Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಸಮಯಾಂತರ ‘ಮಾನವೀಯ ನೆಲೆ’ಯ ‘ಕಟ್ಟುತ್ತೇವ‌ ಕಟ್ಟುತೇವ ನಾವು ಕಟ್ಟೇ ಕಟ್ಟುತೇವ…’ ಎನ್ನುವ ಸಾಹಿತಿ ಸತೀಶ ಕುಲಕರ್ಣಿಯವರ “ಸಮಯಾಂತರ” ಕವನ ಸಂಕಲನವೂ..! ಸತೀಶ ಕುಲಕರ್ಣಿ ಕವಿ, ನಾಟಕಕಾರ ಮತ್ತು ಸಂಘಟಕರಾಗಿ ಪ್ರಸಿದ್ಧರು. ಮುಖ್ಯವಾಗಿ ಮಹಾನ್ ಮಾನವತಾವಾದಿ. ಇವರ ‘ಮಾನವತೆ’ಯ ಬಗೆಗೇನೇ ಒಂದು ಲೇಖನ ಬರೆಯಬಹುದು. ಮುಂದೆ ಎಂದಾರು ಆ ಲೇಖನವನ್ನು ನಾನೇ ಬರೆಯುತ್ತೇನೆ. ಅಲ್ಲದೇ ಮುಖ್ಯವಾಗಿ ಒಂದು ವಿಷಯ ಹೇಳಬೇಕು. ಅದು ಅಂದರೆ ಇವರು ಕೆಲಸ ಮಾಡುತ್ತಿದ್ದ ಹೆಸ್ಕಾಂನಲ್ಲಿಯ ಕೆಳ ದರ್ಜೆಯ ಅದರಲ್ಲೂ ಈ ಹಗಲಿರುಳು ಎನ್ನದೇ, ಬಿಸಿಲು-ಮಳೆ […]

ಪುಸ್ತಕ ಪರಿಚಯಗಳು

ನಮ್ಮೂರ ಮಣ್ಣಿನಲಿ ಕವನ ಸಂಕಲನ ಲೇಖಕಿ : ವಿನುತಾ ಹಂಚಿನಮನಿ ಪ್ರಕಾಶನ : ಶಾಂತೇಶ ಪ್ರಕಾಶನ, ಧಾರವಾಡ ಪುಟ : ೧೦೨ ಬೆಲೆ : ₹ ೮೦ ಪುಸ್ತಕ ದೊರೆಯುವ ವಿಳಾಸ : ೧೨೫, ಸನ್ಮತಿನಗರ, ಕೆಲಗೇರಿ ರಸ್ತೆ, ೫ ನೆ ಕ್ರಾಸ್,ಧಾರವಾಡ ೫೮೦೦೦೮ ಬ್ಯಾಂಕ್ ಖಾತೆ :ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್,ಸನ್ಮತಿನಗರ ಬ್ರ್ಯಾಂಚ್, ಧಾರವಾಡA/c no: 17064044789IFSC Code : KVGB000400 “ಕೊರೊನಾ ಜೊತೆಗೆ ಶಾಲಾಬದುಕು” ಲೇಖಕರು: ಡಾ.ಪ್ರಸನ್ನ ಹೆಗಡೆ ಮೈಸೂರುಪುಟಗಳು 176ಬೆಲೆ 150/ಪ್ರಕಾಶಕರ ಹೆಸರು: […]

ಪುಸ್ತಕ ಪರಿಚಯ

ನಲಿವಿನ ನಾಲಗೆ (ಪ್ರಬಂಧ ಸಂಕಲನ) ನಲಿವಿನ ನಾಲಗೆ ಪುಸ್ತಕದ ಹೆಸರು:ನಲಿವಿನ ನಾಲಗೆ(ಪ್ರಬಂಧ ಸಂಕಲನ)ಲೇಖಕರ ಹೆಸರು:ಸುಮಾವೀಣಾಪುಟಗಳ ಸಂಖ್ಯೆ:128–ಬೆಲೆ-120ರೂಪ್ರಕಾಶಕರ ಹೆಸರು:ಪರಶಿವಪ್ಪ,ಸ್ನೇಹ ಬುಕ್ ಹೌಸ್, ಬೆಂಗಳೂರುಪುಸ್ತಕ ದೊರೆಯುವ ಸ್ಥಳ:www.mybookadda.netಅಂಚೆಯಲ್ಲಿಪುಸ್ತಕ ತರಿಸಿಕೊಳ್ಳಲು ಹಣ ಹಾಕಬೇಕಾದ ಬ್ಯಾಂಕ್ ಖಾತೆ ವಿವರ;Ac No3211142353,IFSC code SBIN0011259

ಪುಸ್ತಕ ಪರಿಚಯ

ಮೌನ ಮಂದಾರ ಮೌನ ಮಂದಾರ ಕರ್ತೃ_ ವಾಣಿಮಹೇಶ್ಪ್ರಕಾಶಕರು_ ಜ್ಞಾನಮುದ್ರ ಪ್ರಕಾಶನಲಿಂಗರಾಜು ಬಿ.ಎಲ್.ಹೊಳಲುಮಂಡ್ಯ_571402 ಪುಸ್ತಕದಬೆಲೆ-85ರೂಪಾಯಿ ಸ್ವ ವಿಳಾಸ_ವಾಣಿಮಹೇಶ್w/oಮಹೇಶ್ ಹೆಚ್. ಆರ್.ನಂ. ಎ.ಆರ್.613 ಮೊದಲನೇ ಮುಖ್ಯ ರಸ್ತೆ ನಾಲ್ಕನೇ ಅಡ್ಡ ರಸ್ತೆ ಸಾಲಗಾಮೆ ಗೇಟ್ ಸರಸ್ವತಿ ಪುರಂ ಹಾಸನ_573201 PH: 7975353693 ಬ್ಯಾಂಕ್ ಖಾತೆ ನಂ_37614898049IFSC_SBIN0040956 ಇದು ಸಾಧನೆಯ ಸಂಗಮದ ಅನವರತ. ಬೇಕಾದ್ದವು ಭಾವನೆಯಾಗಿ , ಸೋತು ನಿಂತ ನೆನಪುಗಳು ಮೌನ ಮಂದಾರವಾಗಿದೆ. ಕವಯತ್ರಿ ವಾಣಿಮಹೇಶ್ ಅವರ ಬರಹಗಳನ್ನು ಅಧ್ಯಯನ ಮಾಡಿದಾಗ ಸರಳ ಅಕ್ಷರಗಳಿಂದ ಜನನಾಡಿಗೆ ಸರಾಗವಾಗಿ ಹಂಚುವುದರ ಮೂಲಕ […]

ಪುಸ್ತಕಸಂಗಾತಿ

ಹೋಗಿ ಬಾ ಮಗಳೆ. ಹೋಗಿ ಬಾ ಮಗಳೇ ಲೇಖಕರು: ಡಾ||ವಿರೂಪಾಕ್ಷ ದೇವರಮನೆಪ್ರಕಾಶಕರು: ಸಾವಣ್ಣ ಎಂಟರ್ಪ್ರೈಸಸ್ಪುಸ್ತಕದ ಬೆಲೆ: ೧೫೦.೦೦ರೂ ಡಾ||ವಿರೂಪಾಕ್ಷ ದೇವರಮನೆಯವರಿಂದ ರಚಿತವಾದ “ಹೋಗಿ ಬಾ ಮಗಳೇ” ಜವಾಬ್ದಾರಿಯುತ ಅಪ್ಪನೊಬ್ಬ ತನ್ನ ಮಗಳಿಗೆ ವೈವಾಹಿಕ ಜೀವನದ ಅನೇಕ ಆಗು ಹೋಗುಗಳ ಬಗ್ಗೆ ಹಿತವಾಗಿ ಮುಖಾಮುಖಿ ಮಾತನಾಡಿದಂತೆ ತೋರುವ ಪುಸ್ತಕ ರೂಪದ ಕೈಗನ್ನಡಿ. ಮದುವೆ ಎನ್ನುವ ಮೂರಕ್ಷರಗಳೊಂದಿಗೆ ಆರಂಭವಾಗುವ ಎರಡು ವಿಭಿನ್ನ ಕುಟುಂಬಗಳ ನಡುವಿನ ಸೇತುವೆ. ಯಾವುದೇ ಮದುವೆಯ ಸಂದರ್ಭದಲ್ಲಿ ಎರಡೂ ಕಡೆ ಕೊಂಚವಾದರೂ ತಕರಾರಿಲ್ಲದೇ ಕಾರ್ಯಕ್ರಮ ನೆರವೇರದು. ಮದುವೆ […]

ಪುಸ್ತಕ ಸಂಗಾತಿ

ಚರಿತ್ರೆಯ ಪುಟಗಳ ಕಟ್ಟ ಹೊತ್ತ ಪರಿಸರದ ಕಥಾ ಮಾಲೆ. ಮಧ್ಯಘಟ್ಟ – ಕಾದಂಬರಿಶಿವಾನಂದ ಕಳವೆಸಾಹಿತ್ಯ ಪ್ರಕಾಶನ, ಹುಬ್ಬಳ್ಳಿ. ಪರಿಸರದ ಬಗೆಗಿನ ಕಾಳಜಿ ಮತ್ತು ಜ್ಞಾನ, ಅಪಾರ ತಿರುಗಾಟ, ಗ್ರಾಮೀಣರ ಒಡನಾಟ ಮತ್ತು ಅಧ್ಯಯನಪೂರ್ಣ ಬರಹಗಳ ಮೂಲಕ ಹೆಸರಾದವರು ಪತ್ರಕರ್ತ ಶಿವಾನಂದ ಕಳವೆ. ಶಿರಸಿಯ ಬಳಿಯ ಕಳವೆಯಲ್ಲಿ ಅವರ ನೇತೃತ್ವದ ಮಾಧ್ಯಮ ಸಂಸ್ಕೃತಿ ಅಭಿವೃದ್ಧಿ ಕೇಂದ್ರ, ಕಾನ್ಮನೆ – ಪರಿಸರಾಸಕ್ತರ, ಪತ್ರಿಕೋದ್ಯಮ ವಿದ್ಯಾರ್ಥಿಗಳ ಆಸಕ್ತಿಯ ಕೇಂದ್ರವಾಗಿದೆ. ಅವರು ಈ ಹೊತ್ತಿಗೆಯಲ್ಲಿ ಮತ್ತಿಘಟ್ಟ ಎಂಬ ಕಾನನದ ನಡುವಿನ ಪ್ರದೇಶದ ಕಥನವನ್ನು […]

ಪುಸ್ತಕ ಸಂಗಾತಿ

ಕವಿ ಶಿವಪ್ರಕಾಶ ಅವರ ಚೈತನ್ಯದ ಚಿಲುಮೆಯಾದ ಅಕ್ಕರೆಯ ಮಗಳು “ನೇರಿಶಾ”ಳ ಬಗೆಗೆ ಹೊಂದಿದ ಅಪಾರ ನಿರೀಕ್ಷೆ, ಭರವಸೆ, ವಾತ್ಸಲ್ಯ ಇಲ್ಲಿ ಕಾಣಬಹುದು.

ಪುಸ್ತಕ ಸಂಗಾತಿ

ಹಸಿರಿನೆಡೆಗೆ ನಮ್ಮನ್ನು ನಡೆಸುವ ‘ಹೂ ಹಸಿರಿನ ಮಾತು’ ಹೂ ಹಸಿರಿನ ಮಾತುಲೇಖಕಿ : ಡಾ.ಎಲ್.ಸಿ.ಸುಮಿತ್ರಾಪ್ರಕಾಶಕರು : ಅಂಕಿತ ಪುಸ್ತಕ, ಬೆಂಗಳೂರುಪ್ರಕಟಣಾ ವರ್ಷ :೨೦೧೨ಪುಟಗಳು : ೯೬ ಬೆಲೆ : ರೂ.೧೨೦ ಹಿರಿಯ ಲೇಖಕಿ ಡಾ.ಎಲ್.ಸಿ.ಸುಮಿತ್ರಾ ಅವರ ‘ಹೂ ಹಸಿರಿನ ಮಾತು’ ಸಾರ್ವಕಾಲಿಕ ಪ್ರಸ್ತುತಿಯುಳ್ಳ ಒಂದು ಕೃತಿ.  ಎಲ್ಲೆಲ್ಲೂ ಕಾಡು ಕಡಿದು, ಗುಡ್ಡಗಳನ್ನು  ಅಗೆದು, ಗದ್ದೆಗಳನ್ನು ಮುಚ್ಚಿ ಕಾಂಕ್ರೀಟು ಕಾಡುಗಳನ್ನಾಗಿ ಪರಿವರ್ತಿಸಿ ನಾವು ಪ್ರಕೃತಿಯ ಮುನಿಸಿಗೆ  ತುತ್ತಾಗುತ್ತಿರುವ ಇಂದು ಎಚ್ಚೆತ್ತುಕೊಳ್ಳಬೇಕಾದ ಕಾಲ. ಬಂದಿರುವ ಇಂದಿನ ಸಂಧರ್ಭದಲ್ಲಿ ಪರಿಸರದ ಬಗ್ಗೆ […]

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ ಅಲೆಮಾರಿಯ ದಿನದ ಮಾತುಗಳು  ಪುಸ್ತಕ : ಅಲೆಮಾರಿಯ ದಿನದ ಮಾತುಗಳು  ( ಪದ್ಯ – ಗದ್ಯಗಂಧಿ ಚಿಂತನ ಬರಹಗಳು ) ಲೇಖಕ: ಗಂಗಾಧರ ಅವಟೇರ ಪ್ರಕಾಶನ: ಪ್ರತೀ(ಕ)ಕ್ಷಾ ಪ್ರಕಾಶನ, ಕುಕನೂರ ಜಿ|| ಕೊಪ್ಪಳ ಪುಟಗಳು: 96 ಬೆಲೆ: 100/- ಪ್ರಕಟಿತ ವರ್ಷ: 2019 ಲೇಖಕರ ದೂರವಾಣಿ: 9449416270          ಮಾನವ ಸಮಾಜಜೀವಿ. ಅವನು ಸಮಾಜವನ್ನು ಬಿಟ್ಟು ಬಾಳಲಾರ-ಬದುಕಲಾರ. ಅರಿಸ್ಟಾಟಲ್ ಹೇಳುವಂತೆ ‘ಸಮಾಜವನ್ನು ಬಿಟ್ಟು ಬದುಕುವ ಮಾನವ ದೇವರು ಇಲ್ಲವೇ ಪಶು ಆಗಿರುತ್ತಾನೆ’. ಮಾನವ ಭಾಗಶಃ […]

ಪುಸ್ತಕ ಸಂಗಾತಿ

ಬೀಳದ ಗಡಿಯಾರ. ಕೃತಿಯ ಹೆಸರು: ಬೀಳದ ಗಡಿಯಾರ.ಪ್ರಕಟಣೆ: 2018ಬೆಲೆ: 90ರೂ.ಪ್ರಕಾಶಕರು: ಪ್ರೇಮ  ಪ್ರಕಾಶನ, ಮೈಸೂರು-570029 ಡಾ. ಬಸು ಬೇವಿನಗಿಡದ ಅವರ “ಬೀಳದ ಗಡಿಯಾರ” ಹಿಂದೆಲ್ಲ ಕೆಲವು ಮನೆಗಳಲ್ಲಿ ಎಷ್ಟು ಗಂಟೆಯಾಗಿದೆಯೋ ಅಷ್ಟುಸಲ ಢಣ್ ಢಣ್ ಎಂದು ಗಂಟೆ ಹೊಡೆಯುವ ಗಡಿಯಾರಗಳಿದ್ದವು. ಅಂತಹ ಗಡಿಯಾರ ಆಗ ಮಕ್ಕಳಾಗಿದ್ದ ನಮಗೆ ಆಕರ್ಷಣೆಯ ಕೇಂದ್ರವಾಗಿತ್ತು. ಹನ್ನೆರಡು ಗಂಟೆಯಾಗುವಾಗ ಅದು ಹನ್ನೆರಡುಸಾರಿ ಗಂಟೆ ಬಾರಿಸುವುದರಿಂದ ಅದನ್ನು ಕೇಳಲು ಗಡಿಯಾರದ ಮುಂದೆ ಕಾತುರದಿಂದ ನಿಂತಿರುತ್ತಿದ್ದುದೂ ಇದೆ. ಆದರೆ ಹಾಗೇ ಮುಂದುವರಿದು ಹದಿಮೂರು, ಹದಿನಾಲ್ಕು ಹೀಗೆ […]

Back To Top