Category: ಇತರೆ

ಇತರೆ

ಪ್ರಸ್ತುತ

ಪಿ.ಲಂಕೇಶ್ ಹೊಸ ತಲೆಮಾರಿಗೆ ಲಂಕೇಶ್ ಹೊಸ ತಲೆಮಾರಿಗೆ ದಿನಾಂಕ: 08/03/2020, ಬೆಳಿಗ್ಗೆ: ಹತ್ತು ಗಂಟೆಗೆ ಸ್ಥಳ: ಸಿಂಗಾರಸಭಾಂಗಣ, ಡಿ.ವಿ.ಎಸ್.ಕಾಲೇಜು, ಶಿವಮೊಗ್ಗ

ಪರಿಚಯ

ಕೇಶವರೆಡ್ಡಿ ಹಂದ್ರಾಳ ಕೆ.ಶಿವು ಲಕ್ಕಣ್ಣವರ ಕೇಶವರೆಡ್ಡಿ ಹಂದ್ರಾಳರವರು ಅಗ್ನಿ ಶ್ರೀಧರರ ವಾರಪತ್ರಿಕೆಯಾದ ‘ಅಗ್ನಿ’ಯಲ್ಲಿ ‘ಒಕ್ಕಲ ಒನಪು’ ಅಂಕಣ ಬರೆಯುತ್ತಿದ್ದರು. ಇವರು ‘ಅಗ್ನಿ’ಗೆ ಬರೆಯಲು ಪ್ರಾರಂಭಿಸಿದ್ದು ‘ಅಗ್ನಿ’ಯ ಎರಡನೇ ಕಚೇರಿ ಶುರುವಾದ ಮೇಲೆ. ಒಟ್ಟಾರೆ ಆಗಿ ‘ಅಗ್ನಿ’ಯಲ್ಲಿಯ ಇವರ ಅಂಕಣವಾದ ‘ಒಕ್ಕಲ-ಒನಪು’ ಆ ಹೊತ್ತಿಗೆ ಭಾರಿ ಪ್ರಚಾರ ಪಡೆದುಕೊಂಡಿತ್ತು. ಅಂದರೆ ಅಷ್ಟು ಸೊಗಸಾಗಿ ‘ಮಣ್ಣಿನ ಗುಣ’ ಪಡೆದುಕೊಂಡಿತ್ತು. ಇವರೊಂದಿಗಿದ್ದ ಅನೇಕರ ಅಂಕಣಗಳೂ ಸೊಗಸಾಗಿದ್ದವು. ಅವರ ಬಗೆಗೆ ನಂತರ ಬರೆಯುತ್ತೇನೆ. ಈಗ ಕೇಶವರೆಡ್ಡಿ‌ ಹಂದ್ರಾಳರ ಬಗೆಗೆ ಚಿಕ್ಕ ಲೇಖನದ ಮೂಲಕ […]

ಲಲಿತ ಪ್ರಬಂಧ

ನಮ್ಮೂರ ಜಾತ್ರೆಲಿ.. ಜ್ಯೋತಿ ಡಿ.ಬೊಮ್ಮಾ. ನಮ್ಮೂರ ಜಾತ್ರೆಲಿ.. ಬಹಳ ದಿನಗಳಿಂದ ನನ್ನೂರ ಜಾತ್ರೆಗೆ ಬರಲು ಅಪ್ಪ,ಅಮ್ಮ,ಗೆಳೆಯರೆಲ್ಲ ಒತ್ತಾಯಿಸುತ್ತಲೆ ಇದ್ದರು.ಸದಾ ಜನಜಂಗುಳಿಯಿಂದ ದೂರ ಇರಬಯಸುವ ನನಗೆ ಜಾತ್ರೆ ,ಸಮ್ಮೆಳನಗಳು ದಿಗುಲುಹುಟ್ಟಿಸುತ್ತವೆ.ಚಿಕ್ಕಂದಿನ ಜಾತ್ರೆಯ ನೆನಪು ಮುಸುಕಾಗಿತ್ತು.ಮತ್ತೆ ಎಲ್ಲರನ್ನೂ ಭೆಟಿಯಾಗುವ ಸೆಳೆತದಿಂದ ಜಾತ್ರೆಯ ನೆಪದಿಂದ ಊರಿಗೆ ಹೋದೆ.ಊರಿನಲ್ಲಿ ಎಲ್ಲರ ಮನೆಗಳಲ್ಲೂ ಸಂಬಂಧಿಕರು.ದೂರ ದೂರದ ಊರುಗಳಿಂದ ಜಾತ್ರೆಯ ನೆಪದಿಂದ ಬಂದವರು. ಜಾತ್ರೆಯಂತಹ ಊರ ಹಬ್ಬಗಳು ಮತ್ತೆ ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿರುವದರ ಹಿಂದಿನ ಕಾರಣಗಳು ಹುಡುಕಿದರೆ,ಮುಖ್ಯವಾಗಿ , ಪರಸ್ಪರರ ಭೇಟಿ.ಮತ್ತು ಊರಿನಲ್ಲಿನ ಸೌಹಾರ್ದಯುತ ವಾತಾವರಣ […]

ಪ್ರಸ್ತುತ

ಕೇಜ್ರಿವಾಲಾರವರ ಕ್ರೇಝಿವಾಲಾಗಳಿಗಾಗಿ………. ಗಣೇಶಭಟ್,ಶಿರಸಿ ಕೇಜ್ರಿವಾಲಾರವರ ಕ್ರೇಝಿವಾಲಾಗಳಿಗಾಗಿ………. ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಪಡೆದ ದೊಡ್ಡ ಗೆಲುವು, ಆ ಪಕ್ಷದ ನೇತಾರ ಅರವಿಂದ ಕೇಜ್ರಿವಾಲಾರ ಅಭಿಮಾನಿಗಳ, ಅವರ ಕ್ರೇಝಿಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಕೇಜ್ರಿವಾಲಾರವರೇ ದೇಶದ ಸಮಸ್ಯೆಗಳನ್ನು ಪರಿಹರಿಸುವ ಸಾಮಥ್ರ್ಯ ಹೊಂದಿದ್ದಾರೆ ಎಂಬ ಭಾವನೆ ಇಂಥವರಲ್ಲಿ ಬಲಿಯುತ್ತಿದೆ. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲೂ ಗೆದ್ದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯನ್ನು ಸೋಲಿಸಿದ್ದು ದೊಡ್ಡ ಸಾಧನೆ ಎಂದೇ ಕೊಂಡಾಡಲಾಗುತ್ತಿದೆ. ಆಮ್ ಆದ್ಮಿ ಪಕ್ಷದ ಗೆಲುವಿಗೆ ಹಲವು ಕಾರಣಗಳನ್ನು ಮಾಧ್ಯಮ ತಜ್ಞರು ನೀಡಿದ್ದಾರೆ. […]

ಶಿಕ್ಷಣ

ಮೌಲ್ಯಯುತ ಜೀವನಕ್ಕೆ ಶಿಸ್ತು ರಮೇಶ ಇಟಗೋಣಿ ಮೌಲ್ಯಯುತ ಜೀವನಕ್ಕೆ ಶಿಸ್ತು : ಪಾಲಕರು, ಶಿಕ್ಷಕರು, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಮುಂದೆ ಗುರಿ ಹಿಂದೆ ಗುರು ಇರಬೇಕು. ವಿದ್ಯೆಯನ್ನು ಅರ್ಥೈಸಿಕೊಂಡು ಕಲಿಯುವ, ಗ್ರಹಿಸುವ ಸಾಮರ್ಥ್ಯ ಸಂಪಾದಿಸುವವನೇ ವಿದ್ಯಾರ್ಥಿ. ಕಲಿಕಾರ್ಥಿಗೆ ಏಕಲವ್ಯನಂತಹ ಉತ್ಕಟವಾದ ಕಲಿಕೆಯ ಹಸಿವು ಇದ್ದಲ್ಲಿ ವಿದ್ಯೆಯನ್ನು ಒಲಿಸಿಕೊಳ್ಳುವುದು ಕಷ್ಟ ಆಗಲಾರದು. ಮಕ್ಕಳಾಗಿ ಕಲಿಯುವುದು ಎಷ್ಟು ಚಂದವೋ ಅಷ್ಟೇ ಗುರುವಾಗಿ ಕಲಿಸೋದು ಅಷ್ಟೇ ಅಂದವಾಗಿದೆ. ಸಾವಿರಾರೂ ಕಲ್ಲುಗಳನ್ನು ಸುಂದರವಾದ ಮೂರ್ತಿ ಮಾಡುವ ಬ್ರಹ್ಮ ಶಿಕ್ಷಕ. ಸ್ಟುಡೆಂಟ್ ಲೈಫ್ ಇಸ್ […]

ಹಾಸ್ಯಲೇಖನ

ನಾ ಮಾಡಿದ ಉಪ್ಪಿಟ್ಟು  ಗೋಪಿನಾಥ್ ನಾ ಮಾಡಿದ ಉಪ್ಪಿಟ್ಟು  ರೀ ಒಂದ್ ಸಲ ಸೌಟು ಹಿಡಿದು ನೋಡಿ ಗೊತ್ತಾಗುತ್ತೆ ಅಡಿಗೆ ಮಾಡುವುದು ಏನು ಮಹಾ ಅಂತಿರಲ್ಲಾ, ಮೂವತ್ತು ಅಂಕ ಗಳಿಸಿ ಸಾಕೆಂದಳು ! ನಾ ಅವಳ ಚಾಲೆಂಜ್ ಒಪ್ಪಿಕೊಂಡೆ..ಆದರೆ ಒಂದ್ ಕಂಡಿಷನ್. ನೀನು ಯಾವುದೇ ಕಾರಣಕ್ಕೂಅಡಿಗೆಮನೆಯೊಳಗೆ ‌ಬರಬಾರದು ! ಅವಳು ಖುಷಿಯಿಂದ ನಿಮ್ಮಗ್ರಹಚಾರಕ್ಕೆ ನಾನೇನು ಮಾಡಲಾದೀತೆಂದು ರೂಮು ಸೇರಿದಳು. ನಾನು ಬಹಳ ಹುಮ್ಮಸ್ಸಿನಲ್ಲಿದ್ದೆ, ಅಡಿಗೆ ಮನೆಗೆ ಹೋಗಿ ಸೌಟು ಕೈಲಿ ಹಿಡಿದು ಕೈ ಚೌಕವನ್ನು ಹೆಗಲಿಗೇರಿಸಿ ನಳಮಹರಾಜನ […]

ಪ್ರಸ್ತುತ

ಶಿವ ಒಂದುವಿಶ್ಲೇಷಣೆ ಗಣೇಶ ಭಟ್ ಶಿರಸಿ ಪ್ರತಿವರ್ಷ ಶಿವರಾತ್ರಿ ಬಂದೊಡನೆ ಶಿವನ ಆರಾಧನೆ ಜೋರಾಗುತ್ತದೆ; ಶಿವನ ಕುರಿತಾಗಿ ಲೇಖನಗಳು, ಪುಸ್ತಕಗಳು ಬರುತ್ತವೆ. ಎಲ್ಲವೂ ಹೆಚ್ಚು ಕಡಿಮೆ ಒಂದೇ ಅಚ್ಚಿನಲ್ಲಿ ಎರಕಹೊಯ್ದಂತಿರುತ್ತವೆ. ನಾನಿಲ್ಲಿ ಹೇಳಹೊರಟಿರುವದು ಶಿವನ ಕುರಿತಾದ ಒಂದು ವಿಶಿಷ್ಟ ಪುಸ್ತಕದ ಕುರಿತು. ಅದರ ಹೆಸರೇ ನಮಃ ಶಿವಾಯ ಶಾಂತಾಯ. ಶ್ರೀ ಶ್ರೀ ಆನಂದಮೂರ್ತಿ ಎಂದು ಅನುಯಾಯಿಗಳಿಂದ ಕರೆಯಲ್ಪಡುವ ಶ್ರೀ ಪ್ರಭಾತ ರಂಜನ್ ಸರ್ಕಾರರು 1982 ರ ಎಪ್ರಿಲ್ 11 ರಿಂದ ಪ್ರಾರಂಭಿಸಿ 13 ಅಗಸ್ಟ್ 1982 ರವರೆಗೆ […]

ಶ್ರದ್ದಾಂಜಲಿ

‘ವಿಡಂಬಾರಿ’ ಕಣ್ಮರೆ..! ಕೆ.ಶಿವು ಲಕ್ಕಣ್ಣವರ ಖ್ಯಾತ ಚುಟುಕು ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‘ವಿಡಂಬಾರಿ’ ಕಣ್ಮರೆ..! ಖ್ಯಾತ ಚುಟುಕು ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಡಂಬಾರಿ ಅವರು ಕಡತೋಕೆಯಲ್ಲಿ ತಮ್ಮ ಮಗಳ ಮನೆಯಲ್ಲಿ ನಿನ್ನೆ ನಿಧನರಾಗಿದ್ದಾರೆ… ‘ವಿಡಂಬಾರಿ’ ಕಾವ್ಯನಾಮದಿಂದ ಬರೆಯುತ್ತಿದ್ದ ವಿಷ್ಣುಗ. ಭಂಡಾರಿ ಜನಿಸಿದ್ದು 1935 ಫೆಬ್ರುವರಿ 29 ರಂದು. ‘ವಿಶಾಲ ಕರ್ನಾಟಕ’ದಲ್ಲಿ ಮೊದಲ ಚುಟುಕು ಪ್ರಕಟವಾಯಿತು. ವಿ.ಗ.ಭಂಡಾರಿ ಬದಲು ಸಂಪಾದಕರು ‘ವಿಡಂಬಾರಿ’ ಎಂದು ಬದಲಿಸಿ ಪ್ರಕಟಿಸಿದರು (ಅಂಚೆ ನೌಕರರಾಗಿದ್ದ ವಿಷ್ಣು ಅವರ ಹೆಸರಿನಲ್ಲಿಯೇ ಪ್ರಕಟವಾದರೆ ಅನವಶ್ಯಕ […]

ಪ್ರಸ್ತುತ

ಡಾ. ಸರೋಜಿನಿ ಮಹಿಷಿ ವರದಿಯಾಚೆಗೆ .. ಗಣೇಶ್ ಭಟ್ ಶಿರಸಿ ಡಾ. ಸರೋಜಿನಿ ಮಹಿಷಿ ವರದಿಯಾಚೆಗೆ .. ಕನ್ನಡ ನಾಡಿನಲ್ಲಿ ಕನ್ನಡಿಗರೇ ಸಾರ್ವಭೌಮ, ಕನ್ನಡಕ್ಕೇ ಮೊದಲ ಸ್ಥಾನ ಎನ್ನುವುದನ್ನು ಜನರು ಒಪ್ಪಿದರೂ, ಸರ್ಕಾರಗಳು ಅನುಷ್ಠಾನಕ್ಕೆ ತರಲು ಹಿಂದೇಟು ಹಾಕುತ್ತಿವೆ. ವೋಟಿಗಾಗಿ ನಾಟಕ ಮಾಡುವ ರಾಜಕೀಯ ಪಕ್ಷಗಳೆಲ್ಲವೂ ಕುಂಟು ನೆಪ ಮುಂದೆ ಮಾಡಿ ಡಾ. ಸರೋಜಿನಿ ಮಹಿಷಿ ವರದಿಯ ಜಾರಿಯನ್ನು ಮುಂದೂಡುತ್ತಲೇ ಇವೆ. ಕಳೆದ 35 ವರ್ಷಗಳಿಂದ ಅಧಿಕಾರದಲ್ಲಿದ್ದ ವಿವಿಧ ಪಕ್ಷಗಳು ( ಜನತಾ, ಕಾಂಗ್ರೆಸ್, ಬಿಜೆಪಿ) ಕನ್ನಡ […]

ವ್ಯಾಲಂಟೈನ್ಸ್ ಡೇ ಸ್ಪೆಶಲ್

ಒಲವು-ಗೆಲುವು ದೀಪಾಜಿ ಒಂದು ಕಾಲು ಕೆಜಿಯಷ್ಟು ತೂಗುವ ಗ್ರೀಟಂಗೂ ಕವರಿನಿಂದಾಚೆ ತೆಗೆದೊಡನೆ ಎರಡು ಪುಟದ ಮೇಲೊಂದಂದು ಬಿಳಿ ಪಾರಿವಾಳಗಳು ಪುಟಿದು ಕುಳತದ್ದು ನೋಡುತ್ತಿದ್ದಂತೆ ಮದ್ಯದಲ್ಲಿನ ಅಂಗೈ ಅಗಲದ ಕಡುಗೆಂಪು ಹೃದಯ ಅದರಾಳದೊಳಗಿಂತ ವಾದ್ಯಸಂಗೀತ ಕಿವಿ ದಾಟಿ ಎದೆ ತಾಕುತ್ತದೆ. ಪುಟ ತಿರುಗಿಸಿದರೆ ಜೋಡಿ ಗುಲಾಬಿ ಹೂ ಗಳು ಅದರ ಕೆಳಗೆ ಮೂರು ಸಾಲಿನ ಹನಿಗವನ.    ಮೂರು ಬಾರಿ ಉಸಿರೆ…. ಉಸಿರೆ.. ಉಸಿರೆ… ಉಸಿರಾಗಿ ಬಾ ಹೆಸರಾಗಿ ಬಾ ಈ ಬರಡು ಬದುಕಿಗೆ ಹಸಿರಾಗಿ ಬಾ..   […]

Back To Top