Category: ಇತರೆ

ಇತರೆ

ಕಾದಂಬರಿ ಕುರಿತು ಬಂಡಾಯ ವ್ಯಾಸರಾಯ ಬಲ್ಲಾಳ ಒಳ್ಳೆಯ ಓದುಗ ವಿಮರ್ಶಕನಾಗುತ್ತಾನೆ ನಿನ್ನೆ ಮೊನ್ನೆ  ಎಲ್ಲಿಯೋ ಓದಿದ ನೆನಪು. ಬಹುಶಹ ಗಂಗಾಧರ್ ಸರ್ ‘ನನ್ನ ಪುಟ’ದಲ್ಲಿ?  ನಾನೋ ವಿಮರ್ಶೆ ನನಗೆ ಒಗ್ಗಲ್ಲ ಎನ್ನುತ್ತಲೇ ಹಾಗೆ ಓದಿ ಹೀಗೆ ತಲೆ ಕೊಡವಿಕೊಳ್ಳುವ ಜಾತಿ. ಆದರೆ ಓದಿ ಬದಿಗಿಟ್ಟಮೇಲೂ ಬಿಡದಲೇ  ಬೆನ್ನಿಗೆ ಬಿದ್ದು ದನಿಯಾಗಿ ಕಾಡಿದ ಕ್ರತಿಗಳ ಕಾರಣದಿಂದಲೇ ಒಮ್ಮೊಮ್ಮೆ ನೋಡೋಣವೆಂತಲೇ ಕಚ್ಚಿ ಕೂತಿದ್ದಿದೆ. ಅಂಥ ಕ್ರತಿಗಳಲ್ಲೊಂದು ಇತ್ತೀಚೆಗೆ ಕೈಗೆ ಬಂದ ಪುಸ್ತಕ ಬಲ್ಲಾಳರ ‘ಬಂಡಾಯ’.  ತಮ್ಮ ಕೊನೆಯ ದಿನಗಳಲ್ಲಿ ಬೆಂಗಳೂರಿನಲ್ಲಿದ್ದು […]

ಕಾದಂಬರಿ ಕುರಿತು ಮಲೆಗಳಲ್ಲಿ ಮದುಮಗಳು ಕುವೆಂಪು ಶತಮಾನದ ಶ್ರೇಷ್ಠ ಸಾಹಿತಿ ಎಂದು ಕುವೆಂಪು ಅವರನ್ನು ಕರೆದರೂ ಯಾಕೋ ಅವರ  ಬಗ್ಗೆ ತೀರ ಕಡಿಮೆಯಾಯ್ತು ಅನ್ನಿಸುತ್ತದೆ . ಯಾಕಂದ್ರೆ ಅವರ ಮಹದ್ ಬೃಹತ್ ಗ್ರಂಥ “ಮಲೆಗಳಲ್ಲಿ ಮದುಮಗಳು” ಇಂದು ನನ್ನ ಕೈಯಲ್ಲಿದ್ದು ತನ್ನನ್ನು ತಾನೇ ಓದಿಸಿಕೊಳ್ಳುತ್ತಿದೆ. ಹೆಸರಾಂತ ಸಾಹಿತಿ ದೇವನೂರು ಮಹಾದೇವ ಅವರ ಎದೆಯಾಳದ ಪ್ರಶ್ನೆಯೊಂದನ್ನು ಇಲ್ಲಿ ಇಡುವ ಮನಸ್ಸಾಗುತ್ತದೆ “ಕನ್ನಡದಲ್ಲಿ ಅತ್ಯುತ್ತಮ ಎನ್ನಿಸಿಕೊಂಡ ನಾಲ್ಕಾರು ಕೃತಿಗಳನ್ನು ತಕ್ಕಡಿಯ ಒಂದು ತಟ್ಟೆಯಲ್ಲಿಟ್ಟು ಕುವೆಂಪುರವರ  ಮದುಮಗಳನ್ನು ಇನ್ನೊಂದರಲ್ಲಿಟ್ಟರೆ ಗುಣದಲ್ಲೂ ಗಾತ್ರದಲ್ಲೂ […]

ಕಾದಂಬರಿ ಕುರಿತು ಮರಳಿಮಣ್ಣಿಗೆ ಡಾ.ಶಿವರಾಮ ಕಾರಂತ ಸುಮಾವೀಣಾ ಮರಳಿಮಣ್ಣಿಗೆ’ಯ ರಾಮನನ್ನು ನೆನಪಿಸಿದ ಕೊರೊನಾ ಕಾಲಾಳುಗಳು   ‘ಮರಳಿ ಊರಿಗೆ”, “ಮರಳಿ ಗೂಡಿಗೆ’, ‘ಮರಳಿ ಮನೆಗೆ’, ‘ಮರಳಿ ನಾಡಿಗೆ’ ಇವೆ ಪದಗಳು ಕೊರೊನಾ ಎಮರ್ಜನ್ಸಿಯಾದಾಗಿನಿಂದ ಕೇಳುತ್ತಿರುವ ಪದಗಳು.ಆದರೆ ಇವುಗಳ ಕಲ್ಪನೆ, ಯೋಚನೆ ನಮ್ಮ ‘ಕಡಲ ತಡಿಯ ಭಾರ್ಗವ’ನಿಗೆ ಅಂದೇ ಹೊಳೆದಿತ್ತು  ಹಾಗಾಗಿ ಕನ್ನಡದ ಶ್ರೇಷ್ಠ ಕಾದಂಬರಿಗಳಲ್ಲಿ ಒಂದಾದ ‘ಮರಳಿ ಮಣ್ಣಿಗೆ’ ಕಾದಂಬರಿಯನ್ನು ನಮ್ಮ  ಕೈಗಿತ್ತಿದ್ದಾರೆ. ಹ್ಯಾಟ್ಸ ಆಫ್ ಟು ಕಾರಂತಜ್ಜ  ಎನ್ನಬೇಕು. ‘ಮರಳಿ ಮಣ್ಣಿಗೆ’ ಕಾದಂಬರಿಯಲ್ಲಿ ರಾಮ, ಐತಾಳರು, […]

ನಮ್ಮೂರ ಕೆರೆಯ ವೃತ್ತಾಂತ

ಪದ್ಯ/ಗದ್ಯ ನಮ್ಮೂರ ಕೆರೆಯ ವೃತ್ತಾಂತ ಡಾ. ಅರಕಲಗೂಡು ನೀಲಕಂಠ ಮೂರ್ತಿ ನಮ್ಮೂರ ವಿಶಾಲ ತಬ್ಬಿಅಲೆಯಲೆಯಾಗಿ ಹಬ್ಬಿಹರಿದಿದ್ದ ಸಾಗರದಂಥ ಕೆರೆಈಗ ಬಸ್ ನಿಲ್ದಾಣ! ಹೇಮಾವತಿಯ ಚಿತ್ತಹರಿಯುವ ಮುನ್ನನಮ್ಮೂರಿನತ್ತಆ ‘ದೊಡ್ಡ ಕೆರೆ’ಯೇಕೋಟೆ ಪೇಟೆಯಬಂಗಾರ ಜೀವಜಲ!ಅದೀಗ ನಮ್ಮೂರ ‘ಹೆಮ್ಮ’ಯಬಸ್ ಸ್ಟ್ಯಾಂಡ್! ಒಂದೊಮ್ಮೆ ಮೊಗೆಮೊಗೆದಷ್ಟೂಉಗ್ಗಿದ್ದ ನೀರು…ಎಂದೆಂದೂ ಬತ್ತಿ ಬರಡಾಗದೆನಿತ್ಯ ಹರಿದಿದ್ದ ತೇರು!ಶತಮಾನಗಳ ತಲೆಮಾರುಗಳಮೈ-ಮನ ತೊಳೆದಿದ್ದನೀರಡಿಕೆ ನಿರಂತರ ನೀಗಿದ್ದವರುಷ ವರುಷ ಗಜಗಾತ್ರಗಣೇಶ ಮೂರ್ತಿಗಳನೆಆಪೋಶಿಸಿದ್ದಆ ನೀರ ಮಹಾರಾಶಿಈಗಸೆಲೆಯೂ ಇಲ್ಲದ ಅಪರಂಜಿ –ಬರಡು!ಯಾರ ಚಿಂತನೆಯಅದೆಂಥ ಬೆರಗು!ಆ ನೀರ ಜೊತೆಜೊತೆಗೆಪ್ರತಿಫಲಿಸಿದ್ದಇನ್ನುಳಿದ ಕೆರೆಗಳೂ ಕೂಡಈಗ ನೆಲಸಮ…ಬರೀ ನೆನಪು! ಅಂದಿನ ಆ […]

ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಉತ್ತರ ಕರ್ನಾಟಕ ಭೇಟಿಗೆ ಶತಮಾನ

ಲೇಖನ ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಉತ್ತರ ಕರ್ನಾಟಕ ಭೇಟಿಗೆ ಶತಮಾನ ಡಾ. ಎಸ್.ಬಿ. ಬಸೆಟ್ಟಿ ಒಂದು ಶತಮಾನದ ಹಿಂದಿನ ಕಾಲ ಬ್ರಿಟಿಷ್ ಆಳ್ವಿಕೆಯ ಅತಿರೇಕಗಳಿಂದ ಇಡೀ ಭಾರತವೇ ರೋಸಿಹೋಗಿತ್ತು. ಕಳೆದ ಶತಮಾನದ ಪೂರ್ವಾರ್ಧದಲ್ಲಿ ಪ್ಲೇಗ್, ಕಾಲರಾ, ಸಿಡುಬು, ಸ್ಪಾನಿಶ್ ಪ್ಲೂ ಇತ್ಯಾದಿ ಸಾಂಕ್ರಾಮಿಕ ಸೋಂಕುಗಳು ಜಗತ್ತನ್ನು ಕಂಗೆಡಿಸಿದ್ದವು. ಪ್ಲೇಗ್, ಕಾಲರಾ, ಸಿಡುಬು ಆಗಾಗ ಬರುತ್ತಲೇ ಇದ್ದರೂ ಸ್ಪಾನಿಶ್ ಪ್ಲೂ ಮಾತ್ರ ೧೯೧೮-೧೯ ರ ವೇಳೆ ಒಮ್ಮೆಲೆ ವ್ಯಾಪಕವಾಗಿ ಹರಡಿತು. ಇದು ಹರಡಿದ್ದು ಒಂದನೇ ಮಹಾಯುದ್ಧದಲ್ಲಿ ಪಾಲ್ಗೊಂಡ […]

ಕಾದಂಬರಿ ಕುರಿತು ಚೋಮನದುಡಿ. ಡಾ.ಶಿವರಾಮ ಕಾರಂತ ಭಾರತೀಯ ಸಾರಸ್ವತ ಲೋಕದಲ್ಲಿ ದಲಿತರು , ಅದರಲ್ಲಿಯೂ ಅಸ್ಪೃಶ್ಯರು ಎದುರಿಸುತಿದ್ದ ಸಾಮಾಜಿಕ ಅನ್ಯಾಯಗಳ ವಿರುದ್ಧ ಶಾಂತವಾಗಿಯೇ ಪ್ರಥಮ ಬಾರಿಗೆ ದನಿಯೆತ್ತಿದ ಸಾಮಾಜಿಕ ಕಾದಂಬರಿ ಹಾಗೂ ಮೊದಲ ದಲಿತ ಕಾದಂಬರಿ ಎಂದು ಗುರುತಿಸಲ್ಪಡುವ ಶಿವರಾಮ ಕಾರಂತರ “ಚೋಮನ ದುಡಿ” ನನ್ನ ನೆಚ್ಚಿನ ಕಾದಂಬರಿ. ಸ್ವಾತಂತ್ರ್ಯದ ತರುವಾಯ ಪ್ರಜಾಪ್ರಭುತ್ತದ ಕೋಟೆಯಲ್ಲಿ ಹಲವಾರು ಸಂವೇದನಶೀಲ ಬರಹಗಾರರು ದಲಿತ ಲೋಕದ ಒಳಹರಿವು ಕುರಿತು ಅನನ್ಯವು, ಅನುಪಮವೂ ಆದ ಕೃತಿಗಳು ಬಂದಿವೆ. ಆದರೆ ಸ್ವಾತಂತ್ರ್ಯ ಪೂರ್ವದಲ್ಲಿ, ಆಂಗ್ಲರ […]

ಹಿರಿಯ ರಂಗಕರ್ಮಿ ಎಚ್.ಜಿ.ಸೋಮಶೇಖರ ಅಗಲಿಕೆ..!

ಹಿರಿಯ ಕಲಾವಿದ ದತ್ತಣ್ಣನವರ ಅಣ್ಣ ಹಿರಿಯ ರಂಗಕರ್ಮಿ ಎಚ್.ಜಿ.ಸೋಮಶೇಖರ ಅಗಲಿಕೆ..! ಹಿರಿಯ ಕಲಾವಿದ ದತ್ತಣ್ಣ ಅವರ ಅಣ್ಣ 86 ವರ್ಷದ ಹೆಚ್.ಜಿ.ಸೋಮಶೇಖರ ರಾವ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸೋಮಣ್ಣ ಇಂದು ಕೊನೆಯುಸಿರೆಳೆದಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿದ್ದ ಸೋಮಣ್ಣನವರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದವರು. ಇವರು ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕ ಕರ್ತುಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದ್ದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ. ಅದು ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ ಮೂಲಕ. […]

ಕಾದಂಬರಿ ಕುರಿತು ಮಲೆಗಳಲ್ಲಿ ಮದುಮಗಳು ಕುವೆಂಪು ಕಾವ್ಯ ಎಸ್. ಕಾಡಿದ , ಅರಿವು ವಿಸ್ತಿರಿಸಿದ, ಬದುಕಿನ ಚೆಲುವು ತಿಳಿಸಿದ ಕುವೆಂಪು ನನ್ನನ್ನು ದೀರ್ಘವಾಗಿ ಓದಿಸಿದ ಪ್ರೀತಿಯ ಕಾದಂಬರಿ‌ ಎಂದರೆ ‌;  ಕುವೆಂಪುರವರ “ಮಲೆಗಳಲ್ಲಿ ಮದುಮಗಳು ” ಕಾದಂಬರಿ. 712 ಪುಟಗಳಿರುವ ಈ ಬೃಹತ್ ಕಾದಂಬರಿಯಲ್ಲಿ ಪಾತ್ರವರ್ಗ, ಸ್ಥಳಗಳು, ಜಾತಿ, ಪಂಗಡಗಳ ವಿವರಣೆಗಳ ಸುತ್ತ ಹೆಣೆದುಕೊಳ್ಳುತ್ತಾ ಅಂದಿನ ಮೇಲುಜಾತಿ, ಕೀಳುಜಾತಿಯ ವಿಡಂಬನೆ, ಕೂಲಿ ಆಳುಗಳನ್ನು ನಡೆಸುಕೊಳ್ಳುತ್ತಿ ದ್ದ ಹೀನಾಯ ಸ್ಥಿತಿ, ಬ್ರಾಹ್ಮಣ ವರ್ಗದವರೇ ಶ್ರೇಷ್ಠರೆಂದು, ಉಳಿದ ವರ್ಗದವರನ್ನು ಹೀನಾಯವಾಗಿ […]

ಪಾಕ ಕ್ರಾಂತಿ

ಕಾದಂಬರಿ ಕುರಿತು ಪಾಕ ಕ್ರಾಂತಿ ಪೂರ್ಣಚಂದ್ರ ತೇಜಸ್ವಿ ದಿವಂಗತ ಶ್ರೀ ಪೂರ್ಣಚಂದ್ರ ತೇಜಸ್ವಿಯವರ ನೀಳ್ಗತೆ *ಪಾಕ್ ಕ್ರಾಂತಿ* ಓದಲು ಸುರುವು ಮಾಡುವದಕ್ಕೂ ಮೊದಲು ನನಗೆ ಅನ್ನಿಸಿದ್ದು ಕ್ರಾಂತಿಯ ಬಗೆಗೆ ಬರೆದಿರುವ ಲೇಖನವಿರಬಹುದು, ಬಹುಶಃ ಪಾಕಿಸ್ತಾನದ ಯಾವುದೋ ಕ್ರಾಂತಿಯದು ಎಂದು. ಆದರೆ ಒಂದೆರಡು ವಾಕ್ಯ ಓದಿದಾಗ ಇದು ಪಾಕ್ ಕ್ರಾಂತಿಯಲ್ಲ ಪಾಕ ಕ್ರಾಂತಿ ಅಂದರೆ ಪಾಕಶಾಸ್ತ್ರದ, ಅಡುಗೆಯಲ್ಲಿ ಮಾಡಿದ ಕ್ರಾಂತಿಯ ಬರಹ ಅಂತ. ನಾಲ್ಕೇ ಜನ ಕಥೆಯಲ್ಲಿ ಬರುತ್ತಾರೆ, ಅದರಲ್ಲಿ ಹೆಂಡತಿ ತವರಿಗೆ ಹೋದಾಗ ಅಡುಗೆಯಲ್ಲಿ ಕ್ರಾಂತಿ ಮಾಡಲು […]

‘ಶಾಂತಿ ಮಾನವ’ ಶಾಸ್ತ್ರಿ

ಲೇಖನ ‘ಶಾಂತಿ ಮಾನವ’ ಶಾಸ್ತ್ರಿ ಚವೀಶ್ ಜೈನ್ ಚಪ್ಪರಿಕೆ ಭಾರತ ಎಂಬ ಈ ದೇಶ ಸಾವಿರಾರು ಮಹಾಪುರುಷರನ್ನು ಕಂಡಿದೆ. ಅಂತಹ ಮಹಾನ್ ನಾಯಕರನ್ನೂ ಒಪ್ಪಿಕೊಳ್ಳುವ ಮತ್ತು ತಿರಸ್ಕರಿಸುವ ಎರಡೂ ವರ್ಗಗಳು ಸಾಮಾನ್ಯವಾಗಿ ಸಮಾಜದಲ್ಲಿ ಇರುತ್ತವೆ. ಆದರೆ ಕೆಲವು ವ್ಯಕ್ತಿಗಳಿದ್ದಾರೆ, ಅವರನ್ನು ಎಲ್ಲಾ ವರ್ಗದವರು, ಎಲ್ಲಾ ಜಾತಿ – ಮತದವರು, ಬಲಪಂಥೀಯರು, ಎಡಪಂಥೀಯರು, ಎಲ್ಲಾ ಪಕ್ಷಗಳು ಒಟ್ಟಾರೆ ಸಮಸ್ತ ದೇಶ ಒಪ್ಪಿಕೊಳ್ಳುತ್ತದೆ ಮತ್ತು ಗೌರವಿಸುತ್ತೆ. ಅಂತಹ ಮಹಾತ್ಮರಲ್ಲಿ ಅಗ್ರಪಂಕ್ತಿಯಲ್ಲಿ ನಿಂತುಕೊಳ್ಳುವವರು, ಈ ದೇಶದ ಶಾಂತಿ ಮಾನವ ಲಾಲ್ ಬಹದ್ದೂರ್ […]

Back To Top