Category: ಇತರೆ

ಇತರೆ

ಮುನಿಸೇತಕೆ ಈ ಬಗೆ

ಮುನಿಸೇತಕೆ ಈ ಬಗೆ ಸ್ಮಿತಾ ರಾಘವೇಂದ್ರ ಮಳೆ ಇಲ್ಲದೇ ಬದುಕು ಸಾಗುತ್ತದಾ ಜೀವ ಉಳಿಯುತ್ತದಾ, ಬೆಳೆ ಬೆಳೆಯುತ್ತದಾ? ಇವೆಲ್ಲ ಕಾಲ ಕಾಲಕ್ಕೆ ತಕ್ಕಂತೆ ಆಗುತ್ತಿದ್ದರೇ ಚಂದ. ಕೋಪ ಯಾಕೆ ಬರುತ್ತದೆ ಹೇಳು ತಪ್ಪು ಮಾಡಿದಾಗ ತಾನೇ. ಪ್ರಕೃತಿ ಕೋಪಿಸಿಕೊಳ್ಳಲೂ ಸಕಾರಣವಿರುತ್ತದೆ. ನೀರು, ವಾಯು,ಅಗ್ನಿ, ಶಿವನ ಮೂರು ಕಣ್ಣುಗಳು.  ಎಲ್ಲಿ ಯಾವುದು ಬೇಕು ಹೇಗೆ ತರೆದು ಕೊಳ್ಳಬೇಕು ಎಂಬುದು ಆ ಶಿವನೇ ನಿರ್ಧರಿಸುತ್ತಾನೆ. ಪ್ರಕೃತಿ ಮಾತೆ ಎಷ್ಟೊಂದು ನೋವಿಗೆ ಒಳಗಾಗಿದ್ದಾಳೆ. ಕ್ರೂರ ಕೈಗಳ ನಡುವೆ ನುಲುಗಿ ಹೋಗಿದ್ದಾಳೆ. ಕಿತ್ತು […]

ಇತರೆ

ಎಚ್ ಎನ್ ರವರ ಸರಳತೆ ಮತ್ತು ಸಾಮಾಜಿಕ ಚಿಂತನೆ. ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ,ಬದುಕಿನೂದ್ದಕ್ಕೂ ಸರಳತೆ ಜೀವನಸಾಗಿಸಿದ ಸಾಧಕ. ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿಶಿಸ್ತು ಮತ್ತು ಸರಳತೆಗೆ ಎಚ್ಚೆನ್ […]

ನನ್ನಿಷ್ಟದ ಕವಿತೆ

ನನ್ನಿಷ್ಟದ ಕವಿತೆ ಮೀನಕಣ್ಣಿನ ಸೀರೆ ಲಲಿತಾ ಸಿದ್ಧಬಸವಯ್ಯಾ.               –  ಮೀನಕಣ್ಣಿನ ಸೀರೆ ಈ ಅಪರೂಪ ಸುಂದರಿಗೆ ಸೀರೆಯ ಬಗ್ಗೆ ಎಂಥ ಮುತುವರ್ಜಿ ಎಷ್ಟೇ ಆಗಲಿ ರಾಜಕುಮಾರಿ ಅವಳು ಒಮ್ಮೆ ಹಾಗೆ ಸುತ್ತಿಕೊಂಡು ಮೈಕಾಂತಿಗೆ ಸೋಕಿಸಿ ಬಿಸಾಡಿದ ಹೊಚ್ಚ ಹೊಸ ಸೀರೆಗಳನ್ನೇ ಉಟ್ಟು ಬೆಳೆದ ನೂರಾರು ದಾಸಿಯರ ನಡುವೆ ಒಡ್ಡೋಲಗ ನಡೆಸಿದವಳು ಸ್ವಯಂವರಕ್ಕೆ ಬರುವ ಮೊದಲು ಸೀರೆಗಳ ಆಯ್ದಾದು ಅದುಬೇಡಇದುಬೇಡ ಬೇಡದ ಗುಪ್ಪೆಗಳ ಬೆಟ್ಟವೇತಯಾರು ಕೊನೆಗೆ ಹತ್ತುಮಗ್ಗಗಳ ನಿಂತನಿಲುವಲ್ಲೇ ಹೂಡಿಸಿ ಅವಳ ಕಣ್ಣೆದುರಲ್ಲೇ ಅಂಚು ಸೆರಗುಗಳ […]

ಇತರೆ

ಓಲೆ ಮರೆತರೆ ನಿನ್ನ ಮಡಿವೆನು ಚಿನ್ನ!                                                    ಜಯಶ್ರೀ.ಜೆ. ಅಬ್ಬಿಗೇರಿ ಬೆಳದಿಂಗಳ ರಾತ್ರಿಯ ಪೂರ್ಣ ಚಂದಿರನ ಮೊಗ ನೋಡಿದಾಗೊಮ್ಮೆ ನಿನ್ನ ಮುಖವನ್ನೇ ನೋಡಿದಂತೆ ಅನಿಸುತ್ತದೆ. ನೀನೇನು ಚಂದಿರನ ಮಗಳಾ ಎನ್ನುವ ಸಂಶಯ ಮನದಲ್ಲಿ ಕಾಡುತ್ತದೆ. ನಿನ್ನ ಹತ್ತಿರ ಅದೇನೋ ಮಾಯಾ ಶಕ್ತಿ ಇದೆ ನಿನ್ನನ್ನೇ ನೋಡೋಕೆ ಮನಸ್ಸು ಕಾತರಿಸುತ್ತದೆ. ಈ ಹಿಂದೆ ನೂರು ನೂರು ಸುಂದರಿಯರನ್ನು ಕಂಡ ಕಣ್ಣು ಹೀಗೆ ಹಟ ಹಿಡಿದಿರಲಿಲ್ಲ. ಸ್ವಭಾವದಲ್ಲಿ ತುಂಬಾ ಮೌನಿ ನಾನು. ಮರುಭೂಮಿಯಲ್ಲಿ ಗುಲಾಬಿ ಹೂ ಅರಳಿದಂತೆ ಅರಳಿದ ನಿನ್ನ […]

ನನ್ನ ಇಷ್ಟದ ಕವಿತೆ

ನನ್ನ ಇಷ್ಟದ ಕವಿತೆ ದ.ರಾ.ಬೇಂದ್ರೆ ಇನ್ನೂ ಯಾಕ ಬರಲಿಲ್ಲವ್ವಾ ಹುಬ್ಬಳ್ಳಿಯಾಂವಾ ವಾರದಾಗ ಮೂರಸರತಿ ಬಂದು ಹೋದಾಂವಾ ||ಪಲ್ಲ ೧) ಭಾರಿ ಜರದ ವಾರಿ ರುಮ್ಮಾಲಾ ಸುತ್ತಿಕೊಂಡಾಂವಾ ತುಂಬು-ಮೀಸಿ ತೀಡಿಕೋತ ಹುಬ್ಬು ಹಾರಸಾಂವಾ ಮಾತು ಮಾತಿಗೆ ನಕ್ಕ ನಗಿಸಿ ಆಡಿಸ್ಯಾಡಾಂವಾ ಏನೋ ಅಂದರ ಏನೋ ಕಟ್ಟಿ ಹಾಡ ಹಾಡಾಂವಾ ಇನ್ನೂ ಯಾಕ………. ೨) ತಾಳೀಮಣೀಗೆ ಬ್ಯಾಳಿಮಣಿ ನಿನಗ ಬೇಕೆನಂದಾಂವಾ ಬಂಗಾರ-ಹುಡೀಲೇ ಭಂಡಾರಾನ ಬೆಳೆಸೇನಂದಾಂವಾ ಕಸಬೇರ ಕಳೆದು ಬಸವೇರ ಬಿಟ್ಟು ದಾಟಿ ಬಂದಾಂವಾ ಜೋಗತೇರಿಗೆ ಮೂಗುತಿ ಅಂತ ನನsಗ ಅಂದಾಂವಾ […]

ಹಿರಿಯ ಕವಿಗಳಹಳೆಯ ಕವಿತೆಗಳು

ಇತರೆ ಹಿರಿಯ ಕವಿಗಳಹಳೆಯ ಕವಿತೆಗಳು ಡಾ.ಎಂ.ಗೋಪಾಲಕೃಷ್ಣ ಅಡಿಗ ಪ್ರಾರ್ಥನೆ ಪ್ರಭೂ,ಪರಾಕುಪಂಪನ್ನೊತ್ತಿಯೊತ್ತಿ ನಡ ಬಗ್ಗಿರುವಬೊಗಳುಸನ್ನಿಯ ಹೊಗಳುಭಟ್ಟ ಖಂಡಿತ ಅಲ್ಲ;ಬಾಲವಾಡಿಸಿ ಹೊಸೆದು ಹೊಟ್ಟಿ ಡೊಗ್ಗುಸಲಾಮುಬಗ್ಗಿ ಮಿಡುಕುವ ಸಂಧಿವಾತ ಪೀಡಿತನಲ್ಲ;ತನ್ನ ಮೋಂಬತ್ತಿ ನಂದಿಸಿ ಸಂದಿಬೆಳಕಲ್ಲಿಜುಮ್ಮನರಸುವ ಷಂಡ ಜಿಗಣೆಯಲ್ಲ;ಕಾಲಪುಷ್ಟರ ಪೃಷ್ಠಕೊಡ್ಡಿ ಬೆನ್ನ, ಕಠಾರಿಒರೆಗೆ ತುರುಕಿರುವ ಹೆಂಬೇಡಿಯಲ್ಲ. ಈ ಸಣ್ಣ ದೊಂದಿಯನ್ನೆತ್ತಿ ಹೊತ್ತಿನ ಮುಖಕ್ಕೆಬೆಳಕು ಹರಿದದ್ದು ತನ್ನಿಂದಲೇ ಎಂದು ತನ್ನೊಳಗೆಮುಖ ಕಿರಿವ, ನೆಣ ಬಿರಿವ, ಬಗ್ಗಲಾರದ ಬೊಜ್ಜ,ಕೋಲುನಡಿಗೆಕವಾತು ಕಲಿತ ಕೊಬ್ಬಿದ ಹುಂಜ:ವಾಸಿಮಾಡಯ್ಯ ಈ ಜಲೋದರದ ಭಾರದ ಜಡ್ಡ.ಕುಮರುತೇಗಿನ ಕಪಿಲೆಹೊಡೆದು ಹಗಲೂ ಇರುಳುತೇಗಿಗೊಂದು ಅಮೋಘ ಸ್ಫೂರ್ತಿಗೀತವ […]

ಲಲಿತ ಪ್ರಬಂಧ

ಲಲಿತ ಪ್ರಬಂಧ ನನ್ನ ಲಿಯೋ ಸಮತಾ ಆರ್.   ಒಂದು ದಿನ ಎಂದಿನಂತೆ ಶಾಲೆಗೆ ಹೊರಟು ಸಿದ್ದಳಾಗಿ ಹೊರಬಂದು ಕಣ್ಣಾಡಿಸಿದರೆ, ಲಿಯೋ ಅವನಿರುವ ಜಾಗದಲ್ಲಿ ಇಲ್ಲ!”ಲಿಯೋ ರೆಡಿ ಏನೋ, ಎಲ್ಲಿದ್ದೀಯೋ’?”ಎಂದಾಕ್ಷಣ”ನಾನಾಗಲೇ ರೆಡಿಯಾಗಿ ನಿಂತಿದ್ದೀನಿ ಬಾರಕ್ಕ”ಎಂಬ ಉತ್ತರ ಕೇಳಿಸಿತು, ಆದರೆ ಕಾಣಲಿಲ್ಲ. “ಲೋ, ಎಲ್ಲೋ ಇದಿಯಾ, ಇರೋ ಜಾಗದಲ್ಲಿರೋಕೆ ನಿಂಗೇನೋ ಕಾಯಿಲೆ! ಈಗ್ಲೇ ಲೇಟಾಗಿದೆ ,ಇನ್ನು ನಿನ್ನನ್ನು ಹುಡುಕಿಕೊಂಡು ಬೇರೆ ಸಾಯ್ಬೇಕು” ಎಂದು ಸಿಟ್ಟಿನಿಂದ ಕಿರುಚಿದಾಗ,” ಅಕ್ಕ ಒಂಚೂರು ಈ ಕಡೆ ನೋಡು”ಎಂದು ನನ್ನ ಬಲಬದಿಯ ಹತ್ತು ಮಾರು […]

ನನ್ನ ತಂದೆ, ನನ್ನ ಹೆಮ್ಮೆ

ನೆನಪು ಶ್ರೀನಿವಾಸ ಖರೀದಿ ತಂದೆಯವರ ಹೆಸರು: ಶ್ರೀ ಕೆ.ಎನ್. ಶ್ರೀಧರಮೂರ್ತಿ ಭದ್ರಾವತಿ ಹುಟ್ಟಿ ಬೆಳೆದದ್ದು : ತರೀಕೆರೆ / ರಂಗೇನಹಳ್ಳಿ ವ್ಯವಹಾರ ಸ್ಥಳ : ಭದ್ರಾವತಿ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ದದ ಹೋರಾಟದಲ್ಲಿ ಭಾಗಿಯಾಗಿದ್ದ ನನ್ನ ತಂದೆ ಭದ್ರಾವತಿಯ ದಿವಂಗತ ಶ್ರೀ ಕೆ. ಎನ್.ಶ್ರೀಧರಮೂರ್ತಿ ಯವರು. 1931ರಲ್ಲಿ ಜನಿಸಿದ ಇವರು, ತಮ್ಮ ಹತ್ತನೇ ವಯಸ್ಸಿನಲ್ಲಿ ಮಹಾತ್ಮ ಗಾಂಧೀಜಿ ರವರ ಪಾದಗಳ ಸ್ಪರ್ಷಿಸುವ ಮೂಲಕ ತನ್ನಲ್ಲಿ ಸ್ವಾತಂತ್ರ ಹೋರಾಟದ ಕಿಚ್ಚು ರೂಡಿಸಿಕೊಂಡವರು. ಚಿಕ್ಕಂದಿನಲ್ಲೇ ನಾಯಕತ್ವಗುಣಗಳನ್ನು ಬೆಳೆಸಿಕೊಂಡಿದ ಇವರು, ತರೀಕೆರೆಯಲ್ಲಿ ತನ್ನ […]

Back To Top