Category: ಇತರೆ

ಇತರೆ

ಕಾತ್ಯಾಯಿನಿಯವರಿಗೆ ‘2021 ರ ನಾಗಶ್ರೀ ಕಾವ್ಯ ಪುರಸ್ಕಾರ’

ಕಾತ್ಯಾಯಿನಿಯವರಿಗೆ ‘2021 ರ ನಾಗಶ್ರೀ ಕಾವ್ಯ ಪುರಸ್ಕಾರ’

ಮರೆಯಲಾಗದ ದಲಿತ ನಾಯಕ: ಅಯ್ಯನ್ ಕಾಳಿ

500 ಕುಟುಂಬಗಳಿಗೆ ತಲಾ ಒಂದೊಂದು ಎಕರೆಯಂತೆ 500 ಎಕರೆಯನ್ನು ಹಂಚಿಸಿ ದಲಿತರಿಗೆ ಭೂ ಓಡೆತನ ಕೊಡಿಸಿದ ಅಯ್ಯನ್ ಕಾಳಿ ಅವರ ಹೋರಾಟ ಮತ್ತು ಪಾತ್ರ ಮಹತ್ವದ್ದಾಗಿತ್ತು. ಇಂದಿಗೂ ಕೂಡ ಕೇರಳಾದಲ್ಲಿ ಅಯ್ಯನ್ ಕಾಳಿ ಎಂದರೆ ಮನೆಮಾತು. ಅವರನ್ನು ಅಲ್ಲಿನ ಜನತೆ ಮಹಾತ್ಮ ಅಯ್ಯನ್ ಕಾಳಿ ಎಂದೇ ಕರೆಯುತ್ತಾರೆ. ಇಂದು ಅವರ 158ನೇ ಜನ್ಮದಿನದ ಸಂಭ್ರಮ. ಇಂತಹ ಸುದಿನದಲ್ಲಿ ಅವರ ವಿಚಾರ ಮತ್ತು ಕ್ರಾಂತಿಯನ್ನು ಮತ್ತಷ್ಟು ಮುನ್ನೆಲೆಗೆ ತರುವ ಹಾಗೂ ವಿಸ್ತರಿಸುವ ಅಗತ್ಯತೆಯಿಂದ ನಾವು ನೋಡಬೇಕಿದೆ

ನಮಸ್ಕಾರ, ಹೋಗಿ ಬಾರಯ್ಯ ರಂಗ ಸರದಾರ

ಗುಡಿಹಳ್ಳಿ ನಾಗರಾಜ-
ನಮಸ್ಕಾರ, ಹೋಗಿ ಬಾರಯ್ಯ ರಂಗ ಸರದಾರ
@ಮಲ್ಲಿಕಾರ್ಜುನ ಕಡಕೋಳ

ಚಾಕು ಹೆಗಡೆ

ಇಂತಹ ಎಷ್ಟೋ ಘಟನೆಗಳಿಗೆ ಕುಮಾರ ಹೆಗಡೆ ಕಾರಣನಾದರೂ ಅವನು ಉದ್ದೇಶಪೂರ್ವಕವಾಗಿ ಹೀಗೆ ಮಾಡುವುದಿಲ್ಲ. ಅವನ ಮಟ್ಟಿಗೆ ಎಲ್ಲರಿಂದಲೂ ಪ್ರೀತಿ ಪಡೆಯಬೇಕು ಎನ್ನುವ ಆಸಕ್ತಿ. ಆದ್ದರಿಂದಲೇ ಎಲ್ಲರಿಗೂ ಅವನಲ್ಲಿ ವಿಶ್ವಾಸ. ಎಲ್ಲರಿಗೂ ಅವನ ಮಧ್ಯಸ್ತಿಕೆ ಬೇಕೇ ಬೇಕು. ಊರಿನಲ್ಲಿ ಯಾವ ಪಂಚಾಯ್ತಿಯಾದರೂ ಕುಮಾರ ಹೆಗಡೆಗೆ ಕರೆ ಹೋಗುತ್ತದೆ

ಹಳಗನ್ನಡ ಸಾಹಿತ್ಯ ಎಂಬ ಸಾರ್ವಕಾಲಿಕ ಮೌಲ್ಯ

ಲೇಖನ ಹಳಗನ್ನಡ ಸಾಹಿತ್ಯ ಎಂಬ ಸಾರ್ವಕಾಲಿಕ ಮೌಲ್ಯ ವಿಶ್ವನಾಥ ಎನ್ ನೇರಳಕಟ್ಟೆ ಹಳಗನ್ನಡ ಸಾಹಿತ್ಯವನ್ನು ಅಭ್ಯಸಿಸುವ ನಿಟ್ಟಿನಲ್ಲಿ ಇಂದಿನ ಬಹುತೇಕ ವಿದ್ಯಾರ್ಥಿಗಳ ಮನೋಭಾವದಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಒಂದು ಕಾಲಘಟ್ಟದಲ್ಲಿ ಅಧ್ಯಯನದ ಪ್ರಮುಖ ಭಾಗವಾಗಿದ್ದ ಹಳಗನ್ನಡ ಸಾಹಿತ್ಯ ಇಂದು ಬಹುತೇಕ ಸಂದರ್ಭಗಳಲ್ಲಿ ಪರೀಕ್ಷೆಯ ಉದ್ದೇಶಕ್ಕಾಗಿ ಮಾತ್ರವೇ ಅಧ್ಯಯನಕ್ಕೆ ಒಳಪಡುತ್ತಿದೆ. ಅದರ ಕುರಿತಾದ ಆಸಕ್ತಿಯನ್ನು ವಿದ್ಯಾರ್ಥಿಗಳು ಕಳೆದುಕೊಳ್ಳುತ್ತಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಅದನ್ನು ಸಂಪೂರ್ಣವಾಗಿ ಮರೆತುಬಿಡುತ್ತಿದ್ದಾರೆ. ಇದು ಕೇವಲ ವಿದ್ಯಾರ್ಥಿ ವಲಯದ ಮನೋಭಾವವಲ್ಲ. ಕನ್ನಡ ಭಾಷೆ- ಸಾಹಿತ್ಯವನ್ನೇ ಜೀವನ ನಿರ್ವಹಣೆಯ […]

‘ಭಕ್ತಾದಿಗಳೇ, ನೀವೆಲ್ಲರೂ ಭಯಭಕ್ತಿಯಿಂದ ಹಮ್ಮಿಕೊಂಡಂಥ ಈ ವಿಶೇಷ ಪೂಜೆಯು ಸಂಪನ್ನವಾಗಿರುವುದನ್ನು ನೋಡಿದಿರಿ. ಹಾಗಾಗಿ ಈ ಮಹಾ ಧಾರ್ಮಿಕವಿಧಿಯನ್ನು ನೀವೆಲ್ಲ ಯಾಕೆ ಆಚರಿಸಬೇಕು? ಇದನ್ನು ನಡೆಸುವುದರಿಂದ ನಿಮ್ಮೆಲ್ಲರ ಯಾವ ಯಾವ ರೂಪದ ಮನೋಭೀಷ್ಟಗಳು ನೆರವೇರುತ್ತವೆ ಎಂಬುದನ್ನು ನಿಮಗೆಲ್ಲ ಅರ್ಥವಾಗುವಂತೆ ವಿವರಿಸುವುದು ನಮ್ಮ ಕರ್ತವ್ಯ!’ ಎಂದ ಗುರೂಜಿಯವರು ಒಮ್ಮೆ ನೆಟ್ಟಗೆ ದೃಢವಾಗಿ ಕುಳಿತು ತಮ್ಮ ಮಾತನ್ನು ಮುಂದುವರೆಸಿದರು.

ನನ್ನ ಅಪ್ಪ …ಒಂದು ನೆನಪು

37 ವರ್ಷಗಳಾದರೂ ಪ್ರತಿದಿನ ಕನಸಿನಲ್ಲಿ ಬರುವ ಅಪ್ಪ ಇಂದಿಗೂ ನನ್ನೊಳಗೆ ಜೀವಂತ. 37 ವರ್ಷಗಳಾದರೂ ಇಂದಿಗೂ ಕಾಡುವ ಪಾಪಪ್ರಜ್ಞೆ.. ಆ ದಿನ ನೆರೆಯವರ ಬೇಜವಾಬ್ದಾರಿ ಸಲಹೆ ಕೇಳದೆ ಕಷ್ಟ ಪಟ್ಟಾದರೂ ಸರಿ 2 ಘಂಟೆ ಮುಂಚೆ ಅಪ್ಪನನ್ನು ಆಸ್ಪತ್ರೆ ಸೇರಿಸಿದ್ದಿದ್ದರೆ…ಅಣ್ಣನಿಗಾಗಿ ಕಾಯದೆ ಅಮ್ಮ ಸ್ವಲ್ಪ ಧೈರ್ಯ ಮಾಡಿ ನನ್ನನ್ನು ಕಳಿಸಿದ್ದರೆ

ಚಿರತೆ ಮತ್ತು ಸ್ನಾಕ್ಸ್

ಹೌದು ನಾಳೆ ಹೋಗೊದು ಫಿಕ್ಸ್..ಮನೆಯಲ್ಲಿ ಬೇಡ ಅಂದಿದ್ದಾರೆ…ಬುತ್ತಿ ಸಿಗೊಲ್ಲ…ಎಲ್ಲಾರೂ ದುಡ್ಡಿದ್ದಷ್ಟು ಸ್ನಾö್ಯಕ್ಸು ತೊಗೊಂಡುಬಿಡಿ..ಆದರೆ ಅಲ್ಲಿ ಎಲ್ಲಿಯೂ ಒಗೆಯೊ ಹಾಗಿಲ್ಲ. ತಿಂದಿದ್ದು ನಿಮ್ಮ ನಿಮ್ಮಲ್ಲೆ ಇಟ್ಟುಕೊಬೇಕು” ಎಂದ ರಾಜು

‘ನಾನೇನು ನನ್ನ ಲಾಭಕ್ಕೆ ಆ ಪ್ರಾಣಿಗಳನ್ನು ಸಾಕಿದೆನಾ? ನೀವು ನಮಗಾಗಿ ಎಷ್ಟೊಂದು ಕಷ್ಟಪಡುತ್ತೀರಿ. ಅದಕ್ಕೆ ನನ್ನಿಂದಲೂ ಸ್ವಲ್ಪ ಸಹಾಯವಾಗಲಿ ಅಂತ ಯೋಚಿಸಿದೆ. ಹೀಗಿರುವಾಗ ಇಂಥ ಪರಿಸ್ಥಿತಿಯಲ್ಲಿ ತಾಳ್ಮೆಗೆಟ್ಟರೇನು ಬಂತು…?’ ಎಂದು ಅಳುತ್ತ ಹೇಳಿ ಧುರಧುರನೇ ಒಳಕ್ಕೆ ನಡೆದಳು.

Back To Top