Day: October 31, 2020

ದೇವಾಲಯ ಮತ್ತು ನೀರ್ಗುದುರೆ

ಅನುವಾದಿತ ಕವಿತೆ ದೇವಾಲಯ ಮತ್ತು ನೀರ್ಗುದುರೆ Hippopotamus and the Church: T.S.Eliot ಕನ್ನಡಕ್ಕೆ: ವಿ.ಗಣೇಶ್ ವಿಶಾಲವಾದ ಬೆನ್ನಿನ ನೀರ್ಗುದುರೆ ತಾ ಆಗಾಗ್ಗೆಕೆಸರಿನಲಿ ನಿಲ್ಲುವುದು  ಹೊಟ್ಟೆಯನೂರತಲಿ ಭದ್ರವಾಗಿ ನಿಂತಂತೆಯೇ  ನಮಗೆ ಕಾಣುತಲಿದ್ದರೂ ಅಲ್ಲಿ ಕಾಣುವುದು ಬರಿ ರಕ್ತ ಮಾಂಸಗಳಷ್ಟೆ ಯೇ   ಮಾಂಸದ ಮುದ್ದೆ ಅದರ ಶಕ್ತಿಹೀನತೆ ಗುರುತುಎಲುಬು ಮೂಳೆಗಳಿಲ್ಲದೆ ಯೇ  ಕುಸಿಯುತಿರುವುದುದೇಗುಲದ ಕಟ್ಟಡವದೋ ಸ್ಥಿರವಾಗಿ ನಿಂತಿಹುದುತಳಪಾಯಕೆ ಹಾಕಿರುವ  ಬಂಡೆಗಳೆ ಜೊತೆಯಲಿ ನೀರ್ಗುದುರೆ ತಾ ನಡೆವಾಗ ಎಡವಲು ಬಹುದುಅನ್ನಾಹಾರಗಳ ಅದು ಹುಡುಕುತ್ತ ಹೊರಟಾಗದೇಗುಲವೇನೂ ಆಂತೆ ಎಡವಿ ಬೀಳಲಸದಳವು  ಕಪ್ಪ ಕಾಣಿಕೆ […]

ವಿವೇಕ ವಾಣಿ

ಕವಿತೆ ವಿವೇಕ ವಾಣಿ ಬಾಗೇಪಲ್ಲಿ ಕೃಷ್ಣಮೂರ್ತಿ ಬೆಳಕು ಮೂಡುವಮುನ್ನ ನಡಿಗೆಗೆ ಹೊರಟೆಬಿಳುಪಿಗೆ ಪರಿಕಲಿತ ಸೌಂದರ್ಯದ ಆಕಾಶ ಮಲ್ಲಿಗೆ ಹೂ ಕಂಡೆ ಮರದ ಎತ್ತರದಿಆನಂದಿಸಲು ಬಿಡದ ಮನ ಹೇಳಿತುಆಕೆ ಇಷ್ಟೇ ಅಲ್ಲವೆ ನಿನಗೆ? ಮುನ್ನಡೆದು ಹಾದಿಬದಿಯ ಗಿಡದ ಹೂ ಮೇಲೆ ಕುಂತ ಬಣ್ಣದಚಿಟ್ಟೆ ಕಂಡೆಪ್ರಯಾಸದಿ ಹಿಡಿದೆ ಪಾಪವೆನಿಸೆ ಬದುಕಲ ಬಿಟ್ಟೆಹಿಡಿದ ಬೆರಳಿಗೆ ಹತ್ತಿತ್ತು ರೆಕ್ಕೆಯ ಬಣ್ಣಸಂತೋಷಿಪ ಮೊದಲೇ ಮನ ಹೇಳಿತು ಪುನಃಆಕೆ ಇಷ್ಟೇ ಅಲ್ಲವೆ ನಿನಗೆ! ಯೋಚನೆ ಹರಿವನು ಬದಲಿಸ ಲೆತ್ನಿಸಿಮುಂದಿನ ಮರದ ರೆಂಬೆಯಲಿ ಕುಂತ ಹಕ್ಕಿಕಂಡೆರಾತ್ರಿ ಓದಿದ […]

ಪುಸ್ತಕ ಪರಿಚಯ

ಬೌದ್ಧ ಮದ್ಯಮಮಾರ್ಗ ( ಬುದ್ಧ ನಡೆ-೧)             ಪ್ರಜ್ಞಾಪಾರಮಿತ ಹೃದಯ ಸೂತ್ರ(ಬುದ್ಧ ನಡೆ-೨)       ಲಾವ್ ತ್ಸು ದಾವ್ ದ ಜಿಂಗ್ ಸೂತ್ರಗಳು ( ಬುದ್ಧನಡೆ-೩)      ಮನಮಗ್ನತೆ( ಬುದ್ದನಡೆ -೪) ರೇಶ್ಮಾಗುಳೇದಗುಡ್ಡಾಕರ್  ಬೌದ್ಧ ಮದ್ಯಮಮಾರ್ಗ ( ಬುದ್ಧ ನಡೆ-೧)              ಪ್ರಜ್ಞಾಪಾರಮಿತ ಹೃದಯ ಸೂತ್ರ(ಬುದ್ಧ ನಡೆ-೨)             ಲಾವ್ ತ್ಸು ದಾವ್ ದ ಜಿಂಗ್ ಸೂತ್ರಗಳು ( ಬುದ್ಧನಡೆ-೩)       ಮನಮಗ್ನತೆ( ಬುದ್ದನಡೆ -೪) ಬೆಲೆ : 170 ರೂ. ನೆಮ್ಮದಿಯ ಆಗರ ಬುದ್ಧ ಗುರುವಿನ ಮಾತು ,ಬರಹಗಳು .ಇಂದಿನ ಅಂತರ್ಜಾಲದ ತಾಣದಲ್ಲಿ‌ಯೂ ಬುದ್ಧಗುರುವಿನ ಕೋಟ್ಗಳು ಒಂದು ಪವರ್ ಫುಲ್ tonic ನಂತೆ ಓದುಗರಿಗೆ ಎದುರಾಗುತ್ತದೆ . ಬದುಕಿನ ಒತ್ತಡ,ನಿರಾಸೆ ,ನೋವಿಗೆ  ಸಮಾಧಾನ ನೀಡುತ್ತವೆ, ಇಂತಹ ಬುದ್ಧಗುರುವಿನ […]

Back To Top