ಗಾಂಧಿ ವಿಶೇಷ ‘ನಮ್ಮ ಮಹಾತ್ಮ’ ಎಸ್. ವಿಜಯಗುರುರಾಜ ಗುಜರಾತಿನ ಸುಪುತ್ರಕಸ್ತೂರ್ ಬಾ ರ ಬಾಳಮಿತ್ರಆಫ್ರಿಕನ್ ಹಕ್ಕುಗಳಿಗಾಗಿ ಹೋರಾಡಿಅಜೇಯನಾದ ಬ್ಯಾರಿಸ್ಟರ್ ಮೇಲು ಕೀಳಿನ ಕತ್ತಲೆಯ ಕಳೆದುಐಕಮತ್ಯ ಸಾಧಿಸಿದ ಸಾಧಕಸಾಬರ್ಮತಿ ಆಶ್ರಮದಿ ನೆಲೆಸಿಚರಕದಿ ನೂಲು ನೇಯ್ದ ಗುರಿಕಾರಮಹೋನ್ನತ ಧ್ಯೇಯಗಳ ಹರಿಕಾರ ಉಪ್ಪಿನ ಸತ್ಯಾಗ್ರಹದಿ ದಂಡೀಯಾತ್ರೆಯಪಾದ ಸವೆಸಿದ ದಂಡನಾಯಕಉಪವಾಸ ಸತ್ಯಾಗ್ರಹಗಳ ಕೈಗೊಂಡುಹರಿಜನ ಅಸ್ಪೃಷ್ಯತೆಗಳ ನಿವಾರಿಸಿಮದ್ಯಪಾನ ವಿರೋಧಿ ಚಳುವಳಿಗಳ ಮುನ್ನಡೆಸಿದ ಮಹಾತ್ಮ ಕಸ್ತೂರ್ ಬಾ ಆಶ್ರಮದ ಆಶ್ರಯಧಾತೆಅನಾಥೆ ಲಕ್ಷಿö್ಮಯ ಲಾಲಿಸಿದ ಮಹಾಮಾತೆಸೇವಾಗ್ರಾಮದ ಕರ್ಮಭೂಮಿಯಲಿಕುಷ್ಠ ರೋಗಿಗಳ ಪಾಲಿಸಿದ ಶುಶ್ರೂಷಕಿಖಾದಿಯ ಒರಟಿನಿಲಿ ಮೃದು ಮನಸ ಸಾಧ್ವಿಧರ್ಮ […]
ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು….
ಗಾಂಧಿ ವಿಶೇಷ ಉತ್ತರ ಕನ್ನಡ ಜಿಲ್ಲೆ ದಾರಿಯಲ್ಲಿ ಗಾಂಧಿ ಬಂದು ಹೋಗಿದ್ದರು…. ಗಾಂಧಿಜೀ ಉತ್ತರ ಕನ್ನಡ ಜಿಲ್ಲೆಯ ಪ್ರವಾದ ನನಗೆ ಮುಖ್ಯವಾಗುವುದು ಮೂರು ಕಾರಣಗಳಿಗೆ. ಒಂದನೇ ಕಾರಣ ಗಾಂಧಿಜೀ ಅಸ್ಪೃಶ್ಯತೆಯನ್ನು ಜನರ ಮನದಿಂದ ಕಿತ್ತೊಗೆಯಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಎರಡನೇ ಕಾರಣ ದೇವಸ್ಥಾನದಲ್ಲಿನ ಪ್ರಾಣಿ ಬಲಿ ನಿಲ್ಲಿಸಲು ಯತ್ನಿಸಿದರು ಹಾಗೂ ಇದರಲ್ಲಿ ಯಶಸ್ವಿಯಾದರು. ಮೂರನೇ ಕಾರಣ ಬಾಲವಿಧವೆಯರ ಕೇಶ ಮುಂಡನೆಯಂಥ ಸಂಪ್ರದಾಯವನ್ನು ನಿಲ್ಲಿಸಿದರು. ವಿಶೇಷವೆಂದರೆ ಈ ಮೂರು ಘಟನೆಗಳು ನಡೆದದ್ದು ೧೯೩೪ ರಲ್ಲಿ ಉತ್ತರ ಕನ್ನಡ ಜಿಲ್ಲೆಯ […]