Day: November 24, 2020

ಅಂಕಣ ಬರಹ ಹೂಕೊಂಡ ಹೂಕೊಂಡತಮಿಳು ಮೂಲ : ಪೆರುಮಾಳ್ ಮುರುಗನ್ಅನುವಾದ : ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೨೫ಪುಟಗಳು : ೧೪೪ ಪುರುಷ ಪ್ರಧಾನ ಸಮಾಜದಲ್ಲಿ ಸ್ತಿçಯು ಶೋಷಣೆಗೊಳಗಾಗುವ ದುರಂತ ಕಥಾವಸ್ತುವನ್ನು ಹೊಂದಿದ ಕಾದಂಬರಿ ಇದು. ಜಾತಿ ಸಮಸ್ಯೆಯೂ ಇದರ ವಿನ್ಯಾಸದ ಇನ್ನೊಂದು ಮುಖ. ಅಲ್ಲದೆ ಸರಳ ಸ್ವಭಾವದ ಮಂದಿ ಎಂದು ಎಲ್ಲರೂ ಭಾವಿಸುವ ಗ್ರಾಮೀಣರಲ್ಲೂ ಎಂಥ ಕ್ರೌರ್ಯವಿರಬಹುದು ಎನ್ನುವ ಕಹಿ ಸತ್ಯವನ್ನು ಈ ಕಾದಂಬರಿ ಕಟ್ಟಿಕೊಡುತ್ತದೆ. ಮದುವೆಯಾಗಿ ಕೇವಲ ಎರಡು […]

ಸಿದ್ಧಿಸಿತೆನಗೆ ” ಸಿದ್ಧರ ಬೆಟ್ಟ “ಯಾನ

ಪ್ರವಾಸ ಕಥನ ಸಿದ್ಧಿಸಿತೆನಗೆ  -ಸಿದ್ಧರ ಬೆಟ್ಟ ಯಾನ ಚಂದ್ರಮತಿ ಪುರುಷೋತ್ತಮ್ ಭಟ್     ಬಹುದಿನದ ಬಯಕೆ, ನೋಡಲೇ ಬೇಕೆಂಬ ತುಡಿತದ ಜೊತೆಗೆ ನಲವತ್ತರ ಹರೆಯ ದಾಟಾಯ್ತು ಈಗಲೂ ನೋಡದಿದ್ದರೆ ಇನ್ನು ಯಾವಾಗ ನೋಡೋದು ಅನ್ನೋ ಅನಿಸಿಕೆ. ನನ್ನ ಮಗಳು ಹಾಗೂ ಅವಳ ಗೆಳೆಯರು ಬರ್ತೀರ ಆಂಟಿ ಸಿದ್ಧರ ಬೆಟ್ಟಕ್ಕೆ ಅಂದಾಕ್ಷಣ ವೈ ನಾಟ್ ! ಎಂದು ‘ ರೋಗಿ ಬಯಸಿದ್ದು ಹಾಲು ಅನ್ನ ವೈದ್ಯ ಹೇಳಿದ್ದು ಹಾಲು ಅನ್ನ ‘ ಅಂತ ಹುಂ ಎಂದು ಹೊರಟೇ ಬಿಟ್ಟೆ. […]

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1) ವಾತ್ಸಲ್ಯ ತಾಯಿ ಸೆರಗುಅಂಬರವು ನಾಚಿತುವಾತ್ಸಲ್ಯ ಸಿರಿ. 2) ವಿಸ್ಮಿತ ಸುಖ ಕನಸು :ಕಂದಮ್ಮನ ಮೊಗದಿ :ದೇವ ವಿಸ್ಮಿತ. 3) ಚೆಲವು ಇಳೆ ಚೆಲವು :ಹಸಿರಿನ ಸಿರಿಯು,ನೆಮ್ಮದಿ ಬಿಡು. 4) ಮಧು ಮುತ್ತಿನ ಮಧು :ಮತ್ತೇರಿತು ದುಂಬಿಗೆ,ಶೃಂಗಾರ ಮಾಸ 5) ಹೃದಯ ಖಾಲಿ ಆಗಿತ್ತು :ಕನಸಿಲ್ಲದ ಮನ,ಬೆಂದ ಹೃದಯ. 6) ಸೀಮಂತ ಧರೆ ಸೀಮಂತ :ಹಕ್ಕಿಯ ಗಾನ ಸಭೆ,ನಾಚಿದ ಪ್ರಭೆ. 7) ಹೊಂಬಿಸಿಲು ಕಿರುನಗೆಯು :ಹೊಂಬಿಸಿಲು ಬಾಳಿಗೆ,ಸ್ವರ್ಗವು ಇಲ್ಲೇ. 8) ಹೂ ಬನ […]

ಡಾ.ಅಂಬೇಡ್ಕರ್ ವಾದದ ಆಚರಣೆ

ಪುಸ್ತಕ ಸಂಗಾತಿ ಡಾ.ಅಂಬೇಡ್ಕರ್ ವಾದದ ಆಚರಣೆ ಡಾ.ಅಂಬೇಡ್ಕರ್ ವಾದದ ಆಚರಣೆಲೇಖಕರು– ಡಾ.ಸಿ.ಜಿ.ಲಕ್ಷ್ಮೀಪತಿಪುಟಗಳು– 104ಪುಸ್ತಕದ ಬೆಲೆ– 68 ರೂಪಾಯಿಗಳುಪ್ರಕಾಶನ– ಚಾರು ಪ್ರಕಾಶನಅಡ್ರೆಸ್– # 83, ಪ್ರೈಡ್ ಪ್ಲಾಜಾ ಕಾಂಪ್ಲೆಕ್ಸ್, ಆದರ್ಶ ಕಾಲೇಜ್ ಹತ್ತಿರ, 5 ನೇ ಮುಖ್ಯ ರಸ್ತೆ. ಬೆಂಗಳೂರು. ‘ಡಾ.ಅಂಬೇಡ್ಕರ್ ವಾದದ ಆಚರಣೆ’ ಎಂಬ ಪುಸ್ತಕವು,  ಮತ್ತು ಆ ಪುಸ್ತಕ ಬರೆದ ಡಾ.ಸಿ.ಜಿ.ಲಕ್ಷೀಪತಿ ಅವರ ಬಗೆಗೆ ಒಂದಿಷ್ಟು..! ಸಿ.ಜಿ. ಲಕ್ಷ್ಮೀಪತಿ ಅವರು ಸದ್ಯ ಬೆಂಗಳೂರಿನ ವಿ.ಎಚ್.ಸಿ ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಹೋಮ್ ಸೈನ್ಸ್ ನಲ್ಲಿಸಮಾಜಶಾಸ್ತ್ರ ವಿಭಾಗದ […]

ಕಾಡುವ ಹಕ್ಕಿ.

ಕಾಡುವ ಹಕ್ಕಿ ಅಬ್ಳಿ,ಹೆಗಡೆ ಹಾಡು ಹಕ್ಕಿಯೊಂದು  ನಿತ್ಯಕಾಡುತಿದೆ  ‘ಹಾಡು ನೀನು’ಎಂದು.          ಗಂಟಲೊಣಗಿದರೆ         ಕಂಠನುಲಿಯದದು         ಹಾಡಲೇಗೆ ಇಂದು..?    ಮರ್ಮವರಿಯದೆ   ಧರ್ಮ,ಕರ್ಮಗಳ   ನಡುವೆ ಬಂಧಿ ನಾನು.          ಹಾರಲಾಗದಿದೆ         ಭಾರ ರೆಕ್ಕೆಯಿದೆ         ಹೊರಗೆ ಬಂದರೂನು.    ನೋವು,ಹಿಂಸೆಗಳು   ಸುತ್ತ ಕುಣಿಯುತಿವೆ   ಕೊಳ್ಳಿ ದೆವ್ವದಂತೆ.           ಹಸಿರು ಪ್ರಕ್ರತಿಯಾ          ತಂಪು,ಸೊಂಪುಗಳು          ಒಡಲ ಬೆಂಕಿಯಂತೆ.    ಹರಿವನದಿಯಂತೆ   ಬದುಕು ಸರಿಯುತಿದೆ   ಸೆಳವು ಈಜಲಾರೆ.            ಖುಷಿಯ ಬಾನಿನಲಿ           ಹಾಡಿ,ತೇಲುವದು           ಎಂತೋ…?ಹೇಳಲಾರೆ.    ಭಾವ ಬತ್ತಿಹುದುಖುಷಿಯು ಸತ್ತಿಹುದು   ಬರದು ಮಧುರಗೀತೆ.            […]

Back To Top