Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಒಳಿತಿನ ಉಣಿಸಿನ ಕಥೆಗಳು…

ಪುಸ್ತಕ ಸಂಗಾತಿ ಒಳಿತಿನ ಉಣಿಸಿನ ಕಥೆಗಳು… “ಚಮತ್ಕಾರಿ ಚಾಕಲೇಟ” “ಚಮತ್ಕಾರಿ ಚಾಕಲೇಟ” ಮಕ್ಕಳ ಕಥಾಸಂಲನ.ಲೇಖಕರು: ಸೋಮು ಕುದರಿಹಾಳ.ಬೆಲೆ:100ರೂ.ಪ್ರಕಟಣೆ:2020.ಪ್ರಕಾಶಕರು: ತುಂಗಾ ಪ್ರಕಾಶನ ಚಂದಾಪುರ. ಗಂಗಾವತಿ.9035981798 ಸೋಮು ಕುದರಿಹಾಳ ಮಕ್ಕಳ ಪ್ರೀತಿಯ ಶಿಕ್ಷಕರಾಗಿ ನಮಗೆಲ್ಲಾ ಪರಿಚಿತರು. ಅವರನ್ನು ನಾನಿನ್ನೂ ಮುಖತಹ ಭೆಟ್ಟ ಆಗಿಲ್ಲವಾದರೂ ಅವರ ಬರಹ, ಅವರು ಶಾಲೆಯಲ್ಲಿ ನಡೆಸುತ್ತಿರುವ ಪ್ರಯೋಗಗಳು. ಒಂದು ಪುಟ್ಟ ಸರಕಾರಿ ಶಾಲೆಯನ್ನು ಮಕ್ಕಳ ಎಲ್ಲ ಒಳಿತಿನ ಕಡೆಗೆ ಅಣಿಗೊಳಿಸುತ್ತಿರುವ ರೀತಿ ಎಲ್ಲ ಗಮನಿಸುತ್ತ ಅವರ ಸ್ನೇಹದ ವರ್ತುಲದಲ್ಲಿ ನಾನೂ ಸೇರಿ ಹೋಗಿದ್ದೇನೆ. ಅವರು ಈಗ […]

ರಾಗವಿಲ್ಲದಿದ್ದರೂ ಸರಿ

ಪುಸ್ತಕ ಸಂಗಾತಿ ರಾಗವಿಲ್ಲದಿದ್ದರೂ ಸರಿ ಕೃತಿ…..ರಾಗವಿಲ್ಲದಿದ್ದರೂ ಸರಿ   ಗಜಲ್ ಸಂಕಲನ ಲೇಖಕರು.‌.‌‌‌‌ಉಮರ್ ದೇವರಮನಿ ಪ್ರಕಾಶಕರು…….ಸಮದ್ ಪ್ರಕಾಶನ  ಮಾನವಿ ಜಿ.ರಾಯಚೂರು * ಉಮರ್ ದೇವರಮನಿ ಇವರು ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಮಾನವಿ ನಗರದ ಕಲ್ಮಠ ವಿದ್ಯಾಸಂಸ್ಥೆಯಲ್ಲಿ ಇಂಗ್ಲಿಷ್ ಭಾಷಾ  ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸ ಕರಾಗಿದ್ದರೂ ಪ್ರವೃತ್ತಿಯಲ್ಲಿಸಾಹಿತಿಗಳಾಗಿದ್ದಾರೆ.ಮೂರು ವರ್ಷಗಳ ಹಿಂದೆ ಕಾವ್ಯ ಕಡಲು ವಾಟ್ಸಪ್ ಗುಂಪಿನಲ್ಲಿ ಪರಿಚಯ ವಾದವರು ,ಆಗಾಗ ಗುಂಪಿನಲ್ಲಿ ಉತ್ತಮವಾದ ಗಜಲ್ಗಳನ್ನು  ಓದಲು ಹಾಕುತ್ತಿದ್ದರು.ಈಗ ಅವರು ತಮ್ಮ ಪ್ರಕಟಿತ ಮೊದಲ ಗಜಲ್ ಸಂಕಲನ […]

ಮಾಯಾಕನ್ನಡಿ

‘ಮಾಯಾಕನ್ನಡಿ’ ಕೇರಳ ಕಾಂತಾ ಸಮ್ಮಿತದ ಮುಂದುವರಿದ ಭಾಗವೆನ್ನೆಡ್ಡಿಯಿಲ್ಲ. ಸ್ವಾತಂತ್ರೋತ್ತರ ಭಾರತ, ಸುಶಿಕ್ಷಿತ ಸ್ತ್ರೀಯರ ಬವಣೆಗಳು, ಸಮಾಜದ ದ್ವಂದ್ವ ನೀತಿಗಳನ್ನು ಪ್ರಶ್ನಿಸುವ ಗುಣ‌ ಇವೆಲ್ಲವನ್ನೂ ಇಲ್ಲಿಯ ೧೬ ಕಥೆಗಳಲ್ಲಿ ಕಾಣಬಹುದು. ೧೯ ನೆಯ ಶತಮಾನದಲ್ಲೇ ಭ್ರಮನಿರಸನ(ಗಾಂದೀಜಿಯೋತ್ತರ ದಿನಗಳು)ವಾದ ಚಿತ್ರ ಇಲ್ಲಿ ನೋಡಲು ಸಿಗುವುದು

ನೆನಪಿನ ನವಿಲು ಗರಿಗಳ ನೇವರಿಕೆ

ಸ್ಮಿತಾ ಅಮೃತರಾಜ್ ಅವರ ಒಂದು ವಿಳಾಸದ ಹಿಂದೆ ಪುಸ್ತಕದ ಬಗ್ಗೆ ಬರೆದಿದ್ದಾರೆ ಮಮತಾ ಶಂಕರ್

*ಗೋರಿಯೊಳಗಿನ ಉಸಿರು”

ಪುಸ್ತತಕ ಸಂಗಾತಿ *ಗೋರಿಯೊಳಗಿನ ಉಸಿರು” ಗೋಕಾವಿ ನಾಡಿನ ಪ್ರಾಥಮಿಕ ಶಾಲೆಯೊಂದರ‌ ಮುಖ್ಯೋಪಾದ್ಯಾಯರಾಗಿರುವ  ಶ್ರೀ ಈಶ್ವರ ಮಮದಾಪೂರ ಅವರು ಈಗಾಗಲೇ‌ ಕನ್ಮಡ‌ ಕಾವ್ಯ ಕ್ಷೇತ್ರದ ಪರಿಚಿತ ಹೆಸರು. ಮಮದಾಪೂರರ ಚುಟುಕುಗಳು,ಮಮದಾಪೂರ  ಹನಿಗವಿತೆಗಳು , ಕಾವ್ಯಯಾನ (ಕವನ ಸಂಕಲನ) ಮೊದಲಾದ ಸಂಕಲನಗಳನ್ನು ಹೊರ ತಂದಿದ್ದಾರೆ. ಈಚೆಗೆ ಕಾವ್ಯ ರಚನೆಗೆ ಕಾವ್ಯರಚಕರಿಗೆ ಪ್ರಧಾನ ವೇದಿಕೆಯಾಗಿರುವದು ವ್ಯಾಟ್ಸಪ್ ಎಂಬ ವಿನೂತನ ಮಾದ್ಯಮ.ಕನ್ನಡ ಕಾವ್ಯಕೂಟ ಎಂಬ ವ್ಯಾಟ್ಸಪ್ ಬಳಗದ  ಮೂಲಕವೇ ನೂರಾರು ಜನ‌ ಸಶಕ್ತ ಕವಿಗಳನ್ನು ಒಂದುಗೂಡಿಸಿದ ವಿಶೇಷತೆ ಈಶ್ವರ ಅವರದು.ಅವರು ಬರೆದಿರುವ ಚುಟುಕುಗಳ […]

‘ ಬಯಲೊಳಗೆ ಬಯಲಾಗಿ’

ಪುಸ್ತಕ ಸಂಗಾತಿ ‘ ಬಯಲೊಳಗೆ ಬಯಲಾಗಿ’ ಕನ್ನಡ ಗಜಲ್ ಸಾಹಿತ್ಯ ಲೋಕದಲ್ಲಿ ಈಗಾಗಲೇ ಅಂತರ್ಜಾಲದ ಗುಂಪುಗಳ ಮೂಲಕ ಗಜಲ್ ಕಾರರಾಗಿ ಹೆಸರು ಮಾಡಿರುವ ಶ್ರೀ. ಲಕ್ಷ್ಮಿಕಾಂತ ಮಿರಜಕರ ಅವರು ಬಯಲೊಳಗೆ ಬಯಲಾಗಿ ತಮ್ಮ ಮೊದಲ ಗಜಲ್ ಸಂಕಲನವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶ್ರೀ. ನೇತಾಜಿ ಹಾಗೂ ಶ್ರೀಮತಿ. ಲಕ್ಷ್ಮಿ ದಂಪತಿಯ ಪುತ್ರರಾದ ಲಕ್ಷ್ಮಿಕಾಂತ ಹುಟ್ಟೂರು ಶಿಗ್ಗಾಂವನಲ್ಲಿಯೇ ಪ್ರಾಥಮಿಕ, ಪ್ರೌಢ ಮತ್ತು ಪದವಿ ಶಿಕ್ಷಣವನ್ನು ಪೂರೈಸಿದವರು. ಬೆಂಗಳೂರಿನ ಎಂ. ವಿ. ಜೆ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ. ಎಡ್. ಪದವಿ […]

ಜೋಗದ ಸಿರಿ ಬೆಳಕಿನಲ್ಲಿ

ಪುನರ್ವಸು’ ನಿಸ್ಸಂಶಯವಾಗಿ ನಾನು ಓದಿದ ಶ್ರೇಷ್ಠ ಕೃತಿಗಳಲ್ಲಿ ಒಂದು. ಶರಾವತಿ ವಿದ್ಯುತ್ ಯೋಜನೆ – ಜೋಗ್ ಪ್ರಾಜೆಕ್ಟ್ ಕುರಿತಾದ ಈ ಕಾದಂಬರಿ ನಮಗೆ ತಿಳಿದಿರದ ಬಹಳಷ್ಟು ವಿಷಯಗಳನ್ನು ಮನದಟ್ಟು ಮಾಡಿಸುತ್ತದೆ.

ನಾನು ಓದಿದ ಪುಸ್ತಕ

“ಐ ಕಾಂಟ್ ಬ್ರೀದ್” ಕವನ ಸಂಕಲನವು ಮೌಲಿಕವಾಗಿದೆ.ಬದುಕಿನ ಮರ್ಮವನು ತಿಳಿಸುವ,ನಯನಾಜೂಕಿನ ಕ್ರಾಂತಿ ಬಿಂಬಿಸಿದಂತೆ ಮಹೇಶ ಬಳ್ಳಾರಿ ಇವರ ವಿನಯ ಗುಣಗಳು ಇಲ್ಲಿ ಮೆರೆದಿವೆ

ಕಾವ್ಯವೆಂಬ ಕಾವು ಆರದ ಮಗ್ಗಲು

ಪುಸ್ತಕ ಸಂಗಾತಿ ಕಾವ್ಯವೆಂಬ ಕಾವು ಆರದ ಮಗ್ಗಲು ಕಾವ್ಯವೆಂಬುದು ಕಾಣುವ ಜಗತ್ತಿನೊಳಗಿನ ಕಾಣದ ಅನುಭೂತಿಯನ್ನು ಹುಡುಕುವ ಪಯಣ. ಈ ವ್ಯಕ್ತದೊಳಗಿನ ಅವ್ಯಕ್ತವನ್ನು ಹುಡುಕುವ ತಳಮಳವು ಅಲ್ಲಮನಾದಿಯಾಗಿ ನಮ್ಮ ಪರಂಪರೆಯಲ್ಲೇ ಹರಿದುಬಂದಿದೆ. ಇದಕ್ಕೆ ಆಕಾರಕೊಡುವ ಹೊಸ ಬಗೆ, ಹೊಸ ಬನಿಯಿಂದಾಗಿ ತೇಜಾವತಿಯವರ ಕವಿತೆಗಳು ನಮ್ಮೊಳಗೆ ನಿಚ್ಚಳ ಬಿಂಬವೊಂದನ್ನು ಮೂಡಿಸುತ್ತವೆ. ಕವಿತೆಯೆಂದರೆ ಮಣ್ಣಿನೊಳಗೆ ಬೀಜ ಬೆರೆತು ಮೊಳೆತು ಎಸಳೊಡೆದು ದಳಗಳಾಗಿ ಅರಳಿ ಮಿಡಿಯಾಗಿ ಕಾಯಾಗಿ ಮಾಗಿದ ಹಣ್ಣಿನಂತೆ…. (ಕವಿತೆ) ಕವಿತೆ ಅವ್ಯಕ್ತದ ದಾಹವಾಗಿದ್ದರೂ ಅದು ಅನುಭವಗಳ ಮೈಯೊಳಗೇ ಅರಳುವ ವಿದ್ಯಮಾನ. […]

‘ ಗಾಲಿಬ್ ಸ್ಮೃತಿ’

ಸುಮಾರು ಇಪ್ಪತ್ತು ಷೇರ್ ಗಳನ್ನು ಹೊಂದಿರುವ ೯೦ ನೇ ಗಜಲ್ ತನ್ನ ಮಗನ ಸಾರ್ಥಕ ಬಾಳಿಗಾಗಿ ಜೀವ ಸವೆಸಿ ಕೊನೆಗೆ ಒಂಟಿತನದಲ್ಲಿ ನರಳುತ್ತಾ ತಾನು ತೊರೆದಿದ್ದ ಮದಿರೆಗೇ ದಾಸನಾಗುವ ತಂದೆಯ ಕರುಣಾಜನಕ ಕಥೆಯನ್ನು ಕಟ್ಟಿಕೊಡುತ್ತದೆ.

Back To Top