ಪುಸ್ತಕ ಸಂಗಾತಿ
ಅಪರೂಪದ ಕತೆಗಳು ಕೆ.ವಿ. ತಿರುಮಲೇಶ್ ಅಪರೂಪದ ಕತೆಗಳು ಕಥಾಸಂಕಲನ ಕೆ.ವಿ. ತಿರುಮಲೇಶ್ ಅಭಿನವ ಪ್ರಕಾಶನ. ಇದು ಒಂದು ಅಪೂರ್ವವಾದ ಕಥೆಗಳ ಸಂಕಲನ ಎಂದು ಹೇಳಿದರೆ ತಪ್ಪಾಗಲಾರದು. ಇಲ್ಲಿ ಒಟ್ಟು ಹದಿನಾರು ಕತೆಗಳಿವೆ. ವಿಭಿನ್ನ ಮತ್ತು ವಿಶಿಷ್ಟ ರೀತಿಯಲ್ಲಿ ತಿರುಮಲೇಶರು ಈ ಕತೆಗಳನ್ನು ಹೇಳಿದ್ದಾರೆ. ಅವರ ಕವನ ಸಂಕಲನಗಳು – ಅಕ್ಷಯ ಕಾವ್ಯ,ಅರಬ್ಬಿ, ಅವಧ, ಏನೇನ್ ತುಂಬಿ,ಪಾಪಿಯೂ, ಮಹಾಪ್ರಸ್ಥಾನ, ಮುಖವಾಡಗಳು,ಮುಖಾಮುಖಿ,ವಠಾರ. ಕಥಾಸಂಕಲನಗಳು- ನಾಯಕ ಮತ್ತು ಇತರರು, ಕೆಲವು ಕಥಾನಕಗಳು,ಕಳ್ಳಿ ಗಿಡದ ಹೂ,ಅಪರೂಪದ ಕತೆಗಳು. ಕಾದಂಬರಿಗಳು- ಆರೋಪ, ಮುಸುಗು, ಅನೇಕ. […]
Read More
ದಿ ಲಾಸ್ಟ್ ಲೆಕ್ಚರ್ ಮೂಲ: Ryandy pash ಕನ್ನಡಕ್ಕೆ: ಎಸ್. ಉಮೇಶ್ “ಅದ್ಭುತಕನಸುಗಳನ್ನು ಕಾಣಲು ಪ್ರಯತ್ನಿಸಿ, ನಿಮ್ಮ ಮಕ್ಕಳಿಗೂ ಸಹ ಅಂತಹ ಕನಸುಗಳನ್ನು ಕಾಣುವಂತೆ ಪ್ರೇರೇಪಿಸಿ. ಮಕ್ಕಳು ಕತ್ತಲಿನ ಪ್ರಪಂಚದಿಂದ ಹೊರಬಂದು ಬೆಳಕಿನ ಸುಂದರ ಪ್ರಪಂಚವನ್ನು ನೋಡುವಂತೆ ಮಾಡಿ – Ryandy pash ಇದೊಂದು ಸಾವಿನ ಸಾಂಗತ್ಯದಲ್ಲಿ ಬದುಕಿನ ಸಾರ್ಥಕತೆ ಸಾರಿದ ಕಂಪ್ಯೂಟರ್ ವಿಜ್ಞಾನಿಯ ರೋಚಕ ಕಥೆಯಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂ. ಮ. ಸಾ. ಸಂ. ನೀಡುವ ಪ್ರತಿಷ್ಠಿತ *ಅರಳು ಸಾಹಿತ್ಯ ಪ್ರಶಸ್ತಿ” ಪಡೆದ […]
Read More
ಮೌನ ಮಂದಾರ ಕವಿ: ವಾಣಿ ಮಹೇಶ್ ಕವಯಿತ್ರಿ ವಾಣಿ ಮಹೇಶ್ ರವರ “ಮೌನಮಂದಾರ” ಪುಸ್ತಕ *ಎಪ್ಪತ್ತು ಕವನಗಳ ಮುಪ್ಪುಬರುವವರೆಗೂ ಓದಬೇಕು ಬೆಪ್ಪ* ಎನ್ನುವ *ಮೌನ ಮಂದಾರ* ಮನದಲ್ಲಿ ಮತ್ತೇರಿ ಮಿಡಿದ ಭಾವನಾತ್ಮಕತೆ ಗೆ ಕೊನೆಯಿಲ್ಲ, ಎತ್ತೆತ್ತ ಸುತ್ತಿದರು ಅಂತ್ಯವಿಲ್ಲ, ಹೊತ್ತು ಮುಳುಗಿದರೂ ಪತ್ತೆ ಮಾಡುವ ಅವಕಾಶವನ್ನು ಕೊಡುವುದಿಲ್ಲ, ಅತ್ತುಅತ್ತು ಉತ್ತರಗಳು ಕಣ್ಣೀರ ಹಾಕದಿದ್ದರೆ ಮತ್ತೇರಿದ ನುಡಿಗಳು ಮೌನಿಯಾಗಿಸಿ ಸುತ್ತುವರಿಯುತ್ತವೆ. ನುಡಿಯದೇ ಭಾವನಾಕ್ಷರಗಳ ಪೋಣಿಸಿ ಗೀಚುತ್ತಿದ್ದರೆ, ಆ “ಮೌನ ಮಂದಾರ ಪುಷ್ಪ ವಾಗಿ ತನ್ನ ಸಕಲ ಶ್ರೇಷ್ಠ […]
Read More
ಇವತ್ತು ಪುಸ್ತಕ ದಿನ ಶಿವಲೀಲಾ ಹುಣಸಗಿ “One Best Book is equal to Hundred Good Friends one Good Friend is equal to library” -APJ Abdul kalam. ಇಂದು ವಿಶ್ವ ಪುಸ್ತಕ ದಿನವಾಗಿ ಇಡೀ ವಿಶ್ವವ್ಯಾಪಿ ಪ್ರಜ್ಞಾವಂತ ಪುಸ್ತಕಪ್ರೇಮಿಗಳು ಆಚರಿಸುತ್ತಿರುವುದು. ಅನೇಕ ಗ್ರಂಥಾಲಯಗಳಲ್ಲಿ ಉಚಿತ ಪುಸ್ತಕ ನೀಡಿ ಓದಲು ಮುಕ್ತ ಅವಕಾಶ ಕಲ್ಪಿಸುತ್ತಿರುವುದು.ಒಂದು ಓದಿನ ಪರಂಪರೆಗೆ ಹೊಸ ಅಧ್ಯಾಯ ತೆರೆದಂತೆ.ಯ್ಯಾರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡಿರುವರೋ ಅವರಿಗೆ ಮಾತ್ರ ಓದಿನ […]
Read More
ಮೇಗರವಳ್ಳಿ ರಮೇಶ್ ಆಲ್ಖೆಮಿಸ್ಟ್ ಕಾದಂಬರಿ ಮೂಲ:ಪೌಲೋ ಕೋಎಲ್ಹೊ(ಅರ್ಜೆಂಟೈನಾ) ಕನ್ನಡಕ್ಕೆ: ಕಮಲ ಹೆಮ್ಮಿಗೆ ಶ್ರೀಮತಿ ಕಮಲ ಹೆಮ್ಮಿಗೆಯವರು ಅನುವಾದಿಸಿದ ಪೌಲೋ ಕೋಎಲ್ಹೊ ನ ಕಾದಂಬರಿ “ಆಲ್ಖೆಮಿಸ್ಟ್”– ಒಂದು ಒಳ ನೋಟ ಅರ್ಜೆಂಟೈನಾದ ಕಾದಂಬರಿ ಕಾರ ಪೌಲೋ ಕೊಎಲ್ಹೊ ಸ್ಪಾನಿಶ್ ಭಾಷೆಯಲ್ಲಿ ಬರೆದ ಕಾದಂಬರಿ “ಆಲ್ಖೆಮಿಸ್ಟ್” ಒಂದು ವಿಶಿಷ್ಠ ಕಥಾ ಹಂದರವನ್ನು ಹೊಂದಿರುವ, ಓದುಗನಲ್ಲಿ ಹೊಸ ಸಂಚಲನವನ್ನು ಉಂಟುಮಾಡುವ ಕಾದಂಬರಿ. ಕನ್ನಡದ ಶ್ರೇಷ್ಠ ಕವಯಿತ್ರಿಯರಲ್ಲಿ ಒಬ್ಬರಾದ ಡಾ! ಕಮಲ ಹೆಮ್ಮಿಗೆಯವರು ಈ ಕಾದಂಬರಿಯನ್ನು ಅದರ ಮಲಯಾಳಂ […]
Read More
ಚಿಗುರಿದ ಕನಸು ಡಾ.ಶಿವರಾಮ ಕಾರಂತ ಮೊನ್ನೆ ನಮ್ಮ ಬತ್ತಲಹಳ್ಳಿಗೆ ಹೊರಟಾಗ ಎದುರಿಂದ ಕುರುಚಲು,ಸಣ್ಣ ಕಾಡು ಗಿಡಗಳಿಂದಲೇ ತುಂಬಿರುವ ಹಸಿರುಟ್ಟ ಬೆಟ್ಟ ಸಾಲುಗಳು ಬರಮಾಡಿಕೊಂಡವು. ಬೆಟ್ಟದ ತಪ್ಪಲಿನಲ್ಲಿ ಇರುವ ನಮ್ಮ ಹೊಲ,ತುಂಡು ಭೂಮಿಯ ಕಂಡಾಗ ಎಂತದೋ ಖುಷಿ. ಈ ದಿನ ಅದೆಲ್ಲವನ್ನೂ ಮತ್ತೆ ಮತ್ತೆ ನೆನೆಯಲು ಕಾರಣವಾಯ್ತು ಈ “ಚಿಗುರಿದ ಕನಸು”. ಈ ಕಾದಂಬರಿಯು ಶಿವರಾಮ ಕಾರಂತರು ಬರೆದಿರುವ ಕಾದಂಬರಿಗಳಲ್ಲಿ ಒಂದಾಗಿದ್ದು ತುಂಬಾ ಅದ್ಭುತವಾದ ಕಾದಂಬರಿಯಾಗಿದೆ. ಈ ಕಾದಂಬರಿಯನ್ನು ಓದಿ ಮುಗಿಸಿದ ನನಗೆ ಈ ಒಂದು ವಿಷಯ […]
Read More
ಮೂರು ದಾರಿಗಳು ಯಶವಂತ ಚಿತ್ತಾಲ ಮೂರು ದಾರಿಗಳು ಕಾದಂಬರಿ ಯಶವಂತ ಚಿತ್ತಾಲ ಸಾಹಿತ್ಯ ಭಂಡಾರ ಮೂರು ದಾರಿಗಳು ಯಶವಂತ ಚಿತ್ತಾಲರ ಮೊದಲ ಕಾದಂಬರಿ.ಭೀತಿ, ಪ್ರೀತಿ ಮತ್ತು ಭಂಡಾಯ ( ಆತ್ಮನಾಶ) ; ಇವು ಈ ಕೃತಿಯಲ್ಲಿ ಉದ್ಭವಿಸಿದ ಒಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ಮೂರು ವ್ಯಕ್ತಿತ್ವಗಳು ಕಂಡುಕೊಳ್ಳುವ ದಾರಿಗಳು. ಹನೇಹಳ್ಳಿ, ಸಾಣಿಕಟ್ಟಾ, ಗೋಕರ್ಣ ಮತ್ತು ಕುಮಟಾದ ಸುತ್ತಲಿನ ಪರಿಸರದ ಚಿತ್ರಣ, ಭಾಷೆ ಈ ಕಾದಂಬರಿಯಲ್ಲಿ ಸಮೃದ್ಧವಾಗಿ ಮೂಡಿಬಂದಿದೆ. ವಿಶ್ವನಾಥ ಶಾನಭಾಗರು ಸಾಣೇಕಟ್ಟೆಯ ಧಕ್ಕೆಯಿಂದ ಕುಮಟೆಯ ಕಡೆಗೆ ಹೋಗುವ ಬೋಟಿಯನ್ನು […]
Read More
ಕಾನ್ಮನೆಯ ಕಾಲುದಾರಿ ಪಶ್ಚಿಮ ಘಟ್ಟದೊಳೆಗೇ ಹುದುಗಿರುವ ದಿನೇಶ ಹಲಿಮನೆಯವರ ಸುತ್ತಲಿನ ಪ್ರದೇಶಗಳಲ್ಲೇ ಹರಿದಾಡುವ ‘ಕಾನ್ಮನೆಯ ಕಾಲುದಾರಿ’ ಎಂಬ ಕಾದಂಬರಿಯೂ..! ದಿನೇಶ ಹಲಿಮನೆಯವರು ನನಗೆ ‘ಸಿರ್ವಂತೆ ಕ್ರಾಸ್’ ಕಥಾಸಂಕಲನ ಮತ್ತು ‘ಕಾನ್ಮನೆಯ ಕಾಲುದಾರಿ’ ಕಾದಂಬರಿ ಕಳುಹಿಸಿ ಎರಡು-ಮೂರು ತಿಂಗಳಾಗಿತ್ತು. ಇವುಗಳಲ್ಲಿ ‘ಸಿರ್ವಂತೆ ಕ್ರಾಸ್’ ಕಥಾಸಂಕಲನದ ಬಗೆಗೆ ನನ್ನ ಅನಿಸಿಕೆ ಬರೆದು ಬಹಳ ದಿನವಾಯಿತು. ಆದರೆ ಈ ‘ಕಾನ್ಮನೆಯ ಕಾಲುದಾರಿ’ ಕಾದಂಬರಿ ಬಗೆಗೆ ಇಷ್ಟು ದಿವಸ ನನ್ನ ಅನಿಸಿಕೆ ಬರೆಯಲಾಗಿರಲಿಲ್ಲ. ಈ ಕಾದಂಬರಿ ಓದಿದ್ದೆನಾದರೂ ಈ ಕುರಿತು ಬರೆಯಲಾಗಿರಲಿಲ್ಲ. ಹಾಗಾಗಿ […]
Read More
ಅಸಹಾಯಕ ಆತ್ಮಗಳು ಸಣ್ಣ ಕಥೆಗಳು ವೇಶ್ಯಾವಾಟಿಕೆಯ ನರಕದ ಬದುಕಿಗೆ ಯಾವ ಹೆಣ್ಣು ಮಗಳೂ ಸ್ವಇಚ್ಚೆಯಿಂದ ಅಡಿಯಿಡುವುದಿಲ್ಲ. ಬದುಕಿನ ಹಲವು ಅನಿವಾರ್ಯ ಘಟನೆಗಳು ಮತ್ತು ಅವರುಗಳ ಬದುಕಿನಲ್ಲಿ ಬರುವ ಅನಿರೀಕ್ಷಿತ ವ್ಯಕ್ತಿಗಳು ಅವರನ್ನು ವೇಶ್ಯಾವಾಟಿಕೆಯ ಕೂಪದೊಳಗೆ ಬೀಳುವಂತೆ ಮಾಡುತ್ತಿವೆ. ಇಂತಹ ಹತ್ತಾರು ಹೆಣ್ಣುಮಕ್ಕಳನ್ನು ಲೇಖಕರು ಖುದ್ದಾಗಿ ಭೇಟಿಯಾಗಿ ಅವರ ಬಾಯಿಂದಲೇ ಕೇಳಿ ತಿಳಿದ ಅವರ ಬದುಕಿನ ಕರುಣಾಜನಕ ಕತೆಗಳೇ ಈ ಪುಸ್ತಕದ ಒಳಗಿರುವ ಆತ್ಮಗಳು. ಪ್ರಿಯರೆ,ನನ್ನ ‘ಅಸಹಾಯಕ ಆತ್ಮಗಳು’ my lang ನಲ್ಲಿ e-book ರೂಪದಲ್ಲಿ ಪ್ರಕಟವಾಗಿದೆ.ಬೆಲೆ ಕೇವಲ99=00 […]
Read More
ಪ್ರಭುಲಿಂಗ ಲೀಲೆ ಚಾಮರಸ ಚಾಮರಸನ ಮಹಾಕಾವ್ಯ ‘ಪ್ರಭುಲಂಗಲೀಲೆ’ಯೂ..! ಚಾಮರಸನು ಕನ್ನಡದ ಪ್ರಸಿದ್ಧ ಕವಿ. ಇವರು ‘ಪ್ರಭುಲಿಂಗ ಲೀಲೆ’ಯು ಭಾಮಿನಿ ಷಟ್ಪದಿಯಲ್ಲಿ ಬರೆಯಲಾದ ಈತನ ಪ್ರಸಿದ್ಧ ಕಾವ್ಯವಾಗಿದೆ. ಇವರು ಇಮ್ಮಡಿ ಪ್ರೌಢದೇವರಾಯನ ರಾಜಾಶ್ರಯದಲಿದ್ದವನು. ಅನ್ಯಮತ ಕೋಳಾಹಲ, ವೀರಶೈವಾಚಾರ ಮಾರ್ಗ ಸಾರೋದ್ಧಾರ ಇವನಿಗೆ ಸಂದಿದ ಬಿರುದುಗಳು… ನಡುಗನ್ನಡದ ಶ್ರೇಷ್ಠ ಕಾವ್ಯ ಎಂದು ಪ್ರಸಿದ್ಧವಾಗಿರುವ ‘ಪ್ರಭುಲಿಂಗಲೀಲೆ’ಯ ಕರ್ತೃ ಈತ. ವೀರಶೈವ ಕವಿ. ವಿಜಯನಗರದ ಪ್ರೌಢ ದೇವರಾಯನ ಕಾಲದ ನೂರೊಂದು ವಿರಕ್ತರಲ್ಲಿ ಗಣನೆಯಾಗಿದ್ದಾನೆ. ವೀರಶೈವಾಚಾರ ಮಾರ್ಗಸಾರೋದ್ಧಾರ, ಅನ್ಯಮತ ಕೋಳಾಹಳ ಎಂಬ ಬಿರುದುಗಳನ್ನು ಪಡೆದಿದ್ದ […]
Read More| Powered by WordPress | Theme by TheBootstrapThemes