ಜಯಶ್ರೀ.ಭಂಡಾರಿ-ಕವಿತೆ-ಗಜಲ್
ಕಾವ್ಯಸಂಗಾತಿ ಗಜಲ್ ಜಯಶ್ರೀ.ಭಂಡಾರಿ ಅಸ್ತಿತ್ವ ಮೂಡಿಸುವ ಆತುರದಲ್ಲಿ ಕರುಳ ಬಂದವ ಕಡಿದೆಯಾ ನೀನು.ಆಸ್ತಿಯ ಹೊಂಚಿಗಾಗಿ ಸಂಬಂಧ ಚಿಗುರಿಸದೆ ದುರುಳನಾಗಿ ಕಾಡಿದೆಯಾ ನೀನು ಹಿರಿಯರು ಇದ್ದ ಮನೆ ದೇವಮಂದಿರವು ತಿಳಿದು ಬಾಳಿತೋರಿಸಬೇಕುಅರಿಯದೇ ನಿನ್ನಾವೇಶಕೆ ಹಂದರಕಟ್ಟಿ ಬಂದುರ ಮರೆತು ಹೊಡಿದಿಯಾ ನೀನು ಸನ್ಮಾರ್ಗವ ಹಿಡಿದು ಭವಿಷ್ಯತ್ತಿನಲ್ಲಿ ಆದರ್ಶವ ಹೆಣೆದು ಬದುಕಬೇಕುದುರ್ಮಾರ್ಗದಿ ನಡೆದು ಸರೀಕರ ಮಾತಿಗೆ ಕಿರುಕುಳ ನೀಡಿದೆಯಾ ನೀನು ಇಂದಿನ ಪೀಳಿಗೆಯು ಅದೇಕೋ ಹೆತ್ತವರ ಬೆಲೆನೇ ತಿಳಿಯುತ್ತಿಲ್ಲವಲ್ಲಾಅಂದಿನ ಪೂರ್ವಿಕರು ಹೇಗೆ ಬಾಳಿದ್ದರೆಂಬ ಕಲ್ಪನೆ ಮಾಡಿದೆಯಾ ನೀನು. ಸ್ವಾತಂತ್ರ್ಯ ಸ್ವೆಚ್ಛೆ ಎಂದು […]
ಗಝಲ್-ಉಷಾಜ್ಯೋತಿ, ಮಾನ್ವಿ
ಕಾವ್ಯ ಸಂಗಾತಿ
ಗಜಲ್
ಉಷಾಜ್ಯೋತಿ ಮಾನ್ವಿ
ಯ.ಮಾ.ಯಾಕೊಳ್ಳಿ- ಗಜಲ್
ಕಾವ್ಯ ಸಂಗಾತಿ
ಗಜಲ್
ಯ.ಮಾ.ಯಾಕೊಳ್ಳಿ
ಸುಕನಸು-ಗಜಲ್
ಕಾವ್ಯ ಸಂಗಾತಿ ಗಜಲ್ ಸುಕನಸು ಅಕ್ಕರೆಯ ಸಕ್ಕರೆ ಬೊಂಬೆಯವನುಮುದ್ದಿನ ಮುತ್ತಿನ ಕಣ್ಮಣಿಯವನು ಜೊತೆಯಲಿರೆ ಸಗ್ಗಕೆ ದಾರಿಯವನುಜೀವಕೆ ಜೀವ ಸಂಜೀವಿನಿಯವನು ಕೋಪದಲಿ ಪುಟಾಣಿ ಕಂದನವನುನಕಲಿ ನಟರ ನಂಬುವ ಮುಗ್ಧನವನು ಸಂಬಂಧದಲಿ ತ್ಯಾಗಿ ಕರ್ಣನವನುಪ್ರಣಯದಲಿ ಮನ್ಮಥ ರಸಿಕನವನು ಬರಹದಲಿ ಸರಸ್ವತಿಯ ಪುತ್ರನವನುಸುಮಾಳ ಬಾಳಿಗೆ ಭಗವಂತನವನು
ಜಯಶ್ರೀ ಭಂಡಾರಿ-ಗಜಲ್
ಕಾವ್ಯ ಸಂಗಾತಿ
ಗಜಲ್
ಜಯಶ್ರೀ ಭಂಡಾರಿ
ಅನಸೂಯ ಜಹಗೀರದಾರ-ಗಜಲ್
ಕಾವ್ಯ ಸಂಗಾತಿ
ಗಜಲ್
ಅನಸೂಯ ಜಹಗೀರದಾರ
ಬಾಗೇಪಲ್ಲಿಯವರ ಹೊಸ ಕವಿತೆ
ಕಾವ್ಯಸಂಗಾತಿ
ಗಜಲ್
ಬಾಗೇಪಲ್ಲಿ
ಅರುಣಾ ನರೇಂದ್ರರವರ ಗಜಲ್
ಕಾವ್ಯ ಸಂಗಾತಿ
ಅರುಣಾ ನರೇಂದ್ರ
ಗಜಲ್
ಮಾಲತಿ ಹೆಗಡೆ-ಗಜಲ್
ಕಾವ್ಯಸಂಗಾತಿ
ಗಜಲ್
ಮಾಲತಿ ಹೆಗಡೆ
ಉಷಾಜ್ಯೋತಿ, ಗಜಲ್
ಕಾವ್ಯಸಂಗಾತಿ
ಗಜಲ್
ಉಷಾಜ್ಯೋತಿ