Category: ಇತರೆ

ಇತರೆ

ಲಹರಿ

ಅಮ್ಮ,ನಾವೂ ನಾಯಿ ಸಾಕೋಣ ಶೀಲಾ ಭಂಡಾರ್ಕರ್ ನಿನ್ನೆ ರಾತ್ರಿಯಿಂದಲೂ ನಮ್ಮ ಮನೆಯಲ್ಲಿ ಏನೋ ಗುಸುಗುಸು ಪಿಸುಪಿಸು ಕೇಳಿಸುತ್ತಿದೆ. ಇಡೀ ದಿನ ಬಿಡುವಿಲ್ಲದೇ ಮನೆಯ ಸ್ವಚ್ಛತೆಯಲ್ಲಿ ತೊಡಗಿದ್ದುದರಿಂದ ಅದರೆಡೆಗೆ ಅಷ್ಟಾಗಿ ಗಮನ ಕೊಡುವ ‌ಮನಸ್ಸಾಗಲಿಲ್ಲ ನನಗೆ. ಇವತ್ತು ಬೆಳಗಿನಿಂದಲೂ ಅತ್ಯಂತ ಶಾಂತ ವಾತಾವರಣ. ಯಾವುದೇ ಏರು ಧ್ವನಿಯ ಮಾತಿಲ್ಲ, ಜಗಳ ಕದನಗಳಿಲ್ಲ. ಕಿರುಚಾಟಗಳಿಲ್ಲ. ಮದ್ಯಾಹ್ನದವರೆಗೆ ಆರಾಮೋ ಆರಾಮ್. ಮದ್ಯಾಹ್ನ ಊಟದ ಸಮಯದಲ್ಲೂ ಒಬ್ಬರಿಗೊಬ್ಬರು ಸಹಕರಿಸಿಕೊಂಡು, ತಟ್ಟೆ, ನೀರು ಇಡುವುದರಿಂದ ಹಿಡಿದು ಮಾಡಿದ ಅಡುಗೆಯನ್ನು ಒಂದೊಂದಾಗಿ ಬಡಿಸುವಾಗಲೂ ಅದೇನು ಶಿಸ್ತು, […]

ನೆನಪುಗಳು

ಹಲಸಿನ ಹಪ್ಪಳ ಸಂಧ್ಯಾಶೆಣೈ ಇವತ್ತು ನಮ್ಮ ಕೆಳಗಿನ ಮನೆಯವರು ಒಂದು ಸಣ್ಣ ತುಂಡು ಹಲಸಿನ ಗುಜ್ಜೆ ಕೊಟ್ಟಿದ್ದರು ..ಅದನ್ನು ಅಕ್ಕಿಯ ಆಳಾವಣದಲ್ಲಿ ಹಾಕಿ ಫ್ರೈ ಮಾಡಿದೆ ..ಆಗ ನನಗೆ ಸೋಮೇಶ್ವರದ ದಿನಗಳು ನೆನಪಾದವು.. ಹೀಗೆ ಬೇಸಿಗೆ ದಿನಗಳಲ್ಲಿ ಮನೆಗೆ ಆಗಾಗ ಹಲಸಿನ ಕಾಯಿ ಬರುತ್ತಿತ್ತು..ಉಪಿಗೆ ಸೋಳೆ ಹಾಕಲು.. ಹಪ್ಪಳ ಮಾಡಲು ಎಂದು.. ಆಗೆಲ್ಲ ಅಮ್ಮ ಹಲಸಿನ ಕಾಯಿಯ ವೈವಿಧ್ಯಮಯ ಪಲ್ಯಗಳನ್ನು ಮಾಡುತ್ತಿದ್ದರು.. ಸೋಳೆ ಹಾಕಲು ತಂದ ಹಲಸಿನ ಕಾಯಿಯ ಉಪಕ್ಕರಿ .ಅದರ ಒಟ್ಟಿಗೆ ಸೌತೆ ಕಾಯಿ ಹಾಕಿ […]

ಸಿನಿಮಾ

ಥಪ್ಪಡ್ ಮಡದೀಯ ಬಡಿದಾನ…   ಮಡದೀಯ ಬಡಿದಾನ…  ಈಚೆಗೆ ‘ಥಪ್ಪಡ್’ ಎಂಬ ಹಿಂದಿ ಸಿನೆಮಾ ನೋಡಿದೆ. ಕೇವಲ ‘ಒಂದು ಏಟು’ ಎಂದು ನಿರ್ಲಕ್ಷ್ಯ ತೋರಿ ಮರೆತುಬಿಡುವ ಪ್ರಸಂಗವನ್ನು ‘ಹೆಣ್ಣಿನ ಆತ್ಮಗೌರವ’ದ ಹೆಸರಿನಲ್ಲಿ ತೆರೆಯ ಮೇಲೆ ತೋರಿಸಿರುವ ರೀತಿ ಸ್ತ್ರೀಕುಲದ ಆತ್ಮಸಾಕ್ಷಿಯಂತಿದೆ. ಸಂಕುಚಿತ ಸಮಾಜಕ್ಕೆ ಮಾಡಿದ ಕಪಾಳಮೋಕ್ಷವಾಗಿದೆ. ನಿಜಕ್ಕೂ ಈ ಸಿನೆಮಾ ಸೂಕ್ಷ್ಮವಾಗಿ ಸಮುದಾಯಕ್ಕೆ ದಾಟಿಸುವ ಸಂದೇಶ ಇದೆಯಲ್ಲಾ ಅದು ಅದ್ಭುತ..!   ಜನಪದ ಗೀತೆಯೊಂದಿದೆ,    “ಮಡದೀಯ ಬಡಿದಾನ ಮನದೊಳಗೆ   ಮರುಗ್ಯಾನ, ಒಳಹೋಗಿ ಸೆರಗ ಹಿಡಿದು   ತಾ ಕೇಳಾನ ನಾ ಹೆಚ್ಚೋ […]

ಕಾದಂಬರಿಕಾರರು

ಉತ್ತಮ ಕಾದಂಬರಿಕಾರರು ಚಂದ್ರು ಪಿ.ಹಾಸನ  ಕುಂಬಾರ ಮಾಡಿದ ಕುಡಿಕೆಯಲ್ಲಿ ನಿಷ್ಕಲ್ಮಶ ಮನಸ್ಸಿನ ಎಣ್ಣೆ ತುಂಬಿ ಒಗ್ಗಟ್ಟಿನ ಬತ್ತಿಯನ್ನು ಹಚ್ಚಿದಾಗ ಆ ಕುಂಬಿಕೆಯು ದೀಪವೆಂಬ ಹೆಸರನ್ನು ಪಡೆಯುತ್ತದೆ.ಅದು ಹೊರಹೊಮ್ಮುವ ಪ್ರಶಾಂತ ಕಿರಣಗಳು ಅಡಗಿಸಿ ಕೊಳ್ಳುತ್ತಿರುವ ನಕಾರಾತ್ಮಕತೆಯನ್ನು ಹೊಡೆದೋಡಿಸಿ ಧನಾತ್ಮಕತೆಯನ್ನು ತುಂಬುತ್ತದೆ. ಎಲ್ಲೆಡೆ ಪ್ರಶಾಂತತೆಯನ್ನು ಹೊಮ್ಮುತ್ತದೆ.ಇದರಿಂದ ಜೀವಿಗಳ ಚೈತನ್ಯ ಪ್ರಾಪ್ತಿಯಾಗುವುದಿಲ್ಲದೆ ಬೆಳವಣಿಗೆ ಹೊಸ ಜೀವಿಗಳ ಉದಯ ಹೀಗೆ ಪ್ರತಿಯೊಂದರಲ್ಲೂ ತನ್ನ ಸ್ಥಾನವನ್ನು ಬೆಳೆಸಿ ತನ್ನ ಸುತ್ತಲೂ ಉತ್ತಮ ಪರಿಸರವನ್ನು ಸೃಷ್ಟಿಸುತ್ತದೆ. ಇಂತಹ ದೀಪದಂತೆ ಅಲ್ಲಲ್ಲಿ ಕಾದಂಬರಿಕಾರರು ಜನಿಸಿದ್ದು, ಆಧುನಿಕ ಕನ್ನಡ […]

ಪ್ರಸ್ತುತ

ಮತ್ತೆ ಸಿಕ್ಕಿದ್ದಳು ವಸಂತ ಪ್ರಮೀಳಾ .ಎಸ್.ಪಿ. ನಿತ್ಯವೂ ಶಾಲೆಗೆ ಹೋಗುವ ದಾರಿಯುದ್ದಕ್ಕೂ ನನ್ನ ಗಂಡನನ್ನು ಬೈದುಕೊಂಡೇ ಹೋಗುತ್ತೇನೆ.ಇವರಿಂದ ನನಗೆ ಸಮಯ ಮೀರಿತು,ಮನೆಗೆ ಬಂದ ಅತಿಥಿಗಳು ಹೊರಡಲು ಸಿದ್ಧರಾದರೂ ಅವರಿಗೆ ತಿಂಡಿ ಕಾಫಿ ಕೊಡಲು ಅದೇಶಿಸುತ್ತಾರೆ.ಇಲ್ಲವೋ ಹೊರಟ ಹೊತ್ತಿಗೆ ಚಹಾ ಕೇಳುತ್ತಾರೆ ಎಂದೆಲ್ಲಾ ಅಂದುಕೊಂಡು ಆತುರದಲ್ಲಿ ಹೋಗುವ ದಾರಿಯಲ್ಲಿ ಸಿಗುವ ಮನೆ ‘ವಸಂತಳದ್ದು’. ಸಂಜೆ ಬರುವ ವೇಳೆಗೆ ಬಾಗಿಲಲ್ಲಿ ನಿಂತು ಮುಗುಳ್ನಗೆ ಬೀರಿ ಮಾತು ಪ್ರಾರಂಭಿಸುತ್ತಾಳೆ.ಒಂದೊಂದು ದಿನಕ್ಕೆ ಒಂದೊಂದು ಘಟನೆ ಹೇಳಿಬಿಡುತ್ತಾಳೆ.ಹಾಗೆಂದು ಎಂದೂ ಸಂಪೂರ್ಣವಾಗಿ ಹೇಳಿದಳು ಎಂದಿಲ್ಲ.ಇಡೀ ಬೀದಿಯಲ್ಲಿ […]

ಸಿನಿಮಾ ಸಾಹಿತ್ಯ

ಯೋಗರಾಜ್ ಭಟ್ಟರ ಗೀತೆಗಳ ಗಮ್ಮತ್ತು ರಾಘವೇಂದ್ರ ಈ ಹೊರಬೈಲು “ಯಾವ ಹನಿಗಳಿಂದ ಯಾವ ನೆಲವು ಹಸಿರಾಗುವುದೋ ಯಾರ ಸ್ಪರ್ಷದಿಂದ ಯಾರ ಮನವು ಹಸಿಯಾಗುವುದೋ ಯಾರ ಉಸಿರಲ್ಯಾರ ಹೆಸರೋ ಯಾರು ಬರೆದರೋ” ಹತ್ತು ವರ್ಷಗಳ ಹಿಂದೆ, ಹಿರಿಯರು ಕಿರಿಯರೆನ್ನದೆ ಕರುನಾಡಿನ, ಅಷ್ಟೇ ಏಕೆ ಅದರಾಚೆಯ ಎಲ್ಲರೆದೆಯೊಳಗೂ ತಣ್ಣನೆ ಹನಿಹನಿಯಾಗಿ ಸುರಿದು, ಆರ್ದ್ರಗೊಳಿಸಿ, ಮನಸಿನೊಳಗೆ ಚಿರಂತನವಾಗಿ ನಿಂತ “ಮುಂಗಾರು ಮಳೆ” ಎಂಬ ಚಿತ್ರದ ಅಮರ ಗೀತೆಯ ಸಾಲುಗಳಿವು. ‘ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ’ ಎಂದು ಪ್ರಾರಂಭವಾಗುವ ಈ […]

ಲಹರಿ

ಹೆತ್ತಮ್ಮನಲ್ಲದ ಅಮ್ಮ ಸಂಧ್ಯಾ ಶೆಣೈ [5:25 pm, 10/05/2020] SANDHYA. SHENOY: ನಮ್ಮ ಮಟ್ಟಿಗೆ ಪ್ರತಿಯೊಂದು ದಿನವೂ ತಾಯಂದಿರ ದಿನವೇ. ಆದರೂ ಕೆಲವೊಂದು ದಿನಗಳ ಹೆಸರನ್ನು ಕೇಳುವಾಗ ಮೈ ಪುಳಕಗೊಂಡು ನಮಗೆ ತಾಯಿಯಂತಹ ಪ್ರೀತಿಯನ್ನು ಕೊಟ್ಟವರ ನೆನಪೆಲ್ಲವೂ ಆಗುತ್ತದೆ .ಹಾಗಾಗಿ ಈ ದಿನವನ್ನು ನಾನು ಹೆತ್ತಮ್ಮ ನಲ್ಲದಿದ್ದರೂ ಅಮ್ಮನಂತೆ ಪ್ರೀತಿಸುವ ನಮ್ಮೆಲ್ಲ ಅಮ್ಮಂದಿರ ದಿನ ಎಂದೇ ಕರೆಯಲು ಬಯಸುತ್ತೇನೆ. ಹಾಗೂ ಇವತ್ತಿನ ಈ ನನ್ನ ಲೇಖನವನ್ನು ನಮ್ಮ ಪ್ರೀತಿಯ ಸೋದರತ್ತೆಯ ತಾರಮಕ್ಕಳಿಗೆ ಅರ್ಪಿಸುತ್ತೇನೆ. ಈಗ ಅವಳು ಹೇಳಬಹುದು […]

ಮಮತೆಯ ಮಡಿಲು

ಬಣ್ಣಿಸಲು ಪದಗಳು ಬೇಕೇ? ಚಂದ್ರು ಪಿ.ಹಾಸನ ಮಮತೆಯ ಮಡಿಲಲ್ಲಿ ಮಿಡಿದ ಭಾವಗಳು ನೂರಾರು ಅಲ್ಲಿ ಕಳೆದ ಪ್ರತಿಕ್ಷಣಗಳು ಮಧುರ ಚಿರನೂತನ.ಮಾಂಸ ಮುದ್ದೆಯನ್ನು ನವಮಾಸ ತನ್ನ ಗರ್ಭದಲ್ಲಿ ಪೋಷಿಸಿ , ಈ ಜಗತ್ತನ್ನು ಪರಿಚಯಿಸಿ ಮಗುವಿನ ಬಾಳಿಗೆ ಆಸರೆಯಾಗುವವಳೇ ಅಮ್ಮ. ದೇವರಿಗೆ ದೇವರು ಅಮ್ಮ ಆಗಿರುವಾಗ ಮೂಲಕಥೆಗೆ ಪದವಿಲ್ಲ ಕೇವಲ ವಾತ್ಸಲ್ಯದ ಗುರುತುಗಳನ್ನು ಅಕ್ಷರವಾಗಿ ಸಿ ಮಮತೆಯ ಕ್ಷಣಗಳನ್ನು ಅವಳ ನೆನಪನ್ನು ಅವಳ ಮಡಿಲಲ್ಲಿ ಕಳೆದ ಕ್ಷಣಗಳನ್ನು ಪದವಾಗಿಸಿ ಒಂದೊಂದೇ ಈ ಲೇಖನದಲ್ಲಿ ತುಂಬಬಹುದಷ್ಟೇ. ಇತಿಹಾಸ ಅನ್ನಾ ಜಾರ್ವಿಸ್ […]

ಲಹರಿ

ಪ್ರೀತಿ ಗಂಧವನರಸುತ ಸಂಧ್ಯಾ ಶೆಣೈ ಫೋನ್ ರಿಂಗಾಯಿತು.. ಯಾರೆಂದು ನೋಡಿದರೆ ನಾನು ಆಗಾಗ ಊರಕಡೆಯ ತರಕಾರಿ ತೆಗೆದುಕೊಳ್ಳುತ್ತಿದ್ದ ತರಕಾರಿ ವ್ಯಾಪಾರದ ಹೆಂಗಸು. ” ಅಕ್ಕ ಒಳ್ಳೆ ಕಾಟು ಮಾವಿನ ಹಣ್ಣು ಬಂದಿದೆ ಸ್ವಲ್ಪ ತಗೊಂಡ್ ಹೋಗಿ “ಎಂದು ಹೇಳಿದಳು. ನಾನು ಹೇಳಿದೆ “ಬ್ಯಾಡ ಬ್ಯಾಡ ಮಾರಾಯ್ತಿ.. ಈ ಕೊರೋನಾ ಬಂದ ಮೇಲೆ ನಾನು ಮನೆಯಿಂದ ಹೊರಗೆ ಹೋಗಲೇ ಇಲ್ಲ. ಹೋಗುವುದೂ ಇಲ್ಲ. ಹಾಗಾಗಿ ಬೇಡ ನಂಗೆ ಬರಲಿಕ್ಕಿಲ್ಲ” ಎಂದೆ ಅದಕ್ಕವಳು” ಅಯ್ಯೋ ಅಷ್ಟೇಯಾ.. ಹೌದು ನೀವು ಹೇಳಿದಾಗೆ […]

ಅಮ್ಮಂದಿರ ದಿನದ ವಿಶೇಷ- ಬರಹ

ಅಮ್ಮನದಿನ          ಎನ್.ಶೈಲಜಾ ಹಾಸನ   ಕಳೆದ ವರ್ಷವಷ್ಟೆ ಅಮ್ಮನ ದಿನ ಆಚರಿಸಿದೆವು.ಈ ವರ್ಷವೂ ಅಮ್ಮಂದಿರ ದಿನ ಬಂದಿದೆ. ಅಮ್ಮನಿಗಾಗಿ ಒಂದು ದಿನವೇ ಎಂದು ಹುಬ್ಬೇರಿಸುವವರ ನಡುವೆಯೂ ಅಮ್ಮನನ್ನು ನೆನೆಸಿಕೊಂಡು ಅಮ್ಮನಿಗಾಗಿ ಉಡುಗರೆ ನೀಡಿ ಅಮ್ಮನ ಮೊಗದಲ್ಲಿ ಸಂತಸ ತುಂಬಿzವರು, ಅಮ್ಮನ ದಿನ ಮಾತ್ರವೇ ನೆನಸಿಕೊಂಡು ಅಮ್ಮನ ದಿನ ಆಚರಿಸಿದವರೂ, ತಮ್ಮ ಜಂಜಾಟದ ನಡುವೆ ಅಮ್ಮನನ್ನೆ ಮರೆತವರೂ, ಈ ಅಮ್ಮಂದಿರ ದಿನದ ಆಚರಣೆಗಳೆÉಲ್ಲ ನಮ್ಮ ಸಂಸ್ಕ್ರತಿ ಅಲ್ಲ, ನಾವೂ ದಿನವೂ ಅಮ್ಮನನ್ನು ಜೊತೆಯಲ್ಲಿಯೇ […]

Back To Top