Category: ಇತರೆ

ಇತರೆ

ವೇದೋಕ್ತ ಪ್ರಕರಣ

ಶಾಹು ಮಹಾರಾಜರ ಇಂತಹ ಕ್ರಮಗಳ ವಿರುದ್ಧ ರಾಜೋಪಾಧ್ಯೆ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಿದನಾದರೂ ಎಲ್ಲಾ ನ್ಯಾಯಾಲಯಗಳೂ ಸಂಸ್ಥಾನವೊಂದರ ರಾಜನಾಗಿ ಶಾಹು ಮಹಾರಾಜರ ಈ ಆಜ್ಞೆ ನ್ಯಾಯಸಮ್ಮತ ಎಂದು ಮಹಾರಾಜರ ಕ್ರಮಗಳನ್ನು ಎತ್ತಿಹಿಡಿದವು.

ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಮೀಸಲಾತಿ

ದೇಶದ ನೂರಾರು ಮಹಾರಾಜರಲ್ಲಿ ಕೇವಲ ನಾಲ್ವರು ಮಾತ್ರ ದಲಿತ ಹಾಗೂ ಅಸ್ಪೃಶ್ಯರಿಗೆ ಮೀಸಲಾತಿ ನೀಡಿದ್ದು, ಇವರುಗಳಿಗೆ ಪ್ರೇರಣೆ ಆಗಿದ್ದು ನಾಲ್ವಡಿ ಕೃಷ್ಣ ರಾಜ ಒಡೆಯರ್ ರವರು.ಸಮಾನತೆಗಾಗಿ ಶ್ರಮಿಸಿದರು. ಅವರ ಕೊಡುಗೆ ಅಪಾರ.

ಬಸವಣ್ಣ ಮತ್ತು ಚಲನಶೀಲತೆ

ಲೇಖನ ಬಸವಣ್ಣ ಮತ್ತು ಚಲನಶೀಲತೆ ವಚನ ಕಾಲದ ಜೊತೆ ಪಿಸುಮಾತು ನಾಗರಾಜ್ ಹರಪನಹಳ್ಳಿ ಕರ್ನಾಟಕ, ಕನ್ನಡಿಗರ ಮಟ್ಟಿಗೆ ೧೨ನೇ ಶತಮಾನ ಮಹತ್ವದ ಕಾಲಘಟ್ಟ. ಸಾಹಿತ್ಯ ಮತ್ತು ಸಾಮಾಜಿಕ ಬದಲಾವಣೆ ಕಂಡ ಕಾಲವದು. ಬಸವಣ್ಣ ಮತ್ತು ಆತನ ಸಮಕಾಲೀನ ವಚನಕಾರರು ಅನುಭವ ಮಂಟಪದ ಮೂಲಕ ಸಮಾಜದಲ್ಲಿ, ಜನರ ಬದುಕಲ್ಲಿ, ಅಧಿಕಾರ ಕೇಂದ್ರದಲ್ಲಿ ಚಲನಶೀಲತೆ ತಂದರು. ಜಡತ್ವಕ್ಕೆ ಚಾಟೀ ಬೀಸಿದರು. ಸ್ಥಗಿತ ವ್ಯವಸ್ಥೆಗೆ ಪರ್ಯಾಯ ಸೂಚಿಸಿದರು. ಬಸವಣ್ಣನ ಹೆಸರೇ ಚಲನಶೀಲ.‌ ಬುದ್ಧನ ನಂತರ ಭಾರತದಲ್ಲಿ ಆಂದೋಲ ಮತ್ತು ಚಳುವಳಿಯ ಮಾದರಿ […]

ಮಾನವೀಯತೆ ಮರೆಸುತ್ತಿದೆ ಕೊರೊನ

ಲೇಖನ ಮಾನವೀಯತೆ ಮರೆಸುತ್ತಿದೆ ಕೊರೊನ ರಾಧಾ ಆರ್.ಡಿ. ತವರು ಮನೆಗೆ ಹದಿನೈದು ದಿನದ ಮಟ್ಟಿಗೆ  ಹೋಗಿದ್ದ ನಾನು ಬಿಗಿ ಲಾಕ್ಡೌನ್ ಆಗುತ್ತೆ ಎಂದು ಒಂದೇ ವಾರಕ್ಕೆ ದಿಡೀರ್ ಅಂತ ವಾಪಸ್ ಹೊರಟೆ.ಊರಿಂದ ಶಿರದ ವರೆಗೂ  ನನ್ನ  ಮತ್ತು ಪಾಪುನ ಅಪ್ಪಾಜಿ ಅಣ್ಣ ಬಿಡಬೇಕು ಅಂತ ಹಾಗೆ ಅಲ್ಲಿಂದ ನಮ್ಮನೆಯವರು ಕರೆದುಕೊಂಡು ಹೋಗಬೇಕು ಅಂತ  ಹೊರಡುವ ಮುನ್ನ ತೀರ್ಮಾನ ಆಗಿತ್ತು, ಬೆಳಗ್ಗೆ ಸುಮಾರು ಆರು ಗಂಟೆಗೆ ನಮ್ಮ ಊರಿಂದ ಹೊರಟೆವು, ಮೂರು ತಾಸಿನ ಪ್ರಯಾಣದ ನಂತರ ಅಂದರೆ ಒಂಬತ್ತು […]

ದಾರಾವಾಹಿ ಆವರ್ತನ ಅದ್ಯಾಯ-18 ಶಂಕರನ ಭಾಗೀವನದಲ್ಲಿ ಗೋಪಾಲನ ಮನೆಯನ್ನು ಸೇರಿಸಿ ಒಟ್ಟು ಮೂವತ್ತೊಂದು ಮನೆಗಳಿವೆ. ಮುಸ್ಲೀಮರು ಮತ್ತು ಕ್ರೈಸ್ತರನ್ನು ಹೊರತುಪಡಿಸಿ ಉಳಿದ ಬಹುತೇಕ ಜಾತಿಯವರು ಭಾಗಿವನದಲ್ಲಿ ಐದು, ಆರು, ಏಳು, ಹತ್ತು ಮತ್ತು ಇಪ್ಪತ್ತು ಸೆಂಟ್ಸ್‍ಗಳ ಜಾಗದ ಮಾಲಕರಾಗಿ ಹೊಸ ಮನೆಗಳ ಒಡೆಯರಾಗಿ ನೆಮ್ಮದಿಯಿಂದ ಬಾಳುತ್ತಿದ್ದಾರೆ. ಗೋಪಾಲನ ಮನೆಯ ಪಕ್ಕದ ಮನೆ ಬ್ಯಾಂಕರ್ ನಾರಾಯಣರದ್ದು. ಅವರ ಒತ್ತಿನಲ್ಲಿ ಮರದ ವ್ಯಾಪಾರಿ ಸುಂದರಯ್ಯನವರಿದ್ದಾರೆ. ಅವರಾಚೆಗಿನದ್ದು ಜೀವವಿಮಾ ಕಂಪನಿಯ ನಿವೃತ್ತ ಉದ್ಯೋಗಿ ಲಕ್ಷ್ಮಣಯ್ಯ, ಸುಮಿತ್ರಮ್ಮ ದಂಪತಿಯದ್ದು. ಅವರ ಬಳಿಕದ್ದು ಉಮೇಶಯ್ಯನದ್ದು […]

ಪ್ರಜಾಪ್ರಭುತ್ವವಾದಿ ಬಸವಣ್ಣ

ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿರುವ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ದೇಶದ ಏಕತೆ ಈಎಲ್ಲ ಅಂಶಗಳೂ ಶರಣರ , ಅವರ ನಡೆಹಾಗೂ ನುಡಿಗಳಲ್ಲಿ ಹಾಸು ಹೊಕ್ಕಾಗಿದ್ದುದನ್ನು ವಚನಗಳಲ್ಲಿ ಕಾಣುತ್ತೇವೆ.

ಕನ್ನಡದ ಸಾಕ್ಷೀಪ್ರಜ್ಞೆ, ಗಾಂಧಿವಾದಿ ದೊರೆಸ್ವಾಮಿ

ಲೇಖನ ಕನ್ನಡದ ಸಾಕ್ಷೀಪ್ರಜ್ಞೆ, ಗಾಂಧಿವಾದಿ ದೊರೆಸ್ವಾಮಿ ಆರ್.ಜಿ.ಹಳ್ಳಿ ನಾಗರಾಜ ಕನ್ನಡದ ಸಾಕ್ಷೀಪ್ರಜ್ಞೆಯಂತಿದ್ದು ನಮ್ಮನ್ನಗಲಿದ ಶತಾಯುಷಿ ಎಚ್. ಎಸ್. ದೊರೆಸ್ವಾಮಿ ಅವರ ಜನಪರ ಕಾಳಜಿ ಬಗ್ಗೆ ಹತ್ತಾರು ನಿದರ್ಶನ ಕೊಡಬಹುದು. ತಕ್ಷಣ ನಾನಿದ್ದ ಕಚೇರಿಯ ಒಂದು ಘಟನೆಯಿಂದ ಅವರನ್ನಿಲ್ಲಿ ನೆನೆಯುತ್ತೇನೆ: ಅವರಿಗೆ‌ 102 ವರ್ಷವಾಗಿತ್ತು. ಒಂದುದಿನ ಬೆಂಗಳೂರು  ಕೆರೆಗಳ  ಮಾಲಿನ್ಯದ ಬಗ್ಗೆ ಲಿಖಿತ ದೂರು ಕೊಡಲು 3ನೇ‌ ಮಹಡಿಗೆ  ಬಂದರು! ಕಚೇರಿಯಲ್ಲಿ ಇದ್ದವರಿಗೆಲ್ಲ ಆಶ್ಚರ್ಯ ಹಾಗೂ ದಿಗಿಲು. ಅಧ್ಯಕ್ಷರನ್ನು ಕಾಣಬೇಕು,  ಇದ್ದಾರಾ? ಎಂದರು. ಹೊರಗೆ ಸಾಕಷ್ಟು ಜನ ಕಾಯುತ್ತಿದ್ದರು […]

ಭಾವ ಪುಷ್ಪಗಳು

ಭಾವದ ಅನುಭಾವದ ಎತ್ತರ ಬಿತ್ತರಗಳನ್ನು ವರ್ಣಿಸಲು ಅಸಾಧ್ಯ. ಆಲದ ಮರದಂತೆ ನೂರಾರು ಸಾವಿರಾರು ವರುಷಗಳಿಂದ ಬಾಳಿ ಬಂದ ಭಾವ ಸಂಸ್ಕøತಿಯನ್ನು ಹೆಮ್ಮೆಯಿಂದ ಬೆಳೆಸೋಣ ಬೆಳೆಯೋಣ ಭಾವ ಪುಷ್ಪಗಳು ನಮ್ಮ ಎದೆಯ ಅಂಗಳದಲ್ಲಿ ನಿತ್ಯ ಅರಳಲಿ ಬದುಕು ಇನ್ನಷ್ಟು ಮತ್ತಷ್ಟು ಸುಂದರವಾಗಲಿ.

ಬುದ್ಧ ಪೂರ್ಣಿಮೆ

ತನ್ನ 29ನೇ ವಯಸ್ಸಿನಲ್ಲಿಯೇ ಸತ್ಯವನ್ನು ಹುಡುಕುತ್ತಾ ಪ್ರಪಂಚ ಪರ್ಯಟನೆ ಕೈಗೊಂಡ ಮಹಾನ್​ ವ್ಯಕ್ತಿ ಬುದ್ಧ. ಬಡವರಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟವನು. ಮೋಕ್ಷ ಸಾಧಿಸಲು ಕರುಣೆ ಮತ್ತು ಶಾಂತಿಯ ಮಾರ್ಗದಲ್ಲಿ ಸಾಗಬೇಕು ಎಂದು ಲೋಕಕ್ಕೆ ಸಾರಿದಾತ.

Back To Top