ಇತರೆ

ಇತರೆ

ಇತರೆ

ಲೋಕಶಾಹಿರ ಅಣ್ಣಾಭಾವು ಸಾಠೆ

“ನೀನು ಗುಲಾಮನಲ್ಲ, ಈ ವಾಸ್ತವ್ಯ ಜಗತ್ತಿನ ನಿರ್ಮಾಪಕ“ “ನೀನು ಗುಲಾಮನಲ್ಲ, ಈ ವಾಸ್ತವ್ಯ ಜಗತ್ತಿನ ನಿರ್ಮಾಪಕ” ಹೀಗೆ ಹೇಳಿದ್ದು, ಯಾವ ವಿದೇಶಿ ವಿಚಾರವಂತನಲ್ಲ; ಮರಾಠಿ ಮೂಲ ಮಹಾನ್ ಸಾಹಿತಿ ಲೋಕಶಾಹಿರ ಅಣ್ಣಾಭಾವು ಸಾಠೆ. ದಮನಿತ, ಶೋಷಿತ, ಕಾರ್ಮಿಕ, ರೈತ ಈ ಎಲ್ಲ ವರ್ಗಗಳ ಧ್ವನಿಯಾಗಿ ಸಾಹಿತ್ಯ ರಚಿಸಿದ ಕ್ರಾಂತಿಪುತ್ರ. ಎರಡು ದಿನವೂ ಪೂರ್ಣ ಶಾಲೆಗೆ ಹೋಗದ ಇವರು ವಿಶ್ವಮಾನ್ಯ ಸಾಹಿತ್ಯವನ್ನು ಸ್ವ-ಅನುಭವದಿಂದಲೆ ರಚಿಸಿದರು. ಇವರ ಮಹಾನ್ ಸಾಹಿತ್ಯ ಇಂದು ಜಾಗತಿಕವಾಗಿ 27 ಭಾಷೆಗಳಲ್ಲಿ ಅನುವಾದಗೊಂಡಿದೆ. ಅಗಸ್ಟ 1 […]

Read More
ಇತರೆ

ಚಂದ್ರ ಮತ್ತು ನಾನು…

ಮೊದಲ ಕವಿತೆಯ ರೋಮಾಂಚನ ಫಾಲ್ಗುಣ ಗೌಡ ಅಚವೆ. ಮನೆಯ ಅಂಗಳದಲ್ಲಿ ಅಪ್ಪನ ಆರಾಮ ಕುರ್ಚಿಯಲ್ಲಿ ನಕ್ಷತ್ರ ರಾಶಿಯನ್ನು ನೋಡುತ್ತ ಕೂತಿದ್ದೆ.ಹುಣ್ಣುಮೆಯ ಎರಡು ದಿನ ನಂತರದ ಚಂದ್ರ ನನಗೆ ವಿಶೇಷವಾಗಿ ಕಂಡ.ಅವ‌ನ ಕಾಂತಿಯಲ್ಲಿ ಬೆಳದಿಂಗಳು ಮೀಯುತ್ತಿತ್ತು.ನಕ್ಷತ್ರದಾಚೆಗಿನ ನೀಲಿ ಪರದೆಯ ಗುಂಟ ಹರಿವ ಅವಳ ಮುಗ್ಧ ಪ್ರೀತಿ ಮನಸೊಳಗೆ ಒಲವಿನ ಭಾಷ್ಯ ಬರೆಯುತ್ತಿತ್ತು.ತೆಂಗು ಗರಿಗಳ ನಡುವೆ ಆ ತುಂಬು ಚಂದಿರ ಬಂದು ನನ್ನೊಳಗೆ ಎಂಥದೋ ಮಿಂಚಿಸಿ ಹೋಗಿದ್ದ.ಆ ಮಿಂಚು ನನ್ನ ಮನಃಪಟಲದ ನರ ನಾಡಿಗಳಲ್ಲಿ ಸಂಚರಿಸಿ ಇಂಪಿನ ನಾದಗೈದು ನನ್ನನ್ನು […]

Read More
ಇತರೆ

ಪುಟ್ಟಿ ಅನ್ನೊ ಮೊದಲ ಪದ್ಯ

ಮೊದಲ ಕವಿತೆಯ ರೋಮಾಂಚನ ಚೈತ್ರಾ ಶಿವಯೋಗಿಮಠ ಮೊದಲ ಸಾರಿ ಚೆಂದದ ಪದ್ಯ ಇದು ಅಂತ ಬರೆದದ್ದು ನನಗೆ ಅಷ್ಟು ನೆನಪಿಲ್ಲ. ಆದರೆ ಮೊದಲ ಸಲ ನಾನು ಪದ್ಯ ಬರೆದದ್ದು ಏಳನೇ ಕ್ಲಾಸಿನಲ್ಲಿ. ಆಗ ಪದ್ಯ ಅಂದರೆ ಏನು ಅಂತ ಸಹ ತಿಳಿದಿರಲಿಲ್ಲ. ಮನೆಗೆ ಪ್ರತಿ ವಾರ ತರಂಗ ವಾರಪತ್ರಿಕೆ ಖಾಯಂ ಬರುತ್ತಿತ್ತು. ಮತ್ತು ಮನೆಯ ಬಳಿಯ ನಗರ ಕೇಂದ್ರ ಗ್ರಂಥಾಲಯದ ಸದಸ್ಯತ್ವವೂ ಇತ್ತು. ಪ್ರತಿ ವಾರ ಪುಸ್ತಕಗಳನ್ನ ತಂದು ಓದೋದು ನನ್ನಿಷ್ಟದ ಕೆಲಸಗಳಲ್ಲೊಂದು. ತರಂಗದಲ್ಲಿ ಬರುವ ಮಕ್ಕಳ […]

Read More
ಇತರೆ

ಮೊದಲ ಕವಿತೆಯ ಹುಟ್ಟು

ಮೊದಲ ಕವಿತೆಯ ರೋಮಾಂಚನ ಅರ್ಪಣಾ ಮೂರ್ತಿ ಸುಮಾರು ಮೂರು ವರ್ಷಗಳ ಹಿಂದಿರಬಹುದು, ಸ್ಮಾರ್ಟ್ ಫೋನ್ ಬಳಸಲು ಬಾರದ ದಿನಗಳಲ್ಲಿ ಅಚಾನಕ್ಕಾಗಿ ಉಡುಗೊರೆಯಾಗಿ ಸಿಕ್ಕಿದ ಸ್ಮಾರ್ಟ್ ಫೋನ್ ಮಂತ್ರದಂಡ ಕೈಗೆ ಸಿಕ್ಕಷ್ಟೇ ಖುಷಿ ತಂದಿತ್ತು. ಸಾಮಾಜಿಕ ಜಾಲತಾಣಗಳ ಬಳಕೆ ಅಭ್ಯಾಸವಿಲ್ಲದ ನನಗೆ ಎಫ್ಬಿಯ ಕುರಿತು ಒಂದು ಸಣ್ಣ ಕುತೂಹಲವನ್ನು ನನ್ನೊಳಗೆ ಮೂಡಿಸಿತ್ತು. ಪರಿಚಯದ ಗೆಳೆಯರ ಮಾತಿನಂತೆ ಕೆಲವೇ ಕೆಲವು ಬರಹಗಾರರ ಕವಿಗಳ ಸ್ನೇಹಪಟ್ಟಿಯಲ್ಲಿ ನಾನೂ ಸಹ ಸ್ಥಾನ ಗಿಟ್ಟಿಸಿದ್ದೆ. ಎಫ್ಬಿ ಲೋಕದಲ್ಲಿ ಗುರುತಿಸಿಕೊಂಡಿದ್ದ ಕವಿಗಳ ಸಾಲಿನಲ್ಲಿ ನಾ ಕಾಣದ […]

Read More
ಇತರೆ

ಬಾಯಿಬಡುಕ ಸಾಮಾಜಿಕ ಮಾಧ್ಯಮಗಳು

ಲೇಖನ ನೂತನ ದೋಶೆಟ್ಟಿ            ಭಾರತದಲ್ಲಿ ಅಸಹನೆ ಹೆಚ್ಚುತ್ತಿದೆ ಎನ್ನುವ ಮಾತು ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೇಳಿಬರುತ್ತಿರುವುದಷ್ಟೇ ಅಲ್ಲ ;ಅದನ್ನು ಪುಷ್ಟೀಕರಿಸುವ ಅನೇಕ ಸಂಗತಿಗಳು ಮೇಲಿಂದ ಮೇಲೆ ನಡೆಯುತ್ತಿವೆ. ಮೊದ ಮೊದಲು ಇಂತಹ ಘಟನೆಗಳು ನಡೆದಾಗ  ಆಘಾತವಾಗುತ್ತಿತ್ತು , ವೇದನೆಯಾಗುತ್ತಿತ್ತು . ಕೆಲ ಸಮಯದ ನಂತರ ಅದರಲ್ಲಿ ಕ್ರೂರತೆಯ ಛಾಯೆ ಇಣುಕಿದಾಗ ಕಳವಳವಾಗುತ್ತಿತ್ತು ;ಆಶ್ಚರ್ಯವೂ ಆಗುತ್ತಿತ್ತು. ಈಗ ಗೊಂದಲವಾಗುತ್ತಿದೆ ;ಯಾವುದು, ಯಾರಿಗೆ, ಯಾಕಾಗಿ ಅಸಹನೆಯಾಗುತ್ತದೆ ಎನ್ನುವುದನ್ನು ತಿಳಿಯಲಾಗದೆ ! ಅಭಿಪ್ರಾಯ ಬೇಧಗಳ ಹಿನ್ನೆಲೆಯಲ್ಲಿ ಕಳೆದ ಮೂರು-ನಾಲ್ಕು ವರ್ಷಗಳಲ್ಲಿ […]

Read More
ಇತರೆ
ಲಹರಿ

‘ಎಳೆ ಹಸಿರು ನೆನಪು ..’

ಲಹರಿ ವಸುಂಧರಾ ಕದಲೂರು    ಆಗೆಲ್ಲಾ ಮೂರ್ನಾಲ್ಕು ವರ್ಷಗಳಿಗೊಮ್ಮೆ ಮನೆಯ ಸಾಮಾಗ್ರಿಗಳನ್ನು ಗಂಟುಮೂಟೆ ಕಟ್ಟಿಕೊಂಡು ನಮ್ಮ ಕುಟುಂಬ ಊರಿಂದೂರಿಗೆ ಪ್ರಯಾಣಿಸುತ್ತಿತ್ತು. ನಾನು ಸಣ್ಣವಳಿದ್ದಾಗಿನ ವಿಷಯವಿದು. ಈ ಸಂಚಾರದ ನಿರಂತರತೆಗೆ ನಮ್ಮಪ್ಪ ಸರಕಾರಿ ನೌಕರರಾಗಿದ್ದು ಹಾಗೂ ವರ್ಗಾವಣೆಯನ್ನು ಅವರು ಸಹಜವಾಗಿ ಸ್ವೀಕರಿಸುತ್ತಿದ್ದದ್ದು ಪ್ರಮುಖವಾಗಿತ್ತು ಎನ್ನುವುದು ನನಗೀಗ ಅರ್ಥವಾಗುತ್ತಿದೆ.          ಹೀಗೆ ಪದೇ ಪದೇ ವರ್ಗವಾಗುತ್ತಿದ್ದರಿಂದ ನನ್ನ ಶಾಲಾ ಶಿಕ್ಷಣ ಮೈಸೂರು, ಹಾಸನ ಜಿಲ್ಲೆಗಳ ಹಲವು ಹಳ್ಳಿಗಳ ಸರಕಾರಿ ಶಾಲೆಗಳಲ್ಲಿ ನಡೆಯಿತು. ಮತ್ತೆ ಮತ್ತೆ  ಹೊಸ […]

Read More
ಇತರೆ

ಕಾಫೀನೊ -ಚಹಾನೊ

ಚರ್ಚೆ ರಾಮಸ್ವಾಮಿ ಡಿ.ಎಸ್. ಕಾಫಿ ಮೇಲೋ ಚಹಾ ಮೇಲೋ ಎಂದು ಕುಸ್ತಿ ಆಡುತ್ತಿರುವವರ ಫೇಸ್ಬುಕ್ ಪೇಜುಗಳನ್ನು ಬ್ರೌಸ್ ಮಾಡುತ್ತ ಇರುವಾಗ ಗಂಡು ಹೆಚ್ಚೋ ಹೆಣ್ಣು ಹೆಚ್ಚೋ ಎಂಬ ಹೈಸ್ಕೂಲ್ ದಿನಗಳ ಡಿಬೆಟ್ ವಿಷಯಗಳೇ ನೆನಪಾದುವು. ಕಾಫಿ, ಚಹಾ, ಹೆಣ್ಣು, ಗಂಡು, ಸಾಹುಕಾರಿಕೆ, ಬಡತನ, ಜಾತಿ, ಧರ್ಮ ಅಂತೆಲ್ಲ ನಾವು ಗುದ್ದಾಟ ಮಾಡಿದರೂ ಯಾರಿಗೆ ಯಾವುದು ಮುಖ್ಯ ಅನ್ನಿಸುತ್ತದೋ ಅದನ್ನು ಅವರವರು ಅನುಸರಿಸುತ್ತಾರೆ. ಯಾರೋ ಹೇಳಿದರೆಂದು ಕಾಫಿ ಟೀ ಬಿಟ್ಟು ಈಗ ಎಲ್ಲರ ಮನೆಯಲ್ಲೂ ಅಮೃತ ಬಳ್ಳಿ ಕಷಾಯ […]

Read More
ಇತರೆ
ಸಂದರ್ಶನ

ದೇವನೂರು ಮಹಾದೇವ

ದೇವನೂರ ಮಹಾದೇವ ಸಂದರ್ಶನ ರಹಮತ್ ತರಿಕೆರೆ ಅವರಿಂದ (1999 ರಲ್ಲಿನಡೆದ ಸಂದರ್ಶನವನ್ನುಸಂಗಾತಿಯ ಓದುಗರಿಗಾಗಿ ಪ್ರಕಟಿಸುತ್ತಿದ್ದೇವೆ.) (ಕನ್ನಡದ ದೊಡ್ಡ ಲೇಖಕರ ವಿಶಿಷ್ಟತೆ ಎಂದರೆ, ಅವರು ಎಷ್ಟು ದೊಡ್ಡ ಕಲಾವಿದರೋ ಅಷ್ಟೇ ದೊಡ್ಡ ರಾಜಕೀಯ ಸಾಮಾಜಿಕ ಚಿಂತಕರು ಕೂಡ. ಇದಕ್ಕೆ ಕಾರಣ ಕರ್ನಾಟಕದ ಸಾಮಾಜಿಕ ಸನ್ನಿವೇಶಗಳೂ ಬಸವಣ್ಣ ಕುವೆಂಪು ಕಾರಂತ ಮುಂತಾದ ಚಿಂತಕ ಲೇಖಕರ ಪರಂಪರೆಯೋ ನಮ್ಮ ಲೇಖಕರ ಸಾಮಾಜಿಕ ಹಿನ್ನೆಲೆಯೊ ಗೊತ್ತಿಲ್ಲ. ‘ನನಗೆ ಏನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ಎಂಬಂತೆ ಚಿಂತಿಸುವವರು ನಮ್ಮ ಸಂಸ್ಕೃತಿಯಲ್ಲಿ ದೊಡ್ಡ ಚಿಂತಕರು’ ಎಂದು […]

Read More
ಇತರೆ

ಸಾಹಿತ್ಯದ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ

ಚರ್ಚೆ (ಈ ಲೇಖನದಲ್ಲಿ ಪ್ರಸ್ತಾಪಿಸಲಾದ ಅಂಶಗಳ ಬಗ್ಗೆ ವಸ್ತುನಿಷ್ಠ ಚರ್ಚೆ ನಡೆಸಲು ಬಯಸುವಿರಾದರೆ ನಿಮ್ಮಬರಹಗಳನ್ನು ಕಳಿಸಬಹುದು-ಸಂ) ಚಂದಕಚರ್ಲ ರಮೇಶ ಬಾಬು ಸಾಹಿತ್ಯದ ಹರಿವು ಬಾಯಿ ಮಾತಿನಿಂದ ಹಿಡಿದು, ಬರವಣಿಗೆ, ಮುದ್ರಣ, ಪುಸ್ತಕ ವಿತರಣ, ಪುಸ್ತಕ ಭಂಡಾರಗಳಲ್ಲಿ ದಾಸ್ತಾನು ಹೀಗೆ ಅನೇಕ ವಿಧಗಳಾಗಿ ನಮಗೆ ಕಂಡಿದೆ. ಬಾಯಿಮಾತಿನಿಂದ ಹರಡಿದ ಸಾಹಿತ್ಯ ದಾಖಲೆಗೊಳ್ಳದೆ ಅನೇಕ ವಚನಗಳು, ಪದಗಳು ಮತ್ತು ಕೃತಿಗಳು ನಮಗೆ ಅಲಭ್ಯವಾಗಿವೆ. ಬರವಣಿಗೆ ಆರಂಭವಾದ ಮೇಲೆ ಈ ಅಡಚಣೆ ಸ್ವಲ್ಪ ಮಟ್ಟಿಗೆ ತಹಬಂದಿಗೆ ಬಂದಿತು. . ತಾಳೆಗರಿಗಳ ಮೇಲೆ […]

Read More
ಇತರೆ
ಲಹರಿ

ಹೆಣ್ಣುಮಕ್ಕಳ ಓದು

ಲಹರಿ ವಸುಂಧರಾ ಕದಲೂರು ಒಂದು ತಮಾಷೆಯ ಲಹರಿ…     ಹೆಣ್ಣು ಮಕ್ಕಳು ಓದು ಬರಹ ಕಲಿಯೋದು ಏಕೆ? ಅವರು ಯಾವ ಸಾಮ್ರಾಜ್ಯ ಕಟ್ಟಬೇಕು? ಯಾರನ್ನ ಉದ್ಧಾರ ಮಾಡಬೇಕು? ಇವೇ ಇಂತಹವೇ ನೂರು ಪ್ರಶ್ನೆಗಳು ಹುಟ್ಟಿಕೊಳ್ತವೆ.    ಇಂಥ ಪ್ರಶ್ನೆಗಳು ಈಗ ಹೆಚ್ಚು ಇರಲಾರದು ಬಿಡಿ. ಆದರೂ ಲೇಖನಿ ಹಿಡಿದರೂ, ಕೀಲಿಮಣೆ ಕುಟ್ಟಿದರೂ ಮುಸುರೆ ತಿಕ್ಕೋದು, ತೊಟ್ಟಿಲು ತೂಗೋದು ನಿಮಗೆ ತಪ್ಪಿದ್ದಲ್ಲ ಎಂದು ಕೊಂಕು ರಾಗ ಹಾಡುವವರಿಗೇನೂ ಕಮ್ಮಿಯಿಲ್ಲ.    ಅಲ್ಲಾ ಇವರೇ.., ನಮ್ಮ ಮನೆ ಪಾತ್ರೆ ಪರಡೆಗಳನ್ನು […]

Read More