Day: November 21, 2020

ನೋವೂ ಒಂದು ಹೃದ್ಯ ಕಾವ್ಯ

ಪುಸ್ತಕ ಸಂಗಾತಿ ನೋವೂ ಒಂದು ಹೃದ್ಯ ಕಾವ್ಯ ಕವಯತ್ರಿ ರಂಗಮ್ಮ ಹೊದೇಕಲ್ ತಮ್ಮ ಚೆಂದದ ಕೈ ಬರಹದ ಮೂಲಕ  ಈಗಾಗಲೇ ನಾಡಿನಾದ್ಯಂತ  ಚಿರಪರಿಚಿತ ಹೆಸರು. ಇವತ್ತು ಇಡೀ ಜಗತ್ತು ಕೀಲಿಮಣೆಯ ಮುಂದೆ ಪವಡಿಸಿಕೊಂಡು ಬೆರಳ ತುದಿಯಲ್ಲಿ ಕುಟು ಕುಟು ಕುಟ್ಟುತ್ತಾ ಅಕ್ಷರವ ಅರಳಿಸುತ್ತಿರುವಾಗ, ಗಣಕ ಯಂತ್ರ ಇಲ್ಲದಿದ್ದರೆ ನಾನು ಖಂಡಿತಾ ಇಷ್ಟೂ ಬರೆಯುತ್ತಿರಲಿಲ್ಲವೇನೋ ಅಂತ ಬಡಬಡಿಸುತ್ತಿರುವ ಹೊತ್ತಿನಲ್ಲಿ ಇದಕ್ಕೆಲ್ಲ ಉತ್ತರವೆಂಬಂತೆ ಹಲವಾರು ವರುಷಗಳಿಂದ  ಬರಹಗಾರ್ತಿ ಶೈಲಾ ನಾಗರಾಜ್ ಅವರ ಸಂಪಾದಕತ್ವದಲ್ಲಿ  ರಂಗಮ್ಮ ಹೊದೇಕಲ್ ರವರ  ಕೈ ಬರಹದಲ್ಲಿಯೇ […]

ಕಾರ್ಮಿಕ

ಕವಿತೆ ಕಾರ್ಮಿಕ ಆನಂದ ಆರ್ ಗೌಡ ತಾಳೇಬೈಲ್ ಹೊತ್ತಿನ ಹಸಿವು ನೀಗಿಸಲುಸವೆದ ಶ್ರಮ ಬೆಮರಾಗಿ ಮುತ್ತಿಡುತ್ತಿದೆವಾಸವಿಯ ಹಣೆಗೆ ನಿನ್ನ ಅಳುಕು ನಿನ್ನ ಫೋಟೋಜಗವೇ ತೆಗೆದು ತುರುಕಿದೆ ಗ್ಯಾಲರಿಗೆನೀನು ನೀನೆಂದು ಸಾರಲು ನೀ ಮಾತ್ರ ಕೋಲೆಬಸವಕೊಟ್ಟ ಬಟ್ಟೆಗೆ ಇಟ್ಟ ಕೂಲಿಗೆ ಬಸವಳಿದರೂಅವರ ಇನಾಮಿಗೆ ಸಲಾಮು ನಿನ್ನದು ಶ್ರಮದ ಫಲ ತಟ್ಟೆ ತುಂಬಲಿಲ್ಲಕೊಟ್ಟ ಪಂಚೆ ಮಾನ ಮುಚ್ಚುತ್ತಿಲ್ಲಕಾಯಕಕಂಟಿದ ಚಟ ಚಟ್ಟವೇರಲು ಕಾದಿದೆ ಈ ಜೀತ ಜೀವ ಹಿಂಡಿದರುಮುಕ್ತಿ ಪಡೆಯಲು ಪ್ರೇರಕವಾಗಿಲ್ಲಮೋಕ್ಷವೇ ಹಸಿವಾಗಿ ಪ್ರೇತವಾಗಿ ಕಾಡಿದೆ ಬೆವರ ಕೈಗಳು ತೊಳೆವ ಕೊಳೆಯುಸಿರಿಯ […]

ಜ್ಯೋತಿ

ಹಾಯ್ಕುಗಳು ಜ್ಯೋತಿ ಭಾರತಿ ರವೀಂದ್ರ ಬಾ ಓ ಬೆಳಕೆಬಾಳಿನ ಕತ್ತಲೆಯ ತೆರೆಸರಿಸಿ. ನೀಗು ನೀ ಮನಗಳಮೂಢತೆಯ ಅಂಧಕಾರವನು ತೊಲಗಿಸೋಮತಿಯನು . ನಾನು ನಾನೆಂಬದುರಭಿಮಾನವನುದೂರ ಮಾಡೋ ಬೇಗ ನೀ ಬಂದುಬೆಳಗಿಸು ಹೃದಯಜ್ಯೋತಿಯನು. ***********************************

Back To Top