ಇತರೆ

ಇತರೆ

ಇತರೆ

ಲಂಕೇಶರನ್ನು ಏಕೆ ಓದಬೇಕು?

ನಾನೇಕೆ ಲಂಕೇಶರನ್ನು ಓದುತ್ತೇನೆ ಬ ಬಸವರಾಜ ಕಹಳೆ ನೀಲವ್ವ ಓದಿದಷ್ಟು ವಿಸ್ತಾರ ಜನಸಾಮಾನ್ಯನ ಮೂಕ ಅಳಲಿನಲ್ಲಿ ಸಾಮ್ರಾಜ್ಯಗಳ ಬೀಳಿಸುವ ತಪಃಶಕ್ತಿ ಇದೆ ತಿಣುಕಾಡಿ ಬರೆದ ಕಗ್ಗಾವ್ಯಗಳ ಮಧ್ಯೆ ಮುದ್ದೆ ಮುರಿದಷ್ಟು ಸಲೀಸಾಗಿ ಓದಿಸಿಕೊಂಡು, ಕೆಲ ಕ್ಷಣಗಳಲ್ಲೇ ಮಿಂಚುವ ಮಿಂಚು ಹುಳುವಿನಂತಹ ಜೀವನದ ಹೊಳವುಗಳಿಗಾಗಿ ರಾವಣ ಪ್ರತಿಭೆಯನ್ನು ಓದಬೇಕು. ಈ ನೀಲಿ ಒಮ್ಮೊಮ್ಮೆ ಹುಳಿಮಾವಿನಮರದಂತೆಯೇ ಬಯಕೆ ಹುಟ್ಟಿಸುವ ಪ್ರೇಯಸಿ. ಆಲದಮರದಂತೆಯೇ ದಾರಿ ತೋರುವ ಗೆಳತಿ. ಥಟ್ಟನೆ ಇಷ್ಟವಾಗಿಬಿಡಬಲ್ಲ ಪಕ್ಕದ ಮನೆ ಹುಡುಗಿ. ಬದುಕುವ ಆಸೆಯಿಲ್ಲದವನಿಗೆ ಜೀವನೋತ್ಸಾಹವನ್ನು ತುಂಬುವಂತವಳು. ಆಗಸದ […]

Read More
ಇತರೆ

ಲಂಕೇಶರನ್ನು ಏಕೆ ಓದಬೇಕು?

ನಾನೇಕೆ ಲಂಕೇಶರನ್ನು ಓದುತ್ತೇನೆ ಧನಂಜಯ್ ಎನ್ ಲಂಕೇಶರೇ ನಾನೇಕೆ ನಿಮ್ಮನ್ನು ಓದುತ್ತೇನೆ..? ಈ ರೀತಿಯ ಪ್ರಶ್ನೆಯನ್ನು ನನಗೆ ನಾನೇ ಕೇಳಿಕೊಂಡರೂ ಅಂತಹ ಆಶ್ಚರ್ಯವೇನೂ ಇಲ್ಲ. ತೇಜಸ್ವಿಯಿಂದ ಶುರುವಾದ ನನ್ನ ಮೊದಲ ಓದು ಕುವೆಂಪು , ಕಾರಂತರನ್ನು ಬಳಸಿ, ಭೈರಪ್ಪನವರ ತನಕವೂ ಬಂದು ನಿಂತಿತ್ತು. ಇವರೆಲ್ಲರ ಮಧ್ಯೆ ನಿಮ್ಮ ಹೆಸರು ಹಾಗೊಮ್ಮೆ ಹೀಗೊಮ್ಮೆ ಬಂದು ಹೋಗಿತ್ತಾದರೂ, ಹಲವು ಟೀಕೆ ಟಿಪ್ಪಣಿಗಳ ನಡುವೆ ‘ ನೋಡಿಕೊಂಡರಾಯಿತು ಎಂದು ಸುಮ್ಮನಿದ್ದುಬಿಡುತ್ತಿದ್ದೆ. ಭೈರಪ್ಪನವರ ” ಕವಲು ” ಕಾದಂಬರಿ ಓದಿದ ತರುವಾಯ, ಕನಿಷ್ಠ […]

Read More
ಇತರೆ

ಲಂಕೇಶರನ್ನು ಏಕೆ ಓದಬೇಕು?

ಲಂಕೇಶರನ್ನು ನಾನೇಕೆ ಓದುತ್ತೇನೆ ಈ ಚರ್ಚೆಯ ಹಿನ್ನೆಲೆ ಮತ್ತು ವಿವರಗಳು “ಲಂಕೇಶರನ್ನು ನಾನೇಕೆ ಓದುತ್ತೇನೆ?” ಸ್ಪರ್ಧೆಯ ಫಲಿತಾಂಶ : ಸಹೃದಯರೇ, ‘ಮೈಸೂರು ಗೆಳೆಯರು’ ‘ಲಂಕೇಶ್ ನೆನಪು’ ಕಾರ್ಯಕ್ರಮದ ಭಾಗವಾಗಿ‘ನಾನೇಕೆ ಲಂಕೇಶರನ್ನು ಓದುತ್ತೇನೆ?’ ಬರಹ ಸ್ಪರ್ಧೆಯನ್ನು ಏರ್ಪಡಿಸಿದ್ದೆವು. ಈ ಸ್ಪರ್ಧೆಗೆ ಒಟ್ಟು ಆರು ಜನ ತಮ್ಮ ಬರಹಗಳನ್ನು ಕಳುಹಿಸಿದ್ದರು. ಈ ಬರಹಗಳನ್ನು ಓದಿ,ಅವುಗಳಲ್ಲಿ ಒಂದನ್ನು ಬಹುಮಾನಕ್ಕೆ ಆಯ್ಕೆ ಮಾಡಿ ಎಂದು (ಬರಹಗಾರರ ಹೆಸರನ್ನು ತೀರ್ಪುಗಾರರಿಗೆ ನೀಡದೆ, ನಾವು ಸ್ಪರ್ಧಿ-1, ಸ್ಪರ್ಧಿ -2 ಎಂದಷ್ಟೆ, ಬರಹದಲ್ಲಿ ಹಾಕಿ ಕಳುಹಿಸಿದ್ದೆವು) ನಾಡಿನ […]

Read More
ಇತರೆ

ಮಹಿಳಾದಿನದ ವಿಶೇಷ

ಮತ್ತೊಂದು ಮಹಿಳಾ ದಿನ, ಮತ್ತದೇ ವಿಷಾದ ತ್ರಿವೇಣಿ ಜಿ.ಹೆಚ್ ಮತ್ತೊಂದು ಮಹಿಳಾ ದಿನ, ಮತ್ತದೇ ವಿಷಾದ ಮಹಿಳಾ ಸಂಘಗಳಲ್ಲಿ ಮಹಿಳೆಯರ ಹಕ್ಕು ಕುರಿತು ಭಾಷಣ, ಸದಸ್ಯರಿಗೆ ಹೂವು, ಸೀರೆ, ಒಡವೆ, ವಸ್ತ್ರ ವೇಷ ಭೂಷಣಗಳ ಸ್ಪರ್ಧೆ, “ನಿಮಗೆ ವರ್ಷದಲ್ಲಿ ಒಂದು ದಿನವಾದರೂ ಇದೆ. ನಮಗೆ ಇಲ್ಲವೇ ಇಲ್ಲ” ಎಂಬ ಪುರುಷ ಸಹೋದ್ಯೋಗಿಗಳ ಕೂರಂಬು, ಇಷ್ಟೇ ತಾನೆ ಇಷ್ಟೂ ವರ್ಷ ಮಹಿಳಾ ದಿನಾಚರಣೆ ನಡೆದ ಪರಿ? ಒಂದು ಮಹಿಳಾ ಸಂಘದಲ್ಲಿ ಕಾರ್ಯಕ್ರಮಕ್ಕೆ ವಿಶಿಷ್ಠ ಕೇಶಾಲಂಕಾರ ಮಾಡಿಕೊಂಡು ಬರಲು ಸದಸ್ಯರಿಗೆ […]

Read More
ಇತರೆ

ಮಹಿಳಾದಿನದ ವಿಶೇಷ

ನಿಲ್ಲದ ಅಮಾವಾಸ್ಯೆ ಚಂದ್ರಪ್ರಭ ನಿಲ್ಲದ ಅಮಾವಾಸ್ಯೆ…. ಈ ಸೃಷ್ಟಿ ನಿರಂತರ.. ಇಲ್ಲಿ ಯಾವ ಕಾರಣಕ್ಕೂ ಯಾವುದೂ ನಿಲ್ಲಲಾರದು ಅಂತ ಹೇಳೋಕೆ ನಮ್ಮಲ್ಲಿ ಪ್ರಚಲಿತ ಮಾತೊಂದಿದೆ.. ‘ಅಕ್ಕ ಸತ್ತರ ಅಮಾಸಿ ನಿಂದರೂದಿಲ್ಲ’ ಅಂತ. ಹೌದು, ಯಾವುದೂ ನಿಲ್ಲೂದಿಲ್ಲ. ಆದರೆ ಅದನ್ನು ನಡೆಯಿಸಿಕೊಂಡು ಹೋಗುವ ವ್ಯವಸ್ಥೆಯೊಂದು ಸದ್ದಿಲ್ಲದೆ ಕೆಲಸ ಮಾಡುತ್ತಲೇ ಇರ್ತದೆ ಅನ್ನೊ ಸತ್ಯ ಯಾರ ಗಮನಕ್ಕೂ ಬಾರದೆ ಹೋಗ್ತದೆ ಅನ್ನೋದೇ ವಿಸ್ಮಯ. ಗಾಳಿ, ನೀರು, ಮಳೆ, ಬಿಸಿಲು.. ನಲ್ಲಿ ನೀರು, ದಿನಪತ್ರಿಕೆ, ತರಕಾರಿ, ಅಕ್ಕಿ,ಬೇಳೆ..ಪೆಟ್ರೋಲು,ಸೀಮೆ ಎಣ್ಣೆ, ಗ್ಯಾಸ್ ಒಲೆ.. […]

Read More
ಇತರೆ

ಮಹಿಳಾದಿನದ ವಿಶೇಷ

ನಮ್ಮೊಳಗಿನ ಬೆಳಕು ಬಿದಲೋಟಿರಂಗನಾಥ್ ಹೆಣ್ಣೆಂದರೇ ನಮ್ಮೊಳಗಿನ ಬೆಳಕು ಹೆಣ್ಣೆಂದರೆ ಭೂಮಿ ತೂಕ.ಆಕೆಯು ಸಕಲವನ್ನು ಹೊತ್ತು ಸಾಗುತ ಬದುಕನ್ನು ನೀಸಿದವಳು.ಮನೆಯೆಂದರೆ ಅವಳು ತೊಲೆ ಕಂಬ.ಅದಿಲ್ಲದೆ ಛಾವಣಿ ಎಲ್ಲಿ ನಿಂತಿತು.ಹೆಣ್ಣು ಕುಟುಂಬದ ಕಣ್ಣು.ಎಲ್ಲರನ್ನು ನೋಡುತ್ತಾ ಪೊರೆಯುತ್ತಾ,ಅವರ ಸೇವೆಗಳನ್ನು ಮಾಡುತ್ತಾ ಬದುಕನ್ನು ಏಗಿದವಳು ಎಂದರೆ ತಪ್ಪಾಗಲಾರದು.ಒಂದು ಹೆಣ್ಣು ಮಗಳಾಗಿ ,ಹೆಂಡತಿಯಾಗಿ ಅತ್ತೆಯಾಗಿ ಸೊಸೆಯಾಗಿ ಸಕಲ ಪಾತ್ರಗಳನ್ನು ನಿರ್ವಹಿಸುತ್ತಾ ಸೈ ಎನಿಸಿಕೊಂಡವಳು.ಅವಳಿಲ್ಲದೆ ಬದುಕೇ ಶೂನ್ಯ.ಅವಳನ್ನು ಸಮಾಜ ನೋಡುವ ದೃಷ್ಠಿ ಬದಲಾಗಬೇಕು.ಗಾಂಧೀಜಿಯ ಆಸೆಯಂತೆ ಒಂದು ಹೆಣ್ಣು ನಡುರಾತ್ರಿಯಲ್ಲಿ ನಿರ್ಭಿಡೆಯಾಗಿ ಓಡಾಡುವಂತಹ ಸಮಾಜ ನಿರ್ಮಾಣ ಆಗಬೇಕು. […]

Read More
ಇತರೆ

ಮಹಿಳಾದಿನದ ವಿಶೇಷ

ಮಹಿಳಾ ಸಾಹಿತ್ಯ ಅಂದು ಇಂದು ಸುಜಾತಾ ರವೀಶ್ ಮಹಿಳಾ ಸಾಹಿತ್ಯ ಅಂದು ಇಂದು ಕವಿ ಮಹಾಲಿಂಗರು ಹೇಳುತ್ತಾರೆ “ಸುಲಿದ ಬಾಳೆಯ ಹಣ್ಣಿನಂದದ ಕಳೆದ ಸಿಗುರಿನ ಕಬ್ಬಿನಂದದ ಅಳಿದ ಉಷ್ಣದ ಹಾಲಿನಂದದ ಕನ್ನಡ ಸಾಹಿತ್ಯ”ಎಂದು. ನಿಜ ಮಧುರಕ್ಕೆ ಮಧುರವೂ ಸವಿಗೆ ಸವಿಯೂ ಆದ ನಮ್ಮ ಕನ್ನಡ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆ ಕಡೆಗಣಿಸುವಂತಹದ್ದಲ್ಲ. ಪ್ರಚಲಿತವಿದ್ದ ಸ್ತ್ರೀಯರ ಸ್ಥಾನಮಾನ ನೆಲೆ ಬೆಲೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ನೋಡಿದಾಗ ಈ ಪಾಲು ಕಡಿಮೆಯೇ. ಮಹಿಳಾ ಸಾಹಿತ್ಯವನ್ನು ಕಾಲಘಟ್ಟದ ಮಾಪನದಲ್ಲಿಟ್ಟು ಅಳೆದು ನೋಡುವಾಗ ಈ ರೀತಿ ವಿಂಗಡಿಸಬಹುದು […]

Read More
ಇತರೆ

ಮಹಿಳಾದಿನದ ವಿಶೇಷ

ವ್ಯಾಖ್ಯಾನ ಬೇಕೇ? ಪದ್ಮಜಾ ಜೋಯಿಸ್ ಯತ್ರ ನಾರ್ಯಾಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ’ ಹೆಣ್ಣಿಗೊಂದು ವ್ಯಾಖ್ಯಾನ ಬೇಕಾಗಿಲ್ಲ, ಹೆಣ್ಣೆಂದರೆ ಹೆಣ್ಣಷ್ಟೇ.. ಕೋಪ, ಅಸೂಯೆ, ಜಗಳ ಎಲ್ಲದರ ಹಿಂದೆಯೂ ಆಕೆಗಿರುವುದು ತನ್ನವರಿಗಾಗಿ ತಾನೆರೆವ ಮತ್ತು ತನಗಾಗಿ ತಾನು ಬಯಸುವ ನೈಜ ಪ್ರೀತಿ ಅಷ್ಟೇ… ಹೆಣ್ಣಾಗಿ ಹುಟ್ಟಿದ್ದೇ ನಮ್ಮ ಹಿರಿಮೆ ಇದೇ ನಮ್ಮ ಹೆಮ್ಮೆ… ವಿಶ್ವ ಮಹಿಳಾ ದಿನಾಚರಣೆಯ ಶುಭಕಾಮನೆಗಳು.. ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನ .. ಒಂದಿಷ್ಟು ಅಂತರಂಗದ ಆತ್ಮಾವಲೋಕನ… ಇನ್ನೊಬ್ಬರನ್ನು ಮುಕ್ತರಾಗಿಸಲು ಹಂಬಲಿಸುವ ನಾವೆಷ್ಟು ಮುಕ್ತರು […]

Read More
ಇತರೆ

ಮಹಿಳಾದಿನದ ವಿಶೇಷ

ಮಹಿಳಾ ದಿನಾಚರಣೆ ಕೆ.ಶಿವುಲಕ್ಕಣ್ಣವರ ಅಂತರಾಷ್ಟ್ರೀಯ ಮಹಿಳೆಯರ ದಿನಾಚರಣೆ– ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ… ಈ ಮಹಿಳಾ ದಿನಾಚರಣೆಯ ಇತಿಹಾಸ ಮತ್ತು ಮಹತ್ವ– ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ “ಅಂತರಾಷ್ಟ್ರೀಯ ಮಹಿಳೆಯರ ದಿನ”ವನ್ನು ಆಚರಿಸುತ್ತಾರೆ. ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಿರದೇ , ಅದು ರಾಷ್ತ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲಾದರಲ್ಲು ತಮ್ಮದೆ ಆದ ಛಾಪನ್ನು ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನು ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ. […]

Read More
ಇತರೆ

ಪ್ರಸ್ತುತ

ಸಂಗೀತ ಭಾರತಿ ಉತ್ಸವ ದಿನಾಂಕ;7/03/2020ಮತ್ತು 08/03/2020 ಸಮಯ: ಸಂಜೆ ಆರುಗಂಟೆ ಸ್ಥಳ: ರವೀಂದ್ರ ಕಲಾಭವನ. ಮಂಗಳೂರು ಯೂನಿವರ್ಸಿಟಿ ಕಾಲೇಜು

Read More