ಅನುವಾದ

ಅನುವಾದ ಸಂಗಾತಿ

ಬಶೀರ್ ಬದ್ರ್ ಉರ್ದು ಕವಿ ಕನ್ನಡಕ್ಕೆ: ಕಮಲಾಕರ ಕಡವೆ “ಜನ ಸೋತು ಹೋಗುತ್ತಾರೆ ಮನೆಯೊಂದ ಕಟ್ಟಲು” ಜನ ಸೋತು ಹೋಗುತ್ತಾರೆ ಮನೆಯೊಂದ ಕಟ್ಟಲುಮರುಕ ಬಾರದೇ ನಿನಗೆ ಕೇರಿಗಳ ಸುಟ್ಟುಹಾಕಲು ಈ ಹೆಂಡದಂಗಡಿಯಲ್ಲಿ ಬಟ್ಟಲುಗಳು ಮುರಿಯುತ್ತವೆಋತುಗಳು ಬರುತಿರಲು ಋತುಗಳು ಹೋಗುತಿರಲು ಮಿಡಿವ ಎಲ್ಲ ಕಲ್ಲುಗಳಿಗೂ ಜನ ಹೃದಯ ಎಂದಿದ್ದಾರೆಆಯುಷ್ಯವೇ ಕಳೆದು ಹೋಗುತ್ತದೆ ಎದೆಯ ಹೃದಯವಾಗಿಸಲು ಪಾರಿವಾಳದ ಕಷ್ಟ ಏನೆಂದರೆ ಕೇಳಲಾಗದು ಅದುಯಾರೋ ಅದರ ಗೂಡಲ್ಲಿ ಹಾವನಿಟ್ಟಿರಲು ಬೇರೆ ಹುಡುಗಿ ಬಾಳಿನಲ್ಲಿ ಬರುವುದೇನೋ ನಿಜಎಷ್ಟು ಕಾಲ ಬೇಕಾಗುವದು ಅವಳ ಮರೆತುಬಿಡಲು ********* लोग टूट जाते हैं एक घर बनाने मेंतुम तरस नहीं खाते बस्तियाँ जलाने में और जाम टूटेंगे इस शराब-ख़ाने मेंमौसमों के आने में मौसमों के जाने में हर धड़कते पत्थर को लोग दिल समझते हैंउम्रें बीत जाती हैं दिल को दिल बनाने में फ़ाख़्ता की मजबूरी ये भी कह नहीं सकतीकौन साँप रखता है उस के आशियाने में दूसरी कोई लड़की ज़िंदगी में आएगीकितनी देर लगती है उस को भूल जाने में

ಅನುವಾದ ಸಂಗಾತಿ Read Post »