Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪ್ಯಾರಿ ಪದ್ಯ

ಪುಸ್ತಕ ಸಂಗಾತಿ ಪ್ಯಾರಿ ಪದ್ಯ ನಾನಿವತ್ತು ಓದಿದ ಪುಸ್ತಕ       ” ಪ್ಯಾರಿ ಪದ್ಯ “ ******** ಎ.ಎಸ್.ಮಕಾನದಾರರು ಉತ್ತರ ಕರ್ನಾಕಟದಲ್ಲಿ ಅಪಾರ ಪ್ರೀತಿ ಗೌರವಕ್ಕೆ ಕಾರಣರಾದ ಸಾಹಿತಿಗಳ ಒಡನಾಡಿಗಳು.ಸೃಜನಶೀಲ ಸಾಹಿತಿಗಳಾಗಿ,ವಿಮರ್ಶಕರಾಗಿ,ಚಿಂತಕರಾಗಿ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡ ಸರಳ ಸಜ್ಜನಿಕೆಯ ವ್ಯಕ್ತಿಗಳು.ವೃತ್ತಿಯಿಂದ ಕೌಟುಂಬಿಕ ನ್ಯಾಯಾಲಯದ ಪ್ರಥಮ ದರ್ಜೆ ಸಹಾಯಕರಾಗಿ(ಗದಗ) ಸೇವೆ ಸಲ್ಲಿಸುತ್ತಾ,ಪ್ರವೃತ್ತಿಯಲ್ಲಿ ಉತ್ತಮ ಬರಹದ ಹತ್ತಾರು ಪುಸ್ತಕಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ.ಎ.ಎಸ್.ಮಕಾನದಾರರು,ಕೇವಲ ಸಾಹಿತಿಗಳಷ್ಟೇ ಅಲ್ಲ.ಸ್ವತಹಃ ನಿರಂತರ ಪ್ರಕಾಶನದ ಸ್ಥಾಪಕರು.ಈ ನಿರಂತರ ಪ್ರಕಾಶನಕ್ಕೂ ಕವಿ ಸಾಹಿತಿಗಳಿಗೂ ಅಳಿಸಲಾಗದ ಸಂಬಂಧವಿದೆ.ಅನೇಕ […]

ಅಂಬೇಡ್ಕರ್

ಆತ್ಮ ಚರಿತ್ರೆ ಬರೆಯಲು ಸಮಯ ಎಲ್ಲಿದೆ?’ ಎಂಬುದು ಅಂಬೇಡ್ಕರ್ ಅವರ ಬಗೆಹರಿಯದ ಪ್ರಶ್ನೆಯಾಗಿತ್ತು. ‘ನನ್ನ ಜನರಿಗೊಂದು ಮಾತೃಭೂಮಿ ಇಲ್ಲ’ ಎಂದ ಬಾಬಾಸಾಹೇಬರು,ಮಾತು ಸೋತ ಎಲ್ಲರಿಗೂ ಮಾತೃಭೂಮಿಯ ಹಕ್ಕು ಕೊಟ್ಟವರು, ಅವರು ಬರೆದದ್ದೆಲ್ಲ ಆತ್ಮಚರಿತ್ರೆಯೇ ಆದೀತು.

ನಾ ಓದಿದ ಪುಸ್ತಕ

ಕಾಣೆಯಾದ ನಗುವ ಚಂದಿರ ಪುಸ್ತಕವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ.ಕಾವ್ಯದ ಮಾತುಗಳು ಒಂದೇ ಸಾಲಿನಲಿ ಮಿಂಚಿ ಮಾಯವಾಗುವುದಿಲ್ಲ

ನಿರುತ್ತರ : ಒಂದು ಅವಲೋಕನ

ಹೀಗೆ ನಿರುತ್ತರದಲ್ಲಿ ಬದುಕಿನ ಪ್ರಶ್ನೆಗಳಿಗೆ ಹಲವು ಉತ್ತರಗಳಿವೆ. ಕೆಲ ಕವಿತೆಗಳು ತಾತ್ವಿಕವಾಗಿವೆ. ಗ್ರಾಮೀಣ ಮಹಿಳೆಯ ಬದುಕಿನ ಏರಿಳಿತಗಳ ತೂಗಿಸಿಕೊಂಡು ಹೋಗುವ ಒಳನೋಟ ಸಂಗೀತ ಅವರ ಕವಿತೆಗಳಲ್ಲಿ ಕಾಣಸಿಗುತ್ತದೆ

ಮಾತು ಮೀಟಿ ಹೋಗುವ ಹೊತ್ತು

ಕೊಡಗಿನ ಕಾನನದ ಮಡಿಲೊಳಗಿದ್ದುಕೊಂಡು ಯಾವ ವಾದ-ಪಂಥಗಳಿಗೂ ಪಕ್ಕಾಗದೆ, ಆಪ್ತವೆನಿಸುವಂತಹ ತಮ್ಮದೇ ಶೈಲಿ, ಭಾಷೆ, ತಂತ್ರ ಮತ್ತು ರೂಪಕಗಳನ್ನು ಕಂಡುಕೊಳ್ಳುತ್ತಾ ಕಾವ್ಯ ಕೃಷಿ ಮಾಡುತ್ತಿದ್ದಾರೆ ಸ್ಮಿತಾ. ಹೀಗೆಯೇ ಕಾವ್ಯದ ಸುಗ್ಗಿಯಾಗಿ ಅವರು ಸಾಹಿತ್ಯ ಶಿಖರದ ಉತ್ತುಂಗಕ್ಕೇರಲಿ ಎಂಬುದು ಓದುಗರ ಆಶಯ.

ವೀರ ಸಿಂಧೂರ‌ಲಕ್ಷ್ಮಣ

ಯಾವು ಯಾವುದೋ ಹಾಡುಗಾರರ ದನಿಗಳಲ್ಲಿ ಅವರು ಬರೆದಿಟ್ಟ ಚೋಪಡಿ ಪುಸ್ತಕಗಳಲ್ಲಿ ಉಳಿದು ಹೋಗುತ್ತಿದ್ದ ಇಂಥ ಮೌಲಿಕ ವಿಷಯವನ್ನು ಹೆಕ್ಕಿ ತಗೆದು ನಮ್ಮ ಮುಂದಿನ ಯುವ ಪೀಳಿಗೆಗೆ ಒಬ್ಬ ಕ್ರಾಂತಿಕಾರಿ ದೇಶಭಕ್ತನ ಜೀವನವನ್ನು ಅನಾವರಣಗೊಳಿಸಿದ ಸಂಶೋಧಕ ಡಾ.ಚಂದ್ರು ತ಼ಳವಾರ ಅವರು ಅಭಿನಂದನೀಯರಾಗಿದ್ದಾರೆ.

ಯಮನ ಸೋಲು

ಪುಸ್ತಕ ಸಂಗಾತಿ ಯಮನ ಸೋಲು    ಕುವೆಂಪು ಅವರ ಪ್ರಸಿದ್ದ ನಾಟಕಗಳಲ್ಲಿ ಒಂದು ಪುರಾಣದ ಕಥೆಯನ್ನು ಪಡೆದು ಅದನ್ನು ರಮ್ಯವಾಗಿ ನಿರೂಪಿಸುವ ಅವರ ಶೈಲಿಗೆ ಇನ್ನೊಂದು ನಿದರ್ಶನ.ಮಹಾಕವಿಯೊಬ್ಬ ತನ್ನ ಕೃತಿಗಾಗಿ ಮಹಾಕಾವ್ಯಗಳನ್ನು ಅವಲಂಬಿಸಿ ಅಲ್ಲಿಯ ಕಥೆಯನ್ನು ಸ್ವೀಕರಿಸಿದರೂ ಅದನ್ನು ತನ್ನದೆನ್ನುವಂತೆ ಮರ಼ಳಿ ನಿರೂಪಿಸುವ ಮಹಾಕವಿ ಪ್ರತಿಭೆಗೆ ಈ ನಾಟಕವೂ ಒಂದು ಉದಾಹರಣೆ.ಜಗದಲ್ಲಿ ಪಾತಿವ್ರತ್ಯದಂತಹ ಧರ್ಮ ಇನ್ನೊಂದಿಲ್ಲ . ಯಮ ಕೂಡ ಆ ಧರ್ಮಕ್ಕೆ ಸೋಲುತ್ತಾನೆ ಎಂಬ ಸತ್ಯವನ್ನು ಸಾರಲು ಈ ಕಥೆ ನಿರೂಪಿತವಾಗಿದೆ. ಸಾವನ್ನೇ ಸೋಲಿಸಿ ಗಂಡನನ್ನುಳಿಸಿಕೊಂಡ […]

ಬದರ್ ಪುಸ್ತಕದ ವಿಶ್ಲೇಷಣೆ

ಈ ಲೋಕದ ನಿಸ್ವಾರ್ಥತೆಗೆ ಪಠ್ಯವಾಗಿರುವವಳೇ ಹೆಣ್ಣು. ಭೂಮಿಗೆ ಬಿದ್ದ ಫಲ ಕೊಡಲೇಬೇಕು. ಅಂತೆಯೇ ಈ ಲೋಕದ ಉತ್ಪಾದಕತೆಯ ಶಕ್ತಿ ಇರುವುದು ಹೆಣ್ಣಿನಲ್ಲಿ ಮಾತ್ರ. ಆದ್ದರಿಂದ ಮಡದಿಯನ್ನು, ತಾಯಿಯನ್ನು, ಹೆಣ್ಣನ್ನು ಗೌರವಿಸುವುದು ನಮ್ಮ ಸಂಸ್ಕೃತಿಯಾಗಿದೆ.

ಬಿಳಿಯ ಬಾವುಟ ಹಿಡಿದ ಕವಿತೆಗಳು

ಪುಸ್ತಕ ಸಂಗಾತಿ            ಶಾಂತಿ- ಪ್ರೀತಿಯ ಬಿಳಿಯ ಬಾವುಟ ಹಿಡಿದ ಕವಿತೆಗಳು ಕವಿತೆ ಅಂತರಂಗದ ಕನ್ನಡಿ ಆಗುವಷ್ಟರ ಮಟ್ಟಿಗೆ ಸಾಹಿತ್ಯದ ಇನ್ನ್ಯಾವ ಪ್ರಕಾರವೂ ಆಗುವುದಿಲ್ಲ ಎಂಬ ಮಾತು ಕವಿಯತ್ರಿ ಕವಿತಾ ಕುಸುಗಲ್ಲರ ’ಬೆಳಕಿನ ಬಿತ್ತನೆ’ ಕವನ ಸಂಕಲನ ಓದಿದಾಗ ತಟ್ಟಂತ ನೆನಪಾಯಿತು. ಡಾ.ಕವಿತಾ ಕುಸುಗಲ್ಲ ಅವರ ಮೂರನೆಯ, ಒಂದು ರೀತಿಯ ವಿಭಿನ್ನವಾದ ಸಂಕಲನವಿದು. ಈ ಸಂಕಲನದಲ್ಲಿ ಅವರು ನಾನು, ನೀನು, ಆನು, ತಾನು ಎಂದು ನಾಲ್ಕು ಭಾಗಗಳಾಗಿ ಮಾಡಿಕೊಂಡು ಒಂದೊಂದು ಭಾಗದಲ್ಲಿ ಮಹಿಳೆಯಾಗಿ ಮಗ, ಮಗಳು, ಗಂಡನನ್ನು […]

ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು

ಪುಸ್ತಕ ಸಂಗಾತಿ ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು ಈಗಾಗಲೇ ಆರು ಕೃತಿಗಳನ್ನು ಬರೆದಿರುವ ಅಕ್ಷತಾ ಕೃಷ್ಣಮೂರ್ತಿ ನಾಡಿಗೆ ಚಿರಪರಿಚಿತರು. ನಾನು ದೀಪ ಹಚ್ಚಬೇಕೆಂದಿದ್ದೆ ಇವರ ಏಳನೇ ಪುಸ್ತಕ. ಕಡೆಂಗೋಡ್ಲು ಶಂಕರಭಟ್ಟ ಕಾವ್ಯ ಪ್ರಶಸ್ತಿ ಪಡೆದ ಕೃತಿ ಇದು. ಅಂಕಣ, ವ್ಯಕ್ತಿಚಿತ್ರ, ವಿಮರ್ಶೆ, ಸಂಪಾದನೆ, ಕವಿತೆ ಹೀಗೆ ಅಕ್ಷತಾ ಅವರು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ.  ೪೨ ಕವಿತೆಗಳ ಈ ಸಂಕಲನದಲ್ಲಿ ಮಕ್ಕಳ ಕವನಗಳು ಇವೆ. ನನ್ನ `ವಿಷಕನ್ಯೆ’ಯ `ಅವನು’ ಇಲ್ಲಿಯೂ ಪ್ರಧಾನವಾಗಿರುವುದು ನನಗೆ ಖುಷಿಯೆನಿಸಿತು. ಹರೆಯದ […]

Back To Top