Day: November 13, 2020

ಭಾವಪೂರ್ಣ ಅಂತಿಮ ನಮನ.

ಭಾವಪೂರ್ಣ ಅಂತಿಮ ನಮನ. ಹುಬ್ಬಳ್ಳಿ ಯ ಕರ್ಮವೀರ ಕಾಲದಿಂದಲೂ ನಿನ್ನೆ ಮೊನ್ನೆಯವರಿಗೂ ಸುಮಾರು ಇಪ್ಪತ್ತು ವರ್ಷಗಳ ಆತ್ಮೀಯ ಒಡನಾಟ ಹೊಂದಿದ್ದ ನಾಡಿನ ದೈತ್ಯ ಬರಹಗಾರ ಆತ್ಮೀಯ ರವಿ ಬೆಳಗೆರೆ ಅವರ ಸಾವು ತುಂಬಾ ನೋವು ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುವೆ.ನನ್ನ ನೂರಾರು ಹನಿಗವನ ,ಕವನ, ಗಜಲ್, ಕಥೆ,ಬರಹ ಪ್ರಕಟಿಸಿ ನನಗೆ ಒಂದು ಶಕ್ತಿಯಾಗಿದ್ದ ಈ ಓದುಗರ ದೊರೆ ನನಗೆ ಸ್ನೇಹಿತನಾಗಿದ್ದ ಎಂಬ ಹೆಮ್ಮೆ.ಈ ಕೊಂಡಿ ಇಷ್ಟು ಬೇಗ ಕಳಚಬಾರದಿತ್ತು. ಹುಬ್ಬಳ್ಳಿ ಯ ಕಸ್ತೂರಿ, ಸಂಯುಕ್ತ ಕರ್ನಾಟಕ […]

ದೇಗುಲದಲ್ಲಿ ದೆವ್ವ
ಮೂಲ : ಗೂಗಿ ವಾ ಥಿಯಾಂಗೋ ಕನ್ನಡಕ್ಕೆ : ಬಂಜಗೆರೆ ಜಯಪ್ರಕಾಶ್

Back To Top