Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಒಟ್ಟಾರೆ ಕಥೆಗಳು :  ಕಥಾ ಸಂಕಲನ 

ಪ್ರಸ್ತುತದ “ಒಟ್ಟಾರೆ ಕಥೆಗಳು” ಕಥಾ ಸಂಕಲನದಲ್ಲಿ ರವಿ ಬೆಳಗೆರೆಯವರ ಎಲ್ಲಾ ೨೩ ಕತೆಗಳ ಸಂಗ್ರಹವಿದೆ. ೧೯೭೯ ರಿಂದ ೧೯೯೫ ರವರೆಗೆ ಹದಿನಾರು ವರ್ಷಗಳಲ್ಲಿ ಅವರು ಬರೆದ ಇಪ್ಪತ್ತೊಂದು ಕಥೆಗಳು ಮತ್ತು ಅನಂತರದ 2ಕಥೆಗಳು

ಸಾಮಾಜಿಕ ಚಿಂತನೆಯ ಕಾವ್ಯಕುಸುರಿ

ಪುಸ್ತಕ ಸಂಗಾತಿ ಸಾಮಾಜಿಕ ಚಿಂತನೆಯ ಕಾವ್ಯಕುಸುರಿ           ಅಂಜುಬುರುಕಿಯ ರಂಗವಲ್ಲಿ  ವೃತ್ತಿಯಲ್ಲಿ ಆರಕ್ಷಕರಾಗಿರುವ ಮಂಜುನಾಥ ಯಲ್ವಡಿಕವೂರ ಪ್ರವೃತ್ತಿಯಲ್ಲಿ ಕವಿ.ಉಡುಪಿ ಅದಿತಿ ಪ್ರಕಾಶನ ಇವರ ಚೊಚ್ಚಲ ಕವನ ಸಂಕಲನವನ್ನು ಹೊರತಂದಿದೆ.     ಕನ್ನಡದ ಪ್ರೀತಿಯ ಕವಿ ಜಯಂತಕಾಯ್ಕಿಣಿಯವರು  ಮುನ್ನುಡಿಯಲ್ಲಿ ಇವರ ಕವನಗಳ ಬಗ್ಗೆ ಬರೆಯುತ್ತ “ವೃತ್ತಿಯಲ್ಲಿ ಪ್ರವೃತ್ತಿಯಲ್ಲಿ ಸಮಾಜವನ್ನು ಒಂದು ದೊಡ್ಡ ಕುಟುಂಬವೆಂದು ಗ್ರಹಿಸುವ ಜೀವಿಯೊಬ್ಬನ ಆತ್ಮಸಾಕ್ಷಿ ರೂಪುಗೊಳ್ಳುವ ಧ್ವನಿ ಸೊಲ್ಲುಗಳು ಇಲ್ಲಿವೆ. ಸಮಾಜದ ಜೀವಪರಿಸರದಲ್ಲಿ ತನ್ನ ಅಸ್ಮಿತೆಯನ್ನು ಬೆರೆಸಿಕೊಂಡಿರುವ ಈ  ಕವಿತೆಗಳ ತುಡಿತ ಮಹತ್ವದ್ದಾಗಿದೆ ಎನ್ನುತ್ತಾರೆ.”  ಕವಿ […]

ಒಲವಿನ ಮಧು ಬಟ್ಟಲು ಗಜಲ್ ಗಳು

ಪುಸ್ತಕ ಪರಿಚಯ
ಕೃತಿ ಹೆಸರು…… ಒಲವಿನ ಮಧು ಬಟ್ಟಲು ಗಜಲ್ ಗಳು
ಲೇಖಕರು… ಶ್ರೀಮತಿ ಭಾಗ್ಯವತಿ ಕೆಂಭಾವಿ ಯಾದಗಿರಿ ಮೊ.೯೯೦೦೭೧೬೩೬೩
ಪ್ರಕಾಶನ…. ಬಿಸಿಲನಾಡು ಪ್ರಕಾಶನ ಕಲಬುರಗಿ ಮೊ.೯೪೮೧೦೦೦೯೪
ಪ್ರಥಮ ಮುದ್ರಣ …೨೦೨೦

‘ಒಳಗೊಂದು ವಿಲಕ್ಷಣ ಮಿಶ್ರಣ’

ಪುಸ್ತಕ ಸಂಗಾತಿ ‘ಒಳಗೊಂದು ವಿಲಕ್ಷಣ ಮಿಶ್ರಣ’ ಪ್ರತಿಯೊಂದು ಕಾಲಘಟ್ಟದ ಮನೋಧರ್ಮ ಆಯಾ ಕಾಲದ ಸಾಹಿತ್ಯ, ಕಲೆ ಇತ್ಯಾದಿ ಮಾಧ್ಯಮಗಳ ಮೂಲಕ ಸೂಕ್ಷ್ಮವಾಗಿ ವಿಶ್ಣೇಷಣೆಗೋ ವಿಮರ್ಶೆಗೋ ಒಳಗಾಗುತ್ತಾ ವಿಧವಿಧವಾಗಿ ಅಭಿವ್ಯಕ್ತಗೊಳ್ಳುತ್ತಿರುತ್ತದೆ. ಸಮಕಾಲೀನ ಆಗುಹೋಗುಗಳನ್ನು ಸೂಕ್ಷ್ಮ ಮನಸ್ಸಿನ ಕವಿ/ಕಲಾವಿದ ತನ್ನದೇ ರೀತಿಯಲ್ಲಿ ಗ್ರಹಿಸುತ್ತಾ ಅಭಿವ್ಯಕ್ತಿಸುತ್ತಿರುತ್ತಾನೆ. ಆತನ ಪ್ರಶಾಂತ ಸಾಗರದಂಥಹ ಮನಸ್ಸನ್ನು ಕಲಕುವ ಸಂಗತಿಗಳು ಎಬ್ಬಿಸುವ ಅಲೆಗಳು ಅಗಾಧವೂ ಪರಿಣಾಮಕಾರಿಯೂ ಆಗಿರುತ್ತವೆ. ಕವಿ/ಕಲಾವಿದ ತನ್ನದೇ ಒಂದು ಕ್ಲೋಸ್ಡ್ ಜಗತ್ತೋಂದನ್ನು ನಿರ್ಮಾಣ ಮಾಡಿಕೊಂಡು ಅದರೊಳಗೆ ವಿಹರಿಸುತ್ತಿರುತ್ತಾನಾದರೂ ಆತನೂ ಮೂಲತಃ ಸಮಾಜದ ಒಂದು ಭಾಗವಾಗಿರುವುದರಿಂದ […]

ಒಟ್ಟಾರೆ ಕಥೆಗಳು

ಒಟ್ಟಾರೆ ಕಥೆಗಳು : ಕಥಾ ಸಂಕಲನ
ಲೇಖಕರು : ರವಿ ಬೆಳಗೆರೆ
ಪ್ರಥಮ ಮುದ್ರಣ : ಡಿಸೆಂಬರ್ ೨೦೨೦ ಪ್ರಕಾಶಕರು : ಗಣೈಕ್ಯ ಮುದ್ರಣಾಲಯ

ಸಾಂಸ್ ಏ ಗಜಲ್

ಕೃತಿ ಹೆಸರು…..ಸಾಂಸ್ ಏ ಗಜಲ್ (ಕನ್ನಡ ಗಜಲ್ ಗಳು)
ಲೇಖಕರು…ಡಾ.ರೇಣುಕಾತಾಯಿ ಎಂ ಸಂತಬಾ ( ರೇಮಾಸಂ) ಮೊ.೯೮೪೫೨೪೧೧೦೮
ಪ್ರಥಮ ಮುದ್ರಣ ೨೦೨೦
,ಪ್ರಕಾಶನ…* ಸಂತಬಾ ಪ್ರಕಾಶನ ಹುಬ್ಬಳ್ಳಿ*

ಹೊಸ ಪುಸ್ತಕಗಳು

ಪುಸ್ತಕ ಸಂಗಾತಿ ಹೊಸ ಪುಸ್ತಕಗಳು ಆತ್ಮೀಯರೆ ನೇರಿಶಾ ಪ್ರಕಾಶನ ಪ್ರಕಟಿಸಿರುವ ಪ್ರಕಟಣೆಗಳು ೧. ನೇರಿಶಾ – ನಂರುಶಿ ಕಡೂರು (ಗಜಲ್ ಸಂಕಲನ) –ಬೆಲೆ – 180 ೨. ಬದುಕು ಬರಿದಲ್ಲ – ರವಿ.ವೆ.ಕುರಿಯವರ (ಕವನ ಸಂಕಲ)ಬೆಲೆ – 100 ೩. ಮಣ್ಣಿನ ಕಣ್ಣುಗಳು- ನಂರುಶಿ ಕಡೂರು (ಖಸಿದಾ ಸಂಕಲನ)ಬೆಲೆ – 80 ೪. ಕಣ್ಣೆಂಜಲ ಕನ್ನಡಿ- ನೂರ ಅಹ್ಮದ ನಾಗನೂರ (ಗಜಲ್ ಸಂಕಲನ)ಬೆಲೆ -110 ೫. ಬೆಳಕ ನಿಚ್ಛಣಿಕೆ- ಚಂದ್ರಶೇಖರ ಪೂಜಾರ(ಚಂಪೂ) (ಗಜಲ್ ಸಂಕಲನ)ಬೆಲೆ – 100 […]

ಹೊಂಗೆ ನೆರಳು

ಪುಸ್ತಕ ಸಂಗಾತಿ ಹೊಂಗೆ ನೆರಳು  ರಾಜ್ಯ ಮಟ್ಟದ ಪ್ರಾತಿನಿಧಿಕ ಗಜಲ್ ಸಂಕಲನ ಪುಸ್ತಕ ಪರಿಚಯ ಹೊಂಗೆ ನೆರಳು  ರಾಜ್ಯ ಮಟ್ಟದ ಪ್ರಾತಿನಿಧಿಕ ಗಜಲ್ ಸಂಕಲನ ಸಂಪಾದಕರು…ಶ್ರೀ ರಾಮು ಎನ್ ರಾಠೋಡ ಮಸ್ಕಿ  ಮೊ.ನಂ ೯೭೩೯೯೫೯೧೫೧ ಪ್ರಕಾಶಕರು..ಹೆಚ್ ಎಸ್ ಆರ್ ಎ ಪ್ರಕಾಶನ ಬೆಂಗಳೂರು.  ಮೊ.೭೮೯೨೭೯೩೦೫೪ ಶ್ರೀ ರಾಮು ಎನ್ ರಾಠೋಡ ಮಸ್ಕಿ ಇವರು ವೃತ್ತಿಯಿಂದ ಕೆ ಪಿ ಟಿ ಸಿ ಎಲ್  ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ಉತ್ತಮ ಬರಹಗಾರರು ,ಕವಿಗಳು ,ಗಜಲ್ ಕಾರರು,ಸಂಘಟನಾಕಾರರು ಆಗಿದ್ದು ಕವಿವೃಕ್ಷ ಬಳಗ […]

ಆಸೆಯ ಕಂದೀಲ

ಪುಸ್ತಕ ಸಂಗಾತಿ  “ಆಸೆಯ ಕಂದೀಲ – ಬೆಳಕಿನ ಮೌನದ ಮಾತು ಹುಡುಕುತ್ತಾ…” ಕೃತಿ: “ಆಸೆಯ ಕಂದೀಲು“(ಕವನ ಸಂಕಲನ) ಕವಯತ್ರಿ: ಮಂಜುಳ.ಡಿ, ಬೆಂಗಳೂರು. ಪ್ರಕಾಶನ: ತೇಜು ಪಬ್ಲಿಕೇಷನ್ಸ್, ಬೆಂಗಳೂರು. ಬೆಲೆ: ₹೫೫ ಕವನ ಸಂಕಲನಗಳನ್ನು ಕೊಂಡು ಓದುವವರ ಸಂಖ್ಯೆ ಗಣನೀಯವಾಗಿ ಇಳಿಮುಖ ಕಾಣುತ್ತಿರುವ ಸಮಯದಲ್ಲಿ, ಇಂದಿನ ಕಾಲಘಟ್ಟದಲ್ಲಿ ಕವಿತೆಗಳನ್ನು ಬರೆದು ಪ್ರಕಟಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ಆದರೆ ಮನಸ್ಸಿಗೆ ಬಂದದ್ದನ್ನು ಗೀಚಿ ಪುಸ್ತಕದ ರೂಪದಲ್ಲಿ ಪ್ರಕಟಿಸಿ ತಾನೊಬ್ಬ ‘ಕವಿ/ಕವಯಿತ್ರಿ’ ಎಂಬ ಲೇಬಲ್ ಅನ್ನು […]

Back To Top