Category: ದಿಕ್ಸೂಚಿ

   ಭಯದ ಬಗ್ಗೆ ಭಯ ಬೇಡ      ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.        ಮಕ್ಕಳು ಯಾವ ಯಾವದೆ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ […]

ಅಂಕಣ ಬರಹ ತ್ವರಿತವಾಗಿಉತ್ತಮನಿರ್ಧಾರತೆಗೆದು ಕೊಳ್ಳುವುದುಹೇಗೆ? ಹಿಂದೆ ಮಾಡಿದ ನಿರ್ಧಾರಗಳು ಇಂದು ನಾವಿರುವ ಸ್ಥಿತಿಗೆ ಕಾರಣ.ಎಂಬುದು ನಮಗೆಲ್ಲ ಗೊತ್ತಿರುವ ವಿಷಯವೇ. ಆದರೂ ಹಲವೊಮ್ಮೆ ನಾವು, ಛೇ! ನಾನು ಅಷ್ಟು ತಡವಾಗಿ ನಿರ್ಧಾರ ತೆಗೆದುಕೊಳ್ಳಬಾರದಿತ್ತು. ಈಗ ನೋಡು ಎಷ್ಟೊಂದು ನೋವು ಅನುಭವಿಸುವ ಹಾಗಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯ್ತು. ನನ್ನ ವಿಳಂಬ ನಿರ್ಧಾರದಿಂದ ಸಾಕಷ್ಟು ನಷ್ಟವಾಗುತ್ತಿದೆ ಅಂತ ತಿಳಿಯುತ್ತಿದ್ದರೂ ಅದನ್ನು ಬದಲಿಸಿಕೊಳ್ಳಲು ಆಗುತ್ತಿಲ್ಲ ಎಂದು ಹಲಬುತ್ತೇವೆ.ನಿರ್ಧಾರಗಳು ಇಡೀ ಜೀವನವನ್ನೇ ಆವರಿಸಿವೆ. ವೃತ್ತಿ ಪ್ರವೃತ್ತಿ ಆರೋಗ್ಯ ಸಂಬಂಧಗಳು ಎಲ್ಲವೂ ನಿರ್ಧಾರದಿಂದ […]

ಅಂಕಣ ಬರಹ ಕಳೆದುಕೊಂಡದ್ದು ಸಮಯವಾದರೆ ಹುಡುಕಲೂ ಆಗದು        (ಟೈಂ ಬ್ಯಾಂಕ್ ಅಕೌಂಟ್ ಮೆಂಟೇನನ್ಸ್- ಹೀಗೆ ಮಾಡಿ ನೋಡಿ )           ಟೈಂ ನೋಡೋಕೂ ಟೈಂ ಇಲ್ಲ. ಎಲ್ಲಾ ಟೈಮಿನೊಳಗೂ ಮೈ ತುಂಬ ಕೆಲಸ. ಎಲ್ಲಿ ಕುಂತರೂ ಕೆಲಸ ಕೈ ಮಾಡಿ  ಕರಿತಾವ..ಮೈ ಕೆರೆದುಕೊಳ್ಳಲೂ ಪುರುಸೊತ್ತಿಲ್ಲದಂಗ ಕೆಲಸ ಮಾಡಿದರೂ ಕೆಲಸ ಮುಗಿತಿಲ್ಲ. ಆದರೂ ಮಾಡಿದ ಕೆಲಸ ಒಂದೂ  ನೆಟ್ಟಗಾಗ್ತಿಲ್ಲ ಎನ್ನುವದು ಅನೇಕರ ಗೊಣಗಾಟ. ಇಂಥ ಟೈಮಿನೊಳಗ ಕನಸು ಬೇರೆ ಕಾಡ್ತಾವ. ಕನಸು ಕಾಣಬೇಕೋ ನೆಟ್ಟಗಾಗುವಂಗ ಕೆಲಸ ಮಾಡೂ […]

ಅಂಕಣಬರಹ                             ಬದುಕಿನ ಏರಿಳಿತಗಳನು ಒಪ್ಪಿಕೊಳ್ಳುವುದು ಹೇಗೆ? ಬದುಕಿನ ರೀತಿಯೇ ಅಂಥದ್ದು. ಪ್ರತಿ ಕ್ಷಣವೂ ಹೊಸತನದಿಂದಲೇ ಕೂಡಿಕೊಂಡಿರುತ್ತದೆ.ಅದೆಷ್ಟೇ ಬೇಸರಗೊಂಡಿದ್ದರೂ ಮತ್ತೆ ಕುತೂಹಲದಿಂದ ಸೆಳೆದು ನಿಲ್ಲಿಸಬಲ್ಲ ಮಾಯಾಶಕ್ತಿ ಅದಕ್ಕಿದೆ. ರಾಶಿ ರಾಶಿ ಹೊಸ ಅನುಭವಗಳು ಮುಂದೆ ಕಾದಿವೆ ಎಂದು ಗೊತ್ತಿದ್ದರೂ ಕೆಲವೊಂದು ಸಲ ಕಷ್ಟದ ಸಾಲುಗಳು ಇನ್ನಿಲ್ಲದಂತೆ ಆವರಿಸಿ ಹಿಂಡಿ ಹಿಪ್ಪಿ ಮಾಡಿಬಿಡುತ್ತವೆ. ಪ್ರತಿ ಕಷ್ಟವೂ ವಿಶಿಷ್ಟತೆಯಿಂದ ಕಾಡುತ್ತದೆ. ಅನುಭವದ ಪಾಠವನ್ನು ಕಲಿಸಿಯೇ ಮುನ್ನಡೆಯುತ್ತದೆ. ಒಮ್ಮೊಮ್ಮೆ ದಡದಡನೆ ಓಡುವವರನ್ನು ಗಕ್ಕನೇ ನಿಲ್ಲಿಸಿ ಬಿಡುತ್ತದೆ. ಅಟ್ಟದ ಮೇಲೇರಿ ಕುಳಿತವರನ್ನು ಕೆಳಕ್ಕೆ […]

ಮರೆವಿಗೆ ಇಲ್ಲಿದೆ ರಾಮಬಾಣ           ಹಗಲು ರಾತ್ರಿ ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಓದ್ತಿನಿ.ಆದರೂ ಬೇಕೆಂದಾಗ ನೆನಪಿಗೆ ಬರುವುದೇ ಇಲ್ಲ. ಅದೂ ಪರೀಕ್ಷೆ ಸಮಯದಲ್ಲಂತೂ ಸರಿಯಾಗಿ ಕೈ ಕೊಡುತ್ತದೆ ಏನು ಮಾಡಬೇಕು ತಿಳಿಯುತ್ತಿಲ್ಲ. ಎನ್ನುವುದು ಬಹಳಷ್ಟು ಪರೀಕ್ಷಾರ್ಥಿಗಳ ದೊಡ್ಡ ಸಮಸ್ಯೆ. ನನ್ನ ಮಕ್ಕಳು ಓದಲ್ಲ ಅಂತಿಲ್ಲ. ಎಲ್ಲವನ್ನೂ ಓದ್ತಾರೆ.ಆದರೆ ಅವರಿಗೆ ಜ್ಞಾಪಕ ಶಕ್ತಿದೇ ಸಮಸ್ಯೆ. ಪರೀಕ್ಷೆಯಲ್ಲಿ ಓದಿದ್ದು ಚೆನ್ನಾಗಿ ನೆನಪಿಗೆ ಬರಲಿಲ್ಲ ಅದಕ್ಕೆ ಅಂಕ ಕಡಿಮೆ ಬಂದಿದೆ ಎಂದು ಕಣ್ಣಿರಿಡುತ್ತಾರೆ ನಮಗೇನು ಮಾಡಬೇಕು ಅಂತ ಹೊಳಿತಿಲ್ಲ ಎನ್ನುವುದು ಹಲವು […]

ಏಕಾಗ್ರತೆಯ ಬೆನ್ನೇರಿ ಗೆಲುವಿನ ನಗೆ ಬೀರಿ ಅಯ್ಯೋ! ನನ್ನ ಎಲ್ಲ ಕೆಲಸಗಳು ಅರ್ಧಂಬರ್ಧ. ಯಾವುದೂ ಪೂರ್ಣ ಮಾಡೋಕೆ ಆಗುತ್ತಿಲ್ಲ ಏಕಾಗ್ರತೆ ಇಲ್ಲದೇ ನನಗೆ ಅಡಚಣೆ ಆಗ್ತಿದೆ.ಇದನ್ನು ಸಾಧಿಸೋದು ಹೇಗೆ ತಿಳಿಯುತ್ತಿಲ್ಲ? ಎನ್ನುವುದು ಇತ್ತೀಚಿನ ಅನೇಕ ವಿದ್ಯಾರ್ಥಿಗಳ ಮತ್ತು ದಾವಂತದ ಬದುಕಿನಲ್ಲಿ ಕಾಲು ಹಾಕುತ್ತಿರುವ ಬಹುತೇಕ ಜನರ ದೊಡ್ಡ ದೂರು. ಏಕಾಗ್ರತೆಯಿಲ್ಲದೇ ಯಾವುದೇ ಕೆಲಸ ಮಾಡಲು ಆಗುವುದಿಲ್ಲ. ಹೀಗಾಗಿ ಎಲ್ಲದರಲ್ಲೂ ವೈಫಲ್ಯತೆಯ ನೋವು ಕಾಡುತ್ತದೆ. ಒತ್ತಡದ ಕೂಪದಲ್ಲಿ ಬಿದ್ದವರೆಲ್ಲ ಸುಲಭವಾಗಿ ಏಕಾಗ್ರತೆಯನ್ನು ಕಳೆದುಕೊಂಡು ನರಳುತ್ತಾರೆ. ಯಾವುದೇ ಒಂದು ನಿರ್ದಿüಷ್ಟ […]

ಗೆಲುವಿಗೆ ಶತ್ರುಗಳಿವೆ. . . . ಎಚ್ಚರಿಕೆ‼

ಗೆಲುವಿಗೆ ಶತ್ರುಗಳಿವೆ. . . . ಎಚ್ಚರಿಕೆ‼     ನನ್ನಲ್ಲಿರುವ ಚೂರು ಪಾರು ಆತ್ಮವಿಶ್ವಾಸವನ್ನು ಒಗ್ಗೂಡಿಸಿ ಏನನ್ನೇ ಮಾಡಲು ಹೊರಟರೂ ಉತ್ಸಾಹಕ್ಕೆ ತಣ್ಣೀರೆರುಚುವವರು ಸುತ್ತಲೂ ಸುತ್ತುವರೆದಂತೆ ಇರುತ್ತಾರೆ. ಅಷ್ಟೇ ಅಲ್ಲ ಮನದಲ್ಲಿ ಉಕ್ಕುತ್ತಿರುವ ಹಂಬಲವನ್ನು ಚಿವುಟಿ ಚಿಂದಿ ಮಾಡುತ್ತಾರೆ. ಎಷ್ಟೋ ಸಲ ನನ್ನಿಂದ ಏನೂ ಆಗುವುದಿಲ್ಲ ಅನ್ನುವ ಭಾವವನ್ನು ಮೂಡಿಸುವವರೂ ಇದ್ದಾರೆ. ಅವರಿವರ ಇಂಥ ಗಿರಕಿಯೊಳಗೆ ಸಿಕ್ಕಿ ಬಿದ್ದರೆ ನನ್ನ ಕಥೆ ಮುಗಿದೇ ಹೋಗುತ್ತದೆ ಅಂತ ಅನ್ನಿಸಿದರೂ ಅದರಿಂದಾಚೆ ಬರಲು ಆಗುತ್ತಿಲ್ಲ. ‘ಏನಾದರೂ ಆಗಲಿ ಮುನ್ನುಗ್ಗು ಎಂಥ […]

ಸೃಜನಶೀಲರಾಗಿ ಯಶಸ್ವಿ ವ್ಯಕ್ತಿಗಳಾಗಿ ಸಾಮಾನ್ಯವಾಗಿ ನಾವು ಮಾಮೂಲಿ ಕೆಲಸಗಳನ್ನು ಮಾಮೂಲಿ ರೀತಿಯಲ್ಲಿ ಮಾಡಿ ಅತ್ಯದ್ಭುತ ಫಲಿತಾಂಶ ಬಯಸುತ್ತೇವೆ. ನಾವು ಮಾಡುತ್ತಿರುವ ಕೆಲಸವನ್ನು ಎಂದಿನಂತೆ ಮಾಡುವ ರೀತಿಯಲ್ಲಿಯೇ ಮುಂದುವರೆಸಿದರೆ ಹಿಂದೆ ಬಂದ ಫಲಿತಾಂಶವೇ ಬರುವುದು ಸಹಜ. ಕೆಲವರು ನಾವು ಮಾಡುತ್ತಿರುವ ಕೆಲಸವನ್ನೇ ಮಾಡಿ ನೋಡ ನೋಡುತ್ತಿದ್ದಂತೆ ಗೆಲುವು  ಪಡೆಯುತ್ತಾರೆ. ಎಲ್ಲರ ನೆದರಿನಲ್ಲಿಯೂ ಮಿಂಚುತ್ತಾರೆ.ತಾವೂ ಹಿಗ್ಗಿ ಹಲಸಿನಕಾಯಿಯಾಗುತ್ತಾರೆ.  ಅದನ್ನು ನಾವು ಬೆರಗುಗಣ್ಣುಗಳಿಂದ ನೋಡುತ್ತಲೇ ಇದ್ದು ಬಿಡುತ್ತೇವೆ. ಅವರು ಅದೃಷ್ಟವಂತರು ಎಂಬ ಹಣೆಪಟ್ಟಿ ಕಟ್ಟುತ್ತೇವೆ. “ಮನುಷ್ಯನು ತನ್ನ ಕುರಿತು ತಾನೇನು ಅಂದುಕೊಳ್ಳುತ್ತಾನೋ […]

ದಿಕ್ಸೂಚಿ

ಸೋಲಿನ ಸುಳಿಯಲ್ಲೇ ಗೆಲುವಿನ ತುದಿಯಿದೆ! ಎಷ್ಟೆಲ್ಲ ಅನುಭವಗಳ ಮೂಟೆಯನ್ನು ಬೆನ್ನಿಗೆ ಕಟ್ಟಿಕೊಂಡು ತಿರುಗಿದರೂ ಗೆಲುವು ಮಿಂಚಿನಂತೆ ಅರೆಗಳಿಗೆ ಮಿಂಚಿ ಮಾಯವಾಗುತ್ತದೆ.ಇಲ್ಲಿ ಎಲ್ಲದರಲ್ಲೂ ಒತ್ತಡ. ಯಾವುದೂ ಸರಳ ರೇಖೆಯಲ್ಲಿ ಸಿಗುವುದಿಲ್ಲ. ಎಲ್ಲವನ್ನೂ ವಕ್ರ ರೇಖೆಯ ಕಾಣದ ತಿರುವುಗಳಲ್ಲಿ  ಶ್ರಮ ಹಾಕಿಯೇ ಪಡೆಯಬೇಕು.ಕೆಲವೊಮ್ಮೆ ಶ್ರಮ ಹಾಕಿದರೂ ಮುಖ ಎತ್ತಿಯೂ ನೋಡದೇ, ಬೆನ್ನು ತೋರಿಸಿ ನಗುತ್ತದೆ. ಕೈಗೆ ಸಿಗದೇ ಓಡಿ ಬಿಡುತ್ತದೆ ಗೆಲುವು! ಒಮ್ಮೊಮ್ಮೆ ನನಗೇ ತಿಳಿಯದಂತೆ ಮೇಲಕ್ಕೆತ್ತರಿಸಿ ಕೂರಿಸುತ್ತದೆ. ಮತ್ತೊಮ್ಮೆ ನಿರೀಕ್ಷಿಸಿದರೂ ಕೈಗೆ ಸಿಗದೇ ಕೆಳಕ್ಕೆ ಎಸೆದು ಬಿಡುತ್ತದೆ. ಹೆದರಿಸಿ  […]

ಅಂಕಣ

ಆಗದು ಎಂದು ಹೇಳಲು ಕಲಿಯಿರಿ ಕಲಿಸಿರಿ ಎಲ್ಲದಕ್ಕೂ ಹೂಂ ಎನ್ನುವ ಸ್ವಭಾವ ಬಹಳ ಜನರಲ್ಲಿ ಬೇ ರೂರಿದೆ. ಹೀಗಾಗಿ ಅವರೆಲ್ಲ ಹೌದಪ್ಪಗಳಾಗಿದ್ದಾರೆ.ಪ್ರತಿ ಯೊಂದು ಕೆಲಸಕ್ಕೂ ಹೂಂ ಎಂದು ಒತ್ತಡ ಆತಂಕವನ್ನು ಅನಾಯಾಸವಾಗಿ ತಾವೇ ಮೈ ಮೇಲೆ ಎಳೆದು ಕೊಳ್ಳುತ್ತಾ ರೆ.ಯಾವುದಕ್ಕೂ ಇಲ್ಲ ಎಂದು ಹೇಳಿ ರೂಢಿಯೇ ಇಲ್ಲ. ಇಲ್ಲ ಎಂದು ಹೇಳುವುದು ಅಗೌರವ ಎಂದೇ ಭಾವಿಸಿದ್ದೇ ವೆ.ನನಗೀಗ ತಾವು ಹೇಳಿದ ಕೆಲಸ ಮಾಡಲಾಗುವುದಿಲ್ಲ. ನಾನು ಬೇರೊಂದು ಕಾರ್ಯದಲ್ಲಿ ಮಗ್ನನಾಗಿದ್ದೇನೆ ಎಂದು ಎದುರಿಗಿನವರು ನಮ್ಮನ್ನು ತಪ್ಪಾಗಿ ತಿಳಿಯುತ್ತಾರೆಂದು ನಾವೇ […]

Back To Top