Category: ಇತರೆ

ಇತರೆ

ಹೊಸ ಭರವಸೆಯೊಂದಿಗೆ..

ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು ಹೊಸ ಭರವಸೆಯೊಂದಿಗೆ..    ಜ್ಯೋತಿ  ಡಿ.ಬೊಮ್ಮ. ಹೊಸ ವರ್ಷದ ಹೊಸ್ತಿಲಲ್ಲಿ ನಿಂತು ಹಿಂದಿರುಗಿ ನೋಡಿದಾಗ ನಿಟ್ಟುಸಿರಿನೊಂದಿಗೆ ವಿಷಾದದ ವಿಷಣ್ಣ ನಗೆಯೊಂದು ಮೂಡುತ್ತದೆ ಕಂಡು ಕಾಣದಂತೆ. 2020 ನೆಯ ವರ್ಷವನ್ನು ಕೂಡ ಒಂದು ಹೊಸ ಭರವಸೆಯಿಂದಲೆ ಬರಮಾಡಿಕೊಂಡಿದ್ದೆವು.ಹಿಂದೊಂದು ಕಾಣದ ಸಾಂಕ್ರಾಮಿಕ ಪಿಡುಗಿನ ಭಯಾನಕ ರೂಪ ಇಡೀ ಮನಕುಲವನ್ನೆ ತಲ್ಲಣಿಸಿಬಿಟ್ಟಿತು. ಎಂಥ ಅನಿಶ್ಚಿತತೆಯ ವಾತಾವರಣ ,ಇಡೀ ಜಗತ್ತೇ ಸ್ಥಬ್ದವಾದಂತಹ ಅಸಹಾಯಕ ಸ್ಥಿತಿ.ರೋಗದ ಭಯ ಎಷ್ಟು ವ್ಯಾಪಿಸಿಬಿಟ್ಟಿತೆಂದರೆ ವೈದ್ಯಕೀಯ ಕ್ಷೇತ್ರವು ಕಂಪಿಸಿತು. ಯಾರಿಗೆ ಯಾವಾಗ ರೋಗ […]

ಮದರಂಗಿ (ಮೆಹೆಂದಿ)

ಮದರಂಗಿ (ಮೆಹೆಂದಿ) ಮದರಂಗಿಯಲ್ಲಿ ಮನಸ್ಸಿನ ರಂಗು ಮೂಡಿದೆ. ಆಶಾ ಸಿದ್ದಲಿಂಗಯ್ಯ ಮದುವೆಯ ಸಂದರ್ಭದಲ್ಲಿ ಮದುಮಗ ಅಥವಾ ಮದುಮಗಳಿಗೆ ಕೈಗೆ ಹಚ್ಚುವ ಪ್ರಾಕೃತಿಕ ಬಣ್ಣ. ಎಂದರೆ ಇದೊಂದು ಎಲ್ಲರಿಗೂ ಇಷ್ಟವಾಗುವ ನಿಸರ್ಗದ ಒಂದು ಗಿಡವಾಗಿದೆ. ಔಷಧೀಯ ಗುಣವುಳ್ಳ ಗಿಡವಾಗಿದ್ದು, ಇದರ ಸೊಪ್ಪನ್ನು ಔಷಧಕ್ಕೆ ಬಳಸುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ಕೈಗಳಿಗೆ ಬಣ್ಣವನ್ನು ಹಚ್ಚಿಕೊಳ್ಳುವ ರೂಢಿ ಇದೆ. ಮದರಂಗಿ ತಯಾರಿಕೆ ಮದರಂಗಿಯನ್ನು ಕೈಗಳಿಗೆ ಹಚ್ಚಿಕೊಳ್ಳುವುದಾದರೆ, ಮದರಂಗಿಯ ಸೊಪ್ಪು, ನಿಂಬೆಹಣ್ಣಿನ ರಸವನ್ನು ಸೇರಿಸಿ ಚೆನ್ನಾಗಿ ಅರೆದು, ಕೈಗಳಿಗೆ ಹಚ್ಚಬೇಕು. ವಿಜ್ಞಾನ ಮುಂದುವರಿದ ಹಾಗೆ […]

ಚಂದಿರನ ಬೆಳದಿಂಗಳಲ್ಲಿ

ಭಾವಲಹರಿ… ಭಾವಲಹರಿ… ರಶ್ಮಿ.ಎಸ್. ಒಬ್ಬಂಟಿಯೆನಿಸಿದಾಗಲೆಲ್ಲ ಬಾಲ್ಕನಿಗೆ ಬಂದು ನಿಲ್ತೇನಿ. ಅದೆಷ್ಟು ದೂರದ ಗೊತ್ತಿಲ್ಲ.. ಅಷ್ಟೂ ದೂರದಿಂದ ನಕ್ಷತ್ರವೊಂದು ಮಿಣಮಿಣ ಅಂತ ಮಿಣುಕ್ತದ. ಕಣ್ಣುಪಿಳುಕಿಸಿ, ಕಣ್ಣಾಗ ನಗ್ತದ. ನನ್ನ ಮನಿ ಮುಂದಿನ ಬೇವಿನ ಮರದ ಎಲೆಗಳು ತಣ್ಣಗ ಗಾಳಿ ಸೂಸ್ತದ. ಅದರೊಳಗೊಂದು ಕಹಿಯ ಕಂಪೂ ಇರ್ತದ. ಇರುಳಿನ ತಂಪೂ ಇರ್ತದ. ಅಪಾರ್ಟ್‌ಮೆಂಟಿನಾಗ ಸಾಕಿದ್ದ ನಾಯಿ ಚೂರಿ ಬಂದು ಬೊಗಳ್ತದ. ‘ಚೂರಿ ಮಲಗೂದು ಬ್ಯಾಡೇನು.. ಅಂದ್ರ ಸಾಕು..’ ಪಾಪ ತನಗೆ ಅನ್ಕೊಂಡು ಸುಮ್ನಾಗಿ ಒಳಗ ಹೋಗ್ತದ. ಮತ್ತದೆ ರಾತ್ರಿ, ಮತ್ತದೆ […]

ಮೋಹದ ಬೆನ್ನು ಹತ್ತಿದರೆ . . . . .

ಲೇಖನ ಮೋಹದ ಬೆನ್ನು ಹತ್ತಿದರೆ ಜಯಶ್ರೀ.ಜೆ. ಅಬ್ಬಿಗೇರಿ  ಹೊಸದಾಗಿ ಮದುವೆಯಾದ ದಿನಗಳಲ್ಲಿ ಬಾಳ ಸಂಗಾತಿಯ ಮೋಹ ಅತಿಯೆನಿಸುವಷ್ಟು ಇರುತ್ತದೆ ಎಂದು ವಿಶೇಷವಾಗಿ ಹೇಳಬೇಕಿಲ್ಲ. ಈ ಮೋಹವೆಂಬುದು ಲೋಕಾರೂಢಿ. ಅದರಲ್ಲೇನು ವಿಶೇಷವಿದೆ ಎಂದು ಮನಸ್ಸು ಪ್ರಶ್ನೆ ಹಾಕಿ ನಗುವುದುಂಟು. ಮೋಹದ ಕುರಿತಾಗಿ ಪುಂಖಾನುಪುಂಖವಾಗಿ ಘಟನೆಗಳನ್ನು ಉಲ್ಲೇಖಿಸಬಹುದು. ಅದರಲ್ಲೂ ತುಳಸಿದಾಸರ ಕಥೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿದ್ದದ್ದೇ ಇದೆ. ಅದನ್ನು ಹಾಗೆ ಒಮ್ಮೆ ಮೆಲಕು ಹಾಕುವುದಾದರೆ ಹೀಗೆ ಸಾಗುತ್ತದೆ. ತುಳಸಿದಾಸರಿಗೆ ತಮ್ಮ ಪತ್ನಿಯಲ್ಲಿ ಅಪಾರ ಆಸಕ್ತಿ. ಆಕೆಯನ್ನು ಬಿಟ್ಟಿರಲು ಮನಸ್ಸು ಒಪ್ಪುತ್ತಲೇ […]

ಮಲೆನಾಡಿಗರ ತುಮುಲ

ಅನಿಸಿಕೆ ಮಲೆನಾಡಿಗರ ತುಮುಲ ಗಣೇಶಭಟ್ ಶಿರಸಿ ಪಶ್ಚಿಮ ಘಟ್ಟಗಳ ಹಾಗೂ ಅಲ್ಲಿನ ಜೀವವೈವಿದ್ಯ ರಕ್ಷಣೆಯ ಉದ್ದೇಶದಿಂದ ೨೦೧೧ರಲ್ಲಿ ಡಾ. ಮಾಧವ ಗಾಡ್ಗೀಲ್ ಸಮಿತಿ ನೀಡಿದ ವರದಿಯನ್ನು ತಿರಸ್ಕರಿಸಿದನಂತರ ವಿಜ್ಞಾನಿ ಕಸ್ತೂರಿರಂಗನ್ ನೇತೃತ್ವ ಸಮಿತಿ ರಚಿಸಲಾಗಿತ್ತು. ಪಶ್ಚಿಮ ಘಟ್ಟದಲ್ಲಿ ಮಾನವನ ಹಸ್ತಕ್ಷೇಪವನ್ನು ಸೀಮಿತಗೊಳಿಸಬೇಕೆಂದು ಸೂಚಿಸಿರುವ ಎರಡನೇ ವರದಿಯ ಅನುಷ್ಠಾನಕ್ಕೂ ಹಿಂಜರಿಯುತ್ತಿರುವ ಕರ್ನಾಟಕದ ಸರ್ಕಾರ ಹಸಿರು ನ್ಯಾಯಾಲಯದ ಮೆಟ್ತಲೇರುವ ಪ್ರಯತ್ನ ನಡೆಸಿದೆ. ಈ ಎರಡೂ ವರದಿಗಳು ಪರಿಸರ ಪೂರಕ ಅಭಿವೃದ್ಧಿಯನ್ನು ಪ್ರತಿಪಾದಿಸುತ್ತವೆಯಾದರೂ, ಡಾ. ಮಾಧವ ಗಾಡ್ಗೀಳ್ ವರದಿ ಹೆಚ್ಚು ಜನಪರವಾಗಿದೆ. […]

ಆತ್ಮ ನಿವೇದನೆಯಲ್ಲಿ ಅಕ್ಕನ ಹೆಜ್ಜೆಗಳು

ಲೇಖನ ಆತ್ಮ ನಿವೇದನೆಯಲ್ಲಿ ಅಕ್ಕನ ಹೆಜ್ಜೆಗಳು  ಡಾ.ರೇಣುಕಾ. ಅ. ಕಠಾರಿ ಕನ್ನಡ ನಾಡಿನ ಚರಿತ್ರೆಯಲ್ಲಿ ‘ವಚನ ಸಾಹಿತ್ಯ’ ಹೊಸ ಮೈಲುಗಲ್ಲನ್ನೇ ಸೃಷ್ಠಿಸಿತ್ತು. ಕುಟುಂಬದಲ್ಲಿ ಹೆಣ್ಣು ಸ್ವಾತಂತ್ರ್ಯ   ಕಳೆದುಕೊಂಡ ಕಾಲದಲ್ಲಿ ಶರಣ ಪರಂಪರೆಯು ಆಕೆಗೆ ಸ್ಥಾನವನ್ನು ಒದಗಿಸಿಕೊಟ್ಟಿತು. ಈ ಮೊದಲು ಹೆಣ್ಣನ್ನು ಶೂದ್ರ ಸಮಳೆಂಬ ಅಪವಾದವನ್ನು ಹೊತ್ತುಕೊಂಡು ಬದುಕಬೇಕಾಗಬೇಕಿತ್ತು. ಹಾಗೆ ಅವಳನ್ನು  ಅಜ್ಞಾನಿಯನ್ನಾಗಿ ಮಾಡಿದ್ದರು. ಮಹಿಳೆಯರಿಗೆ ಮೋಕ್ಷ ಬೇಕಾದರೆ ಪತಿಯ ಸೇವೆಯ ಮೂಲಕವೇ ಸಾಧ್ಯವೆಂಬ ಕಲ್ಪನೆಯನ್ನು ಬಲವಂತವಾಗಿ ಆಕೆಯ ಮೇಲೆ ಹೊರಿಸುತ್ತಿದ್ದರು. ಈ ಮೊದಲು ನಡೆಯುತ್ತಿದ್ದ ಎಲ್ಲ ಹಿಂಸಾ […]

ಚಿಟ್ಟೆ

ಲೇಖನ ಚಿಟ್ಟೆ ಆಶಾ ಸಿದ್ದಲಿಂಗಯ್ಯ ಚಿಟ್ಟೆ ಲೆಪಿಡೊಪ್ಟೆರಾ ಆರ್ಡರ್ ಗೆ ಸೇರಿದ ಕೀಟ. ಇದು ಹೆಸ್ಪರಾಯ್ಡಿಯಾ (the skippers) ಹಾಗೂ ಪೆಪಿಲಿಯನಾಯ್ಡಿಯಾ (ಉಳಿದೆಲ್ಲ ಚಿಟ್ಟೆಗಳ) ಜಾತಿಗಳಿಗೆ ಸೇರಿದ್ದು ಹಲವು ಬಣ್ಣಗಳು ಹಾಗೂ ವಿವಿಧ ಆಕಾರಗಳಲ್ಲಿ ಕಾಣಸಿಗುತ್ತವೆ. ಕಾಯ್ರ್ನ್ಸ್ ಬರ್ಡ್ವಿಂಗ್ ಎನ್ನುವುದು ಆಸ್ಟ್ರೇಲಿಯಾದಲ್ಲಿನ ಅತಿ ದೊಡ್ಡ ಚಿಟ್ಟೆ ಚಿಟ್ಟೆಗಳ ಮೇಲೆ ಅಧ್ಯಯನ ನಡೆಸುವವರನ್ನು ಆಂಗ್ಲ ಭಾಷೆಯಲ್ಲಿ ‘ಲೆಪಿಡಾಪ್ಟರಿಸ್ಟ್’ಗಳೆಂದು ಕರೆಯುತ್ತಾರೆ. ಚಿಟ್ಟೆಗಳ ವೀಕ್ಷಣೆ ಜನರಲ್ಲಿ ಒಂದು ಹವ್ಯಾಸವಾಗಿ ಬೆಳೆದಿದೆ. ಜೀವನ ಚಕ್ರ ಒಂದು ಜೀವನ ಚಕ್ರವು ಜೀವಂತ ಜೀವಿಯು ತನ್ನ […]

ಚಂದ್ರನೆಂಬ ವೈಜ್ಞಾನಿಕ ವಿಸ್ಮಯ

ಭಾರತವು ತನ್ನದೇ ಆದ ತಂತ್ರಜ್ಞಾನ ಸಂಶೋಧಿಸಿ ಅಭಿವೃದ್ಧಿಗೊಳಿಸಿದ್ದರಿಂದ ಚಂದ್ರಯಾನ ಯೋಜನೆಯಿಂದ ಭಾರತದ ಬಾಹ್ಯಾಕಾಶ ಯೋಜನೆಗೆ ಮಹತ್ವದ ಉತ್ತೇಜನ ಲಭಿಸಿತು.

ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳ ಆಹ್ವಾನ

ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳ ಆಹ್ವಾನ ೨೦೨೦ನೆಯ ಸಾಲಿನಿಂದ ಕೊಡಮಾಡುವ ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ೪೦ ವರ್ಷದೊಳಗಿನ ಕವಿಗಳಿಂದ ಕೃತಿಗಳನ್ನು ಆವ್ಹಾನಿಸಲಾಗಿದೆ.ಪ್ರಶಸ್ತಿಯು ೫ ಸಾವಿರ ನಗದು,ಸ್ಮರಣಿಕೆ ಒಳಗೊಂಡಿದೆ.ಆಸಕ್ತ ಕವಿಗಳು ೨೦೨೦ ನೆಯ ಸಾಲಿನಲ್ಲಿ ಪ್ರಕಟಗೊಂಡ ತಮ್ಮ ಸ್ವರಚಿತ ಮೂರು ಕವನ ಸಂಕಲನಗಳನ್ನು ಜನವರಿ ೧೫,೨೦೨೧ ರೊಳಗೆಸಂಚಾಲಕರು, ನಾಗಶ್ರೀ ಕಾವ್ಯಪ್ರಶಸ್ತಿ ಸಮಿತಿಸಿಂದಗಿ,ವಿಜಯಪುರ ಜಿಲ್ಲೆಈ ವಿಳಾಸಕ್ಕೆ ಪ್ರೊಫೆಷನಲ್ ಕೋರಿಯರ್ ಮಾಡಬಹುದು.ಹೆಚ್ಚಿನ ಮಾಹಿತಿಗಾಗಿ +918951375140,988065654 ಸಂಪರ್ಕಿಸುವಂತೆ ಕೋರಿದ್ದಾರೆ.

ಒಲವಿನೋಲೆ..

ಒಲವಿನೋಲೆ.. ಜಯಶ್ರೀ.ಭ. ಭಂಡಾರಿ ಓ ಒಲವೇ ನೀ ಎಲ್ಲಿರುವೆ…. ನೀ ನನ್ನ ಹುಡುಕಿಕೊಂಡು ಬಂದು ಆಗಲೇ ೨ ವರ್ಷ ಕಳೆಯಿತು. ನೀ ಬಂದಾಗ ನನಗೆ ನಿನ್ನ ಮೇಲೆ ಅದ್ಯಾವ ಭಾವನೆ ಗಳೇ ಇರಲಿಲ್ಲ. ಈಗ ನಾನು ಈ ಭೂಮಂಡಲಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ.  ಪ್ರತಿಕ್ಷಣ ನಿನ್ನ ಬಿಟ್ಟರೆ ಹರಿದಾಡುವ ಗಾಳಿಗೂ ಜಾಗವಿಲ್ಲ. ನನ್ನ ಬಾಳಿನ ಕಗ್ಗತ್ತಲು ಬೆಳಗಲು ನೀನೇ ಬೇಕು. ಅತಿಯಾದ ಪ್ರೀತಿಯಲ್ಲಿ ನನ್ನ ನಾ ಮರೆತಿಹೆ.ನೀನಿಲ್ಲದ ಹೊತ್ತು ನೆನೆಯಲು ಸಾಧ್ಯವಿಲ್ಲ. ನಿನ್ನಲ್ಲಿ ಒಂದು ಕೆಟ್ಟ ಹಾಬಿ ಇದೆ.ಡ್ಯೂಟಿಯಲಿ […]

Back To Top