Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಆದರ್ಶ ಶಿಕ್ಷಕಿಯ ಬಾಲ್ಯದೊಂದಿಗೆ ಮಕ್ಕಳು…

ಮಕ್ಕಳು ಓದಿದ ಟೀಚರ ಡೈರಿ
ಲೇ: ವೈ.ಜಿ.ಭಗವತಿ.
ಪ್ರಕಟಣೆ:೨೦೨೧
ಪುಟಗಳು:೧೧೪
ಬೆಲೆ:೧೧೦ರೂ.
ವಿಜಯಾ ಪ್ರಕಾಶನ.ಪರಿಶ್ರಮ ನಿಲಯ. ಕಲಘಟಗಿ.ಧಾರವಾಡ ೫೮೧೨೦೪. ಮೊ:9448961199

ಮಲ್ಲಿಗೆ ಸಿಂಚನ (ಗಜಲ್ ಹೂದೋಟ

ಪುಸ್ತಕ ಸಂಗಾತಿ ಮಲ್ಲಿಗೆ ಸಿಂಚನ (ಗಜಲ್ ಹೂದೋಟ) ಕೃತಿ ಹೆಸರು…. ಮಲ್ಲಿಗೆ ಸಿಂಚನ (ಗಜಲ್ ಹೂದೋಟ)ಲೇಖಕರು…ಡಾ.ಮಲ್ಲಿನಾಥ ಎಸ್ ತಳವಾರಪ್ರಕಾಶಕರು…ಅನ್ನಪೂರ್ಣ ಪ್ರಕಾಶನ.ಸಿರಿಗೇರಿ ತಾ.ಸಿರುಗುಪ್ಪ ಜಿಲ್ಲಾ ಬಳ್ಳಾರಿ ಮೊ೮೭೬೨೪೭೯೨೧೬ಪ್ರಕಟಿತ ವರ್ಷ ೨೦೨೧ ಸತತವಾದ ಅಧ್ಯಯನ ಶೀಲತೆ,ಉತ್ತಮವಾದ ಬರಹಗಳು,ಹಾಗೂ ಗಜಲ್ ಸಾಹಿತ್ಯ ಬಗ್ಗೆ ಆಳವಾದ ಅಭ್ಯಾಸ, ಗೂಗಲ್ ಮೀಟಗಳಲ್ಲಿ ಗಜಲ್ ಸಾಹಿತ್ಯ ಬಗ್ಗೆ ನಿರರ್ಗಳವಾಗಿ  ಉಪನ್ಯಾಸ ನೀಡಿ ಮೆಚ್ಚಿಗೆಯನು ಗಳಿಸಿದ ಡಾ,ಮಲ್ಲಿನಾಥ ಎಸ್ ತಳವಾರ ಇವರು ಕನ್ನಡ ಉಪನ್ಯಾಸಕರಾಗಿ ನೂತನ ಪದವಿ ಕಾಲೇಜ ಗುಲಬರ್ಗಾ ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಪ್ರವೃತ್ತಿ ಯಲ್ಲಿ […]

ಆತ್ಮಕಥನ:ಬಾಬಾಸಾಹೇಬರ ಆಲೋಚನೆಗಳು.

ಬಾಬಾಸಾಹೇಬರ ಜೀವನ ಹೋರಾಟ ಕುರಿತು ಧನಂಜಯ ಕೀರ್ ಅವರು ಬರೆದ ಕೃತಿಯನ್ನು ನೋಡಿದ ಬಾಬಾಸಾಹೇಬರು “ಚೆನ್ನಾಗಿದೆ, ಆದರೆ ನನ್ನದು  ಸುದೀರ್ಘ ಮತ್ತು ಅಂತ್ಯ ಕಾಣದ ಜೀವನಗಾಥೆ,  ಅದು ಯಾರಿಗೂ ತಿಳಿಯದು ಬೇರಾರು ಬರೆಯುವಂತಹದ್ದಲ್ಲ” ಎನ್ನುತ್ತಾರೆ. ‘ ಆತ್ಮ ಚರಿತ್ರೆ ಬರೆಯಲು ಸಮಯ ಎಲ್ಲಿದೆ?’ ಎಂಬುದು ಅಂಬೇಡ್ಕರ್ ಅವರ ಬಗೆಹರಿಯದ ಪ್ರಶ್ನೆಯಾಗಿತ್ತು. ‘ನನ್ನ ಜನರಿಗೊಂದು  ಮಾತೃಭೂಮಿ ಇಲ್ಲ’ ಎಂದ ಬಾಬಾಸಾಹೇಬರು,ಮಾತು ಸೋತ ಎಲ್ಲರಿಗೂ ಮಾತೃಭೂಮಿಯ ಹಕ್ಕು ಕೊಟ್ಟವರು, ಅವರು ಬರೆದದ್ದೆಲ್ಲ ಆತ್ಮಚರಿತ್ರೆಯೇ ಆದೀತು.

ಆದಿಯೂ ನೆಟ್ ನ ಪಾಠವೂ

ಆದಿಯೂ ನೆಟ್ ನ ಪಾಠವೂ
( ಮಕ್ಕಳ ಕವಿತೆಗಳು)
ಲೇ: ಬೆಂ ಶ್ರೀ ರವೀಂದ್ರ.
ಹೂಬಳ್ಳಿ ಪ್ರಕಾಶನ
ದೂ: 9448994199

ಆಶಾವಾದ ಹೊತ್ತು ಹರಿವ ‘ಜೀವಧಾರೆ’!!

ನೊಂದು ಅಪಮಾನಿತರಾಗಿ ಕುಗ್ಗಿದ ಹೆಣ್ಣುಮಕ್ಕಳು ಈ ಕಥಾ ಸಂಕಲನವನ್ನು ಆಪ್ತಸಂಗಾತಿಯ ಸಂತೈಕೆಯ ನುಡಿಗಳಂತೆ ಓದಿ ಸಮಾಧಾನ ಕಾಣಬಹುದು. ಡಾ. ಜಿ ಸುಧಾ ಅವರು ಸ್ವಲ್ಪವೇ ಪರಿಶ್ರಮ ಪಟ್ಟರೆ, ಅವರಿಂದ ಮತ್ತಷ್ಟು ಅನನ್ಯ ಕೃತಿಗಳನ್ನು ನಿರೀಕ್ಷಿಸಬಹುದು

ನುಡಿ- ಕಾರಣ.

“ಅನುವಾದದ ಹಿಂದೆ …….”. ಯಲ್ಲಿ ಬರುವ, ಅವರದೇ ಮಾತುಗಳಲ್ಲಿ, ” ಅವರ ಕವಿತೆಗಳಲ್ಲಿ ನವಿರಾದ ಒಲವು ಇದೆ ವಿರಹವಿದೆ , ಯುದ್ಧದ ಉನ್ಮಾದವಿದೆ, ಬಡವರ,ಬವಣೆಯಿದೆ.ದೇಶಾಭಿಮಾನ ವಿದೆ.ಕವಿತೆ ನಮ್ಮನ್ನು ಹಿಡಿದಿಡುತ್ತದೆ.ಕಾವ್ಯ ದೋಣಿಯ ಪಯಣಿಗರು”. ಎನ್ನುವ ಸಾಲುಗಳು, ಕವಿತೆಗಳನ್ನು ಓದುವ , ಓದುಗರ ಸಾಲುಗಳೂ ಆಗಿಬಿಡುತ್ತವೆ.

ʼಕನಸಿನದನಿʼ

ಪುಸ್ತತಕಪರಿಚಯ ʼಕನಸಿನದನಿʼ             ಸಾಹಿತ್ಯ ಲೋಕದ ಪಯಣ ಹಲವು ಅಚ್ಚರಿಗಳಿಗೆ ಕಾರಣ. ಹಾಗೆ ನೋಡಿದರೆ ಜೀವನವೇ ಒಂದು ಸುದೀರ್ಘ ಪ್ರಯಾಣ.ಈ ಪ್ರಯಾಣದಲ್ಲಿ ಪರಿಚಿತರು ಅಪರಿಚಿತರಾಗುವುದು ಅಪರಿಚಿತರು ಪರಿಚಿತರಾಗುವುದು ಒಂದು ಸಹಜ ಪ್ರಕ್ರಿಯೆ ಎನಿಸುತ್ತದೆ. ಆದರೆ ಇದು ಎಣಿಸಿದಷ್ಟು ಸುಲಭವೂ ಸಹಜವೂ ಅಲ್ಲ. ಇಲ್ಲಿ ಅನೂಹ್ಯವಾದುದು ಘಟಿಸುತ್ತದೆ ಊಹಿಸಿಕೊಂಡದ್ದು ನಡೆಯುವುದೇ ಇಲ್ಲ. ಪರಸ್ಪರ ಭೇಟಿಯಾಗದ ಎಷ್ಟೋ ಚೇತನಗಳು ಸ್ನೇಹ ಬಾಂಧವ್ಯವನ್ನು ಉಳಿಸಿಕೊಳ್ಳುವುದು ಒಂದುವಿಶೇಷ ಪ್ರಕ್ರಿಯೆ. ಒಂದು ಸಹೃದಯ ಪರಿಚಯ ಹೇಗೆ ವಿಶ್ವಾಸವನ್ನು ಉಳಿಸಿಕೊಂಡು ಎಷ್ಟೇ ಅಂತರದಲ್ಲಿದ್ದರೂ ಸ್ನೇಹವನ್ನು ಕಾಪಿಟ್ಟುಕೊಂಡಿರುತ್ತದೆ […]

ಭಾವ ಜೀವಿ ಕಂಡ ಬಾಲ್ಕನಿಯ ನೋಟ- ಬಾಲ್ಕನಿ ಕಂಡ ಕವಿತೆಗಳು

ಪ್ರತಿಯಿರುಳು ಬೆಳದಿಂಗಳಾತ” ಈ ನುಡಿಯಲ್ಲಿ ತನ್ನೊಲವ ಪಡೆದ ಅವನನ್ನು ತಂಪು ಬೆಳದಿಂಗಳಿಗೆ ಹೋಲಿಸಿ ತನ್ನೆದೆಯ ಶುಭ್ರ ಮುಗಿಲನ್ನು ಆತ ಆವರಿಸಿಕೊಂಡ ಬಗೆಯನ್ನು ರಮ್ಯವಾಗಿಸಿದ್ದಾರೆ ವಿಭಾ. ಇಂತಹ ಮೋಹಕ ಕವಿತೆಗಳ ಜೊತೆಗೆ ಜೀವನದ ನೈಜ ವಾಸ್ತವತೆಯನ್ನು ಕಟ್ಟಿಕೊಡುವ ಕೆಲವು ಕವಿತೆಗಳು ಈ ಸಂಕಲನದಲ್ಲಿ ಕಾಣಸಿಗುತ್ತವೆ.

ತರಹೀ ಎಂಬ ಹೆಜ್ಜೆಯ ನುಡಿಯ ಗೆಜ್ಜೆಯ ದನಿ

ಪುಸ್ತಕ ಸಂಗಾತಿ ತರಹೀಎಂಬಹೆಜ್ಜೆಯನುಡಿಯಗೆಜ್ಜೆಯದನಿ ಹಿರಿಯ ಗಜಲ್ಕಾರರಾದ ‘ಶ್ರೀಮತಿ. ಪ್ರಭಾವತಿ ಎಸ್. ದೇಸಾಯಿ’ ರವರು ಕನ್ನಡ ಗಜಲ್ ಸಾಹಿತ್ಯಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಂಡು, ಹಲವು ಕೃತಿಗಳನ್ನು ರಚಿಸಿ, ಕಿರಿಯರಿಗೆ ಮಾರ್ಗದರ್ಶನ ನೀಡುತ್ತ ಏನಗಿಂತ ಕಿರಿಯರಿಲ್ಲ ಎಂಬ ಶರಣರ ನುಡಿಯಂತೆ ನಡೆಯುತ್ತ,  ಇಳಿವಯಸ್ಸಿನಲ್ಲೂ ಹರೆಯದ ಹುಮ್ಮಸ್ಸು ತೋರುತ್ತ, ಪಕ್ವ ಮನಸ್ಸಿಗೆ ವಯಸ್ಸಿನ ಭೀತಿಯಿಲ್ಲ, ಆಸಕ್ತಿಗೆ  ಎಲ್ಲೆಗಳಿಲ್ಲ ಎಂಬುದನ್ನು “ನಿನ್ನ ಹೆಜ್ಜೆಗೆ ನನ್ನ ಗೆಜ್ಜೆ” ಎಂಬ ‘ತರಹೀ ಗಜಲ್’ ಗಳ ಸಂಕಲನವನ್ನು ಹೊರತರುವುದರ ಮುಖಾಂತರ  ಸಾಬಿತು ಪಡಿಸಿದ್ದಾರೆ. “ಮೌನದ ಚೂರಿಯಿಂದಿರಿದು ಮಾಡಿದ […]

ಆತ್ಮಸಖಿ ಗಜಲ್ ಗಳು

ಕೃತಿ ಶೀಷಿ೯ಕೆ…. ಆತ್ಮಸಖಿ ಗಜಲ್ ಗಳು
ಲೇಖಕರ ಹೆಸರು…… ಅರುಣಾ ನರೇಂದ್ರ ಮೊ.೭೯೨೯೦೪೬೬೯೮
ಪ್ರಕಾಶನ……. ಸಿದ್ಧಾರ್ಥ ಪ್ರಕಾಶನ ನಂದಿನಗರ ಕೊಪ್ಪಳ ಮೊ೯೮೪೫೦೧೭೩೧೬
ಪ್ರಥಮ ಮುದ್ರಣ …೨೦೨೧. ಬೆಲೆ ೧೫೦₹

Back To Top