Category: ಇತರೆ

ಇತರೆ

ಪ್ರಬಂಧ

ಮಠದ ಆನೆ ರೇಶ್ಮಾ ಗುಳೇದಗುಡ್ಡಾಕರ್ ಆನೆ ಎಂದರೆ ಸಂಭ್ರಮ, ಸಡಗರ  ದೈವೀಕತೆ ಆಶ್ಚರ್ಯ ಹತ್ತು ಹಲವು ಉದ್ಗಾರ. ಊರಿನಲ್ಲಿ ಕಂಡರೆ .ಅದೆ ಆನೆ ಅಚಾನಕ್ ಅಗಿ ನಾವು ಹೋಗುವ ದಾರಿಯಲ್ಲಿ ,ಕಾಡಿನಲ್ಲಿ ಊರ ಬಯಲಿನಲ್ಲಿ ಕಂಡರೆ !!!! ಹೃದಯ ವೇ ಬಾಯಿಗೆ ಬಂದಂತಾಗುತ್ತದೆ .  ಅಲ್ಲವೇ ಅದನ್ನು ದೈರ್ಯ ವಾಗಿ ಸ್ವಾಗತಿಸುವರು ಸ್ವಲ್ಪ ಕಡಿಮೆಯೇ .     ಆನೆ ಎಂದರೆ ನೆನಪಾಗುವದು ಅದರ  ಗಾತ್ರ  ಗತ್ತು ರಾಜಗಾಂಭಿರ್ಯ ನಡಿಗೆ ಅದರ ತೊಕದಷ್ಟೇ ಇರುವ ಸಂಮಯಮ .ಆನೆ ಒಂದು […]

ನೆನಪು

ಜ್ಯೋತಿಬಾ ಫುಲೆಯವರ ಜಯಂತಿ “ಜ್ಯೋತಿ ಬೆಳಗೋಣ ಬನ್ನಿ”          ಏಪ್ರೀಲ ತಿಂಗಳು ನಿಜಕ್ಕೂ ಭಾರತ ದೇಶಕ್ಕೆ ಎರಡು ತಾರೆ ನೀಡಿತು. ಒಬ್ಬರು ಮಹಾಮಾನವ ಬಾಬಾಸಾಹೇಬ ಅಂಬೇಡ್ಕರರು ಮತ್ತು ಇನ್ನೊಬ್ಬರು ಕ್ರಾಂತಿಜ್ಯೋತಿ ಮಹಾತ್ಮಾ ಜ್ಯೋತಿಭಾ ಫುಲೆ. ಜ್ಯೋತಿರಾವರು ಹುಟ್ಟಿದ್ದು ೧೧ ಏಪ್ರೀಲ ಮತ್ತು ಅಂಬೇಡ್ಕರರು ಹುಟ್ಟಿದ್ದು ೧೪ ಏಪ್ರೀಲ. ದಮನಿತ ಮತ್ತು ಶೋಷಿತ ಸಮಾಜದ ಏಳಿಗೆಗೆ ಶ್ರಮಿಸಿ, ಅಂಧಕಾರವನ್ನು ಹೋಗಲಾಡಿಸಿ, ದೇಶದ ಆಂತರಿಕ ಸ್ವಾತಂತ್ರö್ಯ ಮತ್ತು ಸಾತ್ವಿಕ ಸ್ವಾತಂತ್ರಕ್ಕೆ ಹೋರಾಡಿದ ಇರ್ವರೂ ತಾರೆಗೆ ಸಮಾನರು. ಅಂಬೇಡ್ಕರರಿಗೆ ಆದರ್ಶರಾದ ಜ್ಯೋತಿರಾವರು […]

ಪ್ರಸ್ತುತ

ಮೈಕ್ರೋವೈಟಾ ಸಿದ್ಧಾಂತ ಮತ್ತು ವೈರಸ್ ನಿಯಂತ್ರಣ ಗಣೇಶ್ ಭಟ್,ಶಿರಸಿ ಮೈಕ್ರೋವೈಟಾ ಸಿದ್ಧಾಂತ ಮತ್ತು ವೈರಸ್ ನಿಯಂತ್ರಣ ಒಂದು ಚಿಕ್ಕ ವೈರಾಣು ಜಗತ್ತನ್ನು ನಡುಗಿಸುತ್ತಿದೆ. ಪ್ರಕೃತಿಯನ್ನು ಜಯಿಸಿದ್ದೇನೆಂಬ ಮಾನವನ ಅಹಂಕಾರದ ಗುಳ್ಳೆಯನ್ನು ಒಡೆದಿದೆ. ಬಡವ, ಶ್ರೀಮಂತ, ಜಾತಿ, ಮತಗಳೆಂಬ ಮಾನವ ನಿರ್ಮಿತ ಕೃತಕ ಗೋಡೆಗಳು ವೈರಾಣುವಿನ ಅಬ್ಬರಕ್ಕೆ ನೆಲಕಚ್ಚಿವೆ. ಒಂದು ಶತಮಾನದ ಹಿಂದೆ ಮಾನವ ಕುಲವನ್ನು ಇನ್ಫ್ಲುಯೆಂಝಾ ರೋಗದ ಮೂಲಕ ಮಣಿಸಿದ್ದ ವೈರಾಣು ಕಲಿಸಿದ ಪಾಠವನ್ನು ಮರೆತಿದ್ದರಿಂದ ಬಹುಶಃ ಕಳೆದ ಎರಡು ದಶಕಗಳಿಂದೀಚೆಗೆ ಹೊಸ ಹೊಸ ರೂಪ ತಾಳಿ […]

ನೆನಪು

ವಿ.ಕೆ.ಮೂರ್ತಿ ದಾದಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ   ಬೆಳಕು ನೆರಳುಗಳ ಚಮತ್ಕಾರಕ್ಕಾಗಿ ದಾದಸಾಹೇಬ್ ಫಾಲ್ಕೆ ಪ್ರಶಸ್ತಿ  _   ವಿ.ಕೆ.ಮೂರ್ತಿ         ಪ್ಯಾಸಾ, ಕಾಗಜ್ ಕೆ ಫೂಲ್, ಸಾಹಿಬ್ ಬೀಬಿ ಔರ್ ಗುಲಾಮ್, ಜುಗ್ನು, ಸೂರಜ್, ಲವ್ ಇನ್ ಟೋಕಿಯೊ, ಜಿದ್ದಿ, ಇನ್ನೂ ಅನೇಕ ಹಿಂದಿ ಚಲನಚಿತ್ರಗಳ ಛಾಯಾ ಗ್ರಾಹಕ ವಿ.ಕೆ ಮೂರ್ತಿಯವರ ಹೆಸರನ್ನು ಕೇಳದೆ ಇರುವವರು ಯಾರು ಇಲ್ಲ ಎಂದು ಖಂಡಿತವಾಗಿ ಹೇಳಬಹುದು. ಬಹಾರೋ ಫೂಲ್ ಬರ್ಸಾವೊ, ಚೌದವೀಂ ಕಾ ಚಾಂದ್  ಹೊ, ವಕ್ತ್ ನೇ […]

ಪ್ರಸ್ತುತ

ಕೆಲ ಪುರುಷರಿಗೆ ಕಪ್ಪು ಇರುವೆ ತುಂಬಾ ಇಷ್ಟ… ಇಂಗ್ಲೀಷ್ ಮೂಲ: ಅಜಿತ ಘೋರ್ಪಡೆ   ಕನ್ನಡಕ್ಕೆ: ಚಂದ್ರಪ್ರಭ ಬಿ. ಕೆಲ ಪುರುಷರಿಗೆ ಕಪ್ಪು ಇರುವೆ ತುಂಬಾ ಇಷ್ಟ… ಹೆಣ್ಣು ಮಕ್ಕಳನ್ನು ಕೆಂಪು ಇರುವೆಗೆ ಹೋಲಿಸುವ ಕೆಲವೇ ಕೆಲವು ಜನ ನಮ್ಮ ನಡುವಿದ್ದಾರೆ ಈ ವ್ಯಕ್ತಿಯಿಂದ ತನಗೆ ಅಪಾಯವಿದೆಯೆಂದು ಅರಿತಾಕ್ಷಣ ಆ ವ್ಯಕ್ತಿ ಯಾರೆಂಬುದನ್ನು ನೋಡದೆ ಅವರನ್ನು ಕೆಂಪು ಇರುವೆ ಕಚ್ಚಿಬಿಡುತ್ತದೆ. ಜನರೂ ಅಷ್ಟೇ, ಕೆಂಪು ಇರುವೆಯನ್ನು ಕಂಡೊಡನೆ ವ್ಯಗ್ರರಾಗಿ ಅದನ್ನು ಮುಗಿಸಿ ಬಿಡಲು ಹಾತೊರೆಯುತ್ತಾರೆ. ಅಷ್ಟೇ ಅಲ್ಲ […]

ಬದುಕು-ಬರಹ

ಅಮೃತಾ ಪ್ರೀತಮ್ ಜ್ಞಾನಪೀಠ ಪ್ರಶಸ್ತಿ ವಿಜೇತೆ, ಹೆಸರಾಂತ ಪಂಜಾಬಿ ಲೇಖಕಿ ಅಮೃತಾ ಪ್ರೀತಮ್..! ಅಮೃತಾ ಪ್ರೀತಮ್ ಹೆಸರಾಂತ ಪಂಜಾಬಿ ಲೇಖಕಿ, ಕವಯಿತ್ರಿ, ಕತೆಗಾರ್ತಿ, ಕಾದಂಬರಿಗಾರ್ತಿ. ಜ್ಞಾನಪೀಠ ಪ್ರಶಸ್ತಿ ವಿಜೇತೆ. ಅವಿಭಕ್ತ ಪಂಜಾಬಿನ ಲಾಹೋರಿನ ಬಳಿಯ ಗುಜರಾವಾಲೆಯಲ್ಲಿ 31ನೆಯ ಆಗಸ್ಟ್ 1919ರಂದು ಜನಿಸಿದರು. ಇವರ ತಂದೆ ಕರ್ತಾರಸಿಂಹ ‘ಹಿತಕಾರಿ’ ಸಹ ಅಂದಿನ ಪ್ರಸಿದ್ದ ಲೇಖಕರಲ್ಲೊಬ್ಬರು. ಪ್ರೀತಮ್ ತಮ್ಮ ಹನ್ನೊಂದನೆಯ ವಯಸ್ಸಿನಲ್ಲಿ ತಾಯಿ ರಾಜಕೌರ್ ಅವರನ್ನು ಕಳೆದುಕೊಂಡರು. ಅನಂತರ ತಂದೆಯ ಪೋಷಣೆಯಲ್ಲಿ ಬೆಳೆದು ಅವರ ಪ್ರೇರಣೆಯಿಂದಲೇ ಸಾಹಿತ್ಯ ರಚನೆಗೆ ತೊಡಗಿದವರು… […]

ಲಹರಿ

ಹೀಗೊಂದು ಕಾಲಕ್ಷೇಪ ರಾಮಸ್ವಾಮಿ ಡಿ.ಎಸ್. ಹೀಗೊಂದು ಕಾಲಕ್ಷೇಪ ಕಾಲ ಚಲಿಸುತ್ತಲೇ ಇದೆ. ಭೂಮಿ ಚಪ್ಪಟೆಯಾಗಿರದೆ ದುಂಡಗಿರುವ ಕಾರಣ, ಸಮಯ ಅನ್ನೋದು ಪೂರ್ವದಿಂದ ಸುರುವಾಗಿ ಪಶ್ಚಿಮಕ್ಕೆ ಹೋದ ಹಾಗೆ ಸೂರ್ಯನ ಚಲನೆಗೆ ತಕ್ಕಂತೆ ವ್ಯತ್ಯಾಸವಾಗುವುದು ಸಹಜ. ಪೂರ್ವದ ದೇಶಗಳನ್ನು ಬೆಳಗಿದ ಬೆಳಕಿನ ಎಂಜಲು ನಿಧಾನವಾಗಿ ಪಶ್ಚಿಮದ ದೇಶಗಳಿಗೆ ಬೀಳುತ್ತೆ. ಆದರೆ ಪಾಶ್ಚಿಮಾತ್ಯರ ಪ್ರಭಾವ ಅದ್ಯಾಕೋ ಪೂರ್ವದ ದೇಶಗಳ ಮೇಲೆ ಹೆಚ್ಚಾಗುತ್ತಿರುವ ಕಾರಣ ಪೂರ್ವದ ಕಾಲದಲ್ಲೇ ಹೊಳೆದ ಜ್ಞಾನವನ್ನು ಪೂರ್ವ ದೇಶದ ಜನ ಮರೆತು ಪಾಶ್ಚಿಮಾತ್ಯರ ರೀತಿ ರಿವಾಜು ಅನುಕರಿಸಿದ […]

ಮಕ್ಕಳ ಹಾಡು

ನಮ್ಮಯ ಬದುಕು ಮಲಿಕಜಾನ ಶೇಖ ಹಂಸಮ್ಮಾ ಬಂದಳು ಹಂಸಮ್ಮಾ ಕ್ವ್ಯಾಕ್ -ಕ್ವ್ಯಾಕ್ ಕ್ವ್ಯಾಕ್-ಕ್ವ್ಯಾಕ್ ನುಡಿಯುತ್ತಾ ಶ್ವೇತ ಬಣ್ಣ ನನ್ನದು ಹಾಲು-ಮೀನು ಕಂಡರೆ ನಾನು ಕರಿವೆ ಎಂದಳು ಮಕ್ಕಳ-ಮರಿಯನ್ನು. ಹುಂಜಪ್ಪಾ ಬಂದನು ಹುಂಜಪ್ಪಾ ಕುಕ್ಕು-ಕೂ ಕುಕ್ಕು- ಕೂ ಕೂಗುತ್ತಾ ತೆಲೆಯಲಿ ಫುಂಜ ನನ್ನದು ಹುಳವ-ಗಿಳವ ಕಂಡರೆ ನಾನು ಕರಿವೆ ಎಂದನು, ಹೆಂಡತಿ ಮಕ್ಕಳನು. ಕಾಗಣ್ಣ ಬಂದ ಕಾಗಣ್ಣ ಕಾವ್-ಕಾವ್ ಕಾವ್-ಕಾವ್ ಕಿರಚುತ್ತಾ ಕಪ್ಪು ಬಣ್ಣದು ನನ್ನದು ಅನ್ನದ ಅಗಳ ಕಂಡರೆ ನಾನು ಕರಿವೆ ಎಂದನು, ಬಂಧು-ಬಳಗವನು. ಗುಬ್ಬಕ್ಕಾ ಬಂದಳು […]

ಅಂತಿಮ ನಮನ

ಟಿ.ಎಲ್.ರಾಮಸ್ವಾಮಿ ಅಪರೂಪದ ಕ್ರಿಯಾಶೀಲ, ಸೃಜನಶೀಲ ಪತ್ರಿಕಾ ಛಾಯಾಗ್ರಾಹಕ ಟಿ.ಎಲ್‌.ರಾಮಸ್ವಾಮಿಯವರು..! ಒಂದು ಚಿತ್ರ ಸಾವಿರ ಪದಗಳಿಗೆ ಸಮ ಎಂಬ ಮಾತಿದೆ. ಅದರಂತೆ ಕ್ರಿಯಾಶೀಲ ಮತ್ತು ಸೃಜನಶೀಲ ಪತ್ರಿಕಾ ಛಾಯಾಚಿತ್ರ ಗ್ರಾಹಕ ಟಿ.ಎಲ್. ರಾಮಸ್ವಾಮಿಯವರು ತೀರಿದ್ದಾರೆ. ಅವರು ಆರು ದಶಕಗಳಿಗೂ ಹೆಚ್ಚು ಕಾಲದಿಂದ ಪತ್ರಿಕಾ ಛಾಯಾಗ್ರಾಹಕರಾಗಿ ಸಾವಿರಾರು ಚಿತ್ರಗಳ ಮೂಲಕ ಕರ್ನಾಟಕದ ಆಗುಹೋಗುಗಳನ್ನು ಸೆರೆಹಿಡಿದವರು. ಅವರು ಪತ್ರಿಕಾ ಛಾಯಾಚಿತ್ರ ಕಲೆಯಲ್ಲಿ ವಿಶಿಷ್ಟ ಪ್ರತಿಭೆಯನ್ನೂ ತೋರಿ ದೇಶ ವಿದೇಶಗಳ ಪತ್ರಿಕೆಗಳ ಗೌರವಾದರ ಪಡೆದವರು… 1950 ರಿಂದ 1985 ರವರೆಗೆ ಡೆಕ್ಕನ್ ಹೆರಾಲ್ಡ್, […]

ಪ್ರಸ್ತುತ

ಪರೀಕ್ಷೆಗಳತ್ತ ಚಿತ್ತ ವನಜಾ ಸುರೇಶ್ ಪರೀಕ್ಷೆಗೆ  ದಿನಗಣನೆ  ಆರಂಭವಾಗಿದೆ  . ಕೆಲವು  ಮಕ್ಕಳಿಗೆ.  ಪರೀಕ್ಷೆ  ಮುಗಿದರೆ ಸಾಕೆಂಬ ಮನೋಭಾವವು ಇದೆ . ಕೆಲವರಲ್ಲಿ ಭಯವೂ ಇದೆ. 2019 ಜೂನ್ ನಿಂದು ಪ್ರಾರಂಬಿದ  ಪರೀಕ್ಷಾ ತಯಾರಿ  ಅಂತಿಮ ಹಂತಕ್ಕೆ ಬಂದು ನಿಂತಿದೆ.   ಡಿಸೆಂಬರ್ ಗೆ ಬೋದಿಸಬೇಕಾದ ಪಠ್ಯಭಾಗವನ್ನು  ಮುಗಿಸಿ  ಜನವರಿಯಿಂದ  ಪುನರಾವರ್ತನೆ ಮಾಡಲಾಗಿದೆ  ಫೆಬ್ರವರಿಯಿಂದ  ಸಾಕಷ್ಟು ಸರಣಿ ಪರೀಕ್ಷೆಗಳನ್ನು ಮಾಡಿ  ಬರವಣಿಗೆ ದೋಷವನ್ನು ಸರಿಪಡಿಸಿಕೊಳಲು ತಿಳುವಳಿಕೆ ಹೇಳಲಾಗಿದೆ ಕ್ಲಿಷ್ಟಕರಕರವೆನಿಸಿದ  ಪಠ್ಯಭಾಗವನ್ನು  ಪುನಃ ಪುನಃ ಬೋಧನೆ ಮಾಡಿ ಪರೀಕ್ಷೆ […]

Back To Top