Category: ಇತರೆ

ಇತರೆ

ಉತ್ತರ ಹುಡುಕುವ ಹಠವಾದರೂ ಯಾಕ …?

ಜೀವನ ಸಣ್ದು.. ಉತ್ತರ ಹುಡುಕುವ ಹಟನಾದ್ರೂ ಯಾಕ.. ಪ್ರಶ್ನೆಗಳಿಲ್ಲದೆ ಆನಂದಿಸೂನಂತ..!

ಚಾರ್ಲಿ ಚಾಪ್ಲಿನ್

ದಿ ಟ್ರಂಪ್’, ‘ಮಾಡರ್ನ್ ಟೈಮ್ಸ್’, ‘ದಿ ಗ್ರೇಟ್ ಡಿಕ್ಟೇಟರ್’, ‘ಸಿಟಿ ಲೈಟ್ಸ್’, ’ದಿ ಸರ್ಕಸ್’, ‘ಗೋಲ್ಡ್ ರಷ್’ ಮುಂತಾದ ಚಿತ್ರಗಳಲ್ಲಿ ಆತ ನಡೆದದ್ದು, ಕುಣಿದದ್ದು, ಪ್ರೇಮಿಸಿದ್ದು, ಆಟ ಆಡಿದ್ದು, ಪೆಚ್ಚನಂತೆ ನಕ್ಕದ್ದು, ಹೀಗೆ ಆತ ಚಿತ್ರದಲ್ಲಿ ಮಾಡಿದ್ದು ಮತ್ತು ಮಾಡದೆ ಸುಮ್ಮನಿದ್ದದು ಎಲ್ಲವೂ ಪ್ರಿಯವೋ ಪ್ರಿಯ

ಪಾಸಿಟಿವ್ ಆಗಿರೋಣ

ಈ ಸಮಯದಲ್ಲಿ ಆಸ್ಪತ್ರೆಯ ಸಿಬ್ಬಂದಿ ಗಳು ಮತ್ತು ಮನೆ ಮಂದಿಯೆಲ್ಕ ಹಿರಿಯರನ್ನು ಅತೀ ಕಿರಿಯ ಮಕ್ಕಳಂತೆ ನೋಡಿಕೊಳ್ಳುವುದು ಕೂಡಾ ಅಷ್ಟೇ ಮುಖ್ಯ. ಹಿರಿಯರಾಗಲಿ, ಕಿರಿಯರಾಗಲಿ ‘ಪಾಸಿಟಿವ್ ‘ಬಂದಾಗ ಪಾಸಿಟಿವ್ ಆಗಿರುವುದು ಇನ್ನೂ ಮುಖ್ಯ.

ದೀಪಧಾರಿಣಿ

“ನೋಟ ಬದಲಾಗದೆ ದೃಷ್ಟಿಯೂ ಬದಲಾಗದು” ಎನ್ನುವ ಪಾಠ ಹೇಳಿಕೊಟ್ಟ ಜೋಹನಾಗೆ ದಾದಿಯರ ದಿನದ ಶುಭಾಶಯ ಕಳಿಸಿದ್ದೆ. ಒಬ್ಬರಿಗೊಬ್ಬರು ಅರ್ಥವಾಗುವಭಾಷೆಯಲ್ಲಿಯೂ ಸ್ನೇಹಪೂರ್ವಕವಾಗಿ ಚಿಲಿಗೆ ಬಾ ಎಂದು ಕರೆದಿದ್ದಾಳೆ.

ವೇದೋಕ್ತ ಪ್ರಕರಣ

ಶಾಹು ಮಹಾರಾಜರ ಇಂತಹ ಕ್ರಮಗಳ ವಿರುದ್ಧ ರಾಜೋಪಾಧ್ಯೆ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಿದನಾದರೂ ಎಲ್ಲಾ ನ್ಯಾಯಾಲಯಗಳೂ ಸಂಸ್ಥಾನವೊಂದರ ರಾಜನಾಗಿ ಶಾಹು ಮಹಾರಾಜರ ಈ ಆಜ್ಞೆ ನ್ಯಾಯಸಮ್ಮತ ಎಂದು ಮಹಾರಾಜರ ಕ್ರಮಗಳನ್ನು ಎತ್ತಿಹಿಡಿದವು.

ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಮೀಸಲಾತಿ

ದೇಶದ ನೂರಾರು ಮಹಾರಾಜರಲ್ಲಿ ಕೇವಲ ನಾಲ್ವರು ಮಾತ್ರ ದಲಿತ ಹಾಗೂ ಅಸ್ಪೃಶ್ಯರಿಗೆ ಮೀಸಲಾತಿ ನೀಡಿದ್ದು, ಇವರುಗಳಿಗೆ ಪ್ರೇರಣೆ ಆಗಿದ್ದು ನಾಲ್ವಡಿ ಕೃಷ್ಣ ರಾಜ ಒಡೆಯರ್ ರವರು.ಸಮಾನತೆಗಾಗಿ ಶ್ರಮಿಸಿದರು. ಅವರ ಕೊಡುಗೆ ಅಪಾರ.

ಬಸವಣ್ಣ ಮತ್ತು ಚಲನಶೀಲತೆ

ಲೇಖನ ಬಸವಣ್ಣ ಮತ್ತು ಚಲನಶೀಲತೆ ವಚನ ಕಾಲದ ಜೊತೆ ಪಿಸುಮಾತು ನಾಗರಾಜ್ ಹರಪನಹಳ್ಳಿ ಕರ್ನಾಟಕ, ಕನ್ನಡಿಗರ ಮಟ್ಟಿಗೆ ೧೨ನೇ ಶತಮಾನ ಮಹತ್ವದ ಕಾಲಘಟ್ಟ. ಸಾಹಿತ್ಯ ಮತ್ತು ಸಾಮಾಜಿಕ ಬದಲಾವಣೆ ಕಂಡ ಕಾಲವದು. ಬಸವಣ್ಣ ಮತ್ತು ಆತನ ಸಮಕಾಲೀನ ವಚನಕಾರರು ಅನುಭವ ಮಂಟಪದ ಮೂಲಕ ಸಮಾಜದಲ್ಲಿ, ಜನರ ಬದುಕಲ್ಲಿ, ಅಧಿಕಾರ ಕೇಂದ್ರದಲ್ಲಿ ಚಲನಶೀಲತೆ ತಂದರು. ಜಡತ್ವಕ್ಕೆ ಚಾಟೀ ಬೀಸಿದರು. ಸ್ಥಗಿತ ವ್ಯವಸ್ಥೆಗೆ ಪರ್ಯಾಯ ಸೂಚಿಸಿದರು. ಬಸವಣ್ಣನ ಹೆಸರೇ ಚಲನಶೀಲ.‌ ಬುದ್ಧನ ನಂತರ ಭಾರತದಲ್ಲಿ ಆಂದೋಲ ಮತ್ತು ಚಳುವಳಿಯ ಮಾದರಿ […]

ಮಾನವೀಯತೆ ಮರೆಸುತ್ತಿದೆ ಕೊರೊನ

ಲೇಖನ ಮಾನವೀಯತೆ ಮರೆಸುತ್ತಿದೆ ಕೊರೊನ ರಾಧಾ ಆರ್.ಡಿ. ತವರು ಮನೆಗೆ ಹದಿನೈದು ದಿನದ ಮಟ್ಟಿಗೆ  ಹೋಗಿದ್ದ ನಾನು ಬಿಗಿ ಲಾಕ್ಡೌನ್ ಆಗುತ್ತೆ ಎಂದು ಒಂದೇ ವಾರಕ್ಕೆ ದಿಡೀರ್ ಅಂತ ವಾಪಸ್ ಹೊರಟೆ.ಊರಿಂದ ಶಿರದ ವರೆಗೂ  ನನ್ನ  ಮತ್ತು ಪಾಪುನ ಅಪ್ಪಾಜಿ ಅಣ್ಣ ಬಿಡಬೇಕು ಅಂತ ಹಾಗೆ ಅಲ್ಲಿಂದ ನಮ್ಮನೆಯವರು ಕರೆದುಕೊಂಡು ಹೋಗಬೇಕು ಅಂತ  ಹೊರಡುವ ಮುನ್ನ ತೀರ್ಮಾನ ಆಗಿತ್ತು, ಬೆಳಗ್ಗೆ ಸುಮಾರು ಆರು ಗಂಟೆಗೆ ನಮ್ಮ ಊರಿಂದ ಹೊರಟೆವು, ಮೂರು ತಾಸಿನ ಪ್ರಯಾಣದ ನಂತರ ಅಂದರೆ ಒಂಬತ್ತು […]

ದಾರಾವಾಹಿ ಆವರ್ತನ ಅದ್ಯಾಯ-18 ಶಂಕರನ ಭಾಗೀವನದಲ್ಲಿ ಗೋಪಾಲನ ಮನೆಯನ್ನು ಸೇರಿಸಿ ಒಟ್ಟು ಮೂವತ್ತೊಂದು ಮನೆಗಳಿವೆ. ಮುಸ್ಲೀಮರು ಮತ್ತು ಕ್ರೈಸ್ತರನ್ನು ಹೊರತುಪಡಿಸಿ ಉಳಿದ ಬಹುತೇಕ ಜಾತಿಯವರು ಭಾಗಿವನದಲ್ಲಿ ಐದು, ಆರು, ಏಳು, ಹತ್ತು ಮತ್ತು ಇಪ್ಪತ್ತು ಸೆಂಟ್ಸ್‍ಗಳ ಜಾಗದ ಮಾಲಕರಾಗಿ ಹೊಸ ಮನೆಗಳ ಒಡೆಯರಾಗಿ ನೆಮ್ಮದಿಯಿಂದ ಬಾಳುತ್ತಿದ್ದಾರೆ. ಗೋಪಾಲನ ಮನೆಯ ಪಕ್ಕದ ಮನೆ ಬ್ಯಾಂಕರ್ ನಾರಾಯಣರದ್ದು. ಅವರ ಒತ್ತಿನಲ್ಲಿ ಮರದ ವ್ಯಾಪಾರಿ ಸುಂದರಯ್ಯನವರಿದ್ದಾರೆ. ಅವರಾಚೆಗಿನದ್ದು ಜೀವವಿಮಾ ಕಂಪನಿಯ ನಿವೃತ್ತ ಉದ್ಯೋಗಿ ಲಕ್ಷ್ಮಣಯ್ಯ, ಸುಮಿತ್ರಮ್ಮ ದಂಪತಿಯದ್ದು. ಅವರ ಬಳಿಕದ್ದು ಉಮೇಶಯ್ಯನದ್ದು […]

Back To Top