Category: ಗಝಲ್

ಸಂಕ್ರಾಂತಿ ಗಜಲ್

ಕಾವ್ಯ ಸಂಗಾತಿ ಸಂಕ್ರಾಂತಿ ಗಜಲ್ ಬರುವ ಕಷ್ಟಗಳು ಸ್ವೀಕರಿಸು ಬದುಕು ಸಂಕ್ರಾಂತಿ |ಕನಸುಗಳಿಗೆ ಬಣ್ಣ ತುಂಬಿಸು ಬದುಕು ಸಂಕ್ರಾಂತಿ || ನಿನ್ನಿಷ್ಟಕ್ಕೆ ಆಗಾಗ ಖುಷಿಪಡು ಕಾಯಕ ಪ್ರೀತಿಸು |ಕಳೆದ ದಿನಗಳಲಿ ಸಂಚರಿಸು ಬದುಕು ಸಂಕ್ರಾಂತಿ || ಸಿಹಿ ಕಹಿ ಬಾಳಿನಲ್ಲಿ ಎಳ್ಳು ಹಂಚಿದ ರೊಟ್ಟಿ ಹಂಗ |ಹೊಳಿಗೆ ಹೂರಣ ಸುಖಿಸು ಬದುಕು ಸಂಕ್ರಾಂತಿ || ನಲ್ಲೆಯ ಮಾತು ಜೀವ ಭಾವ ಬೆರತ ಬೇವು ಬೆಲ್ಲ |ಕಲ್ಲರಳಿ ಹೂವಾಗಿ ಪ್ರೇಮಿಸು ಬದುಕು ಸಂಕ್ರಾಂತಿ || ‘ಮುತ್ತು’ ಜಗದ ನೆಲಕ್ಕೂ […]

ಗಜಲ್

ಶ್ರೀರಾಮ ರಾವಣನನ್ನು ಸಂವಹರಿಸಿದ ದಿನ ಇದು
ಪೂರ್ವಜರನ್ನು ಮನೆ ಅಂಗಳಕ್ಕೆ ತರಿಸಿತು ಸಂಕ್ರಾಂತಿ

ಗಜಲ್ ನೂರಅಹ್ಮದ ನಾಗನೂರ ಬೆಳ್ಳಿಯ ಮಂಜಿಗೆ ಚಿನ್ನದ ಜ್ವಾಲೆಗಳಿಂದ ವಿದಾಯ ಹೇಳುತ್ತೇನೆಗೋದಿಯ ಕಿವಿಯೋಲೆಗಳಿಂದ ಗದ್ದೆಯಲ್ಲಿ ಸಿಂಗರಿಸಿಕೊಳ್ಳುತ್ತೇನೆ ಮನದಲಿ ಶಾಂತಿ ನೆಲೆಸಿದೆ ಆಕಾಶದಲಿ ಸಂಕ್ರಾತಿ ಸಂಭ್ರಮಿಸಿದೆಮೂಡಗಾಳಿ ಹೊರಟಿದೆ ಗಾಳಿಪಟದೊಂದಿಗೆ ಹಕ್ಕಿ ಹಾರಿಸುತ್ತೇನೆ ಸೂರ್ಯನು ಉತ್ತರರಾಣಿ ಪೊಂಗಲ್ ಕಿಚಡಿ ದಕ್ಷಿಣಾದಿ ಭರಣಿನೆಲ ಜಲದಲಿ ಹರಿದು ಎಳ್ಳುಬೆಲ್ಲ ಹಸಿರಿನ ಕಾಂತಿ ತಿನಿಸುತ್ತೇನೆ ಹೂವುಗಳೊಂದಿಗಿನ ಗೆಳೆತನವು ಮುಳ್ಳುಗಳಿಗೆ ಶಿಕ್ಷೆಯಾಗಿಸಿದೆಭರವಸೆಯ ದೀಪವು ಬರುತಿರುವುದನ್ನು ನಾನು ನೋಡುತ್ತೇನೆ ದುಃಖದ ಹೃದಯಕೆ ಸುಖದೌಷಧ ಹೇಗಾದರೂ ತರಿಸಬಹುದುಬಿಸಿಲ ಹವೆಯಲ್ಲಿಯೂ ತಂಪ ಹವಾಗುಣದ ಸುಗ್ಗಿ ತರಿಸುತ್ತೇನೆ ನೂರ್ ಹೊಸಉತ್ಸಾಹ ತಂದಿತು […]

ಗಜಲ್

ಚಾವಣಿಯ ಚಂದ್ರನಿಗೂ ಅಕಾಲಿಕ ಗ್ರಹಣವಂತೆ…ನಿಜವೇ?
ಕಣ್ಣಗಲದ ಬೆಳದಿಂಗಳಿಗೂ ಅದೆಷ್ಟೋ ಮುಪ್ಪಡರುತ್ತಲೇ ಇವೆ ನೀನಿಲ್ಲದೆ

ಗಜಲ್

ಏಳಿ ಎದ್ದೇಳಿ ಗುರಿ ಮುಟ್ಟುವವರೆಗೆ ನಿಲ್ಲದಿರಿ ಎಂದು ಘರ್ಜಿಸಿ
ಯುವಕರ ಸೋಮಾರಿತನ ಬಡಿದು ಓಡಿಸಿದರು ವಿವೇಕಾನಂದ

ಗಜಲ್

ಅವರಿವರು ಬಿಟ್ಟ ಅಂಗಿ ವಸ್ತ್ರ ಮೈಯ ಮುಚ್ಚಿದ್ದವು
ಉಂಡ ಅವಮಾನಗಳಿಂದಲೇ ಹೆಮ್ಮರ ಈ ದಿನ ಆಧಾರವಾಗಿರುವುದು

Back To Top