Category: ಇತರೆ

ಇತರೆ

ಸೋಮಣ್ಣನ ಸಂಕಟಗಳು

ಹಾಸ್ಯ ಲೇಖನ ಸೋಮಣ್ಣನ ಸಂಕಟಗಳು ಸೋಮಣ್ಣ ನಮ್ಮ ಮನೆಗೆ ಹಾಲು ಹಾಕಲು ಬರುತ್ತಾರೆ.ಮನೆ ಕಡೆ ಹೊಲ,ಗದ್ದೆ ,ತೋಟ ಅಂತ ಜಮೀನು ಕೂಡ ಚೆನ್ನಾಗಿದೆ.ಒಂದಷ್ಟು ಮನೆ ಕಟ್ಟಿ ಬಾಡಿಗೆ ಕೂಡ ಕೊಟ್ಟಿದ್ದಾರೆ.ಇಷ್ಟು ಆದಾಯ ಸಾಲದು ಅಂತ ಡೈರಿ ಏಜೆನ್ಸಿ ಕೂಡ ತೊಗೊಂಡು ಮನೆ ಮನೆಗೆ ಹಾಲು ಹಾಕುತ್ತಾರೆ.ಒಟ್ಟಾರೆಯಾಗಿ ಮನೆ ಕಡೆ ಚೆನ್ನಾಗಿದ್ದಾರೆ. ಸೋಮಣ್ಣ ಒಳ್ಳೆ ಹಸನ್ಮುಖ ವ್ಯಕ್ತಿ.ಹಾಲು ಕೊಡಲು ಬಂದಾಗ ,ನನಗೆ ರಜೆಯಿದ್ದ ದಿನವಾಗಿ, ಒಂದಷ್ಟು ಬಿಡುವಿದ್ದರೆ ಒಂದು ನಾಲ್ಕು ಕಷ್ಟ ಸುಖದ ಮಾತನಾಡಿ ಹೋಗುತ್ತಾರೆ.ಅಂತಹ ಒಂದು ದಿನ […]

ಪಕ್ಷಿಗಳೋ… ಪಕ್ಷಿವೀಕ್ಷಕರೋ

ಲೇಖನ ಪಕ್ಷಿಗಳೋ… ಪಕ್ಷಿವೀಕ್ಷಕರೋ ಸಂಧ್ಯಾ ಕೋಟೇಶ್ವರ “ಸರ್ ಸರ್,  ನನ್ನ ಫೋಟೋನೂ ತೆಗೀರಿ ಸರ್.  ಮೇಡಂ,  ನಾನು ಪ್ರತಿದಿನದ  ಹಾಗೇ ಇವತ್ತೂ ತುಂಬಾ ಕಲರ್ ಫುಲ್ ಆಗಿ ಬಂದಿದೀನಿ. ನನ್ನ ಫೋಟೋ ತೆಗೀರಿ.  ಇವಾಗ ತಿರುಗಿ ನಿಲ್ಲುತ್ತೇನೆ.  ಈ ಕಡೆ ಕ್ಲಿಕ್ ಮಾಡಿ”.  ಹೀಗೇ ಬೇಡಿಕೆಗಳ ಪಟ್ಟಿ ಮುಗಿಯದಷ್ಟು.  ಎಷ್ಟು ಫೋಟೋ ಹೊಡೆದರೂ ಹೊಡೆಯುವವರಿಗೆ ಬೇಜಾರಾಗುತ್ತಿಲ್ಲ.  ಹೊಡೆಸಿಕೊಳ್ಳುವವರಿಗಂತೂ ಒಂದು ಚೂರು ಮುಲಾಜಿಲ್ಲ.  ಇದು ಯಾವ ಸ್ಟುಡಿಯೋ ಅಂದುಕೊಳ್ತಾ ಇದ್ದೀರಾ?  ಚಳಿಗಾಲ ಬಂತೆಂದರೆ ಸಾಕು,  ಫೋಟೋಗಾಗಿ ಬೇಡಿಕೆ ಇಡುವವರು […]

ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ

ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ   ಒಬ್ಬ ಮನುಷ್ಯ ಸಮಾಜಮುಖಿಯಾಗಿ ಚಿಂತಿಸಲು ಒಂದು ಕಾರಣ, ಘಟನೆ ಆತನೊಳಗೆ ಅಡಗಿರುತ್ತದೆ. ಪ್ರತಿಯೊಬ್ಬ ಮನುಷ್ಯನು ಶಿಕ್ಷಣವಂತನಾಗಬೇಕು, ಯಾರೂ ಕೂಡ ಶಿಕ್ಷಣದಿಂದ ವಂಚಿತನಾಗಬಾರದು ಎಂದು ಶಿಕ್ಷಣಕ್ಕಾಗಿಯೇ ದುಡಿಯುತ್ತ ಅದರ ಸೇವೆಯಲ್ಲಿಯೇ ನಿರತರಾಗಿರುವ ಹರೇಕಳ ಹಾಜಬ್ಬರು ಸರ್ಕಾರಕ್ಕಲ್ಲದೆ ಜನ ಸಾಮಾನ್ಯರಿಗೂ ಮಾದರಿ. ಮಂಗಳೂರು ತಾಲ್ಲೂಕಿನ ಹರೇಕಳ ಗ್ರಾಮದವರಾದ ಹಾಜಬ್ಬರು ತೀರಾ ಹಿಂದುಳಿದ ಗ್ರಾಮೀಣ ಪ್ರದೇಶದವರು. ಬೀದಿಬದಿಯಲ್ಲಿ ಬುಟ್ಟಿಯೊತ್ತು ಕಿತ್ತಲೆ ಹಣ್ಣನ್ನು ಮಾರಿ ಅದರಿಂದಲೇ ತಮ್ಮ ಕುಟುಂಬದ ಜೀವನ ನಡೆಸುವ ಕಾಯಕ […]

‘ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ

ಬೆಂಗಳೂರಿನ ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.

ಕುದುರೆ ಸವಾರ

ಮಕ್ಕಳ ಕವಿತೆ ಕುದುರೆ ಸವಾರ ಸೋಮಲಿಂಗ ಬೇಡರ ಬಂದನೊಬ್ಬ ಸವಾರಬಿಳಿಯ ಕುದುರೆ ಹತ್ತಿಕೋರೆ ಮೀಸೆ ತಿರುವುತಓಣಿ ಓಣಿ ಸುತ್ತಿ ಓಣಿ ಮಕ್ಕಳೆಲ್ಲರುನೋಡುತವನ ಮೆಚ್ಚಿಕುದುರೆ ಹಿಂದೆ ನಡೆದರುಹಾಕುತವರು ಹೆಜ್ಜಿ ಊರ ಜಾತ್ರೆ ಮರುದಿನಕುಸ್ತಿ ಗೆದ್ದ ವೀರತಾನೇ ಎನುತ ಗತ್ತಲಿಸಾರುತ್ತಿದ್ದ ಧೀರ ಬೆಳಗುತ್ತಿದ್ದರಾರುತಿದೃಷ್ಟಿ ಬೊಟ್ಟು ಇಟ್ಟುನಗುತಲಿದ್ದ ಸವಾರಹೆಚ್ಚು ಹೆಮ್ಮೆ ಪಟ್ಟು ಢಂ! ಎಂದು ಒಮ್ಮೆಲೆಸಿಡಿಯಿತಲ್ಲಿ‌ ಮದ್ದುಕುದರೆ ಬೆಚ್ಚಿ ನೆಗೆಯಲುಬಿದ್ದನವ ಜಟ್ಟಿಯು ಕಣ್ಣು ಬಿಟ್ಟು ನೋಡಿದನಗುತಲಿದ್ದ ತಮ್ಮಮಂಚದಿಂದ ತಿಮ್ಮನುಬಿದ್ದು ಎದ್ದ ಸುಮ್ಮ!

ಬಲಿ ಚಕ್ರವರ್ತಿಯ ಹತ್ಯೆಯ ಜೊತೆಗೆ ಸಾಂಸ್ಕೃತಿಕ ಹತ್ಯೆಯು ನಡೆದು ಹೋಗಿದೆ

ಬಲಿ ಚಕ್ರವರ್ತಿಯ ಹತ್ಯೆಯ ಜೊತೆಗೆ ಸಾಂಸ್ಕೃತಿಕ ಹತ್ಯೆಯು ನಡೆದು ಹೋಗಿದೆ ಹಾರೋಹಳ್ಳಿ ರವೀಂದ್ರ ಬಲಿ ಚಕ್ರವರ್ತಿಯ ರಾಜ್ಯವು ಮಹಾರಾಷ್ಟ್ರದಿಂದ ಅಯೋಧ್ಯೆವರೆವಿಗೂ ವ್ಯಾಪಿಸಿತ್ತು. ಈತನ ಆಳ್ವಿಕೆಯಲ್ಲಿ ಯಾರಿಗೂ ತೊಂದರೆ ಇರಲಿಲ್ಲ. ಬಲಿಯ ರಾಜ್ಯದಲ್ಲಿ ಯಾರಿಗೂ ದುಃಖವಿರಲಿಲ್ಲ. ಗೂಂಡಾಗಿರಿಗಂತು ಅವಕಾಶವೇ ಇರಲಿಲ್ಲ. ಆದರೆ ವಿದೇಶಿ ದಾಳಿಕೋರರಾದ ಆರ್ಯರು ಇದನ್ನು ಸಹಿಸದೆ ಬಲಿಯನ್ನು ಕೊಂದು ಐತಿಹಾಸಿಕ ಚರಿತ್ರೆಯನ್ನು ಪುರಾಣದೊಳಗೆ ತುರುಕಿ ಮಕ್ಕಳನ್ನು ರಂಜಿಸುವ ಕಥೆಯನ್ನಾಗಿ ಸೃಷ್ಟಿಸಲಾಗಿದೆ. ವಾಮನ ಭಿಕಾರಿಯ ವೇಷದಲ್ಲಿ ಬಂದು ಮೂರು ಹೆಜ್ಜೆ ಭೂಮಿ ಕೇಳಿದನಂತೆ ಬಲಿಯು ಅದಕ್ಕೆ ಸಮ್ಮತಿಸಿದನಂತೆ, […]

ಧಾರಾವಾಹಿ ಆವರ್ತನ ಅದ್ಯಾಯ-41 ಸುಮಿತ್ರಮ್ಮ ಕೋಪದಿಂದ ಕೇಳಿದ ಪ್ರಶ್ನೆಗೆ ನರಹರಿ ತಾನು ಉತ್ತರಿಸಬೇಕೋ, ಬೇಡವೋ ಎಂಬ ಉಭಯಸಂಕಟಕ್ಕೆ ಸಿಲುಕಿದ. ಆದರೆ ಮರುಕ್ಷಣ,‘ನೀನೊಬ್ಬ ಜವಾಬ್ದಾರಿಯುತ ವೈದ್ಯನು ಹೇಗೋ ಹಾಗೆಯೇ ಪ್ರಜ್ಞಾವಂತ ನಾಗರೀಕನೂ ಹೌದು! ಆದ್ದರಿಂದ ನಿನ್ನ ಸುತ್ತಮುತ್ತದ ಅಮಾಯಕ ಜನರಲ್ಲಿ ನಿನ್ನ ಗಮನಕ್ಕೆ ಬರುವಂಥ ತಪ್ಪು ತಿಳುವಳಿಕೆಗಳನ್ನು ನಿವಾರಿಸುವುದೂ ನಿನ್ನ ಕರ್ತವ್ಯ ಎಂಬುದನ್ನು ಮರೆಯಬೇಡ!’ಎಂದು ಅವನ ವಿವೇಕವು ಎಚ್ಚರಿಸಿತು. ಹಾಗಾಗಿ ಕೂಡಲೇ ಚುರುಕಾದ. ‘ಸುಮಿತ್ರಮ್ಮ ನಿಮ್ಮ ಮತ್ತು ಊರಿನವರ ನಂಬಿಕೆಗಳು ಹಾಗೂ ಆ ಗುರೂಜಿಯವರ ಮಾತುಗಳು ಎಷ್ಟು ಸತ್ಯವೋ […]

ತಮಸೋಮಾ ಜ್ಯೋತಿರ್ಗಮಯ

ತಮಸೋಮಾ ಜ್ಯೋತಿರ್ಗಮಯ ಕತ್ತಲಿನ ಬಗೆಗೆ ಸೋಜಿಗವೂ ಬೆಳಕಿನ ಬಗೆಗೆ ಬೆರಗು ಹುಟ್ಟಿಸುವ ಹಬ್ಬವೇ ದೀಪಾವಳಿ. ಮನುಷ್ಯ  ಮೊಟ್ಟಮೊದಲು ಬೆಳಕು ನೀಡಿದ ಸೂರ್ಯನ ಬಗ್ಗೆ ಪೂಜ್ಯ ಭಾವನೆ ಬೆಳೆಸಿಕೊಂಡ. ನಂತರ ಬೆಂಕಿ ಆವಿಷ್ಕಾರವಾದ ಮೇಲೆ ಬೆಳಕಿನ ಮೂಲವಾದ ಅದು ತನ್ನ ಅಗತ್ಯತೆಗಳನ್ನು ಪೂರೈಸಲು ಸಹಾಯಕವಾದಾಗ ಅದನ್ನು ದೈವತ್ವಕ್ಕೇರಿಸಿದ.  ಹೀಗೆ ಬೆಳಕು ಹಾಗೂ ಅದರ ವಿವಿಧ ಮೂಲಗಳು ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಾಗಿ ಪ್ರಮುಖ ಸ್ಥಾನವನ್ನು ನಿರ್ಮಿಸಿಕೊಂಡವು.   ಪ್ರಾಚೀನ ಕಾಲದಿಂದಲೂ ಕತ್ತಲು ನಿಗೂಡತೆ ಅಜ್ಞಾನದ ಸಂಕೇತ .ಬೆಳಕು ಜ್ಞಾನದ ಪ್ರತಿನಿಧಿ. ಬೆಳಕಿನ […]

ಬದಲಾಗಲಿ ಕರ್ನಾಟಕದ ಸನ್ನಿವೇಶ

ಬದಲಾಗಲಿಕರ್ನಾಟಕದಸನ್ನಿವೇಶ ಇರಾಜ ವೃಷಭ ಎ ಎಲ್ಲರೂ ಹಬ್ಬಗಳನ್ನು ಆಚರಿಸುತ್ತಾರೆ. ಹಬ್ಬ ಅಂದರೆ ಎಲ್ಲರೂ ಹೇಳೋದು ದೀಪಾವಳಿ, ದಸರಾ, ಗಣೇಶ ಚತುರ್ಥಿ, ನಾಗರಪಂಚಮಿ ಇತ್ಯಾದಿ. ಆದರೆ ಇದು ಅವರ ಪಾಲಿಗೆ ಹಬ್ಬಗಳಲ್ಲಿ ದೊಡ್ಡದಾದ ಹಬ್ಬ. ಪಟಾಕಿ ಶಬ್ದ, ಮೆರವಣಿಗೆ, ಡ್ಯಾನ್ಸ್, ಡಿಜೆ, ಕೋಲಾಟ, ಹಾಡು ಇತ್ಯಾದಿ ಆದರೆ ಸಮಯ ಮತ್ತು ಆಚರಿಸುವ ವಿಧಾನಗಳು ಎರಡು ಜಾಸ್ತಿನೇ.  ಅದೇನೊ ಖುಷಿ ಮತ್ತು ಸ್ವಾಭಿಮಾನ  ಈ ಹಬ್ಬವನ್ನು ಹೆಚ್ಚಾಗಿ ವಿಜ್ರಂಭಣೆಯಿಂದ ಆಚರಿಸುವಂತೆ ಮಾಡುತ್ತವೆ. ಆ ಹಬ್ಬವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ಪಾಲಿಗೆ […]

ನಿದ್ದೆ ಬಾರದಿದ್ದಾಗ

ಈ ಗೊರಕೆ ಅನ್ನೋದು ಖಾಯಿಲೆ ಏನೂ ಅಲ್ಲ.ಒಂದು ವಿಧದ ಡಿಸ್ ಆರ್ಡರ್ ಅಷ್ಟೇ. ಅಲ್ಲದೇ ಇದು ವಂಶ ಪಾರಂಪರ್ಯವಾಗಿ ಬಂದಿರುವ,ಅದರಲ್ಲೂ ನಮ್ಮಪ್ಪ,ಅಣ್ಣನಿಂದ ಬಂದಂತಹ ಕೊಡುಗೆ.ಅಷ್ಟು ಸುಲಭವಾಗಿ ಹೊರಟು ಹೋಗು ಅಂದ್ರೆ ಹೋಗದು

Back To Top