Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಅಂತರಂಗದ ಆಲಾಪ ಕವಿತೆಗಳು

ಪುಸ್ತಕ ಪರಿಚಯ ಅಂತರಂಗದ ಆಲಾಪ   ಕವಿತೆಗಳು ಅಂತರಂಗದ ಆಲಾಪ   ಕವಿತೆಗಳು ಸುಜಾತಾ ಎನ್        ” ಬೆಚ್ಚನೆಯ ಕೌದಿಯ ತುಂಡುಗಳು”             ಸುಜಾತಾ ಎನ್ ಮೈಸೂರಿನವರು. ಭಾರತೀಯ ಜೀವವಿಮಾ ನಿಗಮದ ಉದ್ಯೋಗಿ. ಕಾಲೇಜು ದಿನಗಳಲಿ ಬರವಣಿಗೆ ಇದ್ದರೂ ಎಲ್ಲವನೂ ಬಿಟ್ಟು ನೌಕರಿ, ಸಂಸಾರದಲ್ಲಿ ನೆಲೆನಿಂತು ವಾತಾವರಣಕ್ಕೆ ತಕ್ಕಂತೆ ಕಳೆದ ಮೂರ್ನಾಲ್ಕು  ವರ್ಷಗಳಿಂದ ಮತ್ತೆ ಬರವಣಿಗೆಯಲಿ ನಿರತರಾಗಿರುವರು. ಕಥೆ,ಕವಿತೆ, ವಿಮರ್ಶೆ ,ಲೇಖನಹೀಗೆ ಎಲ್ಲ ಪುಟಗಳನ್ನೂ ತಿರುವಿ ನೋಡಿದವರೇ. ಫೇಸ್ಬುಕ್ , ವಾಟ್ಸಪ್ ಗುಂಪುಗಳ ಮೂಲಕ ತಮ್ಮದೇ ಆದ ವಿಶಿಷ್ಟ […]

ಬುಡಬುಡಿಕೆ’ ಮಕ್ಕಳ ಕವನ ಸಂಕಲನ

ಪುಸ್ತಕ ಪರಿಚಯ ಬುಡಬುಡಿಕೆ’ ಮಕ್ಕಳ ಕವನ ಸಂಕಲನ `ಬುಡಬುಡಿಕೆ’ ಮಕ್ಕಳ ಕವನ ಸಂಕಲನ. ಈ ಕೃತಿಯ ಲೇಖಕರು ಅಕ್ಕಿಮಂಗಲ ಮಂಜುನಾಥ. ನುಡಿ ಪುಸ್ತಕ ಪ್ರಕಾಶನ ಶ್ರೀ ಅಕ್ಕಿಮಂಗಲ ಮಂಜುನಾಥ ಅವರು ಕೃಷಿಕರಾಗಿದ್ದು ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ಅಕ್ಕಿಮಂಗಲ ಎನ್ನುವ ಚಿಕ್ಕ ಹಳ್ಳಿಯವರು. ಕೃಷಿ ಸೇವೆಯನ್ನು ಮಾಡುತ್ತಲೇ ಸಾಹಿತ್ಯದ ಒಲವನ್ನು ಬಿಡದೆ ಹಲವಾರು ಕವನ ಸಂಕಲನಗಳನ್ನು ಹೊರ ತಂದಿದ್ದಾರೆ. ರವಿಕಾಣದ್ದನ್ನು ಕವಿಕಂಡ ಎಂಬAತೆ ಲೇಖಕರು ತಮ್ಮ ವೃತ್ತಿವಲಯದಲ್ಲಿ ಸುತ್ತಮುತ್ತಲೂ ಕಂಡ ಪರಿಸರದಲ್ಲಿ ಸಿಕ್ಕ ಕಾವ್ಯವಸ್ತುಗಳನ್ನು ಕಾಪಿಟ್ಟುಕೊಂಡು ಅವುಗಳಿಗೆ ಅಕ್ಷರ […]

ವಿಮರ್ಶಾ ಲೋಕದ ದಿಗ್ಗಜ, ಜಿ.ಎಸ್. ಆಮೂರ..!

ಲೇಖನ ವಿಮರ್ಶಾ ಲೋಕದ ದಿಗ್ಗಜ ಜಿ.ಎಸ್. ಆಮೂರ..! ಜಿ.ಎಸ್. ಅಮೂರರು ನಮನಗಲಿದ್ದಾರೆ ಈಗ. ಆದರೆ ಅವರ ಸಾಹಿತ್ಯ ಕೃತಿಗಳು ಮತ್ತು ಮಾಡಿದ ಪಿ.ಎಚ್.ಡಿಯ ಸಾಹಿತ್ಯ ಸೌರಭ ನಮ್ಮ ಜೊತೆಯಲ್ಲಿ ಇದೆ. ಆಗಲಿ, ಜಿ.ಎಸ್.ಅಮೂರರಿಗೆ ಅನಂತಾನಂತ ನಮನಗಳು… ೦೮.೦೫.೧೯೨೫ ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ೪-೫ ದಶಕಗಳಿಂದಲೂ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ೧೯೨೫ […]

ಬೊಗಸೆ ತುಂಬಾ ಕನಸು

ಪುಸ್ತಕ ಪರಿಚಯ ಬೊಗಸೆ ತುಂಬಾ ಕನಸು ಬೊಗಸೆ ತುಂಬಾ ಕನಸುಲೇಖಕರು: ಡಾ. ಬಿ. ಪ್ರಭಾಕರ ಶಿಶಿಲ ಸುಳ್ಯ)ಪ್ರಕಾಶಕರು: ರಾಜ್ ಪ್ರಕಾಶನ, ಮೈಸೂರುಪುಟಗಳು: 688ಬೆಲೆ: 650 ರೂಪಾಯಿಗಳು ಸ್ವಾತಂತ್ರ್ಯ ಎಂಬುದು ದೇವರಿಗಿಂತ ದೊಡ್ಡ ಮೌಲ್ಯ! –  ಡಾ| ಪ್ರಭಾಕರ ಶಿಶಿಲ ಒಂದಾನೊಂದು ಕಾಲದಲ್ಲಿ ಚಂದ್ರಾವತಿ. ಬಿ ಆಗಿ ಬದುಕುತ್ತಿದ್ದ ನನ್ನನ್ನು ಚಂದ್ರಾವತಿ ಬಡ್ಡಡ್ಕ ಆಗಿಸಿದ್ದು ನಮ್ಮ ಅರ್ಥಶಾಸ್ತ್ರ ಉಪನ್ಯಾಸಕರಾದ ಮಾನ್ಯ ಡಾ| ಪ್ರಭಾಕರ ಶಿಶಿಲ ಸರ್. ನಮ್ಮ ಕಾಲೇಜು ದಿನಗಳ ವೇಳೆಯಲ್ಲಿ, ಸ್ವಂತಿಕಾ ಪ್ರಕಾಶನದಿಂದ ಪುಸ್ತಕ ಪ್ರಕಟವಾಗುವ ವೇಳೆ, […]

ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್:

ಪುಸ್ತಕ ಪರಿಚಯ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ ಮಹಿಳೆ ಮತ್ತು ಭಾರತೀಯ ಕಾನೂನು ವ್ಯವಸ್ಥೆ – ಸಿ.ಎನ್. ರಾಮಚಂದ್ರನ್: ಒಂದು ಅವಲೋಕನ (ಅಂಕಿತ ಪುಸ್ತಕ, ಬೆಂಗಳೂರು: ೨೦೨೦; ಪು.೧೬೦  ಬೆಲೆ: ರೂ.೧೫೦/-) ಭಾರತೀಯ ಕಾನೂನುಗಳ – ಅದರಲ್ಲೂ ವಿಶೇಷವಾಗಿ ‘ಭಾರತೀಯ ದಂಡ ಸಂಹಿತೆ’ – ಕುರಿತು ಮಾತನಾಡುವಾಗ “ಮಹಿಳೆ” ಎನ್ನುವುದನ್ನು ಒತ್ತಿ ಹೇಳಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರವಾದರೂ ಅದೊಂದು ನಿಷ್ಠುರ ಸಾಮಾಜಿಕ ಸತ್ಯ ಎಂಬುದನ್ನು ಒಪ್ಪಿಕೊಳ್ಳಲೇ ಬೇಕು. ‘ಸರ್ವರ ಸಮಾನತೆ’ಯನ್ನು ನಮ್ಮ ಸಂವಿಧಾನ ಎತ್ತಿ ಹಿಡಿದಿದೆಯಾದರೂ […]

ಜನ್ನತ್ ಮೊಹಲ್ಲಾ

ಕಥೆಗಾರ, ಕಾದಂಬರಿಕಾರ ಅಬ್ಬಾಸ ಮೇಲಿನಮನಿಯವರು ಇವತ್ತು ನಮ್ಮನ್ನಗಲಿದ್ದಾರೆ. ಅವರ ಜನ್ನತ್ ಮೊಹಲ್ಲಾ ಎಂಬ ಕಾದಂಬರಿ ಕುರಿತು ಸುನಂದಾ ಕಡಮೆ ಬರೆದಿದ್ದಾರೆ ಜನ್ನತ್ ಮೊಹಲ್ಲಾ ಸುನಂದಾ ಕಡಮೆ ಅಬ್ಬಾಸ ಮೇಲಿನಮನಿಯವರ ಹೆಂಗರುಳು ತುಂಬಿದ ‘ಜನ್ನತ್ ಮೊಹಲ್ಲಾ’     ಎರಡು ಓದಿನ ನಂತರ ಈ ಜನ್ನತ್ ಮೊಹಲ್ಲಾದಲ್ಲಿ ಎರಡು ದಿನ ಇದ್ದು ವಿಶ್ರಮಿಸಿ ಬಂದಂತೆ ಪಾತ್ರಗಳು ಸಂಭಾಷಣೆಗಳು ಘಟನೆಗಳು ಪುನಃ ಪುನಃ ಕಾಡತೊಡಗಿದವು. ಅಚ್ಚರಿಯೆಂದರೆ ಇಲ್ಲಿಯ ಹೆಣ್ಣು ಮಕ್ಕಳಿಗೆ ಹಿಂಸೆಯೆನಿಸದ ಸ್ವಾತಂತ್ರ್ಯವಿದೆ ಮತ್ತು ಕಕ್ಕುಲಾತಿಯ ಬಂಧನಗಳಿವೆ. ನಂಬಿಕೆಗಳಿಗೆ ಕಟ್ಟುಬೀಳದೇ […]

ಸೌಗಂಧಿಕಾ

ಪುಸ್ತಕಪರಿಚಯ ಸೌಗಂಧಿಕಾ ನನಗೆ ಪ್ರವಾಸ ಮಾಡುವಾಗ ಪುಸ್ತಕದ ಪುಟಗಳನ್ನ ತೆರೆದು ಸವಿಯುವುದೆಂದರೇ ತಾಯಿ ತುತ್ತು ಮಾಡಿ ಬಾಯಿಗೆ ಹಾಕುವಾಗ ಸಿಗುವ ಸುಖದಷ್ಟೇ ನನಗೆ ಆನಂದ. “ಸೌಗಂಧಿಕಾ” ಕವನ ಸಂಕಲನ ನನ್ನ ಕೈ ಸೇರಿ ಸುಮಾರು ಆರೇಳು ತಿಂಗಳು ಕಳಿಯಿತೇನೋ ಆದರೆ ಎರಡು ಮೂರು ಬಾರಿ ಸವಿದರೂ ಕವನಸಂಕಲನದ ಜನಕಿಗೆ ನನ್ನ ಮನದಾಳದ ನುಡಿಗಳನ್ನ ಹೇಳಲು ಇಷ್ಟು ದಿನ ಬೇಕಾಯಿತು. ಎರಡು ದಿನದ ಹಿಂದೆ ಕೊಚ್ಚಿಗೆ ಪ್ರಯಾಣ ಮಾಡುವಾಗ ಮನದಲಿ ಬೇಸರದ ಛಾಯೆಯೇ ಆವರಿಸಿಕೊಂಡಿತು. ಈ ಬೇಸರವನ್ನ ದೂರಮಾಡಿದ್ದು […]

ನಾನು ದೀಪ ಹಚ್ಚ ಬೇಕೆಂದಿದ್ದೆ

ಪುಸ್ತಕ ವಿಮರ್ಶೆ ನಾನು ದೀಪ ಹಚ್ಚ ಬೇಕೆಂದಿದ್ದೆ ನಮ್ಮ ಕಣಿವೆಯ ಹುಡುಗಿ ಅಕ್ಷತಾ ಕೃಷ್ಣಮೂರ್ತಿ ಕಳಿಸಿದ “ನಾನು ದೀಪ ಹಚ್ಚ ಬೇಕೆಂದಿದ್ದೆ”ಕವನ ಸಂಕಲನ ತಲುಪಿದೆ. ಅಣಶಿ ಘಟ್ಟದ ಶಾಲೆಯೊಂದರಲ್ಲಿ ಕಷ್ಟದಲ್ಲಿ ಕಾರ್ಯ ನಿರ್ವಹಿಸುತ್ತಾ ಬರೆವ ಓದಿನ  ತನ್ನನ್ನೇ ಅರ್ಪಿಸಿಕೊಂಡ ಅವಳ ಜೀವನ ಪ್ರೀತಿಗೆ ಮನಸ್ಸು ಅರಳುತ್ತದೆ.                     ಈಗಿತ್ತಲಾಗಿ ಓದುವುದೇ ಕಡಿಮೆಯಾದ ನನ್ನ ಬದುಕಿನಲ್ಲಿ ಆಗಾಗ ಓದಿಗೆ ಹಚ್ಚಿ ಬರೆಸುವ ಅನೇಕ ಗೆಳತಿಯರಿದ್ದಾರೆ ಎನ್ನುವುದೇ ಖುಷಿಯ ಸಂಗತಿ ಅವರೆಲ್ಲರಿಗೂ ನನ್ನ ರಾಶಿರಾಶಿ ಪ್ರೀತಿ .                              ಅಕ್ಷತಾಳ […]

ಇರುವೆ ಗೂಡಿನ ಬಾಯಿ ತೆರೆದ ನೆಲದ ಮಾತು

ಪುಸ್ತಕಪರಿಚಯ “ಥಟ್ ಅಂತ ಬರೆದು ಕೊಡುವ ರಸೀತಿಯಲ್ಲ ಕವಿತೆ” ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ ಪ್ರೊ.ಡಿ.ಸಿ.ಅನಂತಸ್ವಾಮಿ ಸಾಹಿತ್ಯ ದತ್ತಿ 2019 ಪುರಸ್ಕಾರಕ್ಕೆ ಭಾಜನವಾಗಿರುವುದು “ಥಟ್ ಅಂತ ಬರೆದು ಕೊಡುವ ರಸೀತಿಯಲ್ಲ ಕವಿತೆ” ಇದೇ ಪುಸ್ತಕಕ್ಕೆ ಬಾಗಲಕೋಟರ ಜಿಲ್ಲೆಯ ಸಮೀರವಾಡಿ ಸಾಹಿತ್ಯ ದತ್ತಿ ಪ್ರಶಸ್ತಿ ಬಂದಿರುವುದನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು. ಕಾಜಾಣ ಪುಸ್ತಕವು 2019ರಲ್ಲಿ ಪ್ರಕಟಿಸಿರುವ ಈ ಕವನ ಸಂಕಲನದಲ್ಲಿ ಮೂವತ್ತಾರು ಕವಿತೆಗಳಿವೆ. ಈ ಸಂಕಲನದ ಮೂಲಕ ಕಾವ್ಯ ಪ್ರಪಂಚಕ್ಕೆ ಪರಿಚಯಗೊಂಡಿರುವ ಸುಮಿತ್ ಮೇತ್ರಿ ಹಲಸಂಗಿಯ ಅಪರೂಪದ […]

ಜಂಜಿ ಡಪಾತಿ ಬೋ ಪಸಂದಾಗೈತಿ!

ಪುಸ್ತಕಪರಿಚಯ ಜಂಜಿ ಡಪಾತಿ ಬೋ ಪಸಂದಾಗೈತಿ! ಚುಕ್ಕಿ ಬೆಳಕಿನ ಜಾಡುಕಾದಂಬರಿಕರ್ಕಿ ಕೃಷ್ಣಮೂರ್ತಿಛಂದ ಪುಸ್ತಕ. ಇದು ಕಥೆಗಾರ ಕರ್ಕಿ ಕೃಷ್ಣಮೂರ್ತಿ ಅವರ ಮೊದಲ ಕಾದಂಬರಿ. ‘ಮಳೆ ಮಾರುವ ಹುಡುಗ’ ‘ಗಾಳಿಗೆ ಮೆತ್ತಿದ ಬಣ್ಣ’ ಅವರ ಪ್ರಕಟಿತ ಕಥಾಸಂಕಲನಗಳು. ಅರಿಕೆಯಲ್ಲಿ ಕೃಷ್ಣಮೂರ್ತಿ ಅವರು ಹೇಳಿಕೊಂಡಂತೆ ‘ ಜಂಜಿ ಡಂಪಾತಿ’ ಎಂಬ ಅಪ್ರಕಟಿತ ಕಥೆಯೊಂದನ್ನು ಓದಿ ಅವರ ಗೆಳೆಯರು ಕಾದಂಬರಿ ಮಾಡಬಹುದು ಎಂದು ಹೊಳಹು ನೀಡಿದ್ದೇ ಈ ಕೃತಿಯ ಹುಟ್ಟಿಗೆ ಕಾರಣ. ಮಲಯೂ ಭಾಷೆಯ ಶಬ್ದ ಈ ಜಂಜಿ ಡಪಾತಿ. ಅಂದರೆ […]

Back To Top