ಕಾವ್ಯಸಂಗಾತಿ
ಗಜಲ್
ದತ್ತ ಪದ.ಗಡಿಯಾರ
ಗಝಲ್.
ಜಯಶ್ರೀ.ಭ.ಭಂಡಾರಿ
Read More
ಕಾವ್ಯಸಂಗಾತಿ ಮಾಜಾನ್ ಮಸ್ಕಿಯವರ ಗಜಲ್ ಕಡಲಾಚೆಯ ಜೀವಕ್ಕೆ ಭೇಟಿಯಾಗಬೇಕೆಂದು ಬಯಸುತ್ತಿದೆ ಜೀವಹಿಮಾಲಯ ಪರ್ವತ ಹತ್ತಿ ನೋಡಬೇಕೆಂದು ತವಕಿಸುತ್ತಿದೆ ಜೀವ ನೋಟಕ್ಕೆ ನಿಲುಕದ ನಿನ್ನ ರೂಪ ಕಣ್ಣೆದೆಯಲ್ಲಿ ಅಚ್ಚಾಗಿ ಉಳಿದಿದೆನೆನಪಾದಾಗಲೆಲ್ಲ ನಿನ್ನೊಳು ಸೇರಬೇಕೆಂದು ಹವಣಿಸುತ್ತಿದೆ ಜೀವ ಕಣ್ಣೆದೆಯ ಭಾಷೆಯೊಂದೇ ಮಾತಿನ ವಾಹಿನಿ ಅಲ್ಲವೇ ಅಲ್ಲ ಇನಿಯಾತರಂಗಗಳಲ್ಲಿ ತೇಲಿ ನಿನ್ನಲ್ಲಿ ಕರಗಬೇಕೆಂದು ಹಂಬಲಿಸುತ್ತಿದೆ ಜೀವ ಅಮಾವಾಸ್ಯೆಯ ಕತ್ತಲೆಯನ್ನು ಬೆಳದಿಂಗಳಾಗಿಸುವ ಹುಚ್ಚಾಸೆ ನನಗೆಮನದೋಟದ ತಂಬೆಳಕಲ್ಲಿ ಸುತ್ತಾಡಬೇಕೆಂದು ಪ್ರೇರೆಪಿಸುತ್ತಿದೆ ಜೀವ ನನಸಾಗದ ಮನಸಿನ ಕನಸುಗಳೆಂದು ಏಕೆ ಹಳಹಳಿಸುತ್ತಿರುವೆ “ಮಾಜಾ”ನಂಬಿಕೆಯು ಕಾಲ ಕಳೆದಂತೆ ಪ್ರೀತಿ […]
Read More
ಕಾವ್ಯಸಂಗಾತಿ ಗಜಲ್ ಜಯಶ್ರೀ.ಭಂಡಾರಿ ಅಸ್ತಿತ್ವ ಮೂಡಿಸುವ ಆತುರದಲ್ಲಿ ಕರುಳ ಬಂದವ ಕಡಿದೆಯಾ ನೀನು.ಆಸ್ತಿಯ ಹೊಂಚಿಗಾಗಿ ಸಂಬಂಧ ಚಿಗುರಿಸದೆ ದುರುಳನಾಗಿ ಕಾಡಿದೆಯಾ ನೀನು ಹಿರಿಯರು ಇದ್ದ ಮನೆ ದೇವಮಂದಿರವು ತಿಳಿದು ಬಾಳಿತೋರಿಸಬೇಕುಅರಿಯದೇ ನಿನ್ನಾವೇಶಕೆ ಹಂದರಕಟ್ಟಿ ಬಂದುರ ಮರೆತು ಹೊಡಿದಿಯಾ ನೀನು ಸನ್ಮಾರ್ಗವ ಹಿಡಿದು ಭವಿಷ್ಯತ್ತಿನಲ್ಲಿ ಆದರ್ಶವ ಹೆಣೆದು ಬದುಕಬೇಕುದುರ್ಮಾರ್ಗದಿ ನಡೆದು ಸರೀಕರ ಮಾತಿಗೆ ಕಿರುಕುಳ ನೀಡಿದೆಯಾ ನೀನು ಇಂದಿನ ಪೀಳಿಗೆಯು ಅದೇಕೋ ಹೆತ್ತವರ ಬೆಲೆನೇ ತಿಳಿಯುತ್ತಿಲ್ಲವಲ್ಲಾಅಂದಿನ ಪೂರ್ವಿಕರು ಹೇಗೆ ಬಾಳಿದ್ದರೆಂಬ ಕಲ್ಪನೆ ಮಾಡಿದೆಯಾ ನೀನು. ಸ್ವಾತಂತ್ರ್ಯ ಸ್ವೆಚ್ಛೆ ಎಂದು […]
Read More| Powered by WordPress | Theme by TheBootstrapThemes