Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಸಾಂಸ್ ಏ ಗಜಲ್

ಕೃತಿ ಹೆಸರು…..ಸಾಂಸ್ ಏ ಗಜಲ್ (ಕನ್ನಡ ಗಜಲ್ ಗಳು)
ಲೇಖಕರು…ಡಾ.ರೇಣುಕಾತಾಯಿ ಎಂ ಸಂತಬಾ ( ರೇಮಾಸಂ) ಮೊ.೯೮೪೫೨೪೧೧೦೮
ಪ್ರಥಮ ಮುದ್ರಣ ೨೦೨೦
,ಪ್ರಕಾಶನ…* ಸಂತಬಾ ಪ್ರಕಾಶನ ಹುಬ್ಬಳ್ಳಿ*

ಹೊಸ ಪುಸ್ತಕಗಳು

ಪುಸ್ತಕ ಸಂಗಾತಿ ಹೊಸ ಪುಸ್ತಕಗಳು ಆತ್ಮೀಯರೆ ನೇರಿಶಾ ಪ್ರಕಾಶನ ಪ್ರಕಟಿಸಿರುವ ಪ್ರಕಟಣೆಗಳು ೧. ನೇರಿಶಾ – ನಂರುಶಿ ಕಡೂರು (ಗಜಲ್ ಸಂಕಲನ) –ಬೆಲೆ – 180 ೨. ಬದುಕು ಬರಿದಲ್ಲ – ರವಿ.ವೆ.ಕುರಿಯವರ (ಕವನ ಸಂಕಲ)ಬೆಲೆ – 100 ೩. ಮಣ್ಣಿನ ಕಣ್ಣುಗಳು- ನಂರುಶಿ ಕಡೂರು (ಖಸಿದಾ ಸಂಕಲನ)ಬೆಲೆ – 80 ೪. ಕಣ್ಣೆಂಜಲ ಕನ್ನಡಿ- ನೂರ ಅಹ್ಮದ ನಾಗನೂರ (ಗಜಲ್ ಸಂಕಲನ)ಬೆಲೆ -110 ೫. ಬೆಳಕ ನಿಚ್ಛಣಿಕೆ- ಚಂದ್ರಶೇಖರ ಪೂಜಾರ(ಚಂಪೂ) (ಗಜಲ್ ಸಂಕಲನ)ಬೆಲೆ – 100 […]

ಹೊಂಗೆ ನೆರಳು

ಪುಸ್ತಕ ಸಂಗಾತಿ ಹೊಂಗೆ ನೆರಳು  ರಾಜ್ಯ ಮಟ್ಟದ ಪ್ರಾತಿನಿಧಿಕ ಗಜಲ್ ಸಂಕಲನ ಪುಸ್ತಕ ಪರಿಚಯ ಹೊಂಗೆ ನೆರಳು  ರಾಜ್ಯ ಮಟ್ಟದ ಪ್ರಾತಿನಿಧಿಕ ಗಜಲ್ ಸಂಕಲನ ಸಂಪಾದಕರು…ಶ್ರೀ ರಾಮು ಎನ್ ರಾಠೋಡ ಮಸ್ಕಿ  ಮೊ.ನಂ ೯೭೩೯೯೫೯೧೫೧ ಪ್ರಕಾಶಕರು..ಹೆಚ್ ಎಸ್ ಆರ್ ಎ ಪ್ರಕಾಶನ ಬೆಂಗಳೂರು.  ಮೊ.೭೮೯೨೭೯೩೦೫೪ ಶ್ರೀ ರಾಮು ಎನ್ ರಾಠೋಡ ಮಸ್ಕಿ ಇವರು ವೃತ್ತಿಯಿಂದ ಕೆ ಪಿ ಟಿ ಸಿ ಎಲ್  ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ಉತ್ತಮ ಬರಹಗಾರರು ,ಕವಿಗಳು ,ಗಜಲ್ ಕಾರರು,ಸಂಘಟನಾಕಾರರು ಆಗಿದ್ದು ಕವಿವೃಕ್ಷ ಬಳಗ […]

ಆಸೆಯ ಕಂದೀಲ

ಪುಸ್ತಕ ಸಂಗಾತಿ  “ಆಸೆಯ ಕಂದೀಲ – ಬೆಳಕಿನ ಮೌನದ ಮಾತು ಹುಡುಕುತ್ತಾ…” ಕೃತಿ: “ಆಸೆಯ ಕಂದೀಲು“(ಕವನ ಸಂಕಲನ) ಕವಯತ್ರಿ: ಮಂಜುಳ.ಡಿ, ಬೆಂಗಳೂರು. ಪ್ರಕಾಶನ: ತೇಜು ಪಬ್ಲಿಕೇಷನ್ಸ್, ಬೆಂಗಳೂರು. ಬೆಲೆ: ₹೫೫ ಕವನ ಸಂಕಲನಗಳನ್ನು ಕೊಂಡು ಓದುವವರ ಸಂಖ್ಯೆ ಗಣನೀಯವಾಗಿ ಇಳಿಮುಖ ಕಾಣುತ್ತಿರುವ ಸಮಯದಲ್ಲಿ, ಇಂದಿನ ಕಾಲಘಟ್ಟದಲ್ಲಿ ಕವಿತೆಗಳನ್ನು ಬರೆದು ಪ್ರಕಟಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ಆದರೆ ಮನಸ್ಸಿಗೆ ಬಂದದ್ದನ್ನು ಗೀಚಿ ಪುಸ್ತಕದ ರೂಪದಲ್ಲಿ ಪ್ರಕಟಿಸಿ ತಾನೊಬ್ಬ ‘ಕವಿ/ಕವಯಿತ್ರಿ’ ಎಂಬ ಲೇಬಲ್ ಅನ್ನು […]

ತ್ರಿದಳ

ಮಹಿಳೆಯರನ್ನು ಸಾಕ್ಷರರನ್ನಾಗಿಸಲು ಪ್ರೇರೇಪಿಸುವ ಕವಯಿತ್ರಿಯ ತ್ರಿಪದಿಯ ಸಾಲುಗಳು ಮಹಿಳಾ ಶಿಕ್ಷಣದ ಜಾಗೃತೆಯನ್ನು ಸಾರುತ್ತವೆ. ಜೀವನದ ವಾಸ್ತವ ಸತ್ಯಗಳನ್ನು ಸಾರುವ ತ್ರಿಪದಿಗಳು ತುಂಬಾ ಮಾರ್ಮಿಕವಾಗಿವೆ. ೭೦ ವರ್ಷದ ವಸಂತದಲ್ಲಿ ಜೀವನಾನುಭವದ ಅಮೃತ ಬಳ್ಳಿಯಲಿ ಅರಳಿದ ಕಾವ್ಯ ಕುಸುಮಗಳಾಗಿ ಶ್ರೀಮತಿ ವಾಸಂತಿ ಮೇಳೆದ ಅವರ ತ್ರಿದಳ ಸಂಕಲನದಲ್ಲಿ ಮೂಡಿಬಂದಿವೆ

ತಡವಾಗಿ ಬಿದ್ದ ಮಳೆ

ಆ ನಿಟ್ಟಿನಲ್ಲಿ ವಿಮರ್ಶಕರನ್ನು ಸಹೃದಯಿ ಓದುಗರನ್ನು ಕೈಹಿಡಿದು ತನ್ನ ಅನಿಸಿಕೆಗಳ ಮಟ್ಟಕ್ಕೆ ಏರಿಸಿ ಚಿಂತನೆಗಳ ಆಳಕ್ಕೆ ಇಳಿಸಿ ಅಭಿಪ್ರಾಯ ವಿಸ್ತಾರದಲ್ಲಿ ಹಾರಿಸುತ್ತಾ ಅನುಭವದ ವಿವಿಧ ಸ್ತರಕ್ಕೆ ಕೊಂಡೊಯ್ಯುವ ಲೇಖಕ ಯಶಸ್ವಿಯಾಗುತ್ತಾನೆ . ಆಗ ಕೃತಿಗಳು ಸಾರ್ಥಕವೆನಿಸುತ್ತದೆ. ಅಂತಹ ಅಭಿವ್ಯಕ್ತಿ ಕೌಶಲ್ಯ ಜೊತೆಗೆ ಕರಪಿಡಿದು ಕರೆದೊಯ್ಯುವ ಸಾಮರ್ಥ್ಯ ಮೆಹಂದಳೆಯವರ ಕೃತಿಗಳಲ್ಲಿವೆ

ಪರಿಸರ ಕವನಗಳು

ನಮ್ಮ ಸಂಸ್ಕೃತಿಯ ಹಬ್ಬಗಳಲ್ಲಿ ಪರಿಸರವನ್ನು ಪೂಜಿಸುವ ಹಬ್ಬಗಳೇ ಪ್ರಧಾನವಾಗಿವೆ. ಅವುಗಳನ್ನು ಅಚರಿಸುವ ಮೂಲಕವೂ ನಾವು ಪರಿಸರ ಸಂರಕ್ಷಣೆ ಮಾಡಬೇಕೆಂದು ತಿಳಿಸುತ್ತಾರೆ.

ಪೂರ್ವಿಯ ವಿಮಾನಯಾನ

ಮಕ್ಕಳ ಕಲ್ಪನೆಯ ವಿಸ್ತಾರಕ್ಕೆ ಇಂತಹ ಸಾಲುಗಳನ್ನು ನೀಡುತ್ತ…. ಮಕ್ಕಳು ಖುಷಿಯ ಹಾಡು ಹಾಡುತ್ತ ಮೋಡದ ರೆಕ್ಕೆಯ ಮೇಲೇರುವ ಸೋಜಿಗದ ವಿಸ್ತಾರಕ್ಕೆ ತೆರೆದುಕೊಳ್ಳುವಂತೆ ಮಾಡುತ್ತಿರುವ ನಾಗರಾಜ ಶೆಟ್ಟರಿಗೆ ವಂದಿಸುತ್ತ ಪೂರ್ವಿಯೊಂದಿಗಿನ ವಿಮಾನಯಾನದ ಅನುಭವ ಹಾಗೂ ಸಂತಸ ಕನ್ನಡದ ಎಲ್ಲ ಮಕ್ಕಳಿಗೂ ಸಿಗಲಿ ಎಂದು ಆಶಿಸುತ್ತೇನೆ.

ಸಾಧ್ಯ ಅಸಾಧ್ಯಗಳ ನಡುವೆ

‘ ಸಾಧ್ಯ ಅಸಾಧ್ಯಗಳ ನಡುವೆ ‘
ಕಾದಂಬರಿ ಪರಿಚಯ
ಲೇಖಕರು:ಪ್ರಮೋದ್ ಕರಣಂ
ಪ್ರಕಾಶಕರು :ಶಾಶ್ವತ ಪಬ್ಲಿಕೇಶನ್
ಬೆಲೆ : ರೂ 180-00 ಅಂಚೆ ವೆಚ್ಚ ಉಚಿತ
ದೊರೆಯುವ ಸ್ಥಳ :9743224892

Back To Top