Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಮಾಯಾಕನ್ನಡಿ

‘ಮಾಯಾಕನ್ನಡಿ’ ಕೇರಳ ಕಾಂತಾ ಸಮ್ಮಿತದ ಮುಂದುವರಿದ ಭಾಗವೆನ್ನೆಡ್ಡಿಯಿಲ್ಲ. ಸ್ವಾತಂತ್ರೋತ್ತರ ಭಾರತ, ಸುಶಿಕ್ಷಿತ ಸ್ತ್ರೀಯರ ಬವಣೆಗಳು, ಸಮಾಜದ ದ್ವಂದ್ವ ನೀತಿಗಳನ್ನು ಪ್ರಶ್ನಿಸುವ ಗುಣ‌ ಇವೆಲ್ಲವನ್ನೂ ಇಲ್ಲಿಯ ೧೬ ಕಥೆಗಳಲ್ಲಿ ಕಾಣಬಹುದು. ೧೯ ನೆಯ ಶತಮಾನದಲ್ಲೇ ಭ್ರಮನಿರಸನ(ಗಾಂದೀಜಿಯೋತ್ತರ ದಿನಗಳು)ವಾದ ಚಿತ್ರ ಇಲ್ಲಿ ನೋಡಲು ಸಿಗುವುದು

ನೆನಪಿನ ನವಿಲು ಗರಿಗಳ ನೇವರಿಕೆ

ಸ್ಮಿತಾ ಅಮೃತರಾಜ್ ಅವರ ಒಂದು ವಿಳಾಸದ ಹಿಂದೆ ಪುಸ್ತಕದ ಬಗ್ಗೆ ಬರೆದಿದ್ದಾರೆ ಮಮತಾ ಶಂಕರ್

*ಗೋರಿಯೊಳಗಿನ ಉಸಿರು”

ಪುಸ್ತತಕ ಸಂಗಾತಿ *ಗೋರಿಯೊಳಗಿನ ಉಸಿರು” ಗೋಕಾವಿ ನಾಡಿನ ಪ್ರಾಥಮಿಕ ಶಾಲೆಯೊಂದರ‌ ಮುಖ್ಯೋಪಾದ್ಯಾಯರಾಗಿರುವ  ಶ್ರೀ ಈಶ್ವರ ಮಮದಾಪೂರ ಅವರು ಈಗಾಗಲೇ‌ ಕನ್ಮಡ‌ ಕಾವ್ಯ ಕ್ಷೇತ್ರದ ಪರಿಚಿತ ಹೆಸರು. ಮಮದಾಪೂರರ ಚುಟುಕುಗಳು,ಮಮದಾಪೂರ  ಹನಿಗವಿತೆಗಳು , ಕಾವ್ಯಯಾನ (ಕವನ ಸಂಕಲನ) ಮೊದಲಾದ ಸಂಕಲನಗಳನ್ನು ಹೊರ ತಂದಿದ್ದಾರೆ. ಈಚೆಗೆ ಕಾವ್ಯ ರಚನೆಗೆ ಕಾವ್ಯರಚಕರಿಗೆ ಪ್ರಧಾನ ವೇದಿಕೆಯಾಗಿರುವದು ವ್ಯಾಟ್ಸಪ್ ಎಂಬ ವಿನೂತನ ಮಾದ್ಯಮ.ಕನ್ನಡ ಕಾವ್ಯಕೂಟ ಎಂಬ ವ್ಯಾಟ್ಸಪ್ ಬಳಗದ  ಮೂಲಕವೇ ನೂರಾರು ಜನ‌ ಸಶಕ್ತ ಕವಿಗಳನ್ನು ಒಂದುಗೂಡಿಸಿದ ವಿಶೇಷತೆ ಈಶ್ವರ ಅವರದು.ಅವರು ಬರೆದಿರುವ ಚುಟುಕುಗಳ […]

‘ ಬಯಲೊಳಗೆ ಬಯಲಾಗಿ’

ಪುಸ್ತಕ ಸಂಗಾತಿ ‘ ಬಯಲೊಳಗೆ ಬಯಲಾಗಿ’ ಕನ್ನಡ ಗಜಲ್ ಸಾಹಿತ್ಯ ಲೋಕದಲ್ಲಿ ಈಗಾಗಲೇ ಅಂತರ್ಜಾಲದ ಗುಂಪುಗಳ ಮೂಲಕ ಗಜಲ್ ಕಾರರಾಗಿ ಹೆಸರು ಮಾಡಿರುವ ಶ್ರೀ. ಲಕ್ಷ್ಮಿಕಾಂತ ಮಿರಜಕರ ಅವರು ಬಯಲೊಳಗೆ ಬಯಲಾಗಿ ತಮ್ಮ ಮೊದಲ ಗಜಲ್ ಸಂಕಲನವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶ್ರೀ. ನೇತಾಜಿ ಹಾಗೂ ಶ್ರೀಮತಿ. ಲಕ್ಷ್ಮಿ ದಂಪತಿಯ ಪುತ್ರರಾದ ಲಕ್ಷ್ಮಿಕಾಂತ ಹುಟ್ಟೂರು ಶಿಗ್ಗಾಂವನಲ್ಲಿಯೇ ಪ್ರಾಥಮಿಕ, ಪ್ರೌಢ ಮತ್ತು ಪದವಿ ಶಿಕ್ಷಣವನ್ನು ಪೂರೈಸಿದವರು. ಬೆಂಗಳೂರಿನ ಎಂ. ವಿ. ಜೆ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ. ಎಡ್. ಪದವಿ […]

ಜೋಗದ ಸಿರಿ ಬೆಳಕಿನಲ್ಲಿ

ಪುನರ್ವಸು’ ನಿಸ್ಸಂಶಯವಾಗಿ ನಾನು ಓದಿದ ಶ್ರೇಷ್ಠ ಕೃತಿಗಳಲ್ಲಿ ಒಂದು. ಶರಾವತಿ ವಿದ್ಯುತ್ ಯೋಜನೆ – ಜೋಗ್ ಪ್ರಾಜೆಕ್ಟ್ ಕುರಿತಾದ ಈ ಕಾದಂಬರಿ ನಮಗೆ ತಿಳಿದಿರದ ಬಹಳಷ್ಟು ವಿಷಯಗಳನ್ನು ಮನದಟ್ಟು ಮಾಡಿಸುತ್ತದೆ.

ನಾನು ಓದಿದ ಪುಸ್ತಕ

“ಐ ಕಾಂಟ್ ಬ್ರೀದ್” ಕವನ ಸಂಕಲನವು ಮೌಲಿಕವಾಗಿದೆ.ಬದುಕಿನ ಮರ್ಮವನು ತಿಳಿಸುವ,ನಯನಾಜೂಕಿನ ಕ್ರಾಂತಿ ಬಿಂಬಿಸಿದಂತೆ ಮಹೇಶ ಬಳ್ಳಾರಿ ಇವರ ವಿನಯ ಗುಣಗಳು ಇಲ್ಲಿ ಮೆರೆದಿವೆ

ಕಾವ್ಯವೆಂಬ ಕಾವು ಆರದ ಮಗ್ಗಲು

ಪುಸ್ತಕ ಸಂಗಾತಿ ಕಾವ್ಯವೆಂಬ ಕಾವು ಆರದ ಮಗ್ಗಲು ಕಾವ್ಯವೆಂಬುದು ಕಾಣುವ ಜಗತ್ತಿನೊಳಗಿನ ಕಾಣದ ಅನುಭೂತಿಯನ್ನು ಹುಡುಕುವ ಪಯಣ. ಈ ವ್ಯಕ್ತದೊಳಗಿನ ಅವ್ಯಕ್ತವನ್ನು ಹುಡುಕುವ ತಳಮಳವು ಅಲ್ಲಮನಾದಿಯಾಗಿ ನಮ್ಮ ಪರಂಪರೆಯಲ್ಲೇ ಹರಿದುಬಂದಿದೆ. ಇದಕ್ಕೆ ಆಕಾರಕೊಡುವ ಹೊಸ ಬಗೆ, ಹೊಸ ಬನಿಯಿಂದಾಗಿ ತೇಜಾವತಿಯವರ ಕವಿತೆಗಳು ನಮ್ಮೊಳಗೆ ನಿಚ್ಚಳ ಬಿಂಬವೊಂದನ್ನು ಮೂಡಿಸುತ್ತವೆ. ಕವಿತೆಯೆಂದರೆ ಮಣ್ಣಿನೊಳಗೆ ಬೀಜ ಬೆರೆತು ಮೊಳೆತು ಎಸಳೊಡೆದು ದಳಗಳಾಗಿ ಅರಳಿ ಮಿಡಿಯಾಗಿ ಕಾಯಾಗಿ ಮಾಗಿದ ಹಣ್ಣಿನಂತೆ…. (ಕವಿತೆ) ಕವಿತೆ ಅವ್ಯಕ್ತದ ದಾಹವಾಗಿದ್ದರೂ ಅದು ಅನುಭವಗಳ ಮೈಯೊಳಗೇ ಅರಳುವ ವಿದ್ಯಮಾನ. […]

‘ ಗಾಲಿಬ್ ಸ್ಮೃತಿ’

ಸುಮಾರು ಇಪ್ಪತ್ತು ಷೇರ್ ಗಳನ್ನು ಹೊಂದಿರುವ ೯೦ ನೇ ಗಜಲ್ ತನ್ನ ಮಗನ ಸಾರ್ಥಕ ಬಾಳಿಗಾಗಿ ಜೀವ ಸವೆಸಿ ಕೊನೆಗೆ ಒಂಟಿತನದಲ್ಲಿ ನರಳುತ್ತಾ ತಾನು ತೊರೆದಿದ್ದ ಮದಿರೆಗೇ ದಾಸನಾಗುವ ತಂದೆಯ ಕರುಣಾಜನಕ ಕಥೆಯನ್ನು ಕಟ್ಟಿಕೊಡುತ್ತದೆ.

ಮೌನೇಶ್ವರರ ವಚನ ವಿಚಾರ : ಡಾ ವೀರೇಶ ಬಡಿಗೇರ

ಮೌನೇಶ್ವರರ ಲೋಕದೃಷ್ಟಿ ಅತಿ ಮುಖ್ಯವಾ ದುದು.ಅವರು ಆಲೋಚಿಸದ ವಿಷಯಗಳೇ ಇಲ್ಲ .ಜಗತ್ತಿನಲ್ಲಿ ತಂದೆ ತಾಯಿಗಳು‌ ಮಕ್ಕಳನ್ನು ಹಡೆದರೆ ಮುಗಿಯಲಿಲ್ಲ.ಅವರು ಯೋಗ್ಯರಾಗಿ ಬಾಳುವಂತೆ ಸಂಸ್ಕಾರ ಕೊಡುವದೂ ಅಗತ್ಯ.ಅದು ಅವರ ಜವಾಬ್ದಾರಿ‌ ಕೂಡಾ.ಮಕ್ಕಳನ್ನು ಹೇಗೆ ಬೆಳೆಸಬೇಕು ಎನ್ನುವ‌ ಕುರಿತು ಮೌನೇಶ್ವರರು

ಕಾಡುವ ಕಾಮೋಲ

“ವಿಮೋಚನೆ” ಪ್ರೇಮ, ತ್ಯಾಗ, ಮೋಸ, ಹತ್ಯೆಯ ಸಿನಿಮೀಯ ಮಾದರಿಯ ಕಥೆಯಾದರೆ, ‘ಮಗ್ದಷ್ಟೇ ಬದ್ಕು’, ‘ಸಾಬೀತು’ ಸಿರಸಿ, ಧಾರವಾಡದ ವಿಶಿಷ್ಟ ಪ್ರಾದೇಶಿಕ ಭಾಷೆಯ ಸೊಗಡಿಗಾಗಿ ಓದಿಸಿಕೊಳ್ಳುವ ಕಥೆಗಳು..ಕೇತಕಿ, ಗೂಡು, ಆಯಿ ಸಹ ಉತ್ತಮ ಕಥೆಗಳು..

Back To Top