Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಕಲ್ಲಳ್ಳಿ ಗಜಲ್

ಪುಸ್ತಕ ಸಂಗಾತಿ ಕಲ್ಲಳ್ಳಿ ಗಜಲ್ ಸಂಕಲನದ ಹೆಸರು : ಕಲ್ಲಳ್ಳಿ ಗಜಲ್ ಲೇಖಕರು : ದೊಡ್ಡ ಕಲ್ಲಳ್ಳಿ ನಾರಾಯಣಪ್ಪ ಬೆಲೆ : ೧೨೦/- ದೊಡ್ಡ ಕಲ್ಲಳ್ಳಿ ನಾರಾಯಣಪ್ಪನವರು ವೃತ್ತಿಯಲ್ಲಿ ಪದವೀಧರ ಶಿಕ್ಷಕರಾಗಿದ್ದು, ಪ್ರವೃತ್ತಿಯಾಗಿ ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಪ್ರತಿಭೆ. ಇವರು ಈಗಾಗಲೇ ಉತ್ತತೀಯ ಹಾಡು, ಎದೆಯೊಳಗಿನ ಇಬ್ಬನಿ, ಬೆಂಗಾಡು ಎಂಬ ಮೂರು ಸಂಕಲನಗಳನ್ನು ಹೊರ ತಂದಿದ್ದು ಈ ಕಲ್ಲಳ್ಳಿ ಗಜಲ್ ನಾಲ್ಕನೇ ಸಂಕಲನವಾಗಿದೆ.  ಇವರ ಪ್ರತಿಭೆಯನ್ನು ಗುರುತಿಸಿ ಇವರಿಗೆ ಗೋವಿಂದ ದಾಸ್ ಪ್ರಶಸ್ತಿ, ಬೆಳಕು ಸಾಹಿತ್ಯ […]

ಆಡುಭಾಷೆಯ ಸವಿ ಗೋದಾನ.

ಪುಸ್ತಕ ಸಂಗಾತಿ ಆಡುಭಾಷೆಯ ಸವಿ     ಗೋದಾನ. ಕನ್ನಡ ನುಡಿ’  ಯನ್ನು   ಮೂರು ರೀತಿಯಿಂದ ಅಭಿವ್ಯಕ್ತ    ಗೊಳಿಸಬಹುದೆಂದು ಗೊತ್ತಿರುವ ಸಂಗತಿ. ಅದು ಶಿಷ್ಟ, ಜಾನಪದ ಮತ್ತು ಆಡು ಭಾಷೆ.ನಾನು,ನೀವೂ ಸೇರಿದಂತೆ ಬರಹಗಾರ,ಬರಹಗಾರ್ತಿಯರು, ಅರಿತೋ ಅರಿಯದೆಯೋ,ಗ್ರಾಂಥಿಕ ಭಾಷೆಗೆ ಮರುಳಾಗಿಬಿಟ್ಟಿದ್ದೇವೆ.ಜನಪದ ಭಾಷೆಗೆ ಹತ್ತಿರ ವಾಗಿದ್ದ,ಅಡುಕನ್ನಡವನ್ನು ಜೀವಂತವಾಗಿಟ್ಟವರು ನಮ್ಮ ಗ್ರಾಮೀಣ ಜನಾಂಗ.ಅವರಿಗೆ ಶಿಷ್ಟ ಜನಗಳು ಮಾಡುತ್ತಿರುವ ಅನ್ಯಾಯ ಇದು ಎಂದೇ ಹೇಳಬಹುದು ಎಂದು ನಾನು ಇದೇ ಅಂಕಣದಲ್ಲಿ ಈ ‌ಮೊದಲೇ ಹೇಳಿದಂತೆ ನೆನಪು. ನಮ್ಮ ಓದು ,ಕತೆ,ವಸ್ತು,ಪಾತ್ರ,ವಾಕ್ಯ ರಚನೆ ಗಳ ಜೊತೆಗೆ ಭಾಷಾ […]

ಇ-ಬುಕ್ ಬಿಡುಗಡೆ

ಇ-ಬುಕ್ ಬಿಡುಗಡೆ ಮೂಚಿಮ್ಮ” ಕಥಾಸಂಕಲನ ಬಿಡುಗಡೆಯ ಕಾರ್ಯಕ್ರಮ ಕನ್ನಡದ ಯುವ ತಲೆಮಾರಿನ ಭರವಸೆಯ ಕಥೆಗಾರರಾಗಿ ಹೊರಹೊಮ್ಮುತ್ತಿರುವ ಡಾ.ಅಜಿತ್ ಹರೀಶಿ ಅವರ “ಮೂಚಿಮ್ಮ” ಕಥಾ ಸಂಕಲನ ಇಬುಕ್, ಆಡಿಯೋ ಬುಕ್ ಹಾಗೂ ಮುದ್ರಿತ ರೂಪದಲ್ಲಿ ಮೈಲ್ಯಾಂಗ್ ಪ್ರಕಾಶನ ಹೊರ ತಂದಿದೆ. ಅದರ ಬಿಡುಗಡೆ ಕಾರ್ಯಕ್ರಮ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀ.ರವೀಂದ್ರ ಭಟ್ಟರು ಕನ್ನಡಕ್ಕೆ ಅಜಿತ್ ಒಬ್ಬ ಸೂಕ್ಷ್ಮ ಬರಹಗಾರರಾಗಿ ದಕ್ಕುತ್ತಿದ್ದಾರೆ. ಅವರ ಕೃತಿಗಳು ಇನ್ನಷ್ಟು ಸಮಾಜಮುಖಿಯಾದ ತಲ್ಲಣಗಳಿಗೆ […]

“ನಮ್ಮ ಪಯಣ”

ಪುಸ್ತಕ ಸಂಗಾತಿ “ನಮ್ಮ ಪಯಣ” ಮಕ್ಕಳ ಮೂಲಕ ಇತಿಹಾಸ ಸೃಷ್ಠಿ.           ಒಬ್ಬ ಸಮರ್ಥ ಶಿಕ್ಷಕ ಅಕ್ಷರಗಳನ್ನು ಮಾತ್ರ ಕಲಿಸಲಾರ. ತಾನಿರುವ ಊರಿನ ಶಾಲೆಯ ಮತ್ತು ಸಮುದಾಯದ ಇತಿಹಾಸವನ್ನೂ ಸೃಷ್ಠಿಸಬಲ್ಲ ಎಂಬುದಕ್ಕೆ ಶಿಕ್ಷಕ ಗಂಗಪ್ಪ ಎಸ್.ಎಲ್ (ಗಂಗಾಧರ) ಅವರು ಸಂಪಾದಿಸಿದ “ನಮ್ಮ ಪಯಣ” ಎಂಬ ಕೃತಿಯೇ ಸಾಕ್ಷಿಯಾಗಿದೆ.        ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಮುಂಡಗೋಡ, ಹಳಿಯಾಳ ಮತ್ತು ಜೋಯಡಾ ತಾಲೂಕುಗಳ ಹಚ್ಚಹಸಿರಿನ ದಟ್ಟ ಕಾನನದ ಮಧ್ಯದಲ್ಲಿ ತಮ್ಮ ದನ-ಕರುಗಳನ್ನು ಸಾಕುತ್ತಾ ಬದುಕು ಸಾಗಿಸುತ್ತಿರುವ ಗೌಳಿಗರು ಆಧುನಿಕ […]

“ಧ್ಯಾನಸ್ಥ ಕವಿತೆಗಳು”

ಪುಸ್ತಕ ಸಂಗಾತಿ “ಧ್ಯಾನಸ್ಥ ಕವಿತೆಗಳು”  “ಥಟ್ ಎಂದು ಬರೆದು ರಸೀದಿಯಲ್ಲ ಕವಿತೆ” ಶೀರ್ಷಿಕೆಯ ಕಾರಣಕ್ಕಾಗಿಯೇ ಸೆಳೆವ ಕವನ ಸಂಕಲನವಿದು. ರಸೀದಿ ಎನ್ನುವುದು ಯಾವುದೇ ವಸ್ತು ವಿಲೇವಾರಿಯಾಗಿದ್ದಕ್ಕೆ ನೀಡುವ ಸಾಕ್ಷö್ಯ. ಮತ್ತದು ವ್ಯವಹಾರದ ನಂಬಿಕೆ ಮತ್ತು ಅಪನಂಬಿಕೆಯನ್ನು ಬಿಂಬಿಸುತ್ತದೆ. ನಂಬಿಕಸ್ಥ ನಡವಳಿಕೆ ಎನ್ನುವ ಹೊತ್ತಿನಲ್ಲಿಯೇ ಅಪನಂಬಿಕೆಯ ಜಾಡು ಕೂಡ ಇದೆ ಎನ್ನುವುದನ್ನು ಸೂಚ್ಯವಾಗಿ ಸೂಚಿಸುತ್ತಿರುತ್ತದೆ. ಆದರೆ ಕವಿತೆಗಳು ಹಾಗಲ್ಲ ಎನ್ನುವ ನಂಬಿಕೆ ಸುಮಿತ್ ಮೇತ್ರಿಯದು. ಮತ್ತು ಇಲ್ಲಿನ ಕವಿತೆಗಳದ್ದು ಕೂಡ ಹೀಗಾಗಿಯೇ ಇವು ಎದೆಗಿಳಿಯುತ್ತವೆ. ಕಂಡದ್ದನ್ನು ಪ್ರಾಮಾಣಿಕವಾಗಿ ಇಷ್ಟೇ […]

ಬಿಳಿ ಸಾಹೇಬನ ಭಾರತ

ಪುಸ್ತಕ ಸಂಗಾತಿ ಬಿಳಿ ಸಾಹೇಬನ ಭಾರತ ಪುಸ್ತಕ: ಬಿಳಿ ಸಾಹೇಬನ ಭಾರತಲೇಖಕರು: ಜಗದೀಶ್ ಕೊಪ್ಪಪ್ರಕಾಶನ: ಮನೋಹರ ಗ್ರಂಥಮಾಲೆ ‌ಬೆಲೆ: 90 ರೂಲಭ್ಯತೆ : ಸಂಗಾತ ಪುಸ್ತಕ, ಧಾರವಾಡ ಜಿಮ್ ಕಾರ್ಬೆಟ್ ಅವರ ಪುಸ್ತಕಗಳು ಎಷ್ಟು ಓದಿದರು ಮುಗಿಯದ ಕುತೂಹಲ ಭರಿತ ಪುಸ್ತಕಗಳು .ಈ ಪುಸ್ತಕ ಕಾರ್ಬೆಟ್ ಅವರ ಜೀವನದ ಮತ್ತಷ್ಟು ವಿಶೇಷ ಸಂಗತಿಗಳನ್ನು ಓದುಗರಿಗೆ ಪರಿಚಯಿಸುತ್ತವೆ . ಇದು ಶಿಕಾರಿ ,ಕಾಡಿನ ಅನುಭವದ ಹೊತ್ತಿಗೆ ಅಲ್ಲ ಪುಸ್ತಕ ಅವರ ವೈಯಕ್ತಿಕ ಬದುಕಿನ ಅನುರೂಪ ಮಾಹಿತಿ ನೀಡುತ್ತದೆ . […]

ನಿರುತ್ತರ

ಪುಸ್ತಕ ಸಂಗಾತಿ ನಿರುತ್ತರ ನಿರುತ್ತರ-ಕವನ ಸಂಕಲನಪ್ರಕಾಶಕರು-ದೀಪ್ತಿ ಬುಕ್ ಹೌಸ್ ಮೈಸೂರುಪುಟಗಳು-೧೧೨ಬೆಲೆ-೧೦೦ರೂ ಅದೇ ಹಳೆಯ ಒಲೆಗೆ ಹೊಸ ಉರಿಯ ಹಾಕಿ ಪ್ರತಿದಿನ ನಾವೀನ್ಯದ ಬೆಳಕು ತೆರೆದಿದೆ ಬೆಳಕಿನ ಬದುಕು. … ಕವಿತೆ ಹುಟ್ಟುವುದೇ ಒತ್ತಡದಿಂದ ಎನ್ನುವುದು ನನ್ನ ನಂಬಿಕೆ. ಎಲ್ಲಾ ಸಾಂಗವಾಗಿ ಸಾಗುತ್ತಿದ್ದಾಗ ಸಾಲೊಂದೂ ಹೊಳೆಯದೆ ಕವಿತೆಯೆಂಬ ಈ ಚಂಚಲೆಯನ್ಮು ಹುಡುಕಿ ಗಾಬರಿಯಾಗುವುದು ನನಗೆ ಆಗಾಗ ಘಟಿಸುವ ಸಂಗತಿ. ಈ ಒತ್ತಡದಿಂದ ಹುಟ್ಟಿದ್ದನ್ನು ಪ್ರಮಾಣಬದ್ದವಾಗಿ ಬೆಳೆಸಿ ಅಕ್ಷರಗಳಲ್ಲಿ ಬೆಳೆಯಗೊಟ್ಟರೆ ಕವಿಯಾಗಿ ಗೆದ್ದಂತೆ. ಒಲಿದಂತೆ ಹಾಡುವೆ ಎನ್ನುವ ನನ್ನ ಮೊಂಡುವಾದಕ್ಕೆ […]

ನನ್ನ ಪ್ರೀತಿಯ ಭಾರತ

ಪುಸ್ತಕ ಸಂಗಾತಿ ನನ್ನ ಪ್ರೀತಿಯ ಭಾರತ ಪುಸ್ತಕ:  ನನ್ನ ಪ್ರೀತಿಯ ಭಾರತ ಲೇಖಕರು : ಜಿಮ್ ಕಾರ್ಬೆಟ್  ಕನ್ನಡಕ್ಕೆ : ಪ್ರೊ.ಆರ್.ಎಸ್.ವೆಂಕೋಬ್ ರಾವ್ ಪ್ರಕಾಶನ : ಚಾರು ಪ್ರಕಾಶನ ,ಬೆಂಗಳೂರು ಬೆಲೆ: 125 ಲಭ್ಯತೆ: ಸಂಗಾತ ಪುಸ್ತಕ ,ಧಾರವಾಡ ಜಿಮ್ ಕಾರ್ಬೆಟ್ ಹೆಸರು ಕನ್ನಡಿಗರಿಗೆ ಚಿರಪರಿಚಿತ ,ಪೂರ್ಣ ಚಂದ್ರ ತೇಜಸ್ವಿ ಅವರಿಂದ ಕಾಡಿನಕಥೆಗಳ ಸರಣಿಗಳ ಮೂಲಕ  ಮನೆಮಾತಾಗಿರುವ ಜೀಮ್ ಕಾರ್ಬೆಟ್ ಮತ್ತು ಅವರ ಬರಹ ನಾಲ್ಕು ಗೋಡೆಗಳ ನಡುವೆ ,ಕಾಂಕ್ರೀಟ್ ಸೀಮೆಯ ಯಲ್ಲೂ ಪುಸ್ತಕಗಳನ್ನು ಹೀಡಿದರೆ ಕಾಡಿನ […]

ಬೇಲಿಯೊಳಗಿನ ಬೆಳೆ –

ಪುಸ್ತಕ ಸಂಗಾತಿ ಬೇಲಿಯೊಳಗಿನ ಬೆಳೆ ಒಂದು ಅವಲೋಕನ ಬೇಲಿಯೊಳಗಿನ ಬೆಳೆ – ಪ್ರಬಂಧ ಸಂಕಲನ – ಡಾ. ಕೆ.ಚಿನ್ನಪ್ಪ ಗೌಡ – ಮದಿಪು ಪ್ರಕಾಶನ, ಮಂಗಳೂರು: ೨೦೨೦ ಪುಟ ೧೦೪, ಬೆಲೆ  ೯೦ ರೂ.  ಇದೊಂದು ‘ವಿಶಿಷ್ಟ’ ಸಪ್ತ ಪ್ರಬಂಧಗಳ ಸರಮಾಲೆ. ಯಾಕೆ ‘ವಿಶಿಷ್ಟ’ ಎಂದರೆ ಇಲ್ಲಿಯ ಏಳೂ ಲೇಖನಗಳು ‘ಪ್ರಬಂಧ’ ಎಂಬ ಒಂದೇ ಪ್ರಭೇದ ಸೂತ್ರಕ್ಕೆ ಒಳಪಡುವುದಿಲ್ಲ! ಇದನ್ನು ‘ಹರಟೆ’ ಎಂದು ಲೇಖಕರು ಕರೆದರೂ ಅದು ಹಳ್ಳಿ ಪಂಚಾಯ್ತಿಕಟ್ಟೆಯ ಸಮಯ ಕೊಲ್ಲುವ ಜಡಭರತರ ಹಾಳು ಹರಟೆಯಾಗದೆ […]

Back To Top