Category: ಇತರೆ

ಇತರೆ

ಸರಣಿ ಬರಹ ಅಂಬೇಡ್ಕರ್ ಓದು ಭಾಗ-6 ಜಾತಿಯತೆಯ ಕರಾ‌ಳ ಸ್ಪರ್ಶ ಪುಸ್ತಕಗಳೆಂದರೆ ಅಂಬೇಡ್ಕರರಿಗೆ ಅದಮ್ಯ ಪ್ರೀತಿ, ನ್ಯೂಯಾರ್ಕ ನಗರದಲ್ಲಿನ ಪುಸ್ತಕ ಅಂಗಡಿಗಳಿಗೆ ಭೇಟಿಕೊಟ್ಟು ಸಾವಿರಾರು ಪುಸ್ತಕಗಳನ್ನು ಖರಿದಿಸಿ ಮುಂಬಯಿಗೆ ಕಳುಹಿಸಿ ಕೊಡುತ್ತಾರೆ. ಅಮೇರಿಕಾದ ನಿಗ್ರೋ ಜನರಿಗೆ ಸ್ವಾತಂತ್ರ್ಯ ಕಲ್ಪಿಸಿದ 14ನೇ ತಿದ್ದುಪಡಿ ಅಂಬೇಡ್ಕರರ ಮೇಲೆ ಅಗಾದ ಪ್ರಭಾವ ಬಿರಿತ್ತು. ಭೂಕರ .ಟಿ. ವಾಸಿಂಗ್ಟನ್ ರವರು 1915ರಲ್ಲಿ ನಿಧನರಾದಾಗ ಅಂಬೇಡ್ಕರರು ಅಮೇರಿಕಾದಲ್ಲಿಯೇ ಇದ್ದರು. ಅವರು ನಿಗ್ರೋ ಜನರಿಗೆ ಸ್ವಾತಂತ್ರ್ಯ, ಶಿಕ್ಷಣ ಹಾಗೂ ಉದ್ಯೋಗವನ್ನು ಕಲ್ಪಿಸಿಕೊಟ್ಟಿದ್ದರು. ಅಂಬೇಡ್ಕರರಿಗೆ ಭಾರತದಲ್ಲಿನ ಕೋಟಿ […]

ಬೆವರು

ನಮ್ಮ ದೈನಂದಿನ ಬದುಕಿನಲ್ಲಿ ಬೆವರುವುದು ಅತ್ಯಂತ ಸಾಮಾನ್ಯ ಕ್ರಿಯೆ. ಆದರೆ ಕೆಲವು ವಿಶೇಷ ಸಂದರ್ಭಗಳಲ್ಲಿ ಅದು ಉದ್ದೀಪನಗೊಂಡು ಹೆಚ್ಚಾಗುತ್ತದೆ

ಲೇಖನ ಓಡುತ್ತಿರುವ ಜೀವನಕ್ಕೆ ಜಯಶ್ರೀ.ಜೆ. ಅಬ್ಬಿಗೇರಿ ಇಂದು ನಾವು ನಡೆಸುತ್ತಿರುವ ಜೀವನದ ಕ್ರಮದ ಕುರಿತು ಕೊಂಚ ಯೋಚಿಸಿದರೆ ಭಯ ಹುಟ್ಟುತ್ತದೆ. ಹಾಗೆ ನೋಡಿದರೆ ಹಾವು ಏಣಿಯಾಟದ ಚರಿತ್ರೆ ನಮ್ಮ ಹಿಂದಿದೆ. ಹೀಗಿದ್ದಾಗ್ಯೂ ದೈವಸೃಷ್ಟಿಯಲ್ಲಿ ನಾವೇ ಶ್ರೇಷ್ಠವೆಂದು ಕೊಚ್ಚಿಕೊಳ್ಳುತ್ತೇವೆ. ನಮ್ಮ ಬುದ್ಧಿವಂತಿಕೆಗೆ ಶಹಬ್ಬಾಸಗಿರಿ ಕೊಟ್ಟುಕೊಳ್ಳುತ್ತೇವೆ. ಎಲ್ಲ ಕೆಲಸಗಳಿಗೂ ಯಂತ್ರಗಳನ್ನು ಕಂಡು ಹಿಡಿದು ಯಂತ್ರ ನಾಗರಿಕತೆಯಲ್ಲಿ ಬದುಕುತ್ತಿದ್ದೇವೆ. ಆಧುನಿಕ ಜೀವನಶೈಲಿ ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ನಗರ ಕೇಂದ್ರೀಕೃತ ಬದುಕಿಗೆ ಆಕರ್ಷಿತರಾಗಿದ್ದೇವೆ. ದೋಚುವ ಉಪಭೋಗಿಸುವ ಕೊಳ್ಳುಬಾಕ ಸಂಸ್ಕೃತಿಯನ್ನು ಬಾಚಿ ತಬ್ಬಿಕೊಂಡಿದ್ದೇವೆ. ಭೂಮಿಯ […]

ಲೇಖನ ಗೃಹಿಣಿ ಮತ್ತು ಸಾಹಿತ್ಯ ಜ್ಯೋತಿ  ಡಿ.ಬೊಮ್ಮಾ ಪ್ರಾಚೀನಕಾಲದಿಂದಲೂ ಸ್ತ್ರೀ ಎರಡನೆ ದರ್ಜೆಯ ಪ್ರಜೆ ಎಂದು ಗುರುತಿಸಲ್ಪಟ್ಟವಳು. ಪುರುಷ ಮೇಲು ಸ್ತ್ರೀ ಕೀಳು ಎಂಬ ಭಾವನೆಯಿಂದ  ಸ್ತ್ರೀ ಯು ಶಿಕ್ಷಣದಿಂದ ವಂಚಿತಳಾಗಿದ್ದಳು. ಹಾಗಾಗಿ ಸ್ತ್ರೀ ಯು ಸಾಹಿತ್ಯ ರಚನೆಯಲ್ಲಿ ಹಿಂದೆ ಬಿದ್ದಳು.  ಮೊಟ್ಟಮೊದಲ ಸಾಹಿತ್ಯ ರಚಿಸಿರುವದು ಹನ್ನೆರಡನೆ ಶತಮಾನದ ವಚನಗಾರ್ತಿಯರು . ಎರಡನೆಯ ಹಂತ ದೇಶದ ಸ್ವತಂತ್ರ ಚಳುವಳಿಗಳ ಸಂದರ್ಭದಲ್ಲಿ. ಹನ್ನೆರಡನೆಯ ಶತಮಾನದ ವಚನಗಾರ್ತಿಯರು ತಮ್ಮ ವಚನಗಳ ಮೂಲಕ ಸಮಾಜದ ಬದಲಾವಣೆಗೆ ಪ್ರಯತ್ನಿಸಿದರು.ಸಾಮಾಜಿಕ ಸ್ವಾತಂತ್ರ್ಯ ಅಂದೋಲನ ರಚಿಸಿದರು. […]

೨೦೨೦ ರಲ್ಲಿ ಪ್ರಕಟವಾದ ಸಿದ್ದರಾಮಹೊನ್ಕಲ್ ವಿರಚಿತ ಹೊನ್ನಮಹಲ್ ಗಜಲ್ ಸಂಕಲನಕ್ಕೆ ಕಲ್ಯಾಣ ಕರ್ನಾಟಕದ ಕನ್ನಡನಾಡು ಲೇಖಕ ಓದುಗರ ಸಹಕಾರ ಸಂಘ ಕೊಡಮಾಡುವ ಸಹಸ್ರಾರು ವಿದ್ಯಾರ್ಥಿಗಳ ನೆಚ್ಚಿನ ಪ್ರಾಂಶುಪಾಲರಾಗಿ ಕಲಬುರ್ಗಿ ಭಾಗದಲ್ಲಿ ಜನಜನಿತರಾಗಿದ್ದ ಪ್ರೊ.ಎಸ್.ವಿ. ಮೇಳಕುಂದಿ ಸ್ಮಾರಕ ಕಾವ್ಯ ಪ್ರಶಸ್ತಿ

ಧಾರಾವಾಹಿ ಆವರ್ತನ ಅದ್ಯಾಯ-47 ತಂಗವೇಲುವಿನೊಂದಿಗೆ ಬಂಡೆಯ ಸಮೂಹವನ್ನು ನೋಡುತ್ತ ಕೊರಕಲು ದಾರಿಯಲ್ಲಿ ಫರ್ಲಾಂಗು ಮುಂದೆ ಸಾಗಿದ ಶಂಕರನಿಗೆ ಆ ರಸ್ತೆಯ ಅಂತ್ಯದಿಂದ ಸುಮಾರು ನೂರು ಗಜ ದೂರದಲ್ಲಿ ಎರಡು, ಮೂರು ಶತಮಾನಗಳಷ್ಟು ಹಳೆಯದಾದ ತುಂಡುಪ್ಪರಿಗೆಯ ಮನೆಯೊಂದು ಕಾಣಿಸಿತು. ಅದನ್ನು ಕಂಡ ತಂಗವೇಲು, ‘ಸಂಗರಣ್ಣ ಅದೇ ಮನೆ ಸುಘೇಂದ್ರಯ್ಯನವರ್ದು…!’ ಎಂದು ಗೆಲುವಿನಿಂದ ತೋರಿಸಿದ. ಆದ್ದರಿಂದ ಶಂಕರ ಅಲ್ಲೇ ಒಂದು ಕಡೆ ಕಾರು ನಿಲ್ಲಿಸಿ ಇಳಿದವನು ಕಾರನ್ನೊಮ್ಮೆ ಬೇಸರದಿಂದ ದಿಟ್ಟಸಿದ. ತನ್ನ ಹೊಚ್ಚ ಹೊಸ ಕಾರು ಆ ಕೊರಕಲು ರಸ್ತೆಯ […]

ಸರಣಿ ಬರಹ ಅಂಬೇಡ್ಕರ್ ಓದು ಎಡ್ವಿನ್ ಆರ್.ಎ.ಸೆಲಿಗ್ಮನ್ ಶಿಷ್ಯ ಅಂಬೇಡ್ಕರ್        ಎಡ್ವಿನ್ ಆರ್.ಎ.ಸೆಲಿಗ್ಮನ್ ರವರು ಅಂದಿನ ಕಾಲದ ವಿಶ್ವವಿಖ್ಯಾತ ಆರ್ಥಿಕ ತಜ್ಞರಾಗಿದ್ದರು. ಅಂಬೇಡ್ಕರರು ಅವರ ಅಚ್ಚುಮೆಚ್ಚಿನ ಶಿಷ್ಯರಾದರು. ಎಷ್ಟು ಅಚ್ಚುಮೆಚ್ಚಿನ ಶಿಷ್ಯರೆಂದರೆ ಪ್ರೊ. ಸೆಲಿಗ್ಮನರು ಯಾವುದೆ ವರ್ಗದ ಕೊಠಡಿಯಲ್ಲಿ ಬೋಧಿಸುತ್ತಿರಲಿ ಅಲ್ಲಿ ಅವರ ಬೊಧನೆ ಆಲಿಸಲು ಅಂಬೇಡ್ಕರರು ಹಾಜರಿರುತ್ತಿದ್ದರು. ಒಂದು ವಿಷಯದ ಬಗ್ಗೆ ಆಳವಾದ ಅಧ್ಯಯನ ಮಾಡಿ ಅದರ ಬಗ್ಗೆ ಚಿಂತನೆ ಮಾಡಿದಾಗ ಸಂಶೋದನೆಯ ಸರಳ ವಿಧಾನ ಯಾವುದೆಂಬುದು ತಿಳಿಯುವುದು ಎಂದು ಅಂಬೇಡ್ಕರರಿಗೆ  ಸಂಶೋದನೆಯ ಸರಳ […]

ಧಾರಾವಾಹಿ ಆವರ್ತನ ಅದ್ಯಾಯ-46 .ಆವತ್ತು ದೇವರಕಾಡಿನಲ್ಲಿ ನೆರೆದ ಭಕ್ತಾದಿಗಳೆದುರು ತಮ್ಮ ಚಮತ್ಕಾರವನ್ನು ಪ್ರದರ್ಶಿಸಿ ಜೀರ್ಣೋದ್ಧಾರಕ್ಕೆ ನಾಂದಿ ಹಾಡಿ ಬಂದಿದ್ದ ಗುರೂಜಿಯವರು ಅಲ್ಲಿನ ನಾಗ ಭವನ ನಿರ್ಮಾಣದ ಕಾಮಗಾರಿಯನ್ನು ಶಂಕರನಿಗೆ ಒಪ್ಪಿಸಲು ಇಚ್ಛಿದರು. ಆದ್ದರಿಂದ ಅಂದು ಬೆಳಿಗ್ಗೆ ಅವನನ್ನು ತಮ್ಮ ಬಂಗಲೆಗೆ ಬರಹೇಳಿದರು. ಗುರೂಜಿಯವರು ದೇವರಕಾಡಿನ ದೊಡ್ಡ ಪ್ರಾಜೆಕ್ಟ್‍ನ್ನು ಕೈಗೆತ್ತಿಕೊಂಡಿರುವುದು ಶಂಕರನಿಗೂ ಗೊತ್ತಿತ್ತು. ಅಲ್ಲದೇ ಅದರ ಕೆಲಸವನ್ನು ಅವರು ತನಗೇ ಕೊಡುತ್ತಾರೆಂಬುದೂ ಅವನಿಗೆ ಖಚಿತವಿತ್ತು. ಹಾಗಾಗಿ,‘ಶಂಕರಾ ನಿನ್ನ ಹತ್ತಿರ ಒಂದು ಮುಖ್ಯ ವಿಷಯ ಮಾತಾಡಲಿಕ್ಕಿದೆ ಮಾರಾಯಾ, ಬೇಗ ಬಂದುಬಿಡು!’ […]

‘ಅಂಬಿಕಾತನಯದತ್ತ’ಮುಂಬೈಯಲ್ಲೊಂದುಅಪರೂಪದರಂಗರೂಪಕ.

‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ರಚನೆ: ಡಾ. ವರದರಾಜಚಂದ್ರಗಿರಿಮತ್ತುಸಾ.ದಯಾ ಪ್ರಸ್ತುತಿ : ಕನ್ನಡಕಲಾಕೇಂದ್ರ, ಮುಂಬೈ. ಸಮಯ- ಸಂರ‍್ಭ, ನವಿಮುಂಬಯಿಕನ್ನಡಸಂಘ, ವಾಶಿ, ನವಿಮುಂಬಯಿ , ಮೊನ್ನೆದಿನಆಯೋಜಿಸಿದರ‍್ನಾಟಕರಾಜ್ಯೋತ್ಸವಕರ‍್ಯಕ್ರಮದಂದು ರೂಪಕದಲ್ಲಿ ನೃತ್ಯರೂಪಕ, ಸಂಗೀತರೂಪಕ ಇರುವಂತೆ, ಕಾವ್ಯವಾಚನ-ಗಾಯನ- ನಟನೆಯ ಮೂಲಕ ‘ರಂಗರೂಪಕ’ವನ್ನು ಸಾಧ್ಯವಾಗಿಸಿ ಸಾದರಪಡಿಸಿದವರು ಕಳೆದ ಮೂರು ದಶಕಗಳಿಂದ ಮುಂಬಯಿನ ಕನ್ನಡ ತುಳು ರಂಗಭೂಮಿಯಲ್ಲಿ ಗಂಭೀರವಾಗಿ ತಮ್ಮನ್ನು ತೊಡಗಿಸಿಕೊಂಡಿರುವಸೃಜನಶೀಲ ನಾಟಕಕಾರ, ನಟ, ನಿರ‍್ದೇಶಕ, ಕವಿಮಿತ್ರ ಸಾ.ದಯಾ ಎಂಬ ಸರಳ ವಿರಳ ಸಹೃದಯಿ. ಹಿನ್ನೆಲೆ ಸಂಗೀತ ಸರ್ವ   ಹೊಣೆ ಹೊತ್ತು ತಮ್ಮ […]

Back To Top