ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಕೆ.ಶಿವು.ಲಕ್ಕಣ್ಣವರ ‘ಮಹಾನಾಯಕ’ ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಡಿ. 6 ದೇಶದ ಮಹಾನಾಯಕ ಅಂಬೇಡ್ಕರ್ ಅವರನ್ನು ಕಳೆದುಕೊಂಡ ದಿನ. ಅವರ ಕೊನೆಯ ಸಂದೇಶವನ್ನು ಪ್ರತಿಯೊಬ್ಬರು ತಿಳಿಯಬೇಕು ಅಂದು ಡಿಸೆಂಬರ್
ಲೇಖನ ಪಾಠವಷ್ಟೇ ಅಲ್ಲ, ಆಟವೂ ಬದಲಾಗಿದೆ ಅಕ್ಷತಾ ರಾಜ್ ಪೆರ್ಲ “ಆಂಟೀ ಸ್ವಲ್ಪ ನಿಲ್ಲಿ” ಗೇಟಿನ ಬಳಿಯೇ ಪುಟಾಣಿಯೊಬ್ಬಳು ನಿಲ್ಲಿಸಿದಾಗ “ಯಾಕೆ?” ಕೇಳಿದೆ. “ನಿಮ್ದು ಬಿಸಿ ನೋಡ್ಲಿಕ್ಕಿದೆ” ಮುದ್ದಾಗಿ ಹೇಳುತ್ತಾ ಪಟಾಕಿ ಸಿಡಿಸುವ
ಕನಕ ಜಯಂತಿಯ ವಿಶೇಷ ಲೇಖನ ಕನಕದಾಸ ಸಾಹಿತ್ಯದಲ್ಲಿ ಜಾತಿ ಪ್ರಶ್ನೆಯ ಆಯಾಮಗಳು ಡಾ.ಸುಜಾತಾ ಸಿ. ವಿಜಯಪುರ ಕನ್ನಡ ನಾಡು ಕಂಡ ಶ್ರೇಷ್ಠ ಭಕ್ತ ಕವಿ ದಾರ್ಶನಿಕ ಸಮಾಜ ಸುಧಾರಕ ಮಹಾಮಾನವತಾವಾದಿ ಕನಕದಾಸರು. ವರ್ಗ ವರ್ಣಗಳ
ಪ್ರಸ್ತುತ ಕರೋನ ಅಬ್ಬರದಲ್ಲಿ ಕುಸಲಾಳ ಮನಸ್ಸಿನ ಏಕಾಂತ ಹೊಯ್ದಾಟ..! ಕೆ.ಶಿವು.ಲಕ್ಕಣ್ಣವರ ಹೌದಾ.. ನಿಜಾನಾ.. ಇದು ಹೇಗೆ ಸಾಧ್ಯ..? ನಿಜಕ್ಕೂ ಕೊರೊನಾ ವೈರಸ್ ಹಿಂದಿರೋ ಕರಾಳ ಸತ್ಯ ಇದೇನಾ..? ಇಡೀ ಜಗತ್ತನ್ನೇ ಕಿರುಬೆರಳಲ್ಲಿ ಆಡಿಸ್ತಿರೋ ಕೊರೊನಾ
ಲೇಖನ ಸಮಾಜ ಕಟ್ಟುವಲ್ಲಿ ಸಾಹಿತ್ಯದ ಪಾತ್ರ ಶಿವರಾಜ್ ಮೋತಿ ಸಮಾಜವೆಂದರೆ ಜನ,ಗುಂಪು ಎಂದರ್ಥವಾಗುತ್ತದೆ. ವಿಧವಿಧವಾದ ಜನ,ಅನೇಕ ಗುಂಪುಗಳು ಇರುತ್ತವೆ. ಆದರೆ ಇಂದಿನ ಸಮಾಜ ಮೂಲಭೂತವಾದಿ,ಡೊಂಗಿ ರಾಜಕಾರಣಿಗಳ ಕೈಗೆ ಸಿಕ್ಕು ವಿಲ-ವಿಲವಾಗಿ ಬಿದ್ದು ನರಳಾಡುತ್ತಿದೆ. ಸಮಾಜದಲ್ಲಿದ್ದ
ಲೇಖನ ಬರಗೂರರೆಂಬ ಬೆರಗು ಮಮತಾ ಅರಸೀಕೆರೆ ಪ್ರೊ.ಬರಗೂರು ರಾಮಚಂದ್ರಪ್ಪನವರ ಬಗ್ಗೆ ಬರೆಯುವುದೆಂದರೆ ಸಾಗರಕ್ಕೆ ಸೇರುವ ನದಿಗಳನ್ನು ಎಲ್ಲೋ ಕುಳಿತು ಎಣಿಸಿದಂತೆ.ಯಾವುದೇ ಉತ್ಪ್ರೇ ಕ್ಷೆಯಿಲ್ಲದ ಮಾತುಗಳಿವು ಎಂದು ಅವರನ್ನು ಸನಿಹದಿಂದ ಬಲ್ಲವರಿಗೆಲ್ಲಾ ಚಿರಪರಿಚಿತ.ಅವರ ಹತ್ತು ಹಲವು
ಮಣ್ಣಿನ ಕಣ್ಣು ವರ್ತಮಾನದ ರಾಜಕೀಯ,ಸಾಮಾಜಿಕ, ಆಗುಹೋಗುಗಳ ಬಗೆಗಿನ ಬರಹಗಳು ರೈತರ ಆತ್ಮಹತ್ಯೆ: ತಡೆಯಬಲ್ಲಂತಹ ಒಂದಷ್ಟು ಯೋಜನೆಗಳ ಬಗ್ಗೆ! ರೈತನ ಆತ್ಮಹತ್ಯೆ ಎನ್ನುವುದು ಈಗೀಗ ಮಾಮೂಲಿಯಾದ ಸುದ್ದಿಯಾಗಿಬಿಟ್ಟಿದೆ ಪ್ರತಿ ವರ್ಷವೂ ಒಂದೋ ಬರಗಾಲ ಎದುರಾಗುತ್ತದೆ,