Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಗಿರಗಿಟ್ಟಿ

ಪುಸ್ತಕ ಪರಿಚಯ ಗಿರಗಿಟ್ಟಿ ಲೇಖಕರು: ತಮ್ಮಣ್ಣ ಬೀಗಾರ. ‌ಪ್ರಕಾಶನ: ಪ್ರೇಮ ಪ್ರಕಾಶನ ಮೈಸೂರು.ಮೊಬೈಲ ನಂ: ೯೮೮೬೦೨೬೦೮೫ಪುಟ: ೧೦೦.ಬೆಲೆ:೯೦ ರೂ.ಪ್ರಕಟಣೆ:೨೦೨೦ ಹಿರಿಯ ಕಿರಿಯರೆಲ್ಲ ಓದಬೇಕಾದ “ ಗಿರಗಿಟ್ಟಿ” ತಮ್ಮಣ್ಣ ಬೀಗಾರ ಅವರು ಮಕ್ಕಳಿಗಾಗಿ ಕತೆ, ಕವಿತೆ, ಪ್ರಬಂಧ, ಕಾದಂಬರಿಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಿರಿಯ ಸಾಹಿತಿಗಳು. ಕಿರಿಯರನ್ನೂ ಗೌರವಿಸುವ ಸೌಮ್ಯ ಸ್ವಭಾವದವರು. ಹೀಗೆ “ಪ್ರಾಗಿ” ಕತೆಯ ಸನ್ನಿವೇಶ ಕುರಿತು ಮಾತನಾಡುವಾಗ ‘ಹುಡುಗರು ಕಪ್ಪೆಗೆ ಹಿಂಸೆ ಮಾಡುವುದು ಸಹಜ. ಅದನ್ನು ನೀವೇಕೆ ಬರವಣಿಗೆಯಲ್ಲಿ ಕಾಣಿಸಲಿಲ್ಲ ?’ಎನ್ನುವ […]

ಇರುಳ ಹೆರಳು

ಪುಸ್ತಕ ಪರಿಚಯ ಮನ ಸೆಳೆವ ಇರುಳ ಹೆರಳು [11:15 am, 11/10/2020] YAKOLLY: ತಮ್ಮ‌ಮೊದಲ ಹನಿಗವನ ಸಂಕಲನ ಪಿರುತಿ ಹನಿಗಳು ಸಂಕಲನಕ್ಕೆ  ಅತ್ಯತ್ತಮ ಸಂಕಲನ ಪ್ರಶಸ್ತಿ ಪಡೆದ ಪ್ರತಿಭಾವಂತ ಕವಿ ನೀ ಶ್ರೀಶೈಲ ಅವರು ಕವಿಯಾಗಿ ಮಾತ್ರವಲ್ಲ,ಒಳ್ಳೆಯ ಗೆಳೆಯನಾಗಿ ಹೃದಯ ಗೆದ್ದವರು.ಅವರ ಭಾವದ ಪಲಕುಗಳನ್ನು ದಿನವೂ ಮುಖ ಪುಸ್ತಕದಲ್ಲಿ ಓದಿ ಮರುಳಾಗುತ್ತಿರುವವನು ನಾನು.ಹನಿಗವನ ಲೋಕದಲ್ಲಿ ತುಂಬ ಸುಂದರವಾದ ರಚನೆಗಳನ್ನೇ ಕೊಟ್ಟಿರುವ ಶ್ರೀಶೈಲ ಅವರ ಕವಿತೆಯ ತುಂಬ ತುಂಬಿದ ಪ್ರೀತಿಯ ಬೆಳಕನ್ನು ಬೊಗಸೆ ತುಂಬಿ ಹಿಡಿಯಲೂ ಆಗದೆ ನನ್ನ […]

ಹಿಮದೊಡಲ ಬೆಂಕಿ

ಪುಸ್ತಕ ಪರಿಚಯ ಹಿಮದೊಡಲ ಬೆಂಕಿ ಹಿಮದೊಡಲ ಬೆಂಕಿ.ಗಜ಼ಲ್ ಸಂಕಲನ.ಬೆಲೆ:- 80/-ಲೇಖಕರು :-ಅರುಣಾ ನರೇಂದ್ರಸಿದ್ಧಾರ್ಥ ಪ್ರಕಾಶನ ,ನಂದಿ ನಗರ , ಕೊಪ್ಪಳ. ಅರುಣಾ ನರೇಂದ್ರ ಅವರ ಹಿಮದೊಡಲ ಬೆಂಕಿ ಗಜ಼ಲ್ ಸಂಕಲನದ ಒಳಗೊಂದು ಸುತ್ತು… ಅರುಣಾ ನರೇಂದ್ರ ರವರು ಕೊಪ್ಪಳ ಜಿಲ್ಲೆಯವರಾಗಿದ್ದು ಈ ನಾಡಿನ ಹೆಸರಾಂತ ಮಹಿಳಾ ಸಾಹಿತಿಗಳಲ್ಲಿ ಇವರೂ ಒಬ್ಬರು. ಮುಖತಃ ನೋಡಿಲ್ಲದ, ಮಾತನಾಡಿಲ್ಲದ ಕೇವಲ ವಾಟ್ಸ್ ಆಪ್ ಗ್ರೂಪ್‌ನಿಂದಲೇ ಅಕ್ಷರಗಳ ಮುಖೇನ ಇವರೊಂದಿಗೆ ಅನುಸಂಧಾನ ಮಾಡುತ್ತಿರುವ ನಾನು ಇವರು  ಉದಯೋನ್ಮಖ ಬರಹಗಾರರ ಬರಹಗಳಿಗೆ ಮನಬಿಚ್ಚಿ ಬೆನ್ನುತಟ್ಟುವ […]

ಪುಸ್ತಕ ಪರಿಚಯ

ಅಲೆವ ನದಿ ಅಲೆವ ನದಿಗಜಲ್ ಗಳುಕವಿ :- ಕಿರಸೂರ ಗಿರಿಯಪ್ಪಪ್ರಕಾಶನ :- ಸನ್ಮತಿ ಪ್ರಕಾಶನ ಬಾಗಲಕೋಟೆಬೆಲೆ‌:- ೮೦ಪುಟಗಳು :- ೫೮ ಗಜಲ್ ಎಂದಾಕ್ಷಣ ನೆನಪಿಗೆ ಬರುವುದುಪ್ರೇಮಿಗಳ ಸರಸ ಸಲ್ಲಾಪ ,ಮನದಾಳದ ಸುಕೋಮಲ ಭಾವನೆಗಳು, ಹೆಂಗಳೆಯರ ಪಿಸು ನುಡಿಗಳು , ಒಳಹೊಕ್ಕು ಹೊರ ನೋಡುವ ತೀಕ್ಷ್ಣಮತಿ ಸೂಕ್ಷ್ಮವಾದ ಭಾವನೆಗಳ ಪೂರಣ, ಗಜಲ್ನಸಾಮಾನ್ಯ ಲಕ್ಷಣಗಳು ಕಾಫಿಯಾ ,ರದೀಪ್,ಮತ್ಲಾ,ಮಕ್ತಾ, ಕಾಣಬಹುದು ನೆರಳು-ಬೆಳಕಿನಾಟದಂತೆ ಇವುಗಳನ್ನು ಹೊಂದಾಣಿಕೆ ಮಾಡಿದರೆ ಮಾತ್ರ ಗಜಲ್ ಆಗಲ್ಲ ಸಹಜವಾಗಿ ಮೇಳೈಸಿಕೊಂಡು ಹೃದಯವನ್ನು ತಟ್ಟಿ ಬಡಿದೆಬ್ಬಿಸಬೇಕು. ಗಜಲ್ಗಳು ಮನಸೂರೆಗೊಂಡು ಒನ್ಸ್ […]

ಅಂತರಂಗದ ಆಲಾಪ ಕವಿತೆಗಳು

ಪುಸ್ತಕ ಪರಿಚಯ ಅಂತರಂಗದ ಆಲಾಪ   ಕವಿತೆಗಳು ಅಂತರಂಗದ ಆಲಾಪ   ಕವಿತೆಗಳು ಸುಜಾತಾ ಎನ್        ” ಬೆಚ್ಚನೆಯ ಕೌದಿಯ ತುಂಡುಗಳು”             ಸುಜಾತಾ ಎನ್ ಮೈಸೂರಿನವರು. ಭಾರತೀಯ ಜೀವವಿಮಾ ನಿಗಮದ ಉದ್ಯೋಗಿ. ಕಾಲೇಜು ದಿನಗಳಲಿ ಬರವಣಿಗೆ ಇದ್ದರೂ ಎಲ್ಲವನೂ ಬಿಟ್ಟು ನೌಕರಿ, ಸಂಸಾರದಲ್ಲಿ ನೆಲೆನಿಂತು ವಾತಾವರಣಕ್ಕೆ ತಕ್ಕಂತೆ ಕಳೆದ ಮೂರ್ನಾಲ್ಕು  ವರ್ಷಗಳಿಂದ ಮತ್ತೆ ಬರವಣಿಗೆಯಲಿ ನಿರತರಾಗಿರುವರು. ಕಥೆ,ಕವಿತೆ, ವಿಮರ್ಶೆ ,ಲೇಖನಹೀಗೆ ಎಲ್ಲ ಪುಟಗಳನ್ನೂ ತಿರುವಿ ನೋಡಿದವರೇ. ಫೇಸ್ಬುಕ್ , ವಾಟ್ಸಪ್ ಗುಂಪುಗಳ ಮೂಲಕ ತಮ್ಮದೇ ಆದ ವಿಶಿಷ್ಟ […]

ಬುಡಬುಡಿಕೆ’ ಮಕ್ಕಳ ಕವನ ಸಂಕಲನ

ಪುಸ್ತಕ ಪರಿಚಯ ಬುಡಬುಡಿಕೆ’ ಮಕ್ಕಳ ಕವನ ಸಂಕಲನ `ಬುಡಬುಡಿಕೆ’ ಮಕ್ಕಳ ಕವನ ಸಂಕಲನ. ಈ ಕೃತಿಯ ಲೇಖಕರು ಅಕ್ಕಿಮಂಗಲ ಮಂಜುನಾಥ. ನುಡಿ ಪುಸ್ತಕ ಪ್ರಕಾಶನ ಶ್ರೀ ಅಕ್ಕಿಮಂಗಲ ಮಂಜುನಾಥ ಅವರು ಕೃಷಿಕರಾಗಿದ್ದು ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ಅಕ್ಕಿಮಂಗಲ ಎನ್ನುವ ಚಿಕ್ಕ ಹಳ್ಳಿಯವರು. ಕೃಷಿ ಸೇವೆಯನ್ನು ಮಾಡುತ್ತಲೇ ಸಾಹಿತ್ಯದ ಒಲವನ್ನು ಬಿಡದೆ ಹಲವಾರು ಕವನ ಸಂಕಲನಗಳನ್ನು ಹೊರ ತಂದಿದ್ದಾರೆ. ರವಿಕಾಣದ್ದನ್ನು ಕವಿಕಂಡ ಎಂಬAತೆ ಲೇಖಕರು ತಮ್ಮ ವೃತ್ತಿವಲಯದಲ್ಲಿ ಸುತ್ತಮುತ್ತಲೂ ಕಂಡ ಪರಿಸರದಲ್ಲಿ ಸಿಕ್ಕ ಕಾವ್ಯವಸ್ತುಗಳನ್ನು ಕಾಪಿಟ್ಟುಕೊಂಡು ಅವುಗಳಿಗೆ ಅಕ್ಷರ […]

ವಿಮರ್ಶಾ ಲೋಕದ ದಿಗ್ಗಜ, ಜಿ.ಎಸ್. ಆಮೂರ..!

ಲೇಖನ ವಿಮರ್ಶಾ ಲೋಕದ ದಿಗ್ಗಜ ಜಿ.ಎಸ್. ಆಮೂರ..! ಜಿ.ಎಸ್. ಅಮೂರರು ನಮನಗಲಿದ್ದಾರೆ ಈಗ. ಆದರೆ ಅವರ ಸಾಹಿತ್ಯ ಕೃತಿಗಳು ಮತ್ತು ಮಾಡಿದ ಪಿ.ಎಚ್.ಡಿಯ ಸಾಹಿತ್ಯ ಸೌರಭ ನಮ್ಮ ಜೊತೆಯಲ್ಲಿ ಇದೆ. ಆಗಲಿ, ಜಿ.ಎಸ್.ಅಮೂರರಿಗೆ ಅನಂತಾನಂತ ನಮನಗಳು… ೦೮.೦೫.೧೯೨೫ ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ೪-೫ ದಶಕಗಳಿಂದಲೂ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ೧೯೨೫ […]

ಬೊಗಸೆ ತುಂಬಾ ಕನಸು

ಪುಸ್ತಕ ಪರಿಚಯ ಬೊಗಸೆ ತುಂಬಾ ಕನಸು ಬೊಗಸೆ ತುಂಬಾ ಕನಸುಲೇಖಕರು: ಡಾ. ಬಿ. ಪ್ರಭಾಕರ ಶಿಶಿಲ ಸುಳ್ಯ)ಪ್ರಕಾಶಕರು: ರಾಜ್ ಪ್ರಕಾಶನ, ಮೈಸೂರುಪುಟಗಳು: 688ಬೆಲೆ: 650 ರೂಪಾಯಿಗಳು ಸ್ವಾತಂತ್ರ್ಯ ಎಂಬುದು ದೇವರಿಗಿಂತ ದೊಡ್ಡ ಮೌಲ್ಯ! –  ಡಾ| ಪ್ರಭಾಕರ ಶಿಶಿಲ ಒಂದಾನೊಂದು ಕಾಲದಲ್ಲಿ ಚಂದ್ರಾವತಿ. ಬಿ ಆಗಿ ಬದುಕುತ್ತಿದ್ದ ನನ್ನನ್ನು ಚಂದ್ರಾವತಿ ಬಡ್ಡಡ್ಕ ಆಗಿಸಿದ್ದು ನಮ್ಮ ಅರ್ಥಶಾಸ್ತ್ರ ಉಪನ್ಯಾಸಕರಾದ ಮಾನ್ಯ ಡಾ| ಪ್ರಭಾಕರ ಶಿಶಿಲ ಸರ್. ನಮ್ಮ ಕಾಲೇಜು ದಿನಗಳ ವೇಳೆಯಲ್ಲಿ, ಸ್ವಂತಿಕಾ ಪ್ರಕಾಶನದಿಂದ ಪುಸ್ತಕ ಪ್ರಕಟವಾಗುವ ವೇಳೆ, […]

ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್:

ಪುಸ್ತಕ ಪರಿಚಯ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್: ಒಂದು ಅವಲೋಕನ (ಅಂಕಿತ ಪುಸ್ತಕ, ಬೆಂಗಳೂರು: ೨೦೨೦; ಪು.೧೬೦  ಬೆಲೆ: ರೂ.೧೫೦/-) ಭಾರತೀಯ ಕಾನೂನುಗಳ – ಅದರಲ್ಲೂ ವಿಶೇಷವಾಗಿ ‘ಭಾರತೀಯ ದಂಡ ಸಂಹಿತೆ’ – ಕುರಿತು ಮಾತನಾಡುವಾಗ “ಮಹಿಳೆ” ಎನ್ನುವುದನ್ನು ಒತ್ತಿ ಹೇಳಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರವಾದರೂ ಅದೊಂದು ನಿಷ್ಠುರ ಸಾಮಾಜಿಕ ಸತ್ಯ ಎಂಬುದನ್ನು ಒಪ್ಪಿಕೊಳ್ಳಲೇ ಬೇಕು. ‘ಸರ್ವರ ಸಮಾನತೆ’ಯನ್ನು ನಮ್ಮ ಸಂವಿಧಾನ ಎತ್ತಿ ಹಿಡಿದಿದೆಯಾದರೂ […]

ಜನ್ನತ್ ಮೊಹಲ್ಲಾ

ಕಥೆಗಾರ, ಕಾದಂಬರಿಕಾರ ಅಬ್ಬಾಸ ಮೇಲಿನಮನಿಯವರು ಇವತ್ತು ನಮ್ಮನ್ನಗಲಿದ್ದಾರೆ. ಅವರ ಜನ್ನತ್ ಮೊಹಲ್ಲಾ ಎಂಬ ಕಾದಂಬರಿ ಕುರಿತು ಸುನಂದಾ ಕಡಮೆ ಬರೆದಿದ್ದಾರೆ ಜನ್ನತ್ ಮೊಹಲ್ಲಾ ಸುನಂದಾ ಕಡಮೆ ಅಬ್ಬಾಸ ಮೇಲಿನಮನಿಯವರ ಹೆಂಗರುಳು ತುಂಬಿದ ‘ಜನ್ನತ್ ಮೊಹಲ್ಲಾ’     ಎರಡು ಓದಿನ ನಂತರ ಈ ಜನ್ನತ್ ಮೊಹಲ್ಲಾದಲ್ಲಿ ಎರಡು ದಿನ ಇದ್ದು ವಿಶ್ರಮಿಸಿ ಬಂದಂತೆ ಪಾತ್ರಗಳು ಸಂಭಾಷಣೆಗಳು ಘಟನೆಗಳು ಪುನಃ ಪುನಃ ಕಾಡತೊಡಗಿದವು. ಅಚ್ಚರಿಯೆಂದರೆ ಇಲ್ಲಿಯ ಹೆಣ್ಣು ಮಕ್ಕಳಿಗೆ ಹಿಂಸೆಯೆನಿಸದ ಸ್ವಾತಂತ್ರ್ಯವಿದೆ ಮತ್ತು ಕಕ್ಕುಲಾತಿಯ ಬಂಧನಗಳಿವೆ. ನಂಬಿಕೆಗಳಿಗೆ ಕಟ್ಟುಬೀಳದೇ […]

Back To Top