Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಆಡು ಕಾಯೋ ಹುಡುಗನ ದಿನಚರಿ ಪುಸ್ತಕ:ಆಡು ಕಾಯೋ ಹುಡುಗನ ದಿನಚರಿ (ಅನುಭವ ಕಥನ) ಲೇಖಕರು:ಟಿ.ಎಸ್.ಗೊರವರ ಪ್ರಕಾಶಕರು:ಪಲ್ಲವ ಪ್ರಕಾಶನ,ಚನ್ನಪಟ್ಟಣ ಶಿವರಾಜ್ ಮೋತಿ ಕಳೆದ ಧಾರವಾಡದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕದಂಗಡಿಗಳ ಬಜಾರಿನಲ್ಲಿ ಮತ್ತೆ-ಮತ್ತೆ ದೋಸ್ತಿಗಳ ಜೊತೆಗೂಡಿ ವಾಲೆಂಟಿಯಾದ್ರೂ ತಿರುಗುತ್ತಿದ್ದಾಗ ಸಂಗಾತದ ಮಳಿಗೆ ಕಣ್ಣಿಗೆ ಬಿದ್ದಿತ್ತು.ಹೋಗಿ ಮಾತಾಡಿಸಿದಾಗ ಈ ಆಡು ಕಾಯೋ ಹುಡುಗನ ದಿನಚರಿ ಪುಸ್ತಕವನ್ನ ಪ್ರೀತಿಯಿಂದ ನನ್ನ ವರ್ತನೆಯನ್ನು ನೋಡಿ ಹವ್ಯಾಸವನ್ನು ಅರಿತುಕೊಂಡಂತೆ ಆಫ್ ರೇಟಿಗೆ ಕೊಟ್ಟಿದ್ದರು.ಉಡಾಳ ಹುಡುಗನಾಗಿ,ಆಡು ಕಾಯುತ್ತಾ,ಎಮ್ಮೆ ಟೀಮಿನವನಾಗಿ ಚೇಷ್ಟೇ-ಕುಚೇಷ್ಟೆಗಳನ್ನೂ ಮಾಡುತ್ತಾ ಬೆಳೆದ ಅಪ್ಪಟ ಹಳ್ಳಿ […]

ಪುಸ್ತಕ ಸಂಗಾತಿ

ಹಿಂದಿನ ಬೆಂಚಿನ ಹುಡುಗಿಯರು ಕೃತಿ: ಹಿಂದಿನ ಬೆಂಚಿನ ಹುಡುಗಿಯರು ಲೇಖಕಿ :- ಶೈಲಜಾ ಹಾಸನ  # ಸಾಬು :-             ತನಗೆಷ್ಟೇ ಕಷ್ಟಗಳಿದ್ದರೂ ಮಗ  ತನ್ನಂತೆ ಆಗಬಾರದೆಂದು ಹೊಟ್ಟೆ ಬಟ್ಟೆ ಕಟ್ಟಿ, ಬೀದಿ ಬೀದಿ ಅಲೆದು ಕಷ್ಟಪಟ್ಟು ಮಗನನ್ನು ದೊಡ್ಡ ವ್ಯಕ್ತಿ ಯಾಗಿಸುವ ತಂದೆ. ಇಳಿ ವಯಸ್ಸಿನಲ್ಲಿ ತನ್ನ ತಂದೆ ತಾಯಿಗೆ  ಮತ್ತೊಂದು ಮಗುವಾಗುವುದನ್ನು ಅರಿತು ಅವರನ್ನು ದೂರ ಮಾಡುವ ಮಗ. ಹುಟ್ಟಲಿರುವ ಮಗುವಿನ ಬದುಕನ್ನು ಕಟ್ಟಲು ಮತ್ತೆ ತನ್ನ ವೃದ್ಧಾಪ್ಯದಲ್ಲಿ ಪಾತ್ರೆ ಪಗಡೆ ಮಾರಾಟಕ್ಕೆ ಹೊರಡುವ […]

ಪುಸ್ತಕ ಸಂಗಾತಿ

ಅಪರೂಪದ ಕತೆಗಳು ಕೆ.ವಿ. ತಿರುಮಲೇಶ್ ಅಪರೂಪದ ಕತೆಗಳು ಕಥಾಸಂಕಲನ ಕೆ.ವಿ. ತಿರುಮಲೇಶ್ ಅಭಿನವ ಪ್ರಕಾಶನ. ಇದು ಒಂದು ಅಪೂರ್ವವಾದ ಕಥೆಗಳ ಸಂಕಲನ ಎಂದು ಹೇಳಿದರೆ ತಪ್ಪಾಗಲಾರದು. ಇಲ್ಲಿ ಒಟ್ಟು ಹದಿನಾರು ಕತೆಗಳಿವೆ. ವಿಭಿನ್ನ ಮತ್ತು ವಿಶಿಷ್ಟ ರೀತಿಯಲ್ಲಿ ತಿರುಮಲೇಶರು ಈ ಕತೆಗಳನ್ನು ಹೇಳಿದ್ದಾರೆ. ಅವರ ಕವನ ಸಂಕಲನಗಳು – ಅಕ್ಷಯ ಕಾವ್ಯ,ಅರಬ್ಬಿ, ಅವಧ, ಏನೇನ್ ತುಂಬಿ,ಪಾಪಿಯೂ, ಮಹಾಪ್ರಸ್ಥಾನ, ಮುಖವಾಡಗಳು,ಮುಖಾಮುಖಿ,ವಠಾರ. ಕಥಾಸಂಕಲನಗಳು- ನಾಯಕ ಮತ್ತು ಇತರರು, ಕೆಲವು ಕಥಾನಕಗಳು,ಕಳ್ಳಿ ಗಿಡದ ಹೂ,ಅಪರೂಪದ ಕತೆಗಳು. ಕಾದಂಬರಿಗಳು- ಆರೋಪ, ಮುಸುಗು, ಅನೇಕ. […]

ನಾನು ಓದಿದ ಪುಸ್ತಕ

ದಿ ಲಾಸ್ಟ್ ಲೆಕ್ಚರ್ ಮೂಲ: Ryandy pash ಕನ್ನಡಕ್ಕೆ: ಎಸ್. ಉಮೇಶ್ “ಅದ್ಭುತಕನಸುಗಳನ್ನು ಕಾಣಲು ಪ್ರಯತ್ನಿಸಿ, ನಿಮ್ಮ ಮಕ್ಕಳಿಗೂ ಸಹ ಅಂತಹ ಕನಸುಗಳನ್ನು ಕಾಣುವಂತೆ ಪ್ರೇರೇಪಿಸಿ. ಮಕ್ಕಳು ಕತ್ತಲಿನ ಪ್ರಪಂಚದಿಂದ ಹೊರಬಂದು ಬೆಳಕಿನ ಸುಂದರ ಪ್ರಪಂಚವನ್ನು ನೋಡುವಂತೆ ಮಾಡಿ – Ryandy pash ಇದೊಂದು ಸಾವಿನ ಸಾಂಗತ್ಯದಲ್ಲಿ ಬದುಕಿನ ಸಾರ್ಥಕತೆ ಸಾರಿದ ಕಂಪ್ಯೂಟರ್ ವಿಜ್ಞಾನಿಯ ರೋಚಕ ಕಥೆಯಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂ. ಮ. ಸಾ. ಸಂ. ನೀಡುವ ಪ್ರತಿಷ್ಠಿತ *ಅರಳು ಸಾಹಿತ್ಯ ಪ್ರಶಸ್ತಿ” ಪಡೆದ […]

ನಾನು ಓದಿದ ಪುಸ್ತಕ

ಮೌನ ಮಂದಾರ ಕವಿ: ವಾಣಿ ಮಹೇಶ್ ಕವಯಿತ್ರಿ ವಾಣಿ ಮಹೇಶ್ ರವರ “ಮೌನಮಂದಾರ” ಪುಸ್ತಕ *ಎಪ್ಪತ್ತು ಕವನಗಳ ಮುಪ್ಪುಬರುವವರೆಗೂ ಓದಬೇಕು ಬೆಪ್ಪ* ಎನ್ನುವ *ಮೌನ ಮಂದಾರ*         ಮನದಲ್ಲಿ ಮತ್ತೇರಿ ಮಿಡಿದ ಭಾವನಾತ್ಮಕತೆ ಗೆ ಕೊನೆಯಿಲ್ಲ, ಎತ್ತೆತ್ತ ಸುತ್ತಿದರು ಅಂತ್ಯವಿಲ್ಲ, ಹೊತ್ತು ಮುಳುಗಿದರೂ ಪತ್ತೆ ಮಾಡುವ ಅವಕಾಶವನ್ನು ಕೊಡುವುದಿಲ್ಲ, ಅತ್ತುಅತ್ತು ಉತ್ತರಗಳು ಕಣ್ಣೀರ ಹಾಕದಿದ್ದರೆ ಮತ್ತೇರಿದ ನುಡಿಗಳು ಮೌನಿಯಾಗಿಸಿ ಸುತ್ತುವರಿಯುತ್ತವೆ. ನುಡಿಯದೇ ಭಾವನಾಕ್ಷರಗಳ ಪೋಣಿಸಿ ಗೀಚುತ್ತಿದ್ದರೆ, ಆ “ಮೌನ ಮಂದಾರ ಪುಷ್ಪ ವಾಗಿ ತನ್ನ ಸಕಲ ಶ್ರೇಷ್ಠ […]

ಪುಸ್ತಕ ದಿನ

ಇವತ್ತು ಪುಸ್ತಕ ದಿನ ಶಿವಲೀಲಾ ಹುಣಸಗಿ “One Best Book is equal to Hundred Good Friends one Good Friend is equal to library”                            -APJ Abdul kalam. ಇಂದು ವಿಶ್ವ ಪುಸ್ತಕ ದಿನವಾಗಿ ಇಡೀ ವಿಶ್ವವ್ಯಾಪಿ ಪ್ರಜ್ಞಾವಂತ ಪುಸ್ತಕಪ್ರೇಮಿಗಳು ಆಚರಿಸುತ್ತಿರುವುದು. ಅನೇಕ ಗ್ರಂಥಾಲಯಗಳಲ್ಲಿ ಉಚಿತ ಪುಸ್ತಕ ನೀಡಿ  ಓದಲು ಮುಕ್ತ ಅವಕಾಶ ಕಲ್ಪಿಸುತ್ತಿರುವುದು.ಒಂದು ಓದಿನ ಪರಂಪರೆಗೆ ಹೊಸ ಅಧ್ಯಾಯ ತೆರೆದಂತೆ.ಯ್ಯಾರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡಿರುವರೋ ಅವರಿಗೆ ಮಾತ್ರ ಓದಿನ […]

ಪುಸ್ತಕ ವಿಮರ್ಶೆ

ಮೇಗರವಳ್ಳಿ ರಮೇಶ್ ಆಲ್ಖೆಮಿಸ್ಟ್ ಕಾದಂಬರಿ ಮೂಲ:ಪೌಲೋ ಕೋಎಲ್ಹೊ(ಅರ್ಜೆಂಟೈನಾ) ಕನ್ನಡಕ್ಕೆ: ಕಮಲ ಹೆಮ್ಮಿಗೆ ಶ್ರೀಮತಿ ಕಮಲ ಹೆಮ್ಮಿಗೆಯವರು ಅನುವಾದಿಸಿದ ಪೌಲೋ ಕೋಎಲ್ಹೊ ನ ಕಾದಂಬರಿ “ಆಲ್ಖೆಮಿಸ್ಟ್”– ಒಂದು ಒಳ ನೋಟ                                                                                                               ಅರ್ಜೆಂಟೈನಾದ ಕಾದಂಬರಿ ಕಾರ ಪೌಲೋ ಕೊಎಲ್ಹೊ ಸ್ಪಾನಿಶ್ ಭಾಷೆಯಲ್ಲಿ ಬರೆದ ಕಾದಂಬರಿ “ಆಲ್ಖೆಮಿಸ್ಟ್” ಒಂದು ವಿಶಿಷ್ಠ ಕಥಾ ಹಂದರವನ್ನು ಹೊಂದಿರುವ, ಓದುಗನಲ್ಲಿ ಹೊಸ ಸಂಚಲನವನ್ನು ಉಂಟುಮಾಡುವ ಕಾದಂಬರಿ. ಕನ್ನಡದ ಶ್ರೇಷ್ಠ ಕವಯಿತ್ರಿಯರಲ್ಲಿ ಒಬ್ಬರಾದ ಡಾ! ಕಮಲ ಹೆಮ್ಮಿಗೆಯವರು ಈ ಕಾದಂಬರಿಯನ್ನು ಅದರ ಮಲಯಾಳಂ […]

ನಾನು ಓದಿದ ಪುಸ್ತಕ

ಚಿಗುರಿದ ಕನಸು ಡಾ.ಶಿವರಾಮ ಕಾರಂತ ಮೊನ್ನೆ ನಮ್ಮ ಬತ್ತಲಹಳ್ಳಿಗೆ ಹೊರಟಾಗ ಎದುರಿಂದ ಕುರುಚಲು,ಸಣ್ಣ ಕಾಡು ಗಿಡಗಳಿಂದಲೇ ತುಂಬಿರುವ ಹಸಿರುಟ್ಟ ಬೆಟ್ಟ ಸಾಲುಗಳು ಬರಮಾಡಿಕೊಂಡವು. ಬೆಟ್ಟದ ತಪ್ಪಲಿನಲ್ಲಿ ಇರುವ ನಮ್ಮ ಹೊಲ,ತುಂಡು ಭೂಮಿಯ ಕಂಡಾಗ ಎಂತದೋ ಖುಷಿ. ಈ ದಿನ ಅದೆಲ್ಲವನ್ನೂ ಮತ್ತೆ ಮತ್ತೆ ನೆನೆಯಲು ಕಾರಣವಾಯ್ತು ಈ “ಚಿಗುರಿದ ಕನಸು”. ಈ ಕಾದಂಬರಿಯು ಶಿವರಾಮ ಕಾರಂತರು  ‌ಬರೆದಿರುವ‌ ಕಾದಂಬರಿಗಳಲ್ಲಿ ಒಂದಾಗಿದ್ದು ತುಂಬಾ ಅದ್ಭುತವಾದ ಕಾದಂಬರಿಯಾಗಿದೆ.                   ಈ ಕಾದಂಬರಿಯನ್ನು ಓದಿ ಮುಗಿಸಿದ ನನಗೆ ಈ ಒಂದು ವಿಷಯ […]

ಪುಸ್ತಕ ವಿಮರ್ಶೆ

ಮೂರು ದಾರಿಗಳು ಯಶವಂತ ಚಿತ್ತಾಲ ಮೂರು ದಾರಿಗಳು ಕಾದಂಬರಿ ಯಶವಂತ ಚಿತ್ತಾಲ ಸಾಹಿತ್ಯ ಭಂಡಾರ ಮೂರು ದಾರಿಗಳು ಯಶವಂತ ಚಿತ್ತಾಲರ ಮೊದಲ ಕಾದಂಬರಿ.ಭೀತಿ, ಪ್ರೀತಿ ಮತ್ತು ಭಂಡಾಯ ( ಆತ್ಮನಾಶ) ; ಇವು ಈ ಕೃತಿಯಲ್ಲಿ ಉದ್ಭವಿಸಿದ ಒಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ಮೂರು ವ್ಯಕ್ತಿತ್ವಗಳು ಕಂಡುಕೊಳ್ಳುವ ದಾರಿಗಳು. ಹನೇಹಳ್ಳಿ, ಸಾಣಿಕಟ್ಟಾ, ಗೋಕರ್ಣ ಮತ್ತು ಕುಮಟಾದ ಸುತ್ತಲಿನ ಪರಿಸರದ ಚಿತ್ರಣ, ಭಾಷೆ ಈ ಕಾದಂಬರಿಯಲ್ಲಿ ಸಮೃದ್ಧವಾಗಿ ಮೂಡಿಬಂದಿದೆ. ವಿಶ್ವನಾಥ ಶಾನಭಾಗರು ಸಾಣೇಕಟ್ಟೆಯ ಧಕ್ಕೆಯಿಂದ ಕುಮಟೆಯ ಕಡೆಗೆ ಹೋಗುವ ಬೋಟಿಯನ್ನು […]

ಪುಸ್ತಕ ಪರಿಚಯ

ಕಾನ್ಮನೆಯ ಕಾಲುದಾರಿ ಪಶ್ಚಿಮ ಘಟ್ಟದೊಳೆಗೇ ಹುದುಗಿರುವ ದಿನೇಶ ಹಲಿಮನೆಯವರ ಸುತ್ತಲಿನ ಪ್ರದೇಶಗಳಲ್ಲೇ ಹರಿದಾಡುವ ‘ಕಾನ್ಮನೆಯ ಕಾಲುದಾರಿ’ ಎಂಬ ಕಾದಂಬರಿಯೂ..! ದಿನೇಶ ಹಲಿಮನೆಯವರು ನನಗೆ ‘ಸಿರ್ವಂತೆ ಕ್ರಾಸ್‌’‌ ಕಥಾಸಂಕಲನ ಮತ್ತು ‘ಕಾನ್ಮನೆಯ ಕಾಲುದಾರಿ’‌ ಕಾದಂಬರಿ ಕಳುಹಿಸಿ ಎರಡು-ಮೂರು ತಿಂಗಳಾಗಿತ್ತು. ಇವುಗಳಲ್ಲಿ ‘ಸಿರ್ವಂತೆ ಕ್ರಾಸ್’ ಕಥಾಸಂಕಲನದ‌ ಬಗೆಗೆ ನನ್ನ ಅನಿಸಿಕೆ ಬರೆದು ಬಹಳ ದಿನವಾಯಿತು.‌ ಆದರೆ ಈ ‘ಕಾನ್ಮನೆಯ ಕಾಲುದಾರಿ’ ಕಾದಂಬರಿ ಬಗೆಗೆ ಇಷ್ಟು ದಿವಸ ನನ್ನ ಅನಿಸಿಕೆ ಬರೆಯಲಾಗಿರಲಿಲ್ಲ. ಈ ಕಾದಂಬರಿ ಓದಿದ್ದೆನಾದರೂ ಈ‌‌‍ ಕುರಿತು ಬರೆಯಲಾಗಿರಲಿಲ್ಲ. ಹಾಗಾಗಿ […]

Back To Top