Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕಸಂಗಾತಿ ನೊಂದವರ ಬಾಳಿಗೆ ಬೆಳಕಾದ ಬೆಳಕನಿಚ್ಚಣಿಕೆ ಗಜಲ್ ಎಂಬ ಮಾಯಾಂಗನೆ ಇತ್ತೀಚಿನ ದಿನಗಳಲ್ಲಿ ಕನ್ನಡದ ಸಾಹಿತ್ಯಪ್ರಕಾರವೇನೊ ಎನ್ನುವಷ್ಟರಮಟ್ಟಿಗೆ ಬರಹಗಾರರನ್ನು ಒಪ್ಪಿಸಿಕೊಂಡು, ಅಪ್ಪಿಕೊಂಡು ಬರಸಿಕೊಳ್ಳುತ್ತ ಸಾಗುತ್ತಿದೆ. ಗಜಲ್ ಗಾಯನ ಕೇಳುತ್ತಿದ್ದರೆ ನಾವು ಭಾವನಾ ಲೋಕದಲೊಮ್ಮೆ ವಿಹರಿಸಿ ಬರುತ್ತೇವೆ. ಅಷ್ಟರ ಮಟ್ಟಿಗೆ ನಮ್ಮನ್ನು ಸಮ್ಮೋಹನಗೊಳಿಸಿ ಭಾವಪರವಶಗೊಳಿಸಿ ಕೇಳುಗರು ಹಾಗೂ ಓದುಗರ ಮನದ ಭಿತ್ತಿಗೆ ಸಂತೃಪ್ತಿಯನ್ನು ಲೇಪಿಸುತ್ತವೆ. ಅನ್ಯ ಭಾಷೆಯಿಂದ ಕನ್ನಡಕ್ಕೆ ಬಂದರು ಕನ್ನಡದಲ್ಲಿ ಅಭೂತಪೂರ್ವ ಯಶಸ್ಸನ್ನು ಗಳಿಸಿ ಮುನ್ನುಗ್ಗುತ್ತ ಹೋಗುತ್ತಿರುವುದಕ್ಕೆ ಗಜಲ್ ಕಾರರ  ಸಾಹಿತ್ಯ ಪ್ರೌಢಿಮೆಯೆ ಕಾರಣವಾಗಿದೆ ಎನ್ನಬಹುದು. ಯಾವುದೇ […]

ಮುಖ್ಯಮಂತ್ರಿಗಳಿಂದ ಪ್ರೊ. ವಿಜಯಲಕ್ಷ್ಮಿ ಪುಟ್ಟಿ ವಿರಚಿತ ಕೃತಿ ಲೋಕಾರ್ಪಣೆ

ಮುಖ್ಯಮಂತ್ರಿಗಳಿಂದ ಪ್ರೊ. ವಿಜಯಲಕ್ಷ್ಮಿ ಪುಟ್ಟಿ ವಿರಚಿತ ಕೃತಿ ಲೋಕಾರ್ಪಣೆ

ಪುಸ್ತಕ ಸಂಗಾತಿ ಕಾವೇರಿತೀರದಪಯಣ ಪುಸ್ತಕವೊಂದು ಓದಲು ಮಡಿಲಿಗೆ ಬಿದ್ದಾಗ ಅದು ಕಾವೇರಿಯದೆಂದು ತಿಳಿದು ಕಣ್ಣರಳಿತು. ಇದೊಂದು ಅನುವಾದ ಕೃತಿಯೆಂಬುದು ಮತ್ತಷ್ಟು ಖುಷಿಕೊಟ್ಟಿತು. ಮೂಲ ಮಲಯಾಳಂ ಆಗಿದ್ದು , ಮಲಯಾಳಂ ಸಾಹಿತಿಯೊಬ್ಬರೂ ಕಾವೇರಿಯ ಜತೆ ಹೆಜ್ಜೆಯಿಡುತ್ತಲೇ ಕಾವೇರಿ ತೀರದ ಇತಿಹಾಸದ ಅನಾವರಣ ಮಾಡಿದ್ದಾರೆ. ಕನ್ನಡ ಮಣ್ಣಲ್ಲೇ ಹುಟ್ಟಿ, ಕಾವೇರಿಯ ಬಗಲಲ್ಲೇ ಉಸಿರಾಡಿ  ಈ ಕೃತಿಯನ್ನು ಓದುವ ಮೂಲಕವಾದರೂ  ನಾನೂ ಕಾವೇರಿಯೊಡನೆ  ಪ್ರಯಾಣ ಬೆಳೆಸಿದೆ. ಕೊಡಗಿನ ತಲಕಾವೇರಿಯಿಂದ ಹೊರಟ ಜೀವನದಿ ಪೂಂಪುಹಾರ್ ತಲುಪುವವರೆಗೂ ಅದೆಷ್ಟು ರೋಚಕ ಕಥೆಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟಿಲ್ಲ! […]

ಕನ್ನಡಿ ಮುಂದಿನ ನಗ್ನ ಚಿತ್ರಗಳು

ಪುಸ್ತಕ ಸಂಗಾತಿ ಕನ್ನಡಿ ಮುಂದಿನ ನಗ್ನ ಚಿತ್ರಗಳು ನಗ್ನ ಚಿತ್ರಗಳ ಬಿಂಬ ಸೆರೆಹಿಡಿದ ಕವಿ ನೋಟದ ಕನ್ನಡಿ……. ಸಮಾಜ ವಿಷಮ ಘಟ್ಟದಲ್ಲಿದ್ದಾಗ ಅನೈತಿಕತೆ,ದುರಾಡಳಿತ, ಸ್ವೇಚ್ಛಾಚಾರ,ದಬ್ಬಾಳಿಕೆಯನ್ನು ಖಂಡಿಸಿ ಧ್ಯೇಯ ಆದರ್ಶಗಳನ್ನು ಎತ್ತಿ ಹಿಡಿಯುವಲ್ಲಿ ಯುವಜನರಲ್ಲಿ ಮತ್ತೆ ಅವುಗಳನ್ನು ಮೂಡಿಸುವಲ್ಲಿ ಚಿಂತಕರ, ತತ್ವಜ್ಞಾನಿಗಳ, ಸಾಹಿತಿಗಳ ಪ್ರಯತ್ನ ನಿರಂತರ, ಇಂತಹದೇ ಪ್ರಯತ್ನವಾಗಿ ಇಲ್ಲಿನ ಗಜಲ್ ಗಳನ್ನು ವಿಶ್ಲೇಷಿಸಬಹುದು. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದಂಡಳ್ಳಿಯ ಯುವಕ ಶ್ರೀ ಪ್ರಶಾಂತ ಅಂಗಡಿ, ಶ್ವೇತಪ್ರಿಯ ಎಂಬ ಕಾವ್ಯನಾಮದಿಂದ ತಮ್ಮ ಗಜಲ್ ಬರೆಹ ಯಾನದಲ್ಲಿರುವರು. ಇವರ […]

ಪಿಸುಗುಡುವ ಹಕ್ಕಿ

ಪುಸ್ತಕದ ಹೆಸರು : ಪಿಸುಗುಡುವ ಹಕ್ಕಿ
ಕೃತಿಕಾರರು : ಸರಸ್ವತಿ ಕೆ, ನಾಗರಾಜ್
ಪ್ರಕಾಶಕರು : ತನುಶ್ರೀ ಪ್ರಕಾಶನ, ಸೂಲೇನಹಳ್ಳಿ.
ಪ್ರಕಟಣೆ : ಡಿಸೆಂಬರ್ ೨೦೨೧.
ಪುಟಗಳು: ೭೨, ಬೆಲೆ : ೯೦/-
ಪುಸ್ತಕಕ್ಕಾಗಿ ಸಂಪರ್ಕಿಸಿ : ೯೭೪೧೫೬೬೩೧೩

ಲೋಕದ ದನಿಗೆ ಕಿವಿಯಾದ ಗಾಳಿಗೆ ತೊಟ್ಟಿಲ ಕಟ್ಟಿ ಕವಿತೆಗಳು

ಲೋಕದ ದನಿಗೆ ಕಿವಿಯಾದ ಗಾಳಿಗೆ ತೊಟ್ಟಿಲ ಕಟ್ಟಿ ಕವಿತೆಗಳು

ಕನ್ನಡಿ ಮುಂದಿನ ನಗ್ನ ಚಿತ್ರಗಳು

ಕೃತಿ: ಕನ್ನಡಿ ಮುಂದಿನ ನಗ್ನ ಚಿತ್ರಗಳು (ಗಜಲ್ ಸಂಕಲನ)
ಲೇ: ಪ್ರಶಾಂತ ಅಂಗಡಿ (ಶ್ವೇತಪ್ರಿಯ)
ಪ್ರಕಾಶಕರು: ನೇರಿಶಾ ಪ್ರಕಾಶನ
ಪುಟಗಳು: ೧೦೪
ಬೆಲೆ: ೧೧೦/-
8147403964

ಮಲೆನಾಡ ಆಚರಣೆಯ ಒಂದು ನೋಟ ” ಫಣಿಯಮ್ಮ “

ಜಾತಿ ಧರ್ಮಗಳನ್ನು ಮೀರಿದ ಚಿಂತನೆ ಅವಳದ್ದು.ಜಾತಿ.ಧರ್ಮ .ಲಿಂಗಗಳನ್ನು ಮೀರಿದ ಮಾನವೀಯತೆಯ ನ್ನು ತೋರಿಸುವ ಫಣಿಯಮ್ಮ ನಮ್ಮ ನಿಮ್ಮೆಲ್ಲರ ಗಮನ ಸೆಳೆಯುತ್ತಾಳೆ .ವಿಧವೆಯೆಂದು ಮೂಲೆಗೆ ತಳ್ಳಿದ ಒಬ್ಬ ಹೆಣ್ಣಿನಲ್ಲಿ ಅದೆಂತ ಶಕ್ತಿ ಇರಬಹುದು ಎನ್ನುವುದಕ್ಕೆ ಫಣಿಯಮ್ಮ ಸಾಕ್ಷಿಯಾಗಿ ನಿಲ್ಲುತ್ತಾಳೆ.

Back To Top