ ಕೊರಡು ಮತ್ತೆ ಕೊನರುತ್ತೆ

ಜೀವನದಿ ಶಾಂತವಾಗಿ ಹರಿಯುತ್ತಿದೆಯೆಂದು ನಾವಂದುಕೊಳ್ಳುವಾಗ ದೊಡ್ಡ ಸುಳಿ ಬಂದು ದೋಣಿ ಅಲ್ಲಾಡಿಸಿ ಬಿಡುತ್ತದೆ. ಬದುಕಿನ ಬಂಡಿ ನಿರಾಳವಾಗಿ ಸಾಗುತ್ತದೆ ಎನ್ನುತ್ತಿರುವಾಗಲೇ ವಿಧಿಗೆ ಅದನ್ನು ಸಹಿಸಲಾಗುವುದಿಲ್ಲ.ಅಂಥ ಪರಿಸ್ಥಿತಿಯಲ್ಲಿ ಇಕ್ಕಳದಲ್ಲಿ ಸಿಕ್ಕಂತೆ ಒದ್ದಾಡುವಂತಾಗುತ್ತದೆ.

ಸಾಕು ಪ್ರಾಣಿಗಳು

ಮಕ್ಕಳ ಕಥೆ ಸಾಕು ಪ್ರಾಣಿಗಳು ಡಾ. ಗುರುಸಿದ್ಧಯ್ಯಾ ಸ್ವಾಮಿ “ಅಪ್ಪ, ನಾನು ನಾಳೆಯಿಂದ ಶಾಲೆಗೆ ಹೋಗುವುದಿಲ್ಲ….” ಎಂದು ಅನಿಕೇತ ಒಂದು ಮೂಲೆಯಲ್ಲಿ ಹೋಗಿ ಕುಳಿತು ಬಿಟ್ಟ.“ಯಾಕೆ ಮರಿ, ಏನಾಯಿತು?” ಎಂದು ಪ್ರಕಾಶ ಅವರು ಅನಿಕೇತನನ್ನು ತಮ್ಮ ಬಳಿ ಕರೆದುಕೊಂಡು ಒಂದು ಮುತ್ತು ಕೊಟ್ಟು ತಲೆ ನೇವರಿಸುತ್ತ ಕೇಳಿದರು.“ಅಪ್ಪ, ಇಂದು ನಮ್ಮ ಶಿಕ್ಷಕರು ನಾನು ಸರಿಯಾಗಿ ಬರೆದ ಉತ್ತರಕ್ಕೆ ಸೊನ್ನೆ ಗುಣ ಕೊಟ್ಟಿದ್ದಾರೆ.”“ಹೌದಾ…? ಯಾವ ಪ್ರಶ್ನೆ ಅದು?”“ಸಾಕು ಪ್ರಾಣಿಗಳ ಹೆಸರು ಬರೆಯಿರಿ ಎಂಬ ಪ್ರಶ್ನೆ ಇತ್ತು.”“ಸರಿ, ಅದಕ್ಕೆ ನೀ […]

ಬನ್ನಿ ಮನೆಗೆ ಹೋಗೋಣ. . .

ವಿಶೇಷ ಲೇಖನ ಬನ್ನಿ ಮನೆಗೆ ಹೋಗೋಣ. . . ಅಂಜಲಿ ರಾಮಣ್ಣ ಬಡತನ ಮತ್ತು ಒಳ್ಳೆಯ ವಿದ್ಯಾಭ್ಯಾಸ ಸಿಗುತ್ತದೆ ಎನ್ನುವ ಕಾರಣಗಳನ್ನು ನೀಡಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ತಾಯ್ತಂದೆಯರು ತಮ್ಮ ಮಕ್ಕಳನ್ನು ಬೆಂಗಳೂರಿನ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ, NGOಗಳಲ್ಲಿ ದಾಖಲಿಸಿರುತ್ತಾರೆ. ಈ ಕಾರಣಗಳು ಒಂದು ಹಂತದವರೆಗೂ ನಿಜವೇ ಆದರೂ ಹೀಗೆ ಮಕ್ಕಳನ್ನು ದೂರ ಮಾಡಿರುವ ತಂದೆ ತಾಯಿಯರಲ್ಲಿ ತಮ್ಮ ಜವಾಬ್ದಾರಿಯನ್ನು ವರ್ಗಾವಣೆ ಮಾಡುವ ಮನೋಭಾವವೇ ಎದ್ದು ಕಾಣುತ್ತದೆ. ಅವರುಗಳ ಉಡಾಫೆತನವನ್ನು ವ್ಯಾಪಾರೀಕರಣಗೊಳಿಸಿ,  ಸಮಾಜ ಸೇವೆ ಎನ್ನುವ […]

ಧರೆ ಹತ್ತಿ ಉರಿದೊಡೆ

ಲೇಖನ ಧರೆ ಹತ್ತಿ ಉರಿದೊಡೆ ಜಯಶ್ರೀ.ಜೆ.ಅಬ್ಬಿಗೇರಿ ರಾತ್ರಿ ಹನ್ನೆರಡು ಹೊಡೆದರೂ ಹಾಡು ಹಗಲಿನಂತೆ ಕಿಕ್ಕಿರಿದು ಜನ ತುಂಬಿರುತ್ತಿದ್ದ ಬೀದಿಗಳೆಲ್ಲ ಬಿಕೋ ಎನ್ನುತ್ತಿವೆ. ಸಂಖ್ಯೆಗೆ ಸಿಗದಷ್ಟು ದೇಹಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಉರಿದು ಹೋಗುತ್ತಿವೆ.ಇದೊಂಥರ  ಮರದಲ್ಲಿನ ಹಣ್ಣು ಉದುರಿ ಬೀಳುವಂತೆ ಬೀಳುತ್ತಿವೆ. ಅಳಿದುಳಿದ ಕಾಯಿಗಳ ಹಣ್ಣುಗಳ ದುಃಖ ಅರಣ್ಯರೋಧನವಾಗಿದೆ. ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ.ಇಂಥದ್ದೊಂದು ದಿನ ಬರುತ್ತದೆ ಅಂತ ಯಾರೂ ಊಹಿಸಿರಲಿಲ್ಲ. ಜೀವನ ಹಿಡಿತಕ್ಕೆ ಸಿಗದಂತಾಗಿದೆ. ಬಿರುಗಾಳಿಗೆ ಸಿಕ್ಕ ಹಡಗಿನಂತಾಗಿದೆ.ಬದುಕನ್ನು ಯಾವ ಕಡೆಯಿಂದ ನಿಯಂತ್ರಿಸಿದರೆ ಹಿಡಿತಕ್ಕೆ ಸಿಗಬಹುದು ಎಂಬುದು ಯಕ್ಷ […]

ದಾರಾವಾಹಿ ಅದ್ಯಾಯ-15 ಏಕನಾಥರ ಪತ್ನಿ ನೀಡಿದ ಬೆಲ್ಲದ ಕಾಫಿ ಕುಡಿದ ಶಂಕರನಿಗೆ ಕಥೆ ಹೇಳುವ ಹುಮ್ಮಸ್ಸು ಇನ್ನಷ್ಟು ಹೆಚ್ಚಿದ್ದರಿಂದ ಮತ್ತೇನೋ ನೆನಪಾಯಿತು. ‘ಅಂದಹಾಗೆ ಗುರೂಜೀ, ಪುರಂದರಣ್ಣನಿಗೆ ಆ ಕಾಡು ಜನರು ಎಲ್ಲಿ ಸಿಕ್ಕಿದರು ಅಂತ ಕೇಳಿದಿರಿಲ್ಲಾ, ಹೇಳುತ್ತೇನೆ ಕೇಳಿ. ಇಲ್ಲೆ ಸಮೀಪದ ನೆರ್ಗಿಹಿತ್ತಲು ಗ್ರಾಮದ ತಮ್ಮ ಮೂಲದ ಮನೆಯಲ್ಲಿ ಪುರಂದರಣ್ಣನಿಗೆ ಎಕರೆಗಟ್ಟಲೆ ಪಿತ್ರಾರ್ಜಿತ ಆಸ್ತಿ ಉಂಟಲ್ಲವಾ. ಆ ಹೊಲಗದ್ದೆಗಳಲ್ಲಿ ಅವರೇ ನಿಂತು ಬೇಸಾಯ ಮಾಡಿಸುತ್ತಾರೆ. ಆ ಭೂಮಿಯ ಸುತ್ತಮುತ್ತ ದಟ್ಟ ಹಾಡಿಗಳಿವೆ. ಅವುಗಳಲ್ಲಿರುವ ನೂರಾರು ಕಾಡುಹಂದಿಗಳು ಯಾವಾಗಲೂ […]

ಛೇ! ಏನಾಗುತ್ತಿದೆ…

ಅಗಲಿದ ಹಿರಿಯ ಗೆಳೆಯ ಜರಗನಹಳ್ಳಿ ಶಿವಶಂಕರ್ ಅವರಿಗೆ ಭಾವಪೂರ್ಣ ನಮನ.
ಆರ್ ಜಿ ಹಳ್ಳಿ ನಾಗರಾಜ

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಅಂಜಲಿ ರಾಮಣ್ಣ ಬರೆಯುತ್ತಾರೆ

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಹೋದಿರೆಲ್ಲಿ..?

ಮಕ್ಕಳ ಕವಿತೆ ಹೋದಿರೆಲ್ಲಿ..? ಮಲಿಕಜಾನ ಶೇಖ ಗುಬ್ಬಿ ಗುಬ್ಬಿ ಪುಟ್ಟನೆ ಗುಬ್ಬಿಚಿಂವ್ ಚಿಂವ್ ಹಾಡುತ್ತಾಮನೆಯಲಿ ಬಂದುಕನ್ನಡಿ ನೋಡುತಾಮುಖವನು ತೋರುತಾಆಡುತಾ ಹಾರುತಾಹೋಗುತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಜಿಂಕೆ ಜಿಂಕೆ ಮುದ್ದಿನ ಜಿಂಕೆಜಿಗಿಯುತ ನಲಿಯುತತೋಟಕೆ ಬಂದುಚಿಗುರಿದ ಹುಲ್ಲುತಂಪನೆ ನೀರುಕುಡಿಯುತ ಆಡುತಾಓಡತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಗಿಳಿಯೆ ಗಿಳಿಯೆ ಮುದ್ದಿನ ಗಿಳಿಯೆಮಿಟು ಮಿಟು ಗುನಗುತಾಹಿತ್ತಲ ಬಂದುಸವಿ ಸವಿ ಪೇರಲತರ ತರ ಕಾಯಿತಿನ್ನುತಾ ಕುಣಿಯುತಾಹಾರುತಲಿದ್ದೆ ನೀ ಅಂದುಕಾಣುತ್ತಿಲ್ಲ ನೀನು,,ಹೋದೆ ಎಲ್ಲಿ ಇಂದು..? ಗರುಡನೆ ಗರುಡನೆ ಶೌರ್ಯದ ಗರುಡನೆಭರ್ರನೆ […]

Back To Top