ದಾರಾವಾಹಿ ಆವರ್ತನ ಅದ್ಯಾಯ–52 ಶಂಕರನೂ, ಸುರೇಂದ್ರಯ್ಯನೂ ಆವತ್ತೇ ಗುರೂಜಿಯವರ ಮನೆಗೆ ಹೊರಟು ಬಂದುದರಿಂದ ಗುರೂಜಿಯವರು ಅವರೊಡನೆ ಗಂಭೀರವಾಗಿ ಮಾತುಕತೆಗಿಳಿದರು. ‘ನೋಡಿ ಸುರೇಂದ್ರಯ್ಯ, ನಮ್ಮ ಇವತ್ತಿನವರೆಗಿನ ಅನುಭವದಲ್ಲಿ ನಮ್ಮ ಯಾವ ಶುಭಕಾರ್ಯದಲ್ಲೂ ಇಂಥದ್ದೊಂದು ಅಪಶಕುನ ನಡೆದದ್ದಿಲ್ಲ. ನಿಮ್ಮ ಆ ಜಾಗದಲ್ಲಿ ಏನೋ ಊನವಿದೆ ಅಂತ ನಮಗಾವತ್ತೇ ಗೊತ್ತಾಗಿತ್ತು. ಅದನ್ನು ಆ ಹೊತ್ತು ನಿಮ್ಮೆಲ್ಲರ ಗಮನಕ್ಕೂ ತಂದಿದ್ದೆವು. ಅಲ್ಲದೇ ಆ ಘಟನೆ ನಡೆದ ಮರುದಿನವೇ ಅಂಜನವಿಟ್ಟೂ ನೋಡಿದೆವು. ಅದರಿಂದ ಒಂದು ವಿಷಯ ಸ್ಪಷ್ಟವಾಯಿತು. ಏನೆಂದರೆ ಅಲ್ಲೊಂದು ದೊಡ್ಡ ದೋಷದ ಛಾಯೆ […]
ಅಧ್ಯಯನಕ್ಕಾಗಿ ಮತ್ತೆ ಇಂಗ್ಲೆಂಡಿಗೆ ಪ್ರಯಾಣ
ಶಿವರಾಮ್ ಕಾರಂತರವರು ಸರಸಮ್ಮನ ಸಮಾಧಿ ಕಾದಂಬರಿಯ ವಿಮರ್ಶೆ
ದಾರಾವಾಹಿ
ಆವರ್ತನ
ಅದ್ಯಾಯ–51
ನಿಭಾಯಿಸುವ ಕಲೆ
ಪತಿ ಪತ್ನಿಯರ ನಡುವೆ ಇರುವ ನಿಸ್ವಾರ್ಥ ಭಾವ ಸ್ಪಷ್ಟವಾಗಿದ್ದರೆ ಎಲ್ಲವೂ ಹೂ ಎತ್ತಿದ ಹಾಗೆ ಸುಲಭವೆನ್ನುವುದರಲ್ಲಿ ಸಂದೇಹವಿಲ್ಲ
ಇಂತಹ ಅದ್ಭುತ ಕನ್ನಡಕ್ಕಾಗಿ ಮಿಡಿವ ಸಹೃದಯ ಕವಿ, ಹೋರಾಟಗಾರ, ನಾಟಕಕಾರ, ಪತ್ರಿಕಾ ಸಂಪಾದಕರಾಗಿದ್ದ ಚಂಪಾರವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಅಂದರೆ ೧೦-೦೧-೨೦೨೨ ರ ಸೋಮವಾರ ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಇಂತಹ ಕವಿ ಮಹಾಶಯರು ಮತ್ತೆ ಮತ್ತೆ ನಾಡಿನಲ್ಲಿ ಜನ್ಮತಾಳಿ ಬರಲಿ ಎಂದು ಪ್ರಾರ್ಥಿಸಿ ಅವರಿಗೆ ಭಾವಪೂರ್ಣ ನಮನಗಳನ್ನು ಸಲ್ಲಿಸೋಣ
ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆ, ಭವ್ಯ ಭಾರತದ ಹೆಮ್ಮೆಯ ಪುತ್ರ, ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದಿಗೂ ಜೀವಂತ.
ಹೀಗೆ ಚಂದ್ರಶೇಖರ ಪಾಟೀಲರ ಬಗ್ಗೆ
ಸಾವಿರಾರು ನೆನಪುಗಳಿವೆ
ಹೋಗಿ ಬನ್ನಿ ಚಂಪಾ
ಕನ್ನಡ ನಾಡು ಎಂದೆಂದಿಗೂ ನಿಮ್ಮನ್ನು ನೆನೆಸಿಕೊಳ್ಳುತ್ತದೆ
ಪ್ರೀತಿಯಿಂದ ಎಲ್ಲವನ್ನೂ ಮಾಡಿದ ಪ್ರೊ.ಚಂಪಾ
ಪ್ರೀತಿಯಿಂದ ಎಲ್ಲವನ್ನೂ ಮಾಡಿದ ಪ್ರೊ.ಚಂಪಾ
ಅಂಬೇಡ್ಕರ್ ಓದು