Day: June 26, 2020

ಪುಸ್ತಕ ಸಂಗಾತಿ

ನಾನು ಮತ್ತು ಆಕಾಶ ಡಾ.ಧನಂಜಯ ಕುಂಬ್ಳೆ ಕವಿಮಿತ್ರ ಡಾ.ಧನಂಜಯ ಕುಂಬ್ಳೆಯವರ ‘ನಾನು ಮತ್ತು ಆಕಾಶ’ ವಿಮರ್ಶಾ ಸಂಕಲನದ ಬರಹಗಳನ್ನು ಮರುಓದುವ ಅವಕಾಶ ಲಭಿಸಿದೆ. ಹದಿನಾರು ವರ್ಷಗಳ ಹಿಂದೆ ಪುಟ ತಿರುವಿ ದೃಷ್ಟಿ ಹಾಯಿಸಿದ್ದೆ ಅಷ್ಟೆ. ಈಗ ಅನುಭವಿಸಿದ ಸಾರ್ಥಕ ಭಾವ. ೨೦೦೩ರಲ್ಲಿ ಮೂಡಬಿದಿರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪುಸ್ತಕ ಪ್ರಕಾಶನ ಧನಸಹಾಯ ಯೋಜನೆಯಲ್ಲಿ ಆಯ್ಕೆಯಾದ ಈ ಕೃತಿಯನ್ನು ಪುತ್ತೂರಿನ ಅನನ್ಯ ಪ್ರಕಾಶನ ಹೊರ ತಂದಿದೆ. ಧನಂಜಯ ಅವರ ಭಾವಗಳು, ಸಂವೇದನೆಗಳು, […]

ಕಾವ್ಯಯಾನ

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ನೆನಪು ಮರೆಯಲು ಮದಿರೆಯ ಸಂಗ ಮಾಡಿದ್ದೆ ಸಖಿವ್ಯಸನ ತೊರೆಯಲು ಸುರೆಯ ಹಂಗ ಬಿಡದಾಗಿದೆ ಸಖಿ ಮಧುವಿನ ದಾಸನಾಗಿ ದಾಸ್ಯದಿ ಬದುಕ ನೂಕುತಿರುವೆತುಟಿಯಂಚಿಗಿಟ್ಟ ಬಟ್ಟಲಿನಲ್ಲಿ ನೀನು ಕಾಣುತಿರುವೆ ಮರೆಯದಾಗಿದೆ ಸಖಿ ನೀರವ ಮೌನದ ಕತ್ತಲೆಯಲಿ ಸಿಗಬಹದೆಂದು ಹುಡುಕಿರುವೆಶರಾಬಿನ ಸಿಸೆಯೊಳಗೂ ನಿನ್ನದೆ ಬಿಂಬವ ಕಾಣುತಿದೆ ಸಖಿ ಮರೆಯಲಾಗದ ಹವ್ಯಾಸ ನನ್ನನು ಬೆಂಬಿಡದೆ ಕಾಡಿದೆಅವಳನು ಮರೆಯುವ ಮಾತಾಡಿಮಿಣುಕು ದೀಪದ ಮುಂದೆ ಕುಳಿತಿದ್ದೆ ಸಖಿ ಸುರಪಾನದ ಸುಖದಲಿ ತೇಲಾಡಿ ನೊಂದ ಮರುಳನು ಮರುಗುತಿರುವನುಆದದ್ದೇಲ್ಲ ಮರೆತು ಹೊಸಬಾಳ್ವೆಗೆ ಹೊಂದಿ […]

ಕಥಾಯಾನ

ಮರಳಿನ ಕಥೆ ರಮೇಶ್ ನೆಲ್ಲಿಸರ ತುಂಗಾನದಿಯ ನೀರನ್ನು ಕುಡಿದೊ ಅಥವಾ ಬೆಳೆಗಳಿಗೆ ಹಾಯಿಸಿ ಬದುಕು ಕಟ್ಟಿಕೊಂಡವರು ಹಲವರಾದರೆ ತುಂಗೆಯ ಒಡಲ ಬಗೆದು ಮರಳು ತೆಗೆಯುವುದರ ಮೂಲಕ ಸಿರಿತನದ ಸುಪ್ಪತ್ತಿಗೆಯನ್ನು ಅನುಭವಿಸುತ್ತಿರುವವರು ಕೆಲವೇ ಕೆಲವರು, ರಾಜಕೀಯದ ವಾಸನೆ ತುಂಗೆಯ ಎಡಬಲದ ಮರಳು ಕ್ವಾರಿಗಳ ಪ್ರತಿ ಮರಳಿನ ಕಣದಲ್ಲಿ ಹಿಂದೆಯೂ ಇತ್ತು ಈಗಲೂ ಇದೆ. ಅಂದ ಹಾಗೆ ನಾನು ಹೇಳ ಹೊರಟಿದ್ದು ಈ ಮರಳು ಮಾಫಿಯಾದ ಕುರಿತು ಅಲ್ಲ!, ಈ ಮರಳು ದಂಧೆಗೆ ಅಂಟಿಕೊಂಡಿರುವ ಕೆಲಸಗಾರರ ಕುರಿತು, ಆಗ 2002-03 […]

Back To Top