Category: ಇತರೆ

ಇತರೆ

ಪರಿಸರ ಯೋಧ ಸುಂದರಲಾಲ್ ಬಹುಗುಣ..!

ಕೊರೋನ ಅಬ್ಬರದಲ್ಲಿ ಇಂತಹ ಮಹಾನ್ ಚೇತನವನ್ನು ಕಳೆದುಕೊಂಡಿರುವುದು ನಮ್ಮ ದೌರ್ಭಾಗ್ಯವೇ ಸರಿ. ಅವರ ದೇಹಕ್ಕೆ ಸಾವಾಗಿರಬಹುದು. ಆದರೆ ಅವರು ಹಾಕಿಕೊಟ್ಟ ಪರಿಸರ ಚಳವಳಿಯ ಕಾವು ನಿರಂತರವಾಗಿರುತ್ತದೆ.

ಶಾಹು ಮಹಾರಾಜ್ ಎಂಬ ಜೀವಪರ ರಾಜ

ಲೇಖನ ಶಾಹು ಮಹಾರಾಜ್ ಎಂಬ ಜೀವಪರ ರಾಜ ಆಶಾ. ಎಸ್ ಶಾಹು ಮಹಾರಾಜರು ಹುಟ್ಟಿದ್ದು 1874 ಜುಲೈ 26ರಂದು. ತಂದೆ ಜಯಸಿಂಗರಾವ್ ಅಪ್ಪಾಸಾಹೇಬ್ ಘಾಟ್ಗೆ, ತಾಯಿ ರಾಧಾಬಾಯಿ. ಹಾಗೆ ಶಾಹು ಮಹಾರಾಜರ ಮೂಲ ಹೆಸರು ಯಶವಂತ್‌ರಾವ್ ಘಾಟ್ಗೆ. ಮಹಾರಾಜ ಶಾಹುರವರ ಪೂರ್ವಿಕರು ಮೂಲತಃ ಛತ್ರಪತಿ ಶಿವಾಜಿಯ ವಂಶಸ್ಥರು. ಆ ಕಾರಣಕ್ಕಾಗಿ ಶಿವಾಜಿಯವರ ಗೌರವ ಪದವಿಯಾದ ‘ಛತ್ರಪತಿ’ ಬಿರುದು ಮಹಾರಾಜ ಶಾಹುರವರಿಗೆ ಸ್ವಾಭಾವಿಕವಾಗಿ ಸಂದಿತು. ಛತ್ರಪತಿ ಶಾಹು ಮಹಾರಾಜ್ ಹುಟ್ಟಿದ ಊರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್‍. ಸಾಕುತಾಯಿ […]

ಶಾಲಾ journey

ಅಂದು ಹೊಡೆದು, ಬೈದು ನನ್ನನ್ನು ಶಾಲೆಗೆ ಸೇರಿಸಲು ಜೊತೆಗಿದ್ದ ಏಳರಲ್ಲಿ ಐದು ಜನ ಈಗಿಲ್ಲ. ಆದರೆ ಒದೆ ತಿಂದ ಪುಣ್ಯವಂತೆ ನಾನು, ನನಗೆ ಪ್ರತಿಯೊಬ್ಬರ ಬಗ್ಗೆಯೂ ಗೌರವ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತದೆ ಹೊರತು ಕಡಿಮೆಯಾಗುವುದಿಲ್ಲ.

ದಾರಾವಾಹಿ ಆವರ್ತನ ಅಧ್ಯಾಯ: 17 ಏಕನಾಥರು, ಶಂಕರನ ಜಮೀನು ನೋಡಲು ಅವನೊಂದಿಗೆ ಹೊರಟಿದ್ದರು. ಶಂಕರ ತನ್ನ ಜಾಗದಲ್ಲಿ ಉದ್ಭವಿಸಿದ ನಾಗನ ಸಮಸ್ಯೆಗೆ ಪರಿಹಾರ ಮಾರ್ಗೋಪಾಯದ ಕುರಿತು ದಾರಿಯುದ್ದಕ್ಕೂ ಏಕನಾಥರೊಡನೆ ಕೆದಕಿ ಕೆದಕಿ ಪ್ರಶ್ನಿಸುತ್ತ ತನ್ನ ಭಯವನ್ನು ನಿವಾರಿಸಿಕೊಳ್ಳಲು ಹೆಣಗುತ್ತ ಕಾರು ಚಲಾಯಿಸುತ್ತಿದ್ದ. ಆದರೆ ಏಕನಾಥರು ಅತೀವ ಚಾಣಾಕ್ಷರು. ಅವರು, ಅವನ ಒಂದೊಂದು ಪ್ರಶ್ನೆಗೂ ಬಹಳವೇ ಯೋಚಿಸಿ ಪರಿಹಾರ ಸೂತ್ರವನ್ನು ಮರೆಮಾಚಿಯೇ ಉತ್ತರಿಸುತ್ತ, ಏನನ್ನೋ ಗಂಭೀರವಾಗಿ ಯೋಚಿಸುತ್ತ ಸಾಗುತ್ತಿದ್ದರು. ಕಾರಣ, ಅವರ ತಲೆಯೊಳಗೆ ಹೊಸ ಯೋಜನೆಯೊಂದು ರೂಪಗೊಳ್ಳುತ್ತಿತ್ತು.    […]

ಬದುಕುವ ಕಲೆ

ಆದರೂ ಇತ್ತೀಚೆಗೆ ನಗರ ಪ್ರದೇಶದ ಹಳದಿ ಬಸ್ಸುಗಳು ಹಳ್ಳಿಗಾಡಿನ ರಸ್ತೆಗಳಲ್ಲಿ ಧೂಳೆಬ್ಬಿಸುತ್ತಿರುವುದರ ಜೊತೆಗೆ ಇಲ್ಲಿನ ಮಣ್ಣಿನ ಮಕ್ಕಳನ್ನು ಮಾತೃಭಾಷಾ ಶಿಕ್ಷಣದಿಂದ ದೂರ ಮಾಡಿ ಇಂಗ್ಲಿಷ್ ವ್ಯಾಮೋಹದ ವ್ಯಾಧಿ ಹುಟ್ಟು ಹಾಕುತ್ತಿರುವುದು ಊರಿನ ಅನೇಕ ಹಿರೇಕರನ್ನು ಚಿಂತೆಗೀಡು ಮಾಡಿದೆ.

ಮಗುವಿಗೆ ಉತ್ತಮ ಹವ್ಯಾಸಗಳ ಸಂಸ್ಕಾರ

ಪ್ರಸ್ತುತ ಸನ್ನಿವೇಶದಲ್ಲಿ ಮಕ್ಕಳಿಗೆ ಜಂಗಮವಾಣಿ(ಮೊಬೈಲ) ಒಂದಿದ್ದರೇ ಏನೂ ಬೇಡ,ಯಾರೂ ಬೇಡ ಎಂಬ ಸಂಗತಿಯನ್ನು ನೆನೆದಾಗ ಪಾಲಕರಾದ ನಾವು ನಮ್ಮ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಕೊಂಚ ಶ್ರಮ ಪಡುವ ಅನಿವಾರ್ಯತೆ ಅವಶ್ಯಕತೆ ತುಂಬಾ ಇದೆ

ಸಮಾಜ ಹಾಗೂ ನೀತಿ

ಆದ್ದರಿಂದ ಮಕ್ಕಳು ಹಾಳಾಗುತ್ತಿದ್ದಾರೆ ಎನ್ನುವದು ಬರೀ ಭ್ರಮೆ. ಸಮಾಜದ ದೃಷ್ಟಿಕೋನ ಬದಲಾಗಬೇಕು

ಕನ್ನಡಕ್ಕೆ ಬಂದ ಹೊಸ ಕನ್ಯೆ – ಹೈಕು

ಮೂರು ಸಾಲಿನ ಹೈಕು ಮನ ಸ್ಪರ್ಶಿಸಿ ಭಾವ ಮೂಡಿದಿ ,ತನ್ನ ಅರ್ಥ ಸಾಧ್ಯತೆಯನ್ನು ವಿಸ್ತರಿಸುತ್ತಾ ಹೋಗುತ್ತದೆ.ಸೋಜಿಗವೆಂದರೆ ಕಾಲವನ್ನು ಒಳಗೊಂಡರೂ ಕಾಲಾತೀತವಾಗುವ ರೀತಿ ಹಾಯ್ಕುವನ್ನುಚಾಪರೂಪದ ಕಾವ್ಯ ಪ್ರಕಾರವಾಗಿಸಿದೆ ” ಎನ್ನುತ್ತಾರೆ‌

ಒಟ್ಟಿನಲ್ಲಿ ಒಬ್ಬ ವ್ಯಕ್ತಿ ಎಷ್ಟೇ ‘ಅಮರ’ ಸಾಧಕ ಆಗಿದ್ದರೂ, ಎಷ್ಟೇ ಶ್ರೀಮಂತ ಆಗಿದ್ದರೂ, ಎಂಥೆಂಥ ಬಿರುದು ಪಡೆದಿದ್ದರೂ, ಆತನ ಸುತ್ತ ಹೊಗಳುವ ಸೈನ್ಯವೇ ಇದ್ದರೂ, ಕೆಲಕಾಲವಾದರೂ ಒಬ್ಬಂಟಿತನದ ಬೆಂಬಿಡದ ಭೂತದ ತುತ್ತು ಆತ! ಬಹುಷಃ! ಈಗಿನ ಜಗತ್ತಿನ ಪ್ರಕ್ಷೋಭ

ಇನ್ನು ಅಪ್ಪಟ ಕಲಾವಿದರೇ ತುಂಬಿರುವ ಈ ಚಿತ್ರದಲ್ಲಿನ ಅಭಿನಯದ ಬಗ್ಗೆ ಎರಡು ಮಾತಿಲ್ಲ. ರೋಹಿಣಿ ಹತ್ತಂಗಡಿಯಂತೂ ಬಹುಕಾಲ ನೆನಪಿನಲ್ಲಿ ಉಳಿಯುತ್ತಾರೆ. ಹತ್ತಾರು ಬಾರಿ ನಾನು ಇದನ್ನು ನೋಡಿದ್ದೇನೆ. ನೀವೂ ಕೂಡ ಪಾರ್ಟಿಯನ್ನು ಒಮ್ಮೆಯಾದರೂ ನೋಡಿ.

Back To Top