ಪುಸ್ತಕ ಸಂಗಾತಿ ಒಂದೇ ಗುಟುಕಿಗೆ ಅಮಲೇರುವ ಕಾವ್ಯ ಅರಿವಿನ ಹರಿಗೋಲು ಮೂಲಕ ಕಾವ್ಯದ ಪಯಣ ಆರಂಭಿಸಿದ ಕೆ.ಬಿ.ವೀರಲಿಂಗನಗೌಡರು ಹಲವು ಅಗ್ನಿದಿವ್ಯ ಗಳನ್ನು ದಾಟಿಕೊಂಡು ಬಂದಿರುವವರು ಸದ್ಯ ಸಾಸಿವೆಯೊಳಗೆ ಸಾಗರ ಕಾಣುವ ಅವರ ಕವಿತೆಗಳು ಹುಸಿ
ಇದು ನನಸಾಗುವ ಕನಸೆಂಬುದು ಕವಿ, ಕಥೆಗಾರರ ಭಾವನೆಯಾಗಿದೆ. ಭಾಷೆ, ಧರ್ಮಗಳ ಸರಿ ಪ್ರಜ್ಞೆ ಇರುವವರ ಹೃದಯ ಮಿಡಿತವಾಗಿದೆ. ಈ ಭಾವನೆಗಳು ವಸ್ತುವಾಗುಳ್ಳ ಭಾರತೀಯ ಭಾಷೆಗಳಲ್ಲಿನ ಕಥೆಗಳನ್ನು ಸಂಕಲಿಸಿದರೆ ಅನೇಕ ಸಂಪುಟಗಳು ನಮಗೆ ಸಿಗುತ್ತದೆ. ಈ ನಿಟ್ಟಿನ ಚಲನೆಯಲ್ಲಿ ತೆಲುಗು ಕಥೆಗಳು ನಮ್ಮ ಮುಂದೆ ತೆರೆದುಕೊಳ್ಳುತ್ತವೆ.
ಪುಸ್ತಕ ಸಂಗಾತಿ ಹಾವೇರಿಯಾಂವ್ ದ್ವೇಷ, ಅಸೂಯೆಗಳಿಲ್ಲದೆ ಜೀವನ ಪ್ರೀತಿ ತೋರಿಸುವ ‘ಹಾವೇರಿಯಾಂವ್’ ವನ್ಯಜೀವಿ ಛಾಯಾಗ್ರಾಹಕ, ಕವಿಯೂ ಆಗಿರುವ ಮಾಲತೇಶ ಅಂಗೂರ ಮೂರು ದಶಕಗಳಿಂದ ಹಾವೇರಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಇತ್ತೀಚಿಗೆ ತಮ್ಮ ಅಂಕಣ
ಪುಸ್ತಕ ಸಂಗಾತಿ ಸಮಯಾಂತರ ಕನಸುಗಾರರು ಬರಲಿ ನಾವೂ ಸೋತ ಆಟವನ್ನು ಗೆದ್ದು ತರಲಿ ಅವರು- ಸಮಯಾಂತರ ಕಟ್ಟುವ ಕವಿ, ಕನ್ನಡದ ಕಾವ್ಯದೆಗಳನ್ನು ಮುಟ್ಟಿದ,ನಮ್ಮ ಅಂತರಾಳವನ್ನು ತಟ್ಟುವ,ಕವಿ ಸತೀಶ ಕುಲಕರ್ಣಿ ಅವರ ಆಯ್ದ ಕವಿತೆಗಳ ಸಂಕಲನ
ಹಳೆಯ ಧೂಳು ಹಿಡಿದ ಅಥವಾ ತುಕ್ಕು ಹಿಡಿದ ರೇಜರ್ ಬ್ಲೇಡಿನಿಂದ ಹೆಣ್ಣಿನ ಗುಪ್ತಾಂಗದ ಕ್ಲಿಟೋರಸ್ ಎಂಬ ಬಹುಮುಖ್ಯವಾದ ಭಾಗವನ್ನು ಅನಸ್ತೇಸಿಯಾಗಳ ಸಹಾಯವಿಲ್ಲದೆಯೇ ತೆಗೆದು ಕತ್ತರಿಸಿ ಹಾಕಿ ಪೊದೆಗಳಿಂದ ತೆಗೆದ ಮುಳ್ಳುಗಳಿಂದ ಹಸಿಯಾದ ಗಾಯವನ್ನು ಮುಚ್ಚಿ ಹೊಲಿಯುವ ಬರ್ಬರ ಸಂಪ್ರದಾಯ.
ಪುಸ್ತಕ ಸಂಗಾತಿ ದುಗುಡದ ಕೆಂಡ – ಕೈಲಿ ಹಿಡಿದು ರಾಯಬಾಗದ ಯುವ ಕವಿ ಮಿತ್ರ ರಾಜು ಸನದಿಯವರ ಕವನಸಂಕಲನ “ದುಗುಡದ ಕುಂಡ ಕೈಲಿ ಹಿಡಿದು ಕಾವ್ಯ ಪ್ರೀತಿಯ ಸಂಭ್ರಮ ಸಂತೋಷ ಅನುಭವಿಸುತ್ತ ಈ ಕೆಲವು
ಪುಸ್ತಕ ಸಂಗಾತಿ ವರ್ತಮಾನಕ್ಕೆ ಮುಖಾಮುಖಿಯಾಗುವ ಪ್ರತಿಭಟನಾತ್ಮಕ ಕಾವ್ಯ ಜ.೩೧ ಶಿಗ್ಗಾವಿಯಲ್ಲಿದ್ದೆ. ಕನಕ ಶರೀಫ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹೀಗೆ ಮೂರು ಆಯಾಮಗಳ ಸಮಾರಂಭವನ್ನು ಉತ್ತರ ಸಾಹಿತ್ಯ ವೇದಿಕೆ ಹಾಗೂ ನೇತಾಜಿ ಪ್ರಕಾಶನದವರು,
ಪುಸ್ತಕ ಸಂಗಾತಿ ಪರಿಮಳದ ಹನಿಗಳು “ಸಖ ಸತ್ತ ಹೃದಯ ಮಸಣ ಸೇರಿತು ನಿನ್ನ ಕುಡಿಮೀಸೆಯ ಕುಂಚ ದಿಂದ ತುಟಿಯ ಮಾಸ್ತಿಗಲ್ಲಿಗೆ ಹೆಸರು ಬರೆದುಬಿಡು ಭಗ್ನ ಪ್ರೇಮಿಗಳು ಅಧ್ಯಯನಕ್ಕೆ ಬರುತ್ತಾರೆ”. ಇದು ಎ. ಎಸ್. ಮಕಾನದಾರ
ಪುಸ್ತಕ ಸಂಗಾತಿ ಸರಹದ್ದುಗಳಿಲ್ಲದ ಭೂಮಿಯಕನಸು ಕನ್ನಡ ಕಾವ್ಯ ಲೋಕದ ಹೊಸ ಬೆಳಕು ಕವಯಿತ್ರಿ ನಿರ್ಮಲಾ ಶೆಟ್ಟರ 2020 ರಲ್ಲಿ ಕನ್ನಡ ಸಾಹಿತ್ಯದ ಕಾವ್ಯ ಲೋಕಕ್ಕೆ ಕೊಟ್ಟ ಹೊಸ ನೋಟದ ಕೃತಿ ‘ಸರಹದ್ದುಗಳಿಲ್ಲದ ಭೂಮಿಯ ಕನಸು’.